Category: ಮುಖ್ಯ ಮಾಹಿತಿ
-
ಗುಡ್ ನ್ಯೂಸ್ : ಅವಿವಾಹಿತ ಯುವಕರಿಗೆ ಸರ್ಕಾರದಿಂದ ಹೊಸ ಯೋಜನೆ!

ಉತ್ತರ ಕನ್ನಡದಲ್ಲಿ ‘ಜೀವನ ಸಂಗಮ’ ಪೋರ್ಟಲ್ ಆರಂಭ (Jeevana Sangama Portal) : ಅವಿವಾಹಿತರಿಗೆ ಇದೊಂದು ಶುಭ ಸುದ್ದಿ. ಮದುವೆ ಕೇವಲ ಸಮಾರಂಭವಲ್ಲ, ತನ್ನ ಕಷ್ಟ ಸುಖಗಳಿಗೆ ಆಗಬಲ್ಲ ಜೀವನ ಸಂಗಾತಿ ಸಿಗುವ ಒಂದು ಅದ್ಭುತ ಕ್ಷಣ. ಆದರೆ ಇಂದು ಮದುವೆಯಾದರು ಕೂಡ ಹಲವಾರು ಕಾರಣಗಳಿಂದ ಮದುವೆಯಾದವರು ಬೇರ್ಪಡುತ್ತಿದ್ದಾರೆ. ಇದಕ್ಕೆ ಕಾರಣ ಹಲವು ಇದ್ದರೆ, ಮದುವೆಯಾಗಲು ಯುವಕರಿಗೆ ಹುಡುಗಿಯೇ ಸಿಗುತ್ತಿಲ್ಲ. ಯುವ ರೈತರೊಬ್ಬರು ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಇತ್ತೀಚೆಗೆ ನಡೆದ ಜನಸ್ಪಂದನ (janaspamdana) ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದ ವಿಷಯ
Categories: ಮುಖ್ಯ ಮಾಹಿತಿ -
Scholarship: ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

ರಾಜ್ಯದಲ್ಲಿ ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಎಲ್ಲಾ ಅಂತಿಮ ಪದವಿ, ಡಿಪ್ಲೋಮಾ ಹಾಗೂ ವೃತ್ತಿಪರ ಪದವಿ ಕೋರ್ಸ್ ಗಳನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ
Categories: ಮುಖ್ಯ ಮಾಹಿತಿ -
ವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ಸಿಗುವ ಸರ್ಕಾರದ ಹೊಸ ಯೋಜನೆ!

ST/SC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸ್ಪರ್ಧಾತ್ಮಕ (competitive exams) ಪರೀಕ್ಷೆಗಳ ಸಿದ್ಧತೆಗಾಗಿ ತಿಂಗಳಿಗೆ 15 ಸಾವಿರ ರೂ ದೊರೆಯಲಿದೆ! ಇಂದು ಎಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ತಮ್ಮ ಗುರಿಯನ್ನು ಇಟ್ಟುಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು(students) ಕಾಲೇಜಿನಲ್ಲಿ ಓದುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುತ್ತಾರೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಬಹಳ ಇರುತ್ತದೆ. ಇದೀಗ ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ (ST/SC students) ಗುಡ್ ನ್ಯೂಸ್ ದೊರೆತಿದೆ. ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು
Categories: ಮುಖ್ಯ ಮಾಹಿತಿ -
ಪಿಎಂ ಕಿಸಾನ್ ಹಣದ ಮೊತ್ತ ಹೆಚ್ಚಳ ಸಾಧ್ಯತೆ; ಈಗಲೇ ಅಪ್ಲೈ ಮಾಡಿ!

