Category: ಮುಖ್ಯ ಮಾಹಿತಿ
-
ಬಿಪಿಎಲ್ ಕಾರ್ಡ್ ಆಕಾಂಕ್ಷಿಗಳಿಗೆ ಬಂಪರ್ ಗುಡ್ ನ್ಯೂಸ್, 1.73 ಲಕ್ಷ ಹೊಸ ಕಾರ್ಡ್ ಅರ್ಜಿ ವಿಲೇವಾರಿ

1.73 ಲಕ್ಷ ಅರ್ಜಿ ವಿಲೇವಾರಿ, ಬಿಪಿಎಲ್ ಕಾರ್ಡ್ (BPL card) ದಾರರಿಗೆ ಗುಡ್ ನ್ಯೂಸ್! ಇಂದು ಎಲ್ಲಾ ಕೆಲಸಕಾರ್ಯಗಳಿಗೆ ಬಿಪಿಎಲ್ ಕಾರ್ಡ್ ಅಥವಾ ಪಡಿತರ ಚೀಟಿ ಬಹಳ ಮುಖ್ಯವಾಗಿದೆ. ಯಾಕೆಂದರೆ, ಸರ್ಕಾರದ ಯಾವುದೇ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ನ ಉಪಯೋಗ ಬಹಳವಿದೆ. ಬಿಪಿಎಲ್ ಕಾರ್ಡ್ ಅನ್ನು ಮುಖ್ಯ ಗುರುತಿನ ಚೀಟಿಯಾಗಿ ಬಳಸುತ್ತೇವೆ. ಹಾಗೆಯೇ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಬಹಳಷ್ಟು ಯೋಜನೆಗಳು ಅನ್ವಯಿಸಿದ್ದು, ಅವುಗಳ ಉಪಯೋಗವನ್ನು ಬಿಪಿಎಲ್ ಕಾರ್ಡ್ ದಾರರು ಪಡೆಯುತ್ತಿದ್ದಾರೆ. ಈ ಹಿಂದೆ ಬಿಪಿಎಲ್ ಕಾರ್ಡ್
Categories: ಮುಖ್ಯ ಮಾಹಿತಿ -
ನಿಮ್ಮ ಬ್ಯಾಂಕ್ ಖಾತೆಯಲ್ಲಿ 10 ಲಕ್ಷ ಇದ್ದರೆ ಏನಾಗುತ್ತೆ..? ಈ ಹೊಸ ನಿಯಮ ತಿಳಿಯಿರಿ!

ಬ್ಯಾಂಕ್ ಖಾತೆಯ ಹಣ ವರ್ಗಾವಣೆಯ ಇತಿಮಿತಿ ಹಾಗೂ ನಿಯಮಗಳ ಬಗ್ಗೆ ಮಾಹಿತಿ ತಿಳಿಯಿರಿ. ಇಂದು ಎಲ್ಲರು ಬ್ಯಾಂಕ್ ಖಾತೆ(Bank account)ಯನ್ನು ಹೊಂದಿದ್ದಾರೆ. ದಿನನಿತ್ಯ ಹಲವಾರು ವಹಿವಾಟುಗಳು (transactions) ಬ್ಯಾಂಕ್ ಖಾತೆಯ ಮೂಲಕ ನಡೆಯುತ್ತದೆ. ಹಾಗೆಯೇ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರಿಗೆ ಹಲವಾರು ನಿಯಮಗಳಿವೆ. ಈ ನಿಯಮಗಳುನಸಾರ ನಡೆದುಕೊಳ್ಳಬೇಕಾಗುತ್ತದೆ. ವರ್ಷಕ್ಕೆ ಇಂತಿಷ್ಟು ಹಣ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಜಮಾ ಆಗಬೇಕು, ಇಲ್ಲ ತಮ್ಮ ಬ್ಯಾಂಕ್ ಖಾತೆಯಿಂದ ಮತ್ತೊಬ್ಬರ ಖಾತೆಗೆ ಕಳುಹಿಸಬಹುದು. ಈ ನಿಯಮಗಳು ಯಾವುವು ಮತ್ತು ಅವುಗಳ ಬಗ್ಗೆ
Categories: ಮುಖ್ಯ ಮಾಹಿತಿ -
‘BSNL Recharge: ಬರೋಬ್ಬರಿ 395 ದಿನಗಳ ವ್ಯಾಲಿಡಿಟಿಯ ಹೊಸ ರಿಚಾರ್ಜ್ ಪ್ಲ್ಯಾನ್ ಲಾಂಚ್.! ಇಲ್ಲಿದೆ ಮಾಹಿತಿ

