Category: ಮುಖ್ಯ ಮಾಹಿತಿ

  • Post Office Schemes: ಮಹಿಳೆಯರಿಗೆ ಗುಡ್ ನ್ಯೂಸ್, ಪೋಸ್ಟ್ ಮೂಲಕ ಭರ್ಜರಿ ಹಣ ಗಳಿಸಿ !!

    IMG 20240628 WA0000

    ಅಂಚೆ ಇಲಾಖೆಯಲ್ಲಿದೆ ಮಹಿಳೆಯರಿಗಾಗಿ ವಿಶೇಷ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ! ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆಯನ್ನು (Mahila Samman Savings Certificate Scheme) ಸರ್ಕಾರವು ಮಹಿಳೆಯರನ್ನು ಬೆಂಬಲಿಸಲು ಮತ್ತು ಹಣವನ್ನು ಉಳಿಸಲು ಮತ್ತು ಅವರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ತುಂಬಲು ಸಬಲೀಕರಣಗೊಳಿಸಲು ಪ್ರಾರಂಭಿಸಿದೆ. ನಿಗದಿತ ಬಡ್ಡಿ ದರದಲ್ಲಿ 2 ವರ್ಷಗಳವರೆಗೆ ಮಹಿಳೆಯರ ಹೆಸರಿನಲ್ಲಿ ಗರಿಷ್ಠ 2 ಲಕ್ಷ ರೂ.ವರೆಗೆ ಠೇವಣಿ (deposit) ಸೌಲಭ್ಯವನ್ನು ನೀಡಲು ಯೋಜನೆ ರೂಪಿಸಲಾಗಿದೆ.ಮಹಿಳೆಯರಿಗಾಗಿ ಹಲವಾರು ಯೋಜನೆಗಳು, ಸಹಾಯ ಧನ(subsidy) ಇನ್ನಿತರ ಹೂಡಿಕೆ(invest)ಯ

    Read more..


  • ಗುಡ್ ನ್ಯೂಸ್: ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಸಿಎಂ ಒಪ್ಪಿಗೆ!

    IMG 20240627 WA0003

    ರಾಜ್ಯದ ಎಲ್ಲಾ ಅಂಗನವಾಡಿ (Anganvadi) ಕೇಂದ್ರಗಳಲ್ಲಿ ಎಲ್ ಕೆಜಿ(LKG), ಯುಕೆಜಿ (UKG) ಆರಂಭ! ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಸಮ್ಮತಿ ಸೂಚಿಸಿದ್ದಾರೆ. ಮುಖ್ಯ ಕಾರಣ ಅಂಗನವಾಡಿ ಕೇಂದ್ರಗಳನ್ನು ಉನ್ನತಿಕರಿಸುವುದಾಗಿದೆ. ಅಂಗನವಾಡಿ ಕೇಂದ್ರಗಳು ಹೆಚ್ಚು ಅಭಿವೃದ್ಧಿ ಹೊಂದಬೇಕು, ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಇತರ ಉತ್ತಮ ಸೌಲಭ್ಯ ದೊರೆಯಬೇಕು ಎಂಬುದಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ, ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

    Read more..


  • 7ನೇ ವೇತನ ಆಯೋಗ ಶಿಫಾರಸ್ಸು ಜಾರಿ ನಿರೀಕ್ಷೆ ; ಇಲ್ಲಿದೆ ಸಂಪೂರ್ಣ ಮಾಹಿತಿ

    7th pay commission 1

    ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ! 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸುವ ನಿರ್ಧಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಗುರುವಾರ(June 13, 2024) ರಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು, ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಬನ್ನಿ ಈ ವಿಚಾರದ ಕುರಿತು ಇನ್ನಷ್ಟು ಮಾಹಿತಿಯನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ

    Read more..


  • Bank Holidays: ಜುಲೈ ತಿಂಗಳು ಬರೋಬ್ಬರಿ 12 ದಿನ ಬ್ಯಾಂಕ್ ರಜೆ ಇಲ್ಲಿದೆ ಕಂಪ್ಲೀಟ್ ಮಾಹಿತಿ!

