Category: ಮುಖ್ಯ ಮಾಹಿತಿ
-
8th Pay Commission: ಕೇಂದ್ರ ಸರ್ಕಾರಿ ನೌಕರರ ವೇತನ ಎಷ್ಟು ಏರಿಕೆ ಆಗುತ್ತೆ ಗೊತ್ತಾ?

ಮೋದಿ ಸರ್ಕಾರ (Modi government) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ (government employees payment) ಭಾರಿ ಹೆಚ್ಚಳದ ನಿರೀಕ್ಷೆ. ಪ್ರಧಾನಿ (PM) ನರೇಂದ್ರ ಮೋದಿ (Narendra Modi) ನೇತೃತ್ವದ 3.0 ಸರ್ಕಾರ ರಚನೆಯಾಗಿದ್ದು, ಸಂಪುಟ ಸಚಿವರು (Cabinet Ministers) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ಈ ಬೆನ್ನಲ್ಲೇ ಸರ್ಕಾರಿ ಉದ್ಯೋಗಿಗಳಿಗೆ ವೇತನದಲ್ಲಿ ಭಾರಿ ಹೆಚ್ಚಳದ ನಿರೀಕ್ಷೆಯಿದೆ. ಅಂದರೆ ಹೊಸದಾಗಿ ರಚನೆಯಾಗಿರುವ ಸರ್ಕಾರದಿಂದ ಈಗ 8ನೇ ವೇತನ
Categories: ಮುಖ್ಯ ಮಾಹಿತಿ -
ಸರ್ಕಾರಿ ನೌಕರರಿಗೆ ಬಂಪರ್ ಗುಡ್ ನ್ಯೂಸ್ 7ನೇ ವೇತನ ಆಯೋಗ ಶೀಘ್ರದಲ್ಲಿ ಜಾರಿ!

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ(Sweet news for government employees)! 7ನೇ ವೇತನ ಆಯೋಗದ ವರದಿ ಜಾರಿಗೆ ಸಿದ್ಧತೆ! ಹೌದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಮತ್ತೊಮ್ಮೆ ಭರವಸೆ ನೀಡಿದ್ದಾರೆ. ಬನ್ನಿ ಈ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
‘ಪೊಲೀಸ್ ಸಿಬ್ಬಂದಿ’ಗಳಿಗೆ ಶೀಘ್ರವೇ ‘ಅಂತರ್ ಜಿಲ್ಲಾ ವರ್ಗಾವಣೆ’ಗೆ ಚಾಲನೆ; ಜಿ. ಪರಮೇಶ್ವರ್

