Category: ಮುಖ್ಯ ಮಾಹಿತಿ
-
ಭೂಮಾಪಕರಿಗೆ ಗುಡ್ ನ್ಯೂಸ್ : ಸಂಬಳ ಹೆಚ್ಚಿಸಲು ಕರ್ನಾಟಕ ಹೈಕೋರ್ಟ್ ಆದೇಶ!

ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪರವಾನಗಿ(licence) ಹೊಂದಿರುವ 1,131 ಭೂ ಮಾಪಕರಿಗೆ ಹೆಚ್ಚುವರಿ ಸಂಭಾವನೆ(Karnataka High Court Order On Land Surveyors Payment hike): ಪಾವತಿ ಮಾಡುವ ಪ್ರಕ್ರಿಯೆ ತಡವಾದಲ್ಲಿ ಶೇ.1 ರಷ್ಟು ಬಡ್ಡಿ ಪಾವತಿಸಬೇಕು. 2008 ರಿಂದ 2013ರ ಅವಧಿಯಲ್ಲಿ ರಾಜ್ಯ ಸರ್ಕಾರದ(karnataka governament) ಆದೇಶದಂತೆ ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚವರಿ ಸೇವೆ ಸಲ್ಲಿಸಿರುತ್ತಾರೆ. ತತ್ಕಾಲ್ನಲ್ಲಿ ಸೇವೆ ಪಡೆದು ಕೊಂಡ ಫಲಾನುಭವಿಗಳಿಂದ ಸಂಗ್ರಹಿಸಿರುವ ಮೊತ್ತವನ್ನು ಪರವಾನಿಗೆ (License)ಪಡೆದ ಭೂ ಮಾಪಕರಿಗೆ ಪಾವತಿ ಮಾಡದಿರುವುದರ ಜೊತಗೆ ಈ
Categories: ಮುಖ್ಯ ಮಾಹಿತಿ -
Free Coaching: ಕೆಎಎಸ್ ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

ಆರ್.ಎಲ್. ಜಾಲಪ್ಪ ಅಕಾಡೆಮಿ(RL Jalappa Academy): ಹಿಂದುಳಿದ ವರ್ಗಗಳ ಯುವಕರಿಗೆ ಉಚಿತ ತರಬೇತಿ ಬೆಂಗಳೂರು: ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿ ಇರುವ ಆರ್.ಎಲ್. ಜಾಲಪ್ಪ ಅಕಾಡೆಮಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಕೆಎಎಸ್(KAS), ಎಫ್ಡಿಎ(FDA) ಮತ್ತು ಎಸ್ಡಿಎ(SDA) ಪರೀಕ್ಷೆಗಳ ಜೊತೆಗೆ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್(Sub inspector) ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
Gruha Jyoti : ಕರೆಂಟ್ ಬಿಲ್ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ!

ಗೃಹಜ್ಯೋತಿ ಸ್ಕೀಮ್ ನಲ್ಲಿ (Gruhajyothi scheme) ಕರೆಂಟ್ ಬಿಲ್ (current bill) ನಿಂದ ಆಧಾರ ಕಾರ್ಡ್ (Adhar card link) ಲಿಂಕ್ ಮಾಡುವ ವಿಧಾನ : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ (Congress government five guarantee schemes) ಒಂದಾದ ಗೃಹಜ್ಯೋತಿ ಯೋಜನೆಯ ಲಾಭವನ್ನು ಈಗಾಗಲೇ ಸಾಕಷ್ಟು ಜನರು ಪಡೆದುಕೊಂಡಿದ್ದಾರೆ. ಹಾಗೆ ಗೃಹಜ್ಯೋತಿ ಯೋಜನೆಯಿಂದ ಬಹಳಷ್ಟು ಬಡ ಕುಟುಂಬಗಳಿಗೆ ಒಳ್ಳೆಯದಾಗಿದ್ದು, ಅವರಿಗೆ ಆರ್ಥಿಕವಾಗಿ ನೆರವಾಗಲು ಈ ಯೋಜನೆ ಸಹಾಯವಾಗಿದೆ. ಯಾವ ಕುಟುಂಬಗಳು 200 ಯೂನಿಟ್ ಗಳಿಗಿಂತ
Categories: ಮುಖ್ಯ ಮಾಹಿತಿ -
7th pay commission: ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸ್ಯಾಲರಿ ಹೈಕ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕೇಂದ್ರ ಸರ್ಕಾರಿ ನೌಕರರಿಗೆ ಸಂತೋಷದ ಸುದ್ದಿ(Good news for central government employees)! 7ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ, ಜುಲೈ 2024 ರಿಂದ ತುಟ್ಟಿ ಭತ್ಯೆಯನ್ನು ಮೂಲ ವೇತನಕ್ಕೆ ವಿಲೀನಗೊಳಿಸಲಾಗುವುದು.ಫಲಿತಾಂಶವಾಗಿ, ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗಮನಾರ್ಹ ಸಂಬಳ ಹೆಚ್ಚಳ(salary hike) ಸಿಗಲಿದೆ. ಬನ್ನಿ ಇದರ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಡಿಎ 50% ಕ್ಕೆ ಏರಿಕೆ ಮತ್ತು ಮೂಲ ವೇತನದಲ್ಲಿ ವಿಲೀನಗೊಳ್ಳುವ ಸಾಧ್ಯತೆ! 50 ಲಕ್ಷಕ್ಕೂ
Categories: ಮುಖ್ಯ ಮಾಹಿತಿ -
LPG Cylinder : ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ.. ಇಂದಿನ ಬೆಲೆ ಎಷ್ಟು ಗೊತ್ತಾ !