    IMG 20240626 WA0000

    ಮುಂದಿನ ತಿಂಗಳು ಅಂದರೆ ಜುಲೈ ತಿಂಗಳು 12 ದಿನಗಳು ಬ್ಯಾಂಕ್ ಗಳು ರಜೆಯಲ್ಲಿರುತ್ತವೆ. ಬ್ಯಾಂಕ್ (bank) ಗಳಿಗೆ ಹೋಗುವ ಮುನ್ನ ಎಚ್ಚರ ಗ್ರಾಹಕರೇ? ವಾಸ್ತವವಾಗಿ ರಜೆ ಎಂದರೆ ಎಲ್ಲರಿಗೂ ಖುಷಿಕೊಡುವ ಸಂಗತಿ ಆದರೆ, ಕೆಲವೊಮ್ಮೆ ಕೆಲವೊಬ್ಬರಿಗೆ ಈ ರಜೆ ಯಾಕೆ ಆದ್ರೂ ಬಂತೋ ಅನ್ನಿಸಿ ಬಿಡುತ್ತದೆ. ಅದರಲ್ಲೂ ಬ್ಯಾಂಕ್ ರಜೆಗಳು. ಯಾಕೆಂದರೆ ಯಾವಾಗ, ಯಾವ ಸಂದರ್ಭದಲ್ಲಿಯಾದರೂ ತುರ್ತು ಸಂದರ್ಭಗಳು (emergency situations) ಎದುರಾಗಬಹುದು. ಆದರೆ ಇಂದು ನಾವು ಟೆಕ್ನಾಲಜಿಯನ್ನು ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಬ್ಯಾಂಕ್ ಅವಶ್ಯಕತೆ ಹೆಚ್ಚೇನೂ ಇರುವುದಿಲ್ಲ ಎಂದು

    Read more..


  • Train Lower Berth : ಟ್ರೈನ್​ನಲ್ಲಿ ಕೆಳಗಿನ ​ ಬರ್ತ್​ ಬುಕ್​ ಮಾಡುವುದೇಗೆ? ಇಲ್ಲಿವೆ ರೈಲ್ವೆ ನಿಯಮಗಳು

    IMG 20240622 WA0005

    ನಿಮ್ಮ ರೈಲು ಪ್ರಯಾಣವನ್ನು ಇನ್ನಷ್ಟು ಆರಾಮದಾಯಕವಾಗಿಸಲು ಬಯಸುವಿರಾ? ಟಿಕೆಟ್ ಬುಕಿಂಗ್(train ticket booking) ಮಾಡುವಾಗ ಲೋಯರ್ ಬರ್ತ್(Lower berth) ಆಯ್ಕೆ ಮಾಡಿ. ಈ ಆಯ್ಕೆ ವಿಶೇಷವಾಗಿ ಹಿರಿಯ ನಾಗರಿಕರಿಗೆ  ಉತ್ತಮವಾಗಿದೆ. ಹಾಗಿದ್ರೆ, ಬುಕಿಂಗ್ ಮಾಡುವುದು ಹೀಗೆ?, ಇಲ್ಲಿದೆ ಆದಕ್ಕೆ ಸರಿಯಾದ ಮಾರ್ಗಸೂಚಿಗಳು. ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ ಮತ್ತು ರೈಲಿನಲ್ಲಿ ಲೋಯರ್ ಬರ್ತ್ ಟಿಕೆಟ್ ಹೀಗೆ ಪಡೆಯಬೇಕು ಎಂದು ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ಸರ್ಕಾರಿ ನೌಕರರಿಗೆ ಬಂಪರ್ ಗುಡ್ ನ್ಯೂಸ್ ; 7ನೇ ವೇತನ ಆಯೋಗ!

    IMG 20240621 WA0003

    ಹಲವು ಹೋರಾಟದ ನಂತರ ರಾಜ್ಯದ ಸರ್ಕಾರಿ ನೌಕರರಿಗೆ (state government employees) ಸಿಕ್ಕಿದೆ ಶುಭ ಸುದ್ದಿ. ಸರ್ಕಾರಿ ನೌಕರರ ಮೂಲವೇತನದ ಶೇಕಡಾ 27.5 ರಷ್ಟು ಹೆಚ್ಚಳ. 7 ನೇ ವೇತನ ಆಯೋಗ ( 7th Pay Commission) ಭಾರತದಲ್ಲಿ, ಕೇಂದ್ರ ಸರ್ಕಾರದ (state government) ನೌಕರರು ಮತ್ತು ಸಿಬ್ಬಂದಿಗಳು ತಮ್ಮ ವೇತನವನ್ನು 7 ನೇ ವೇತನ ಆಯೋಗದ ಸಂಯೋಜನೆಯ ಪ್ರಕಾರ ಪಡೆಯುತ್ತಾರೆ. ಮೊದಲಿಗೆ, ಏಳನೇ ಕೇಂದ್ರ ವೇತನ ಆಯೋಗವನ್ನು (CPC) ಭಾರತ ಸರ್ಕಾರವು ಫೆಬ್ರವರಿ 28, 2014 ರಂದು

    Read more..


  • Post Office scheme : ಮಗು ಇರುವ ಎಲ್ಲರಿಗೂ ಬಂಪರ್ ಗುಡ್ ನ್ಯೂಸ್! ಪೋಸ್ಟ ಆಫೀಸಿನಲ್ಲಿ ಅಪ್ಲೈ ಮಾಡಿ!