ಪೊಲೀಸ್ ಸಿಬ್ಬಂದಿಗಳಿಗೆ (Police personnel) ಅಂತರ ಜಿಲ್ಲಾ ವರ್ಗಾವಣೆ: ಗೃಹ ಸಚಿವ ಡಾ. ಜಿ ಪರಮೇಶ್ವರ್ (Home Minister Dr. G Parameshwar) ಚಾಲನೆ. ಯಾವುದೇ ಹುದ್ದೆಯಾದರೂ ಕೆಲಸಗಾರರು ಅವರ ಮನೆಗಳಿಗೆ ಹತ್ತಿರವಾಗಿರುವಂತಹ ಕೆಲಸಗಳನ್ನೇ ಮಾಡಲು ಇಚ್ಛಿಸುತ್ತಾರೆ. ಏಕೆಂದರೆ ಮನೆಯಲ್ಲಿ ಪೋಷಕರು, ವಯಸ್ಸಾದವರು, ಹಾಗೂ ಹೆಂಡತಿ ಮಕ್ಕಳ ಯೋಗ ಕ್ಷೇಮವನ್ನು ನೋಡಿಕೊಂಡು ಪ್ರತಿದಿನ ಕೆಲಸಕ್ಕೆ ಹೋಗಿ ಮರಳಿ ತನ್ನ ಮನೆಗಳಿಗೆ ಹೋಗಲು ಇಚ್ಚಿಸುತ್ತಾರೆ. ಸ್ವಂತ ಊರುಗಳಲ್ಲಿಯೇ ಕೆಲಸ ಮಾಡಲು ಹೆಚ್ಚಿನ ಜನರು ಕಾಯುತ್ತಿರುತ್ತಾರೆ. ಅದೇ ರೀತಿಯಾಗಿ ಪೊಲೀಸರೂ
Categories: ಮುಖ್ಯ ಮಾಹಿತಿ -
Gruhalakshmi: ಗೃಹಲಕ್ಷ್ಮಿ 11ನೇ ಕಂತಿನ 2000/- ಹಣ ಬಿಡುಗಡೆ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಮಹಿಳೆಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ 11ನೇ ಕಂತಿನ ಹಣ ಬಿಡುಗಡೆ! ಹತ್ತನೇ ಕಂತಿನ ಗೃಹಲಕ್ಷ್ಮಿ ಹಣವು ಮನೆಕ ಮಹಿಳೆಯರಿಗೆ ಈಗಾಗಲೇ ಜಮಾ ಆಗಿದೆ. 11ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಎಲ್ಲ ಮಹಿಳೆಯರು ಕಾಯುತ್ತಿದ್ದಾರೆ. 11ನೇ ಕಂತಿನ ಗೃಹಲಕ್ಷ್ಮಿ ಹಣವು ಕೆಲವು ಮಹಿಳೆಯರಿಗೆ ಬಂದಿದೆ ಎಂದು ಹೇಳಲಾಗುತ್ತದೆ. ಮುಂದಿನ ಎರಡು ಮೂರು ದಿನಗಳಲ್ಲಿ ಗೃಹಲಕ್ಷ್ಮಿಯ ಹಣ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ವರದಿಯ ಮೂಲಕ ತಿಳಿದು ಬಂದಿದೆ.
Categories: ಮುಖ್ಯ ಮಾಹಿತಿ -
Bus pass: ಶಾಲಾ, ಕಾಲೇಜು ವಿಧ್ಯಾರ್ಥಿಗಳ ಉಚಿತ ಬಸ್ ಪಾಸ್! ಮೊಬೈಲ್ ನಲ್ಲೆ ಅರ್ಜಿ ಹಾಕಿ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ 2024(Free Bus Pass for Students 2024): ಅರ್ಜಿ ಮತ್ತು ಅಗತ್ಯ ದಾಖಲೆಗಳು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ(schools and college students ) ಉಚಿತ ಬಸ್ ಪಾಸ್ 2024 ಗಾಗಿ ಸರ್ಕಾರವು ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಉಪಕ್ರಮವು ವಿದ್ಯಾರ್ಥಿಗಳು ತಮ್ಮ ತರಗತಿಗಳಿಗೆ ಪ್ರತಿದಿನ ಸುಲಭವಾಗಿ ಹಾಜರಾಗಲು ಅನುವು ಮಾಡಿಕೊಡುತ್ತದೆ. ಅಪ್ಲಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಗಿದೆ ಮತ್ತು ವಿದ್ಯಾರ್ಥಿಗಳು ತಮ್ಮ ಬಸ್ ಪಾಸ್ಗಳನ್ನು ತ್ವರಿತವಾಗಿ ಸ್ವೀಕರಿಸಲು ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸಲು
Categories: ಮುಖ್ಯ ಮಾಹಿತಿ -
ಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿಯೇ ಆಗಲಿದೆ ಭಾರೀ ಹೆಚ್ಚಳ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸರ್ಕಾರಿ ನೌಕಕರ (government worker’s) ಗಮನಕ್ಕೆ : ಜುಲೈ ನಲ್ಲಿ ಮೂಲ ವೇತನದಲ್ಲಿ ಆಗಲಿದೆ ಭಾರಿ ಹೆಚ್ಚಳ. ತುಟ್ಟಿ ಭತ್ಯೆ (Dearness Allowance) ಅಗತ್ಯ ಸರಕುಗಳು ಮತ್ತು ಸೇವೆಗಳ ಬೆಲೆಗಳ ಮೇಲಿನ ಹಣದುಬ್ಬರದ ಒತ್ತಡವನ್ನು ಸರಿದೂಗಿಸಲು ಜೀವನ ವೆಚ್ಚದ ಹೊಂದಾಣಿಕೆಯಾಗಿ ಉದ್ಯೋಗಿಗಳಿಗೆ ಪಾವತಿಸುವ ಭತ್ಯೆಯಾಗಿದೆ. ಇದು ಉದ್ಯೋಗಿಯ ಸಂಬಳದ ಒಂದು ಅಂಶವಾಗಿದೆ ಮತ್ತು ಇದು ಜೀವನ ವೆಚ್ಚ ಸೂಚ್ಯಂಕ (CPI) ಅನ್ನು ಆಧರಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಮುಖ್ಯ ಮಾಹಿತಿ -
ರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ! ಇಲ್ಲಿದೆ ಇಂದಿನ ದರ ಪಟ್ಟಿ

ಇಂದು ಪೆಟ್ರೋಲ್-ಡೀಸೆಲ್ ಬೆಲೆಗಳು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ $ 79.82 ನಲ್ಲಿ ವಹಿವಾಟು ನಡೆಸುತ್ತಿದ್ದರೆ, WTI ಕಚ್ಚಾ ಪ್ರತಿ ಬ್ಯಾರೆಲ್ಗೆ $ 75.51 ಕ್ಕೆ ವಹಿವಾಟು ನಡೆಸುತ್ತಿದೆ. ಮುಂದಿನ ವಾರದಲ್ಲಿ ದೇಶದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ಹೊಸ ಸರ್ಕಾರ ರಚನೆಯಾದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಜನರು ಆಶಿಸುತ್ತಾರೆ. ದೇಶದಲ್ಲಿ ಇಂಧನ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಅವಲಂಬಿಸಿವೆ. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ
-
ಭೂಮಾಪಕರಿಗೆ ಗುಡ್ ನ್ಯೂಸ್ : ಸಂಬಳ ಹೆಚ್ಚಿಸಲು ಕರ್ನಾಟಕ ಹೈಕೋರ್ಟ್ ಆದೇಶ!

ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪರವಾನಗಿ(licence) ಹೊಂದಿರುವ 1,131 ಭೂ ಮಾಪಕರಿಗೆ ಹೆಚ್ಚುವರಿ ಸಂಭಾವನೆ(Karnataka High Court Order On Land Surveyors Payment hike): ಪಾವತಿ ಮಾಡುವ ಪ್ರಕ್ರಿಯೆ ತಡವಾದಲ್ಲಿ ಶೇ.1 ರಷ್ಟು ಬಡ್ಡಿ ಪಾವತಿಸಬೇಕು. 2008 ರಿಂದ 2013ರ ಅವಧಿಯಲ್ಲಿ ರಾಜ್ಯ ಸರ್ಕಾರದ(karnataka governament) ಆದೇಶದಂತೆ ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚವರಿ ಸೇವೆ ಸಲ್ಲಿಸಿರುತ್ತಾರೆ. ತತ್ಕಾಲ್ನಲ್ಲಿ ಸೇವೆ ಪಡೆದು ಕೊಂಡ ಫಲಾನುಭವಿಗಳಿಂದ ಸಂಗ್ರಹಿಸಿರುವ ಮೊತ್ತವನ್ನು ಪರವಾನಿಗೆ (License)ಪಡೆದ ಭೂ ಮಾಪಕರಿಗೆ ಪಾವತಿ ಮಾಡದಿರುವುದರ ಜೊತಗೆ ಈ
Categories: ಮುಖ್ಯ ಮಾಹಿತಿ
Hot this week
-
ಈ ವರ್ಷ ಪಿಯುಸಿ ಮುಗಿಸಿ ಡಿಗ್ರಿ ಸೇರೋ ಮುನ್ನ, ಪ್ಯಾನ್ ಕಾರ್ಡ್ ಸೇರಿ ಈ 4 ಸರ್ಕಾರಿ ದಾಖಲೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ!
-
2nd PUC Result 2026: ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟ; ರಿಸಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಮತ್ತು ಹೊಸ ವಿಧಾನ ಇಲ್ಲಿದೆ.
-
NPS Vatsalya: ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರದಿಂದ ಹೊಸ ಪಿಂಚಣಿ ಯೋಜನೆ; ಪ್ರತಿ ತಿಂಗಳು ₹2,500 ಇಟ್ಟರೆ 1 ಕೋಟಿ ಸಿಗುತ್ತಾ?
-
ಬರೋಬ್ಬರಿ 7000mAh ಬ್ಯಾಟರಿಯ ಹೊಸ Realme Narzo 100 Lite 5G ಏಪ್ರಿಲ್ 14ಕ್ಕೆ ಬಿಡುಗಡೆ. ಬೆಲೆ ಎಷ್ಟು ಗೊತ್ತಾ..?
-
2026ರ ವೋಟರ್ ಲಿಸ್ಟ್ ಚೆಕ್ ಮಾಡಿ: ಹೊಸದಾಗಿ ವೋಟರ್ ಐಡಿ ಮಾಡಿಸಲು ಇಲ್ಲಿದೆ ಸುಲಭ ವಿಧಾನ.
Topics
Latest Posts
- ಈ ವರ್ಷ ಪಿಯುಸಿ ಮುಗಿಸಿ ಡಿಗ್ರಿ ಸೇರೋ ಮುನ್ನ, ಪ್ಯಾನ್ ಕಾರ್ಡ್ ಸೇರಿ ಈ 4 ಸರ್ಕಾರಿ ದಾಖಲೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ!

- 2nd PUC Result 2026: ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟ; ರಿಸಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಮತ್ತು ಹೊಸ ವಿಧಾನ ಇಲ್ಲಿದೆ.

- NPS Vatsalya: ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರದಿಂದ ಹೊಸ ಪಿಂಚಣಿ ಯೋಜನೆ; ಪ್ರತಿ ತಿಂಗಳು ₹2,500 ಇಟ್ಟರೆ 1 ಕೋಟಿ ಸಿಗುತ್ತಾ?

- ಬರೋಬ್ಬರಿ 7000mAh ಬ್ಯಾಟರಿಯ ಹೊಸ Realme Narzo 100 Lite 5G ಏಪ್ರಿಲ್ 14ಕ್ಕೆ ಬಿಡುಗಡೆ. ಬೆಲೆ ಎಷ್ಟು ಗೊತ್ತಾ..?

- 2026ರ ವೋಟರ್ ಲಿಸ್ಟ್ ಚೆಕ್ ಮಾಡಿ: ಹೊಸದಾಗಿ ವೋಟರ್ ಐಡಿ ಮಾಡಿಸಲು ಇಲ್ಲಿದೆ ಸುಲಭ ವಿಧಾನ.



