Category: ಮುಖ್ಯ ಮಾಹಿತಿ
-
8th Pay Commission: 8ನೇ ವೇತನ ಆಯೋಗ ರಚನೆ, ಕೇಂದ್ರದ ಬಂಪರ್ ಗುಡ್ ನ್ಯೂಸ್..!

8ನೇ ವೇತನ ಆಯೋಗ ರಚನೆ, ಜನವರಿ 1, 2026ರಿಂದ 8ನೇ ವೇತನ ಆಯೋಗದ ಅನ್ವಯ! ಸರ್ಕಾರಿ ನೌಕರರು ಈ ಹಿಂದೆ ತಮ್ಮ ವೇತನಕ್ಕಾಗಿ ಹಲವಾರು ಬಾರಿ ಮುಷ್ಕರ ಹಾಗೂ ವೇತನ ಪಡೆಯುವುದಕ್ಕಾಗಿ ಹೋರಾಟ ನಡೆಸಿದ್ದಾರೆ ಅದರ ಪರಿಣಾಮವಾಗಿ ಸರ್ಕಾರಿ ನೌಕರರ ಏಳನೇ ವೇತನ ವೇತನ(7th pay commission) ದೊರೆಯುತ್ತಿದ್ದು ಅದನ್ನು ಎಲ್ಲರೂ ಪಡೆಯುತ್ತಿದ್ದಾರೆ ಹಾಗೆ ಇದೀಗ ಮುಂಬರುವ 8ನೇ ವೇತನದ ಬಗ್ಗೆ ಪ್ರಶ್ನೆ ಮೂಡಿದೆ ಅದರ ಬಗ್ಗೆ ಕೇಂದ್ರ ಸರ್ಕಾರವು ಚರ್ಚೆಯಲ್ಲಿದ್ದು 8ನೇ ವೇತನ ಆಯೋಗ(8th pay
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಲಿಂಕ್

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ರ ಆರ್ಥಿಕ ವರ್ಷಕ್ಕೆ ವಿವಿಧ ಯೋಜನೆಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ 2A ಗೆ ನಿರ್ದಿಷ್ಟವಾಗಿ ಮಡಿವಾಳ ಸಮುದಾಯ ಮತ್ತು ಅದರ ಉಪ ಸಮುದಾಯಗಳಿಗೆ ಸೇರಿದ ನಿರುದ್ಯೋಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಲಭ್ಯವಿರುವ ಯೋಜನೆಗಳು ಈ ಕೆಳಗಿನಂತೆ ಸೇರಿವೆ: ಸ್ವ-ಉದ್ಯೋಗ ಸಾಲ ಯೋಜನೆ(ಲೋನ್ scheme) : ಸ್ವಯಂ ಉದ್ಯೋಗ ಉದ್ಯಮಗಳಿಗೆ ಹಣಕಾಸಿನ
Categories: ಮುಖ್ಯ ಮಾಹಿತಿ -
Free Borewell : ಗಂಗಾ ಕಲ್ಯಾಣ ಯೋಜನೆಯಲ್ಲಿ ಉಚಿತ ಬೋರ್ ವೆಲ್ ಪಡೆಯಲು ಹೀಗೆ ಅಪ್ಲೈ ಮಾಡಿ!

ಸರ್ಕಾರದಿಂದ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ (Ganga Kalyana Scheme) ರೈತರಿಗೆ ಉಚಿತ ಬೋರ್ವೆಲ್ ಕೊರೆಸಲು (Free Borewell Scheme) ಅರ್ಜಿ ಆಹ್ವಾನ.! ರೈತರಿಗೆ ಕೃಷಿ ಮಾಡಲು ಬಹಳ ಮುಖ್ಯವಾಗಿ ಬೇಕಾಗಿರುವುದು ನೀರು. ಕೃಷಿ ಚಟುವಟಿಕೆಗಳಲ್ಲೇ ಅತ್ಯಮೂಲ್ಯವಾಗಿ ಬೇಕಾಗಿರುವುದು ನೀರಿನ ವ್ಯವಸ್ಥೆ. ಹಾಗೆ ನೋಡುವುದಾದರೆ ನೀರು ಇಲ್ಲದೆ ಯಾವ ಕೃಷಿ ಮಾಡಲು ಅಸಾಧ್ಯ. ಬರಗಾಲದ ಸಮಯದಲ್ಲಿ ರೈತಪಡುವ ಕಷ್ಟ ಹೇಳತಿರದು. ಕೇವಲ ಮಳೆಯನ್ನೇ ನಂಬಿಕೊಂಡು ಕೃಷಿ ಮಾಡಲು ಅಸಾಧ್ಯ. ಆದ್ದರಿಂದ ರೈತ ಕೃಷಿ ಚಟುವಟಿಕೆಗಳಿಗೆ ಬೋರ್ವೆಲ್ ಗಳನ್ನು ಕೊರೆಸಿ ನೀರನ್ನು
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ ಜೂನ್, ಜುಲೈ ತಿಂಗಳ 4000/- ಹಣ ಈ ಜಿಲ್ಲೆಯವರಿಗೆ ಮೊದಲು ಜಮಾ.!

