Category: ಮುಖ್ಯ ಮಾಹಿತಿ

  • ಗುಡ್ ನ್ಯೂಸ್ : ಅವಿವಾಹಿತ ಯುವಕರಿಗೆ ಸರ್ಕಾರದಿಂದ ಹೊಸ ಯೋಜನೆ!

    IMG 20240707 WA0000

    ಉತ್ತರ ಕನ್ನಡದಲ್ಲಿ ‘ಜೀವನ ಸಂಗಮ’ ಪೋರ್ಟಲ್ ಆರಂಭ (Jeevana Sangama Portal) : ಅವಿವಾಹಿತರಿಗೆ ಇದೊಂದು ಶುಭ ಸುದ್ದಿ. ಮದುವೆ ಕೇವಲ ಸಮಾರಂಭವಲ್ಲ, ತನ್ನ ಕಷ್ಟ ಸುಖಗಳಿಗೆ ಆಗಬಲ್ಲ ಜೀವನ ಸಂಗಾತಿ ಸಿಗುವ ಒಂದು ಅದ್ಭುತ ಕ್ಷಣ. ಆದರೆ ಇಂದು ಮದುವೆಯಾದರು ಕೂಡ ಹಲವಾರು ಕಾರಣಗಳಿಂದ ಮದುವೆಯಾದವರು ಬೇರ್ಪಡುತ್ತಿದ್ದಾರೆ. ಇದಕ್ಕೆ ಕಾರಣ ಹಲವು ಇದ್ದರೆ, ಮದುವೆಯಾಗಲು ಯುವಕರಿಗೆ ಹುಡುಗಿಯೇ ಸಿಗುತ್ತಿಲ್ಲ. ಯುವ ರೈತರೊಬ್ಬರು ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಇತ್ತೀಚೆಗೆ ನಡೆದ ಜನಸ್ಪಂದನ (janaspamdana) ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದ ವಿಷಯ

    Read more..


  • Scholarship: ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

    scholarship

    ರಾಜ್ಯದಲ್ಲಿ ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಎಲ್ಲಾ ಅಂತಿಮ ಪದವಿ, ಡಿಪ್ಲೋಮಾ ಹಾಗೂ ವೃತ್ತಿಪರ ಪದವಿ ಕೋರ್ಸ್ ಗಳನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ

    Read more..


  • ವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ಸಿಗುವ ಸರ್ಕಾರದ ಹೊಸ ಯೋಜನೆ!

    IMG 20240706 WA0003

    ST/SC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸ್ಪರ್ಧಾತ್ಮಕ (competitive exams) ಪರೀಕ್ಷೆಗಳ ಸಿದ್ಧತೆಗಾಗಿ ತಿಂಗಳಿಗೆ 15 ಸಾವಿರ ರೂ ದೊರೆಯಲಿದೆ! ಇಂದು ಎಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ತಮ್ಮ ಗುರಿಯನ್ನು ಇಟ್ಟುಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು(students) ಕಾಲೇಜಿನಲ್ಲಿ ಓದುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುತ್ತಾರೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಬಹಳ ಇರುತ್ತದೆ. ಇದೀಗ ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ (ST/SC students) ಗುಡ್ ನ್ಯೂಸ್ ದೊರೆತಿದೆ. ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು

    Read more..


  • ಪಿಎಂ ಕಿಸಾನ್  ಹಣದ ಮೊತ್ತ ಹೆಚ್ಚಳ ಸಾಧ್ಯತೆ; ಈಗಲೇ ಅಪ್ಲೈ ಮಾಡಿ!

    IMG 20240705 WA0003

    ಪಿಎಂ ಕಿಸಾನ್ ಯೋಜನೆಯಲ್ಲಿ (PM Kisan Scheme) ಹೆಚ್ಚಿಸಿದ ಹಣದ ಮೊತ್ತ, ಸ್ಕೀಮ್ ನ ಮಾಹಿತಿ ಹೀಗಿದೆ! ರೈತರಿಗೆ ಪಿಎಂ ಕಿಸಾನ್ ಯೋಜನೆ ಒಂದು ಉತ್ತಮ ಯೋಜನೆಯಾಗಿದ್ದು, ಇದು ರೈತರ ಆರ್ಥಿಕತೆಗೆ (economic) ಬಹಳ ಸಹಾಯ ಮಾಡಿದೆ. ರೈತರು ಈ ಒಂದು ಯೋಜನೆಯಿಂದ ಹಲವಾರು ಉಪಯೋಗಗಳನ್ನು ಪಡೆದುಕೊಂಡು ತಮ್ಮ ಬದುಕು ಕಟ್ಟಿಕೊಳ್ಳಬಹುದಾಗಿದೆ. ಈ ಪಿಎಂ ಕಿಸಾನ್ ಯೋಜನೆಯು ಪ್ರತಿ ವರ್ಷ ಇಂತಿಷ್ಟು ಸಹಾಯ ಧನವನ್ನು ರೈತರಿಗೆ ನೀಡುತ್ತಿದ್ದು, ಇದೀಗ ಈ ಯೋಜನೆಯಲ್ಲಿ ಹಣದ ಮೊತ್ತವನ್ನು ಹೆಚ್ಚಿಸಿದೆ. ಅದರ ಬಗ್ಗೆ