ಪಿಎಂ ಕಿಸಾನ್ ಯೋಜನೆಯಲ್ಲಿ (PM Kisan Scheme) ಹೆಚ್ಚಿಸಿದ ಹಣದ ಮೊತ್ತ, ಸ್ಕೀಮ್ ನ ಮಾಹಿತಿ ಹೀಗಿದೆ! ರೈತರಿಗೆ ಪಿಎಂ ಕಿಸಾನ್ ಯೋಜನೆ ಒಂದು ಉತ್ತಮ ಯೋಜನೆಯಾಗಿದ್ದು, ಇದು ರೈತರ ಆರ್ಥಿಕತೆಗೆ (economic) ಬಹಳ ಸಹಾಯ ಮಾಡಿದೆ. ರೈತರು ಈ ಒಂದು ಯೋಜನೆಯಿಂದ ಹಲವಾರು ಉಪಯೋಗಗಳನ್ನು ಪಡೆದುಕೊಂಡು ತಮ್ಮ ಬದುಕು ಕಟ್ಟಿಕೊಳ್ಳಬಹುದಾಗಿದೆ. ಈ ಪಿಎಂ ಕಿಸಾನ್ ಯೋಜನೆಯು ಪ್ರತಿ ವರ್ಷ ಇಂತಿಷ್ಟು ಸಹಾಯ ಧನವನ್ನು ರೈತರಿಗೆ ನೀಡುತ್ತಿದ್ದು, ಇದೀಗ ಈ ಯೋಜನೆಯಲ್ಲಿ ಹಣದ ಮೊತ್ತವನ್ನು ಹೆಚ್ಚಿಸಿದೆ. ಅದರ ಬಗ್ಗೆ
Categories: ಮುಖ್ಯ ಮಾಹಿತಿ -
ಇಂದು ಭಾರತ್ ಬಂದ್..! ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ? ಇಲ್ಲಿದೆ ಮಾಹಿತಿ

ನೀಟ್ ಪರೀಕ್ಷೆಯಲ್ಲಿ (NEET Exam) ನಡೆದಿರುವ ಲೋಪ ಖಂಡಿಸಬೇಕೆಂದು ಇಂದು ಭಾರತ್ ಬಂದ್ (Bharat Bandh), ಶಾಲಾ ಕಾಲೇಜುಗಳಿಗೆ ರಜೆ! ವಿದ್ಯಾರ್ಥಿಗಳು ಕಷ್ಟ ಪಟ್ಟು ಓದಿ ಉತ್ತಮ ಅಂಕ ಗಳಿಸಿ (good marks) ಒಳ್ಳೆಯ ಕೆಲಸ ಪಡೆಯಬೇಕು ಎಂದು ಬಹಳ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ನೀಟ್ ನಂತಹ ಪರೀಕ್ಷೆಗಳನ್ನು ಬರೆದು, ಉತ್ತಮ ಅಂಕ ಗಳಿಸಿ ರ್ಯಾಂಕ್(Rank) ಪಡೆಯಬೇಕು ಎಂದಿರುತ್ತಾರೆ. ಆದರೆ ಇಂತಹ ದೊಡ್ಡ ಪರೀಕ್ಷೆಗಳಲ್ಲಿ ಗೋಲ್ ಮಾಲ್ ಆಗುತ್ತಿರುವುದು ತುಂಬಾ ಬೇಸರ ಉಂಟು ಮಾಡುತ್ತದೆ. ಇದೀಗ ಮೊನ್ನೆ ಮೊನ್ನೆ
Categories: ಮುಖ್ಯ ಮಾಹಿತಿ -
Govt Scheme: ಕೇಂದ್ರದ ಈ ಯೋಜನೆ ಅಡಿಯಲ್ಲಿ ಸಿಗಲಿದೆ ಪ್ರತಿ ತಿಂಗಳು 5,000/- ರೂ. ಪಿಂಚಣಿ

ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆಯಿಂದ (Atal pension scheme) ಕಾರ್ಮಿಕರಿಗೆ ಪ್ರತಿ ತಿಂಗಳು 5000 ರೂ! ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳು, ಪಿಂಚಣಿಗಳು, ಸಾಲ(loan) ಸೌಲಭ್ಯಗಳು : ಕೇಂದ್ರ ಸರ್ಕಾರದಿಂದ (Central government) ಇಂದು ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲ ಯೋಜನೆಗಳಿಂದ ಜನರಿಗೆ ತಮ್ಮ ಜೀವನ ರೂಪಿಸಿಕೊಳ್ಳಲು, ಬದುಕನ್ನು ಕಟ್ಟಿಕೊಳ್ಳಲು ಸಹಾಯವಾಗುತ್ತದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದ ಹಿರಿಯರವರೆಗೂ ಹಲವಾರು ರೀತಿಯ ಯೋಜನೆಗಳು, ಪಿಂಚಣಿಗಳು, ಸಾಲ ಸೌಲಭ್ಯಗಳು ಜಾರಿಯಲ್ಲಿವೆ. ಹಾಗೂ ಎಲ್ಲ ಯೋಜನೆಗಳನ್ನು ಸರ್ಕಾರವು
Categories: ಮುಖ್ಯ ಮಾಹಿತಿ -
Ration Card: ಹೊಸ ರೇಷನ್ ಕಾರ್ಡ್ ಸಲ್ಲಿಕೆಗೆ ಈ 3 ದಾಖಲೆಗಳು ಕಡ್ಡಾಯ! ಇಲ್ಲಿದೆ ಡೀಟೇಲ್ಸ್

ಕಳೆದ ವಿಧಾನಸಭಾ ಚುನಾವಣೆಯ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಸುಮಾರು ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ಕಳೆದ ಒಂದೂವರೆ ವರ್ಷಗಳ ಹಿಂದೆ ಅಂದರೆ 2023ರ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ (Vidhan sabha election) ನಡೆದಿತ್ತು. ಈ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳ ವಿತರಣೆ ಮತ್ತು ಹೊಸ ಅರ್ಜಿಗಳು ಹಾಗೂ ತಿದ್ದುಪಡಿ ಕೆಲಸಗಳನ್ನು ಸ್ಥಗಿತಗಿತಗೊಳಿಸಲಾಗಿತ್ತು. ಇನ್ನು ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ (Congress government)
Categories: ಮುಖ್ಯ ಮಾಹಿತಿ -
New Rules: ಜು. 1ರಿಂದ ಹೊಸ ರೂಲ್ಸ್ ಜಾರಿ, ಬ್ಯಾಂಕ್ ಖಾತೆ, ಸಿಲಿಂಡರ್, ಕಾರ್ ಬೈಕ್ ಇದ್ದವರು ತಪ್ಪದೇ ತಿಳಿಯಿರಿ!