ಕೊಡಗು ಜಿಲ್ಲೆಯಲ್ಲಿ ಭೂಕುಸಿತ ಮತ್ತು ಪ್ರವಾಹದಂತಹ ಪ್ರಕೃತಿಕ ಆಪತ್ತುಗಳು ಸಂಭವಿಸಿರುವ ಕುರಿತು ಪರಿಶೀಲನೆ ನಡೆಸಿದ ನಂತರ, ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಹಣವನ್ನು ನೀಡಲಾಗಿದೆ, ಇನ್ನೂ ಜೂನ್ ಮತ್ತು ಜುಲೈ ತಿಂಗಳ ಗೃಹ ಲಕ್ಷ್ಮಿ(Gruhalakshmi) ಹಣವನ್ನು ಕೂಡಾ ಶೀಘ್ರದಲ್ಲಿಯೇ ನೀಡುವುದಾಗಿ ಹೇಳಿದರು.ಮತ್ತು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ಎಂದು ಕೂಡಾ ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಮುಖ್ಯ ಮಾಹಿತಿ -
Sewing Machine Training: ಉಚಿತ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ಕೆನರಾ ಬ್ಯಾಂಕ್ ಸ್ವಉದ್ಯೋಗಿ ತರಬೇತಿ ಸಂಸ್ಥೆ(Canara Bank Self Employed Training Institute)ಯು ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ(Free sewing training to women) ನೀಡುತ್ತಿದೆ. ಸ್ವಂತ ವ್ಯವಹಾರ ಆರಂಭಿಸಲು ಇದು ಅತ್ಯುತ್ತಮ ಅವಕಾಶ. ಇದಕ್ಕೆ ಅರ್ಜಿ ಸಲ್ಲಿಸಿ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಹಲವಾರು ಸಂಸ್ಥೆಗಳು ವಿವಿಧ ಉಪಕ್ರಮಗಳು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ, ಇದರಿಂದ ಸಮುದಾಯಕ್ಕೆ ಪ್ರಯೋಜನಕಾರಿ ಸೇವೆಗಳು ಲಭಿಸುತ್ತಿವೆ. ಈ ದೃಷ್ಟಿಕೋನವನ್ನು ಪರಿಗಣಿಸಿ, ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಕೆಲವು
Categories: ಮುಖ್ಯ ಮಾಹಿತಿ -
ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್..! ಇಲ್ಲಿದೆ ಮಾಹಿತಿ

ಪಿಂಚಣಿದಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್, ಮಾಸಿಕ 7,500 ರೂ. ಕನಿಷ್ಠ ಪೆನ್ಷನ್ ಲಭ್ಯ! ಇಂದು ಎಲ್ಲರೂ ತಮ್ಮ ನಿವೃತ್ತಿಯ ಜೀವನಕ್ಕೆ ಹಲವಾರು ದಾರಿಗಳನ್ನು ಕಂಡು ಕೊಂಡಿದ್ದಾರೆ. ಬಹುತೇಕ ಜನರು ತಮ್ಮ ನಿವೃತ್ತಿಯ ಜೀವನ ಸುಖಕರವಾಗಿರಲು ತಮ್ಮ ಉದ್ಯೋಗದ ಸಮಯದಲ್ಲಿ ಹಲವಾರು ಯೋಜನೆಗಳಲ್ಲಿ ಹೂಡಿಕೆ (Investment) ಮಾಡಿರುತ್ತಾರೆ. ಹಾಗೆಯೇ ಅವುಗಳು ತಮ್ಮ ವೃದ್ಧಾಪ್ಯ ಸಮಯದಲ್ಲಿ ಉಪಯೋಗಕ್ಕೆ ಬರುತ್ತವೆ. ಹಾಗೆಯೇ ಇನ್ನು ಕೆಲವರಿಗೆ ತಮ್ಮ ಉದ್ಯೋಗದ ಪೆನ್ಷನ್ (Pension) ದೊರೆಯುತ್ತದೆ. ಅಲ್ಪ ಮಟ್ಟಿಗೆ ತಮಗೆ ದೊರೆಯುವ ಪೆನ್ಷನ್ ಪಡೆದು ತಮ್ಮ
Categories: ಮುಖ್ಯ ಮಾಹಿತಿ -
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಾಲ & ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ(loan) ಪಡೆಯಲು ಅರ್ಜಿಗಳ ಆಹ್ವಾನ. ಇದೀಗ ಸಮುದಾಯದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Veerashaiva Lingayat Development Corporation) ವತಿಯಿಂದ ಪ್ರತಿ ವರ್ಷ ಫಲಾನುಭವಿಗಳಿಗಾಗಿ ಸಾಲ, ಶೈಕ್ಷಣಿಕ ಸಾಲ, ವೈದ್ಯಕೀಯ, ಶಿಕ್ಷಣ ಹೀಗೆ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದೀಗ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ಇದೇ ರೀತಿಯ ಎಲ್ಲಾ
Categories: ಮುಖ್ಯ ಮಾಹಿತಿ -
Gruhalakshmi update : ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಒಟ್ಟು 4000/- ಹಣ ಈ ದಿನ ಜಮಾ..!

ಗೃಹಲಕ್ಷ್ಮಿ ಯೋಜನೆ(Gruhalakshmi Yojana) ಯು ಕರ್ನಾಟಕದಲ್ಲಿ ಮಹಿಳೆಯರಿಗೆ ಆರ್ಥಿಕ ಬೆಂಬಲದ ಮೂಲಾಧಾರವಾಗಿದೆ, ಇದು ರಾಜ್ಯಾದ್ಯಂತ ಮನೆಗಳಿಗೆ ಗಣನೀಯ ನೆರವು ನೀಡುತ್ತದೆ. ಮಹಿಳೆಯರಲ್ಲಿ ವ್ಯಾಪಕ ಜನಪ್ರಿಯತೆಯನ್ನು ಗಳಿಸಿರುವ ಈ ಯೋಜನೆಯು ನೇರ ಲಾಭ ವರ್ಗಾವಣೆ (ಡಿಬಿಟಿ) ಅರ್ಹ ಫಲಾನುಭವಿಗಳಿಗೆ ಪ್ರತಿ ಕಂತಿಗೆ ರೂ.2,000 ರಂತೆ ಇಲ್ಲಿಯವರೆಗೆ ಹತ್ತು ಕಂತುಗಳನ್ನು ಯಶಸ್ವಿಯಾಗಿ ವಿತರಿಸಲಾಗಿದ್ದು, ಒಟ್ಟು ರೂ. 20,000 ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಹಾಗೂ 11 ಮತ್ತು 12ನೇ ಕಂತಿನ ಒಟ್ಟು ನಾಲ್ಕು ಸಾವಿರ ರೂಪಾಯಿ ಜಮಾ
Categories: ಮುಖ್ಯ ಮಾಹಿತಿ -
Ration card application- ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಮತ್ತೇ ಅವಕಾಶ..! ಬೇಗಾ ಅಪ್ಲೈ ಮಾಡಿ!

