Category: ಮುಖ್ಯ ಮಾಹಿತಿ

  • New Ration card: ಹೊಸ ರೇಷನ್ ಕಾರ್ಡ್ ಅರ್ಜಿ ಗೆ ಈ ದಾಖಲೆಗಳು ಕಡ್ಡಾಯ! ಈಗಲೇ ರೆಡಿ ಮಾಡಿಕೊಳ್ಳಿ!

    ration card update

    ಕಳೆದ ವಿಧಾನಸಭಾ ಚುನಾವಣೆಯ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಸುಮಾರು ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ವೆಬ್‌ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್‌ ಮಾಡಲಾಗಿತ್ತು. ಇನ್ನು ಈಗಾಗಲೇ ಕಾರ್ಡ್ ಇದ್ದವರು ತಿದ್ದುಪಡಿಗೆ ಸರ್ವರ್ ಸಮಸ್ಯೆಯಿಂದ ತಿದ್ದುಪಡಿ ಕೇಂದ್ರಗಳಿಗೆ ಅಲೆದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಒಂದು ಬಂಪರ್ ಗುಡ್ ನ್ಯೂಸ್ ಬಂದಿದ್ದು, ಶೀಘ್ರದಲ್ಲಿ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ

    Read more..


  • PM Kisan: ನಾಳೆ ಈ ರೈತರಿಗೆ 17ನೇ ಕಂತಿನ ಪಿಎಂ ಕಿಸಾನ್ ₹2000/- ಹಣ ಬಿಡುಗಡೆ!

    pm kisan

    ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನು ದೇಶಾದ್ಯಂತ ಕೋಟ್ಯಂತರ ರೈತರು ಪಡೆಯುತ್ತಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬಡ ರೈತರ ಖಾತೆಗಳಿಗೆ ಭಾರತ ಸರ್ಕಾರವು ಪ್ರತಿ ವರ್ಷ 6,000 ರೂಪಾಯಿಗಳ ಆರ್ಥಿಕ ನೆರವು ನೀಡುತ್ತದೆ. ಈ 6 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಪ್ರತಿ ವರ್ಷ ಮೂರು ಕಂತುಗಳ ಮೂಲಕ ಬಿಡುಗಡೆ ಮಾಡಲಾಗುತ್ತದೆ. ಇಲ್ಲಿಯವರೆಗೆ, ಭಾರತ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಒಟ್ಟು 16

    Read more..


  • ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ, ಅಕ್ಷರ ಆವಿಷ್ಕಾರ ಯೋಜನೆ

    LKG and UKG started in govt schools

    ಸರ್ಕಾರಿ ಶಾಲೆಗಳಲ್ಲಿಯೂ ಕೂಡ ಯುಕೆಜಿ (UKG) ಎಲ್ ಕೆಜಿ (LKG) ತರಗತಿಗಳು ಆರಂಭ. ಅಕ್ಷರ ಆವಿಷ್ಕಾರದ ಯೋಜನೆಯಡಿಯಲ್ಲಿ (akshara avishkara scheme)119 ಸರ್ಕಾರಿ ಶಾಲೆಗಳಲ್ಲಿ(government schools) ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳು ನಮ್ಮ ಭಾರತ ದೇಶದಲ್ಲಿ ಕೇವಲ ವಿಜ್ಞಾನ ತಂತ್ರಜ್ಞಾನಗಳಲ್ಲದೆ  (science and technology) ಹಲವಾರು ರೀತಿಯಲ್ಲಿ, ಎಲ್ಲಾ ದೇಶಗಳಿಗಿಂತಲೂ ಮುಂಚೂಣಿಯಲ್ಲಿ ಬರಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ನೋಡುವುದಾದರೆ ನಮ್ಮ ಭಾರತ ಶೈಕ್ಷಣಿಕವಾಗಿಯೂ ಕೂಡ ಮುಂದುವರೆಯಲು ಪ್ರಯತ್ನಿಸುತ್ತಿರುವ ಕಾರಣ ಶೈಕ್ಷಣಿಕ ಕ್ಷೇತ್ರದಲ್ಲಿ (educational field) ಹಲವಾರು ಯೋಜನೆಗಳು ಹಾಗೂ

    Read more..


  • PM Kisan: 17ನೇ ಕಂತಿನ ಪಿಎಂ ಕಿಸಾನ್ ಹಣ ಬಿಡುಗಡೆಯ ಅಧಿಕೃತ ದಿನಾಂಕ ಪ್ರಕಟ!