ಟೆಲಿಕಾಂ ಬೆಲೆ ಏರಿಕೆಯ ನಡುವೆ BSNL 395 ದಿನಗಳ ವ್ಯಾಲಿಡಿಟಿ ಯೋಜನೆಯೊಂದಿಗೆ ವಿಶೇಷ ಕೊಡುಗೆಯನ್ನು ಪ್ರಾರಂಭಿಸಿದೆ ಖಾಸಗಿ ಟೆಲಿಕಾಂ ಆಪರೇಟರ್ಗಳಾದ ರಿಲಯನ್ಸ್ ಜಿಯೋ(Reliance jio), ಏರ್ಟೆಲ್(Airtel) ಮತ್ತು ವೊಡಾಫೋನ್(Vodafone) ಇತ್ತೀಚೆಗೆ ಹಲವಾರು ಯೋಜನೆಗಳ ಬೆಲೆಗಳನ್ನು ಹೆಚ್ಚಿಸಿವೆ, ಇದು ಪ್ರಿಪೇಯ್ಡ್(Prepaid) ಮತ್ತು ಪೋಸ್ಟ್ಪೇಯ್ಡ್(Postpaid) ಬಳಕೆದಾರರ ಮೇಲೆ ಪರಿಣಾಮ ಬೀರಿದೆ. ಈ ಬೆಲೆ ಏರಿಕೆಗಳ ಹೊರತಾಗಿಯೂ, ಈ ಕಂಪನಿಗಳು ಮಾಸಿಕ, ತ್ರೈಮಾಸಿಕ ಮತ್ತು ವಾರ್ಷಿಕ ಯೋಜನೆಗಳನ್ನು ನೀಡುವುದನ್ನು ಮುಂದುವರೆಸುತ್ತವೆ, ಕೈಗೆಟುಕುವ ಮತ್ತು ಗುಣಮಟ್ಟದ ಸೇವೆಯನ್ನು ಸಮತೋಲನಗೊಳಿಸಲು ಪ್ರಯತ್ನಿಸುತ್ತಿವೆ. ಇದೇ ರೀತಿಯ
Categories: ಮುಖ್ಯ ಮಾಹಿತಿ -
ರಾಜ್ಯದಲ್ಲಿ13,593 ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅಪ್ಲೈ ಮಾಡಿ

Karnataka Anganawadi Recruitment 2024 Karnataka Apply Online @karnemakaone.kar.nic.in ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಹೌದು ರಾಜ್ಯದ ಅಂಗನವಾಡಿಗಳಲ್ಲಿ 13,593 ಹುದ್ದೆಗಳು ಖಾಲಿಯಿದ್ದು. ಅಂಗನವಾಡಿ ಶಿಕ್ಷಕಿಯರು ಸಹಾಯಕಿಯರ ನೇಮಕಾತಿಗೆ ಅರ್ಹರು ಸೂಕ್ತ ದಾಖಲೆಯೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮುಖ್ಯ ಮಾಹಿತಿ -
BIG BREAKING: ಸರ್ಕಾರಿ ನೌಕರ’ರಿಗೆ ಬಂಪರ್ ಸಿಹಿಸುದ್ದಿ: ಆ.1ರಿಂದಲೇ ‘7ನೇ ವೇತನ ಆಯೋಗ’ ಜಾರಿ?

ಆಗಸ್ಟ್ 1ರಿಂದ 7ನೇ ವೇತನ ಆಯೋಗ ಜಾರಿ. ಕರ್ನಾಟಕ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್! 7 ನೇ ವೇತನ ಆಯೋಗ ( 7th Pay Commission) ಭಾರತದಲ್ಲಿ, ಕೇಂದ್ರ ಸರ್ಕಾರದ (state government) ನೌಕರರು ಮತ್ತು ಸಿಬ್ಬಂದಿಗಳು ತಮ್ಮ ವೇತನವನ್ನು 7 ನೇ ವೇತನ ಆಯೋಗದ ಸಂಯೋಜನೆಯ ಪ್ರಕಾರ ಪಡೆಯುತ್ತಾರೆ. ಮೊದಲಿಗೆ, ಏಳನೇ ಕೇಂದ್ರ ವೇತನ ಆಯೋಗವನ್ನು (CPC) ಭಾರತ ಸರ್ಕಾರವು ಫೆಬ್ರವರಿ 28, 2014 ರಂದು ಸ್ಥಾಪಿಸಿತು. ಸರ್ಕಾರಿ ನೌಕಕರು 7 ನೇ ವೇತನ ಆಯೋಗದ ಜಾರಿ
Categories: ಮುಖ್ಯ ಮಾಹಿತಿ -
ಹಣ ಉಳಿತಾಯ & ಹೆಚ್ಚು ಹೂಡಿಕೆ ಮಾಡುವ 10 ಅಂಚೆ ಕಚೇರಿ ಯೋಜನೆಗಳ ಮಾಹಿತಿ ಇಲ್ಲಿದೆ