ರೇಷನ್ ಕಾರ್ಡ್ (Ration card) ತಿದ್ದುಪಡಿಗಾಗಿ ಕಾಯುತ್ತಿದ್ದೀರಾ? ಆಗಿದ್ದರೆ ರೇಷನ್ ಕಾರ್ಡ ತಿದ್ದುಪಡಿಗೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ. ರಾಜ್ಯ ಸರ್ಕಾರ (state government) ಅಥವಾ ಕೇಂದ್ರ ಸರ್ಕಾರದಿಂದ (central government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ ಒಂದು. ಇನ್ನು ಬಹಳ ಜನರ ಮನೆಗಳಲ್ಲಿ ರೇಷನ್ ಕಾರ್ಡ್ ಗಳಲ್ಲಿ ಕೆಲವೊಂದು ತಪ್ಪುಗಳು ಆಗಿರಬಹುದು ಉದಾಹರಣೆಗೆ ಅವರ ಹೆಸರು, ಊರು, ಈ ರೀತಿಯಾದಂತಹ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ ಸರ್ಕಾರ
Categories: ಮುಖ್ಯ ಮಾಹಿತಿ
Hot this week
-
9020mAh ಬ್ಯಾಟರಿ ಇರುವ ಅತ್ಯಂತ ತೆಳುವಾದ ಸ್ಮಾರ್ಟ್ಫೋನ್, Vivo T5 Pro 5G ಫೋನ್; ಬೆಲೆ ಎಷ್ಟು ಗೊತ್ತಾ?
-
ಕೇವಲ 5 ಲಕ್ಷಕ್ಕೆ 34km ಮೈಲೇಜ್ ಕೊಡುವ ಮಧ್ಯಮ ವರ್ಗದವರ ‘ಬೆಂಜ್’: ಮಾರುತಿ ವ್ಯಾಗನ್-ಆರ್ಗೆ ಯಾಕಿಷ್ಟು ಡಿಮ್ಯಾಂಡ್?
-
ನಿಮ್ಮ ಮನೆ, ಅಂಗಡಿಯಲ್ಲಿರುವ ‘CCTV ಕ್ಯಾಮೆರಾ’ ನಿಮ್ಮನ್ನೇ ಕದ್ದು ನೋಡುತ್ತಿದೆಯಾ? ಚೀನಾ ಸಿಸಿಟಿವಿ ಕ್ಯಾಮೆರಾಗಳು ಬ್ಯಾನ್.!
-
PM KUSUM-B Scheme Karnataka: ಸೋಲಾರ್ ಪಂಪ್ಸೆಟ್ಗಳಿಗೆ 80% ಸಬ್ಸಿಡಿ! ಅರ್ಜಿ ಸಲ್ಲಿಸುವ ವಿಧಾನ ಮತ್ತು ಸಂಪೂರ್ಣ ಮಾಹಿತಿ.
-
Karnataka Petrol Price Today: ಏಪ್ರಿಲ್ 5ರ ಜಿಲ್ಲಾವಾರು ಪೆಟ್ರೋಲ್, ಡೀಸೆಲ್ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
Topics
Latest Posts
- 9020mAh ಬ್ಯಾಟರಿ ಇರುವ ಅತ್ಯಂತ ತೆಳುವಾದ ಸ್ಮಾರ್ಟ್ಫೋನ್, Vivo T5 Pro 5G ಫೋನ್; ಬೆಲೆ ಎಷ್ಟು ಗೊತ್ತಾ?

- ಕೇವಲ 5 ಲಕ್ಷಕ್ಕೆ 34km ಮೈಲೇಜ್ ಕೊಡುವ ಮಧ್ಯಮ ವರ್ಗದವರ ‘ಬೆಂಜ್’: ಮಾರುತಿ ವ್ಯಾಗನ್-ಆರ್ಗೆ ಯಾಕಿಷ್ಟು ಡಿಮ್ಯಾಂಡ್?

- ನಿಮ್ಮ ಮನೆ, ಅಂಗಡಿಯಲ್ಲಿರುವ ‘CCTV ಕ್ಯಾಮೆರಾ’ ನಿಮ್ಮನ್ನೇ ಕದ್ದು ನೋಡುತ್ತಿದೆಯಾ? ಚೀನಾ ಸಿಸಿಟಿವಿ ಕ್ಯಾಮೆರಾಗಳು ಬ್ಯಾನ್.!

- PM KUSUM-B Scheme Karnataka: ಸೋಲಾರ್ ಪಂಪ್ಸೆಟ್ಗಳಿಗೆ 80% ಸಬ್ಸಿಡಿ! ಅರ್ಜಿ ಸಲ್ಲಿಸುವ ವಿಧಾನ ಮತ್ತು ಸಂಪೂರ್ಣ ಮಾಹಿತಿ.

- Karnataka Petrol Price Today: ಏಪ್ರಿಲ್ 5ರ ಜಿಲ್ಲಾವಾರು ಪೆಟ್ರೋಲ್, ಡೀಸೆಲ್ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ.


