Category: ಮುಖ್ಯ ಮಾಹಿತಿ

  • ಬಿಪಿಎಲ್‌ ಕಾರ್ಡ್‌ ಆಕಾಂಕ್ಷಿಗಳಿಗೆ ಬಂಪರ್ ಗುಡ್ ನ್ಯೂಸ್, 1.73 ಲಕ್ಷ ಹೊಸ ಕಾರ್ಡ್ ಅರ್ಜಿ  ವಿಲೇವಾರಿ

    IMG 20240717 WA0003

    1.73 ಲಕ್ಷ ಅರ್ಜಿ ವಿಲೇವಾರಿ, ಬಿಪಿಎಲ್ ಕಾರ್ಡ್ (BPL card) ದಾರರಿಗೆ ಗುಡ್ ನ್ಯೂಸ್! ಇಂದು ಎಲ್ಲಾ ಕೆಲಸಕಾರ್ಯಗಳಿಗೆ ಬಿಪಿಎಲ್ ಕಾರ್ಡ್ ಅಥವಾ ಪಡಿತರ ಚೀಟಿ ಬಹಳ ಮುಖ್ಯವಾಗಿದೆ. ಯಾಕೆಂದರೆ, ಸರ್ಕಾರದ ಯಾವುದೇ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ನ ಉಪಯೋಗ ಬಹಳವಿದೆ. ಬಿಪಿಎಲ್ ಕಾರ್ಡ್ ಅನ್ನು ಮುಖ್ಯ ಗುರುತಿನ ಚೀಟಿಯಾಗಿ ಬಳಸುತ್ತೇವೆ. ಹಾಗೆಯೇ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಬಹಳಷ್ಟು ಯೋಜನೆಗಳು ಅನ್ವಯಿಸಿದ್ದು, ಅವುಗಳ ಉಪಯೋಗವನ್ನು ಬಿಪಿಎಲ್ ಕಾರ್ಡ್ ದಾರರು ಪಡೆಯುತ್ತಿದ್ದಾರೆ. ಈ ಹಿಂದೆ ಬಿಪಿಎಲ್ ಕಾರ್ಡ್

    Read more..


  • ‘BSNL Recharge: ಬರೋಬ್ಬರಿ 395 ದಿನಗಳ ವ್ಯಾಲಿಡಿಟಿಯ ಹೊಸ ರಿಚಾರ್ಜ್ ಪ್ಲ್ಯಾನ್ ಲಾಂಚ್.! ಇಲ್ಲಿದೆ ಮಾಹಿತಿ

    IMG 20240717 WA0000

    ಟೆಲಿಕಾಂ ಬೆಲೆ ಏರಿಕೆಯ ನಡುವೆ BSNL 395 ದಿನಗಳ ವ್ಯಾಲಿಡಿಟಿ ಯೋಜನೆಯೊಂದಿಗೆ ವಿಶೇಷ ಕೊಡುಗೆಯನ್ನು ಪ್ರಾರಂಭಿಸಿದೆ ಖಾಸಗಿ ಟೆಲಿಕಾಂ ಆಪರೇಟರ್‌ಗಳಾದ ರಿಲಯನ್ಸ್ ಜಿಯೋ(Reliance jio), ಏರ್‌ಟೆಲ್(Airtel) ಮತ್ತು ವೊಡಾಫೋನ್(Vodafone) ಇತ್ತೀಚೆಗೆ ಹಲವಾರು ಯೋಜನೆಗಳ ಬೆಲೆಗಳನ್ನು ಹೆಚ್ಚಿಸಿವೆ, ಇದು ಪ್ರಿಪೇಯ್ಡ್(Prepaid) ಮತ್ತು ಪೋಸ್ಟ್‌ಪೇಯ್ಡ್(Postpaid) ಬಳಕೆದಾರರ ಮೇಲೆ ಪರಿಣಾಮ ಬೀರಿದೆ. ಈ ಬೆಲೆ ಏರಿಕೆಗಳ ಹೊರತಾಗಿಯೂ, ಈ ಕಂಪನಿಗಳು ಮಾಸಿಕ, ತ್ರೈಮಾಸಿಕ ಮತ್ತು ವಾರ್ಷಿಕ ಯೋಜನೆಗಳನ್ನು ನೀಡುವುದನ್ನು ಮುಂದುವರೆಸುತ್ತವೆ, ಕೈಗೆಟುಕುವ ಮತ್ತು ಗುಣಮಟ್ಟದ ಸೇವೆಯನ್ನು ಸಮತೋಲನಗೊಳಿಸಲು ಪ್ರಯತ್ನಿಸುತ್ತಿವೆ. ಇದೇ ರೀತಿಯ

    Read more..