ಹೂಡಿಕೆ ಮಾಡಲು ಅಂಚೆ ಕಚೇರಿಯ (post office) 10 ಸಣ್ಣ ಉಳಿತಾಯ ಅಥವಾ ಹೂಡಿಕೆ ಯೋಜನೆಗಳು! ಇಂದಿನ ಕಾಲಘಟ್ಟ ಬದಲಾಗಿದೆ. ಜನರು ದುಡ್ಡನ್ನು ಸ್ವಲ್ಪ ಖರ್ಚು ಮಾಡಿ ಮಿಕ್ಕಿದನ್ನು ನಾಳೆಗೆ ಎಂದು ಎತ್ತಿಡುತ್ತಾರೆ. ಹೌದು, ಜನರು ಇಂದಿನ ಚಿಂತೆ ಗಿಂತ ನಾಳಿನ (for future) ಬಗ್ಗೆ ಬಹಳ ಯೋಜನೆ ಮಾಡುತ್ತಾರೆ. ಮುಂದಿನ ತಮ್ಮ ಜೀವನ ಸುಖಕರವಾಗಿರಲು ಇಷ್ಟ ಪಡುತ್ತಾರೆ. ಮಕ್ಕಳ ಮದುವೆ, ತಮ್ಮ ನಿವೃತ್ತಿಯ ನಂತರದ ಜೀವನ ಸಾಗಿಸಲು ಹಲವಾರು ರೀತಿಯಲ್ಲಿ ಹಣವನ್ನು ಉಳಿಸಿಕೊಳ್ಳಲು ಮತ್ತು ಉಳಿತಾಯ
Categories: ಮುಖ್ಯ ಮಾಹಿತಿ -
Gruhalakshmi: ಗೃಹಲಕ್ಷ್ಮಿ ಪೆಂಡಿಂಗ್ ಹಣ ಜಮಾ! ಈ 15 ಜಿಲ್ಲೆಯ ಮಹಿಳೆಯರು ಅಕೌಂಟ್ ಚೆಕ್ ಮಾಡಿಕೊಳ್ಳಿ !

ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನಗೆ ಕೂಡ ಜಾರಿ ಮಾಡಿ 10 ಕಂತಿನ ಹಣವನ್ನು ನೀಡಲಾಗಿದೆ. ಗೃಹಲಕ್ಷ್ಮಿಯ ಹಣ ಎರಡು ತಿಂಗಳುಗಳಿಂದ ಯಾವ ಫಲಾನುಭವಿಯ ಖಾತೆಗೆ ಬಂದಿಲ್ಲದ ಕಾರಣ ಮನೆಗಳನ್ನು ನಿಭಾಯಿಸಲು ಕಷ್ಟವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣವು ಬಂದಿಲ್ಲ ಎಂದು ಮೈಸೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದೆ.
-
Water Bill: ನೀರಿನ ದರ ಹೆಚ್ಚಿಸಿದ ರಾಜ್ಯ ಸರ್ಕಾರ: ಇನ್ಮುಂದೆ 5 ರೂ. ಕ್ಯಾನ್ 10ರೂ.ಗೆ ಏರಿಕೆ !