    IMG 20240614 WA0004

    ಪ್ರಧಾನಮಂತ್ರಿ ಕಿಸಾನ್ ನಿಧಿ ಕಾರ್ಯಕ್ರಮದ 17ನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮಂಜೂರು ಮಾಡಿದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದು ಅವರ ಮೊದಲ ನಿರ್ಧಾರವಾಗಿದೆ. ಕೇಂದ್ರ ಸರ್ಕಾರದಿಂದ ಪಿಎಂ ಕಿಸಾನ್ ಯೋಜನೆ(PM Kisan Yojana)ಯ 17ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ದಿನಾಂಕವನ್ನು ಕೂಡ ಬಹಿರಂಗಪಡಿಸಲಾಗಿದೆ. ಹಾಗಾದರೆ ಈ ಯೋಜನೆಯ ಹಣ ರೈತರ ಖಾತೆಗೆ ಯಾವಾಗ ಜಮಾ ಆಗುತ್ತದೆ?, ಎಂಬುವುದರ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗಿದೆ

    Read more..


  • LIC New Jeevan Anand: ದಿನಕ್ಕೆ ಬರೀ 200 ರೂ. ಉಳಿಸಿ.. ಒಮ್ಮೆಗೆ ಬರುತ್ತೆ ಬರೋಬ್ಬರಿ 1.22 ಕೋಟಿ ರೂ.

    LIC jeevan anand scheme

    ಕೇವಲ ₹200 ಉಳಿಸಿ, ದಿನಕ್ಕೆ 1.22 ಕೋಟಿ ರೂಪಾಯಿ ಪಡೆಯಿರಿ! ಹೌದು, ನೀವು ಓದಿದ್ದು ನಿಜ! LIC ನ ಹೊಸ ಜೀವನ ಆನಂದ ಯೋಜನೆ(Jeevan aananda scheme)ಯೊಂದಿಗೆ ಇದು ಸಾಧ್ಯ! ಈ ಅದ್ಭುತ ಯೋಜನೆಯು ನಿಮಗೆ ಭವಿಷ್ಯದ ಭದ್ರತೆ ಮತ್ತು ನಿಮ್ಮ ಕನಸುಗಳನ್ನು ನನಸಾಗಿಸುವ ಅವಕಾಶವನ್ನು ನೀಡುತ್ತದೆ. ಹೀಗಿರುವಾಗ, ಈ ಯೋಜನೆಯ ಲಾಭಗಳನ್ನು ಮತ್ತು ಅದರ ಪ್ರಯೋಜನವನ್ನು ಹೇಗೆ ಪಡೆಯಬೇಕು ಎಂದು ತಿಳಿಯುವುದು ಮುಖ್ಯ.ಪ್ರಸ್ತುತ ವರದಿಯಲ್ಲಿ LIC ಯ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

    Read more..


  • Karnataka Trains: ಬೆಂಗಳೂರಿನಿಂದ ಹೊರಡುವ 11 ವಿಶೇಷ ರೈಲುಗಳು ಸಂಚಾರ ರದ್ದು! ಇಲ್ಲಿದೆ ಮಾಹಿತಿ ?

    karnataka trains

    ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸುತ್ತಿದ್ದ 11 ವಿಶೇಷ ರೈಲುಗಳು ರದ್ದು! ಇಂದು ಜನಸಂಖ್ಯೆ ಜಾಸ್ತಿಯಾಗಿದೆ. ಓಡುವವರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಸಾರ್ವಜನಿಕರಿಗೆ ಓಡಾಡಲು ಸಂಪರ್ಕ ವ್ಯವಸ್ಥೆ ಅತಿ ಅವಶ್ಯಕವಾಗಿದೆ. ಒಂದು ಕಡೆ ನೋಡುವುದಾದರೆ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ(shakti scheme) ಜಾರಿಯಾದ ನಂತರ ಬಸ್ ಗಳಲ್ಲಿ ಹಲವಾರು ಸ್ಥಳಗಳಲ್ಲಿ ಓಡಾಟ ನಡೆಸುವ ಜನರ ಸಂಖ್ಯೆ ಜಾಸ್ತಿಯಾಗಿದೆ. ಜನಸಂಖ್ಯೆ ಜಾಸ್ತಿ ಆದ ಕಾರಣ ಜನರು ಸಾರಿಗೆ ಸಂಪರ್ಕದ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದ್ದಾರೆ ಇಂದು

    Read more..


  • ಸ್ವಂತ ಮನೆ ಇಲ್ಲದವರಿಗೆ ಮೋದಿ ಬಂಪರ್‌ ಕೊಡುಗೆ ಘೋಷಣೆ..! ರೈತರಿಗೂ ಹಣ!