  • ರಾಜ್ಯದಲ್ಲಿ13,593 ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅಪ್ಲೈ ಮಾಡಿ

    anganawadi

    Karnataka Anganawadi Recruitment 2024 Karnataka Apply Online @karnemakaone.kar.nic.in ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಹೌದು ರಾಜ್ಯದ ಅಂಗನವಾಡಿಗಳಲ್ಲಿ 13,593 ಹುದ್ದೆಗಳು ಖಾಲಿಯಿದ್ದು. ಅಂಗನವಾಡಿ ಶಿಕ್ಷಕಿಯರು ಸಹಾಯಕಿಯರ ನೇಮಕಾತಿಗೆ ಅರ್ಹರು ಸೂಕ್ತ ದಾಖಲೆಯೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಬಿಗ್ ಬ್ರೇಕಿಂಗ್ : ಅಂಗನವಾಡಿ ಕೇಂದ್ರಗಳಲ್ಲಿ LKG, UKG ಪ್ರಾರಂಭ ದಿನಾಂಕ ಘೋಷಣೆ!

    IMG 20240716 WA0003

    ರಾಜ್ಯದ 250 ಅಂಗನವಾಡಿ (Anganvadi) ಕೇಂದ್ರಗಳಲ್ಲಿ ಎಲ್ ಕೆಜಿ(LKG), ಯುಕೆಜಿ (UKG) ಆರಂಭ ದಿನಾಂಕ ಘೋಷಣೆ. ಎಲ್ಲಾ ದೇಶಗಳಿಗಿಂತಲೂ ಮುಂಚೂಣಿಗೆ ಬರಲು ಪ್ರಯತ್ನಿಸುತ್ತಿರುವ ನಮ್ಮ ಭಾರತ ದೇಶ ಕೇವಲ ವಿಜ್ಞಾನ ತಂತ್ರಜ್ಞಾನಗಳಲ್ಲದೆ (science and technology) ಶೈಕ್ಷಣಿಕವಾಗಿಯೂ ಕೂಡ ಮುಂದುವರೆಯಲು ಪ್ರಯತ್ನಿಸುತ್ತಿರುವ ಕಾರಣ ಶೈಕ್ಷಣಿಕ ಕ್ಷೇತ್ರದಲ್ಲಿ (educational field) ಹಲವಾರು ಯೋಜನೆಗಳು ಹಾಗೂ ಮಕ್ಕಳನ್ನು ಪ್ರೇರೇಪಿಸುವ ಕೆಲಸವನ್ನು ಮಾಡುತ್ತಿದೆ. ಅದರಲ್ಲೂ ಪೂರ್ವ ಪ್ರಾಥಮಿಕ ತರಗತಿಗಳನ್ನು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭವಾಗಲಿವೆ. ಸದ್ಯಕ್ಕೆ ರಾಜ್ಯದ ಇನ್ನೂರೈವತ್ತು ಅಂಗನವಾಡಿ

    Read more..


  • BIG BREAKING: ಸರ್ಕಾರಿ ನೌಕರ’ರಿಗೆ ಬಂಪರ್ ಸಿಹಿಸುದ್ದಿ: ಆ.1ರಿಂದಲೇ ‘7ನೇ ವೇತನ ಆಯೋಗ’ ಜಾರಿ?