2024 ರ ಜುಲೈ (July) ತಿಂಗಳಿನಿಂದ (1 ರಿಂದ) ದೇಶದಾದ್ಯಂತ ಹೊಸ ನಿಯಮಗಳು (new rules) ಅಥವಾ ಬದಲಾವಣೆಗಳು ಜಾರಿಯಾಗಿವೆ. ಈಗಾಗಲೇ ತಿಳಿದಿರುವಂತೆ ಭಾರತದಲ್ಲಿ 1ನೇ ಜುಲೈ (1st July) 2024 ರಿಂದ ಹೊಸ ನಿಯಮಗಳು ಜಾರಿಯಾಗಿವೆ. ಈ ನಿಯಮಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದ್ದು, ಇವುಗಳು ಜನ ಸಾಮಾನ್ಯರ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುವುದು ದೊಡ್ಡ ಪ್ರಶ್ನೆಯಾಗಿದೆ. ಏಕೆಂದರೆ, ಹಲವಾರು ಕ್ಷೇತ್ರದಲ್ಲಿ ಹೊಸ ನಿಯಮಗಳು ಅಥವಾ ಬದಲಾವಣೆ ಮಾಡಲಾಗಿದ್ದು, ಇವುಗಳು ದೊಡ್ಡ ಮಟ್ಟದಲ್ಲಿ ಜನರ ಮೇಲೆ
Categories: ಮುಖ್ಯ ಮಾಹಿತಿ
Hot this week
-
2nd PUC Result 2026: ಪಿಯುಸಿ ರಿಸಲ್ಟ್ ಸರ್ವರ್ ಬ್ಯುಸಿ? ಈ ಸರ್ಕಾರಿ ಆ್ಯಪ್ನಲ್ಲಿ ತಕ್ಷಣ ರಿಸಲ್ಟ್ ನೋಡಿ!
-
ಪಿಯುಸಿ ಫಲಿತಾಂಶ ದಿನಾಂಕದಲ್ಲಿ ಬದಲಾವಣೆ.? ಏಪ್ರಿಲ್ 8ಕ್ಕೆ ಪಿಯುಸಿ ರಿಸಲ್ಟ್. ವಿದ್ಯಾರ್ಥಿಗಳು ಈ ಲಿಂಕ್ ಸೇವ್ ಮಾಡಿಟ್ಟುಕೊಳ್ಳಿ
-
Rain Alert: ಇಂದಿನಿಂದ ಮುಂದಿನ 4 ದಿನ ಬೆಂಗಳೂರು ಸೇರಿ ರಾಜ್ಯದ 16 ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ.!
-
Gold Rate Today: ಚಿನ್ನದ ಬೆಲೆಯಲ್ಲಿ ವಾರದ ಮೊದಲ ದಿನವೇ ಸಿಹಿಸುದ್ದಿ, ಮದುವೆ ಮನೆಯವರಿಗೆ ರಿಲೀಫ್; ಇಲ್ಲಿದೆ ಇಂದಿನ ದರಪಟ್ಟಿ
-
ದಿನ ಭವಿಷ್ಯ 06-04-2026: ಇಂದು ಸೋಮವಾರ ಸಿದ್ದಿಯೋಗ, ಶಿವನ ಕೃಪೆಯಿಂದ ಈ ರಾಶಿಯವರಿಗೆ ಅಧಿಕ ಆದಾಯ, ನೆಮ್ಮದಿ.
Topics
Latest Posts
- 2nd PUC Result 2026: ಪಿಯುಸಿ ರಿಸಲ್ಟ್ ಸರ್ವರ್ ಬ್ಯುಸಿ? ಈ ಸರ್ಕಾರಿ ಆ್ಯಪ್ನಲ್ಲಿ ತಕ್ಷಣ ರಿಸಲ್ಟ್ ನೋಡಿ!

- ಪಿಯುಸಿ ಫಲಿತಾಂಶ ದಿನಾಂಕದಲ್ಲಿ ಬದಲಾವಣೆ.? ಏಪ್ರಿಲ್ 8ಕ್ಕೆ ಪಿಯುಸಿ ರಿಸಲ್ಟ್. ವಿದ್ಯಾರ್ಥಿಗಳು ಈ ಲಿಂಕ್ ಸೇವ್ ಮಾಡಿಟ್ಟುಕೊಳ್ಳಿ

- Rain Alert: ಇಂದಿನಿಂದ ಮುಂದಿನ 4 ದಿನ ಬೆಂಗಳೂರು ಸೇರಿ ರಾಜ್ಯದ 16 ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ.!

- Gold Rate Today: ಚಿನ್ನದ ಬೆಲೆಯಲ್ಲಿ ವಾರದ ಮೊದಲ ದಿನವೇ ಸಿಹಿಸುದ್ದಿ, ಮದುವೆ ಮನೆಯವರಿಗೆ ರಿಲೀಫ್; ಇಲ್ಲಿದೆ ಇಂದಿನ ದರಪಟ್ಟಿ

- ದಿನ ಭವಿಷ್ಯ 06-04-2026: ಇಂದು ಸೋಮವಾರ ಸಿದ್ದಿಯೋಗ, ಶಿವನ ಕೃಪೆಯಿಂದ ಈ ರಾಶಿಯವರಿಗೆ ಅಧಿಕ ಆದಾಯ, ನೆಮ್ಮದಿ.