    WhatsApp Image 2024 06 12 at 9.00.43 PM

    ರೈತಾಪಿ ವರ್ಗ ಸೇರಿದಂತೆ ಬಡವರು ಮತ್ತು ಮಧ್ಯಮ ವರ್ಗದ ಜನತೆಗೆ ಭರ್ಜರಿ ಕೊಡುಗೆಗಳ (special offers ) ಘೋಷಣೆ!. 9 ಕೋಟಿ ರೈತರಿಗೆ 20000 ಕೋಟಿ ರೂ ಬಿಡುಗಡೆ. ಹೊಸ ಸರ್ಕಾರ ರಚನೆಯಾಗಿದ್ದು, ಪ್ರಧಾನಿ ಮೋದಿಯವರ (PM Modi ) ಮೇಲೆ ಬಹಳಷ್ಟು ಜವಾಬ್ದಾರಿಗಳು ಇದ್ದಾವೆ. ಇದರ ಜೊತೆಯಲ್ಲಿ  ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ತದನಂತರದಲ್ಲಿ ಏನೆಲ್ಲಾ ಕಾರ್ಯಗಳನ್ನು ಮಾಡಬಹುದು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಅದೇ ರೀತಿಯಾಗಿ ಮೋದಿಯವರು ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತಾಪಿ ವರ್ಗ

    Read more..


  • Cibil Score – ಸಾಲಕ್ಕೆ ಅರ್ಜಿ ಹಾಕುವ ತುಂಬಾ ಜನರಿಗೆ ಈ ಮಾಹಿತಿ ಗೊತ್ತಿಲ್ಲ, ಹೀಗೆ ಮಾಡಿ ಸಿಬಿಲ್ ಜಾಸ್ತಿ ಆಗುತ್ತೆ

    cibil 2

    ಕ್ರೆಡಿಟ್ ಸ್ಕೋರ್ ಉತ್ತಮವಾಗಿದ್ದರೆ ನಿಮಗೆ ಬೇಕಾದ ರೀತಿಯ ಸಾಲ(loan)ಗಳು ಅಥವಾ ಹೊಸ ಸಾಲಗಳಿಗೆ ಅನುಮೋದನೆ(Approval) ಪಡೆಯುವುದನ್ನು ಸುಲಭವಾಗಿ ಕಂಡುಕೊಳ್ಳುತ್ತೀರಿ. ಕ್ರೆಡಿಟ್ ಸ್ಕೋರ್ 750 ಕ್ಕಿಂತ ಹೆಚ್ಚಿದ್ದರೆ ಅದನ್ನು ಉತ್ತಮ ಸ್ಕೋರ್ ಎಂದು ಪರಿಗಣಿಸಲಾಗುತ್ತದೆ. ಉತ್ತಮ ಕ್ರಿಡಿಟ್ ಸ್ಕೋರ್ ವೇಗವಾಗಿ ಸಾಲವನ್ನು ಅನುಮೋದಿಸುವುದಲ್ಲದೆ, ನಿಮ್ಮ ಸಾಲದಾತರೊಂದಿಗೆ ಕೈಗೆಟುಕುವ ಬಡ್ಡಿ ದರ ಮತ್ತು ಮರುಪಾವತಿ(Repayment)ಗೆ ಸೇರಿದಂತ ನಿಯಮಗಳು ಮತ್ತು ಷರತ್ತುಗಳಿಗಾಗಿ ಮಾತುಕತೆ ನಡೆಸುವ ಪವರ್ ಸಹ ಒದಗಿಸುತ್ತದೆ. ಯಾಕೆ ನಾವು ಕ್ರೆಡಿಟ್ ಸ್ಕೋರ್ ಗೆ ಅಷ್ಟು ಇಂಪಾರ್ಟೆನ್ಸ್ ಕೊಡ್ಬೇಕು? ಒಂದು

    Read more..


  • 8th Pay Commission:  ಕೇಂದ್ರ ಸರ್ಕಾರಿ ನೌಕರರ ವೇತನ ಎಷ್ಟು ಏರಿಕೆ ಆಗುತ್ತೆ ಗೊತ್ತಾ?

    8th pay commission

    ಮೋದಿ ಸರ್ಕಾರ (Modi government) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ (government employees payment) ಭಾರಿ ಹೆಚ್ಚಳದ ನಿರೀಕ್ಷೆ. ಪ್ರಧಾನಿ (PM) ನರೇಂದ್ರ ಮೋದಿ (Narendra Modi) ನೇತೃತ್ವದ 3.0 ಸರ್ಕಾರ ರಚನೆಯಾಗಿದ್ದು, ಸಂಪುಟ ಸಚಿವರು (Cabinet Ministers) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ಈ ಬೆನ್ನಲ್ಲೇ ಸರ್ಕಾರಿ ಉದ್ಯೋಗಿಗಳಿಗೆ ವೇತನದಲ್ಲಿ ಭಾರಿ ಹೆಚ್ಚಳದ ನಿರೀಕ್ಷೆಯಿದೆ. ಅಂದರೆ ಹೊಸದಾಗಿ ರಚನೆಯಾಗಿರುವ ಸರ್ಕಾರದಿಂದ ಈಗ 8ನೇ ವೇತನ

    Read more..