    IMG 20240716 WA0001

    ಆಗಸ್ಟ್ 1ರಿಂದ 7ನೇ ವೇತನ ಆಯೋಗ ಜಾರಿ. ಕರ್ನಾಟಕ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌! 7 ನೇ ವೇತನ ಆಯೋಗ ( 7th Pay Commission) ಭಾರತದಲ್ಲಿ, ಕೇಂದ್ರ ಸರ್ಕಾರದ (state government) ನೌಕರರು ಮತ್ತು ಸಿಬ್ಬಂದಿಗಳು ತಮ್ಮ ವೇತನವನ್ನು 7 ನೇ ವೇತನ ಆಯೋಗದ ಸಂಯೋಜನೆಯ ಪ್ರಕಾರ ಪಡೆಯುತ್ತಾರೆ. ಮೊದಲಿಗೆ, ಏಳನೇ ಕೇಂದ್ರ ವೇತನ ಆಯೋಗವನ್ನು (CPC) ಭಾರತ ಸರ್ಕಾರವು ಫೆಬ್ರವರಿ 28, 2014 ರಂದು ಸ್ಥಾಪಿಸಿತು. ಸರ್ಕಾರಿ ನೌಕಕರು 7 ನೇ ವೇತನ ಆಯೋಗದ ಜಾರಿ

    Read more..


  • Gruhalakshmi: ಗೃಹಲಕ್ಷ್ಮಿ ಪೆಂಡಿಂಗ್ ಹಣ ಜಮಾ! ಈ 15 ಜಿಲ್ಲೆಯ ಮಹಿಳೆಯರು ಅಕೌಂಟ್ ಚೆಕ್ ಮಾಡಿಕೊಳ್ಳಿ !

    WhatsApp Image 2024 07 14 at 9.47.42 AM

    ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನಗೆ ಕೂಡ ಜಾರಿ ಮಾಡಿ 10 ಕಂತಿನ ಹಣವನ್ನು ನೀಡಲಾಗಿದೆ. ಗೃಹಲಕ್ಷ್ಮಿಯ ಹಣ ಎರಡು ತಿಂಗಳುಗಳಿಂದ ಯಾವ ಫಲಾನುಭವಿಯ ಖಾತೆಗೆ ಬಂದಿಲ್ಲದ ಕಾರಣ ಮನೆಗಳನ್ನು ನಿಭಾಯಿಸಲು ಕಷ್ಟವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣವು ಬಂದಿಲ್ಲ ಎಂದು ಮೈಸೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದೆ.

    Read more..


  • Water Bill: ನೀರಿನ ದರ ಹೆಚ್ಚಿಸಿದ ರಾಜ್ಯ ಸರ್ಕಾರ: ಇನ್ಮುಂದೆ 5 ರೂ. ಕ್ಯಾನ್‌ 10ರೂ.ಗೆ ಏರಿಕೆ !

    IMG 20240713 WA0003

    ರಿವರ್ಸ್ ಆಸ್ಮೋಸಿಸ್ (RO) ಪ್ಲಾಂಟ್ ಗಳಲ್ಲಿ  20 ಲೀಟರ್ ನೀರಿಗೆ 5 ರೂ ನಾಣ್ಯ ಬಳಸುತ್ತಿದ್ದರು. ಇದೀಗ ಅದು 10 ರೂ ಗೆ ಹೆಚ್ಚಳವಾಗಿದೆ. Drinking water price hike : ಕುಡಿಯುವ ನೀರು ಇಂದು ಎಲ್ಲರಿಗೂ ಅವಶ್ಯಕ. ಅದರಲ್ಲೂ ಶುದ್ಧ ಕುಡಿಯುವ ನೀರು ಇಲ್ಲದೆ ಜನರು ಹೆಚ್ಚು ಹೆಚ್ಚು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅದಕ್ಕಾಗಿ ಎಲ್ಲರೂ ಕೂಡ ಶುದ್ಧೀಕರಿಸಿದ ನೀರನ್ನು ಬಳಸುತ್ತಿರುವುದನ್ನು ನಾವು ಕಾಣಬಹುದು. ನಗರ ಹಾಗೂ ಗ್ರಾಮೀಣ ಪ್ರದೇಶದ ಎಲ್ಲಾ ಜನರೂ ಕೂಡ ಇಂದು ಆರ್ ಒ

    Read more..