    Read more..


  • ಬರೋಬ್ಬರಿ 5 ಲಕ್ಷ ರೂ, ಸರ್ವರಿಗೂ ಸೂರು ಉಚಿತ ಮನೆ ಯೋಜನೆ! ಈಗಲೇ ಅಪ್ಲೈ ಮಾಡಿ!

    WhatsApp Image 2024 07 05 at 3.33.10 PM

    ಸರ್ವರಿಗೂ ಸೂರು ಯೋಜನೆಯಡಿಯಲ್ಲಿ ದೊರೆಯುತ್ತದೆ 1.30 ಲಕ್ಷ, ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ! ಮೂರು ಹೊತ್ತಿನ ಊಟ, ವಸತಿ ಇವುಗಳು ಪ್ರತಿಯೊಬ್ಬ ಮನುಷ್ಯನಿಗೆ ಬಹಳ ಅವಶ್ಯಕತೆ ಇದೆ. ಮೂರು ಹೊತ್ತಿನ ಊಟಕ್ಕಾದರೂ ದುಡಿದು ತಿನ್ನುತ್ತಾರೆ. ಹಾಗೆಯೇ ಸ್ವಂತ ಮನೆಯೊಂದನ್ನು (own House) ಹೊಂದಬೇಕೆನ್ನುವುದು ಪ್ರತಿಯೊಬ್ಬರ ಕನಸು. ಆದರೆ ಇಂದಿನ ದುಬಾರಿ ಯುಗದಲ್ಲಿ ಪ್ರತಿಯೊಬ್ಬರಿಗೂ ಬಹಳ ಕಷ್ಟ. ಅಂತವರು ಯೋಚಿಸಬೇಕಾಗಿಲ್ಲ. ರಾಜ್ಯ ಸರ್ಕಾರದ ಸರ್ವರಿಗೂ ಸೂರು ಯೋಜನೆ ಅಡಿ ಬಡವರಿಗೆ ಬಂಪರ್‌ ಗಿಫ್ಟ್ ನೀಡಿದೆ. ಸರಿಸುಮಾರು

    Read more..


  • ಇಂದು ಭಾರತ್ ಬಂದ್..! ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ? ಇಲ್ಲಿದೆ ಮಾಹಿತಿ

    IMG 20240704 WA0000

    ನೀಟ್ ಪರೀಕ್ಷೆಯಲ್ಲಿ‌ (NEET Exam) ನಡೆದಿರುವ ಲೋಪ ಖಂಡಿಸಬೇಕೆಂದು ಇಂದು ಭಾರತ್ ಬಂದ್ (Bharat Bandh), ಶಾಲಾ ಕಾಲೇಜುಗಳಿಗೆ ರಜೆ! ವಿದ್ಯಾರ್ಥಿಗಳು ಕಷ್ಟ ಪಟ್ಟು ಓದಿ ಉತ್ತಮ ಅಂಕ ಗಳಿಸಿ (good marks) ಒಳ್ಳೆಯ ಕೆಲಸ ಪಡೆಯಬೇಕು ಎಂದು ಬಹಳ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ನೀಟ್ ನಂತಹ ಪರೀಕ್ಷೆಗಳನ್ನು ಬರೆದು, ಉತ್ತಮ ಅಂಕ ಗಳಿಸಿ ರ್ಯಾಂಕ್(Rank) ಪಡೆಯಬೇಕು ಎಂದಿರುತ್ತಾರೆ. ಆದರೆ ಇಂತಹ ದೊಡ್ಡ ಪರೀಕ್ಷೆಗಳಲ್ಲಿ ಗೋಲ್ ಮಾಲ್ ಆಗುತ್ತಿರುವುದು ತುಂಬಾ ಬೇಸರ ಉಂಟು ಮಾಡುತ್ತದೆ. ಇದೀಗ ಮೊನ್ನೆ ಮೊನ್ನೆ

    Read more..