ರಿವರ್ಸ್ ಆಸ್ಮೋಸಿಸ್ (RO) ಪ್ಲಾಂಟ್ ಗಳಲ್ಲಿ 20 ಲೀಟರ್ ನೀರಿಗೆ 5 ರೂ ನಾಣ್ಯ ಬಳಸುತ್ತಿದ್ದರು. ಇದೀಗ ಅದು 10 ರೂ ಗೆ ಹೆಚ್ಚಳವಾಗಿದೆ. Drinking water price hike : ಕುಡಿಯುವ ನೀರು ಇಂದು ಎಲ್ಲರಿಗೂ ಅವಶ್ಯಕ. ಅದರಲ್ಲೂ ಶುದ್ಧ ಕುಡಿಯುವ ನೀರು ಇಲ್ಲದೆ ಜನರು ಹೆಚ್ಚು ಹೆಚ್ಚು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅದಕ್ಕಾಗಿ ಎಲ್ಲರೂ ಕೂಡ ಶುದ್ಧೀಕರಿಸಿದ ನೀರನ್ನು ಬಳಸುತ್ತಿರುವುದನ್ನು ನಾವು ಕಾಣಬಹುದು. ನಗರ ಹಾಗೂ ಗ್ರಾಮೀಣ ಪ್ರದೇಶದ ಎಲ್ಲಾ ಜನರೂ ಕೂಡ ಇಂದು ಆರ್ ಒ
Categories: ಮುಖ್ಯ ಮಾಹಿತಿ
Hot this week
-
ಪಿಯುಸಿ ಫಲಿತಾಂಶ ದಿನಾಂಕದಲ್ಲಿ ಬದಲಾವಣೆ.? ಏಪ್ರಿಲ್ 8ಕ್ಕೆ ಪಿಯುಸಿ ರಿಸಲ್ಟ್. ವಿದ್ಯಾರ್ಥಿಗಳು ಈ ಲಿಂಕ್ ಸೇವ್ ಮಾಡಿಟ್ಟುಕೊಳ್ಳಿ
-
Rain Alert: ಇಂದಿನಿಂದ ಮುಂದಿನ 4 ದಿನ ಬೆಂಗಳೂರು ಸೇರಿ ರಾಜ್ಯದ 16 ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ.!
-
Gold Rate Today: ಚಿನ್ನದ ಬೆಲೆಯಲ್ಲಿ ವಾರದ ಮೊದಲ ದಿನವೇ ಸಿಹಿಸುದ್ದಿ, ಮದುವೆ ಮನೆಯವರಿಗೆ ರಿಲೀಫ್; ಇಲ್ಲಿದೆ ಇಂದಿನ ದರಪಟ್ಟಿ
-
ದಿನ ಭವಿಷ್ಯ 06-04-2026: ಇಂದು ಸೋಮವಾರ ಸಿದ್ದಿಯೋಗ, ಶಿವನ ಕೃಪೆಯಿಂದ ಈ ರಾಶಿಯವರಿಗೆ ಅಧಿಕ ಆದಾಯ, ನೆಮ್ಮದಿ.
-
9020mAh ಬ್ಯಾಟರಿ ಇರುವ ಅತ್ಯಂತ ತೆಳುವಾದ ಸ್ಮಾರ್ಟ್ಫೋನ್, Vivo T5 Pro 5G ಫೋನ್; ಬೆಲೆ ಎಷ್ಟು ಗೊತ್ತಾ?
Topics
Latest Posts
- ಪಿಯುಸಿ ಫಲಿತಾಂಶ ದಿನಾಂಕದಲ್ಲಿ ಬದಲಾವಣೆ.? ಏಪ್ರಿಲ್ 8ಕ್ಕೆ ಪಿಯುಸಿ ರಿಸಲ್ಟ್. ವಿದ್ಯಾರ್ಥಿಗಳು ಈ ಲಿಂಕ್ ಸೇವ್ ಮಾಡಿಟ್ಟುಕೊಳ್ಳಿ

- Rain Alert: ಇಂದಿನಿಂದ ಮುಂದಿನ 4 ದಿನ ಬೆಂಗಳೂರು ಸೇರಿ ರಾಜ್ಯದ 16 ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ.!

- Gold Rate Today: ಚಿನ್ನದ ಬೆಲೆಯಲ್ಲಿ ವಾರದ ಮೊದಲ ದಿನವೇ ಸಿಹಿಸುದ್ದಿ, ಮದುವೆ ಮನೆಯವರಿಗೆ ರಿಲೀಫ್; ಇಲ್ಲಿದೆ ಇಂದಿನ ದರಪಟ್ಟಿ

- ದಿನ ಭವಿಷ್ಯ 06-04-2026: ಇಂದು ಸೋಮವಾರ ಸಿದ್ದಿಯೋಗ, ಶಿವನ ಕೃಪೆಯಿಂದ ಈ ರಾಶಿಯವರಿಗೆ ಅಧಿಕ ಆದಾಯ, ನೆಮ್ಮದಿ.

- 9020mAh ಬ್ಯಾಟರಿ ಇರುವ ಅತ್ಯಂತ ತೆಳುವಾದ ಸ್ಮಾರ್ಟ್ಫೋನ್, Vivo T5 Pro 5G ಫೋನ್; ಬೆಲೆ ಎಷ್ಟು ಗೊತ್ತಾ?