    IMG 20240622 WA0001

    ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುತ್ತೀರಾ? ಅವರ ಉಜ್ವಲ ಶಿಕ್ಷಣ ಮತ್ತು ಸುಖಮಯ ಜೀವನಕ್ಕೆ ಖಚಿತತೆ ನೀಡಲು ಬಯಸುತ್ತೀರಾ? ಹಾಗಾದರೆ, ಈ ವರದಿಯನ್ನು ನೀವು ಓದಲೇಬೇಕು. ಈ ವರದಿಯಲ್ಲಿ ನಿಮಗಾಗಿ ಒಂದು ಅದ್ಭುತ ಯೋಜನೆಯೊಂದಿಗೆ ಬಂದಿದ್ದೇವೆ. 5 ವರ್ಷ ವಯಸ್ಸಿನ ಮಗು ಹೊಂದಿರುವ ಎಲ್ಲಾ ಪೋಷಕರಿಗೆ ಸರ್ಕಾರ ಒಂದು ಅದ್ಭುತ ಉಡುಗೊರೆಯನ್ನು ನೀಡಿದೆ. ನಿಮ್ಮ ಮಗುವಿನ ಹೆಸರಿನಲ್ಲಿ ಉಚಿತವಾಗಿ ಹೂಡಿಕೆ ಮಾಡುವ ಅವಕಾಶ! ಬನ್ನಿ ಹಾಗಿದ್ರೆ ಇದು ಯಾವ ಯೋಜನೆ?  ಅರ್ಹತೆಗಳೇನು? ಮತ್ತು ಇದಕ್ಕೆ ಸಂಬಂಧಪಟ್ಟ ಸಂಕ್ಷಿಪ್ತ ಮಾಹಿತಿಯನ್ನು

    Read more..


  • ರಾಜ್ಯಕ್ಕೆ ಬರೋಬ್ಬರಿ 9 ಹೊಸ ರೈಲ್ವೆ ಯೋಜನೆಗೆ ಚಾಲನೆ : ಕೇಂದ್ರ ಸಚಿವ ಸೋಮಣ್ಣ

    IMG 20240620 WA0003

    2 ವರ್ಷಗಳಲ್ಲಿ 9 ರೈಲು ಯೋಜನೆ ಪೂರ್ಣಗೊಳಿಸುವಿಕೆಗೆ ಸಜ್ಜು: ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ (V Somanna) ಘೋಷಣೆ. ಲೋಕಸಭಾ ಚುನಾವಣೆಯ (Loksabha Election) ಫಲಿತಾಂಶಕ್ಕೂ ಮುನ್ನ ಹಾಗೂ ಫಲಿತಾಂಶದ ನಂತರವೂ ಜನರು ಹೆಚ್ಚು ಭರವಸೆಯನ್ನಿಟ್ಟು ಕೊಂಡಿದ್ದಾರೆ. ಸಚಿವರಾಗಿ ಆಯ್ಕೆಯಾದಂತಹ ಪ್ರತಿಯೊಬ್ಬರೂ ಕೂಡ ಅವರವರ ಕ್ಷೇತ್ರದಲ್ಲಿ ಹೆಚ್ಚು ಕೆಲಸಗಳನ್ನು ಮಾಡುತ್ತಾರೆ ಹಾಗೂ ಜನಪರ, ಜನಪಯೋಗಿ ಕೆಲಸಗಳನ್ನು ಮಾಡುವಲ್ಲಿ ಸಚಿವರ ಪಾತ್ರ ಬಹುದೊಡ್ಡದು. ಲೋಕಸಭಾ ಚುನಾವಣೆಯಲ್ಲಿ ಗೆದ್ದಂತಹ ಪ್ರತಿಯೊಬ್ಬರಿಗೂ ಕೂಡ ಈಗಾಗಲೇ ಸಚಿವರ ಸ್ಥಾನ ನೀಡಿದ್ದಾರೆ. ಅದರಲ್ಲಿ

    Read more..


  • E-Mudra Loan Scheme – ಸ್ವಂತ ಉದ್ಯೋಗ ಪ್ರಾರಂಬಿಸಲು ಗ್ಯಾರಂಟಿ ಇಲ್ಲದೇ 10 ಲಕ್ಷ ವರೆಗೆ ಸಾಲ ಸೌಲಭ್ಯ

    Picsart 23 07 24 18 02 29 973 scaled

    ಸ್ವಂತ ಉದ್ಯೋಗ ಪ್ರಾರಂಭಿಸಲು ಕೇಂದ್ರ ಸರ್ಕಾರದ SBI ಇ ಮುದ್ರಾ ಲೋನ್(SBI Mudra loan ) ಬಗ್ಗೆ ತಿಳಿಸಿಕೊಡಲಾಗುತ್ತದೆ. SBI ಮುದ್ರಾ ಲೋನ್, ಅರ್ಜಿ ಸಲ್ಲಿಸುವುದು ಹೇಗೆ, ಅರ್ಹತೆ, ಅಗತ್ಯವಿರುವ ದಾಖಲೆಗಳು, ಅರ್ಹತಾ ಮಾನದಂಡಗಳ ಬಗ್ಗೆ ಇನ್ನಷ್ಟು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ SBI ಇ ಮುದ್ರಾ ಲೋನ್(SBI e-Mudra loan ) 2024:

    Read more..