  • Govt Scheme: ಕೇಂದ್ರದ ಈ ಯೋಜನೆ ಅಡಿಯಲ್ಲಿ ಸಿಗಲಿದೆ ಪ್ರತಿ ತಿಂಗಳು 5,000/- ರೂ. ಪಿಂಚಣಿ

    Atal pension scheme

    ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆಯಿಂದ (Atal pension scheme) ಕಾರ್ಮಿಕರಿಗೆ ಪ್ರತಿ ತಿಂಗಳು 5000 ರೂ! ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳು, ಪಿಂಚಣಿಗಳು, ಸಾಲ(loan) ಸೌಲಭ್ಯಗಳು : ಕೇಂದ್ರ ಸರ್ಕಾರದಿಂದ (Central government) ಇಂದು ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲ ಯೋಜನೆಗಳಿಂದ ಜನರಿಗೆ ತಮ್ಮ ಜೀವನ ರೂಪಿಸಿಕೊಳ್ಳಲು, ಬದುಕನ್ನು ಕಟ್ಟಿಕೊಳ್ಳಲು ಸಹಾಯವಾಗುತ್ತದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದ ಹಿರಿಯರವರೆಗೂ ಹಲವಾರು ರೀತಿಯ ಯೋಜನೆಗಳು, ಪಿಂಚಣಿಗಳು, ಸಾಲ ಸೌಲಭ್ಯಗಳು ಜಾರಿಯಲ್ಲಿವೆ. ಹಾಗೂ ಎಲ್ಲ ಯೋಜನೆಗಳನ್ನು ಸರ್ಕಾರವು

    Read more..


  • Ration Card: ಹೊಸ ರೇಷನ್‌ ಕಾರ್ಡ್‌ ಸಲ್ಲಿಕೆಗೆ ಈ 3 ದಾಖಲೆಗಳು ಕಡ್ಡಾಯ! ಇಲ್ಲಿದೆ ಡೀಟೇಲ್ಸ್

    ration card 2

    ಕಳೆದ ವಿಧಾನಸಭಾ ಚುನಾವಣೆಯ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಸುಮಾರು ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ಕಳೆದ ಒಂದೂವರೆ ವರ್ಷಗಳ ಹಿಂದೆ ಅಂದರೆ 2023ರ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ (Vidhan sabha election) ನಡೆದಿತ್ತು. ಈ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳ ವಿತರಣೆ ಮತ್ತು ಹೊಸ ಅರ್ಜಿಗಳು ಹಾಗೂ ತಿದ್ದುಪಡಿ ಕೆಲಸಗಳನ್ನು ಸ್ಥಗಿತಗಿತಗೊಳಿಸಲಾಗಿತ್ತು. ಇನ್ನು ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ (Congress government)

    Read more..


  • New Rules: ಜು. 1ರಿಂದ ಹೊಸ ರೂಲ್ಸ್ ಜಾರಿ, ಬ್ಯಾಂಕ್ ಖಾತೆ, ಸಿಲಿಂಡರ್, ಕಾರ್ ಬೈಕ್ ಇದ್ದವರು ತಪ್ಪದೇ ತಿಳಿಯಿರಿ!

    IMG 20240702 WA0000

    2024 ರ ಜುಲೈ (July) ತಿಂಗಳಿನಿಂದ (1 ರಿಂದ) ದೇಶದಾದ್ಯಂತ ಹೊಸ ನಿಯಮಗಳು (new rules) ಅಥವಾ ಬದಲಾವಣೆಗಳು ಜಾರಿಯಾಗಿವೆ. ಈಗಾಗಲೇ ತಿಳಿದಿರುವಂತೆ ಭಾರತದಲ್ಲಿ 1ನೇ ಜುಲೈ (1st July) 2024 ರಿಂದ ಹೊಸ ನಿಯಮಗಳು ಜಾರಿಯಾಗಿವೆ. ಈ ನಿಯಮಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದ್ದು, ಇವುಗಳು ಜನ ಸಾಮಾನ್ಯರ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುವುದು ದೊಡ್ಡ ಪ್ರಶ್ನೆಯಾಗಿದೆ. ಏಕೆಂದರೆ, ಹಲವಾರು ಕ್ಷೇತ್ರದಲ್ಲಿ ಹೊಸ ನಿಯಮಗಳು ಅಥವಾ ಬದಲಾವಣೆ ಮಾಡಲಾಗಿದ್ದು, ಇವುಗಳು ದೊಡ್ಡ ಮಟ್ಟದಲ್ಲಿ ಜನರ ಮೇಲೆ

    Read more..