ಗುಡ್ ನ್ಯೂಸ್(Good news)! ವಾಣಿಜ್ಯ ಸಿಲಿಂಡರ್(commercial cylinder) ಮತ್ತು ವಿಮಾನ ಇಂಧನ ಬೆಲೆಗಳಲ್ಲಿ ಭಾರಿ ಇಳಿಕೆ! ಗ್ಯಾಸ್ ಸಿಲಿಂಡರ್ ದರ ₹69.50 ಕಡಿತ(Gas cylinder price reduced by ₹69.50)! ಹೌದು, ನೀವು ಓದಿದ್ದು ನಿಜ! ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ(LPG) ಸಿಲಿಂಡರ್ ದರ ₹69.50 ಕಡಿತಗೊಂಡಿದೆ. ಈಗ ಒಂದು ಸಿಲಿಂಡರ್ಗೆ ₹1,676 ನೀಡಲಾಗಿದೆ. ಜೊತೆಗೆ ವಿಮಾನ ಇಂಧನ(Aviation fuel) ಬೆಲೆಯು ಗಣನೀಯವಾಗಿ ಕುಸಿದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಮುಖ್ಯ ಮಾಹಿತಿ -
Vande Bharat: ರಾಜ್ಯದ ಹೊಸ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಮೀಕ್ಷೆ!

ಕರ್ನಾಟಕದ (karnataka) ಹೊಸ ಮಾರ್ಗದಲ್ಲಿ ಒಂದೇ ಭಾರತ್ ರೈಲು ಸಂಚಾರ ಆರಂಭವಾಗಲಿವೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Vandhe Bharath express train) ಸಂಚಾರ ಈಗಾಗಲೇ ಉತ್ತಮ ಸೇವೆಗಳನ್ನು ನೀಡುತ್ತಿದೆ. ಈ ರೈಲುಗಳು ಸೂಪರ್ಫಾಸ್ಟ್ ಎಕ್ಸ್ಪ್ರೆಸ್ (super fast express) ಸೇವೆಯನ್ನು ನೀಡುತ್ತವೆ. ಇದನ್ನು ನಿರ್ವಹಿಸುವುದು ಭಾರತೀಯ ರೈಲ್ವೇಗಳು(Indian railways). ಇದು ಕಾಯ್ದಿರಿಸಿದ, ಹವಾನಿಯಂತ್ರಿತ ಚೇರ್ ಕಾರ್ ಸೇವೆಯಾಗಿದ್ದು, 800 km (500 mi) ಗಿಂತ ಕಡಿಮೆ ಅಂತರದಲ್ಲಿರುವ ಅಥವಾ ಅಸ್ತಿತ್ವದಲ್ಲಿರುವ ಸೇವೆಗಳೊಂದಿಗೆ ಪ್ರಯಾಣಿಸಲು ಹತ್ತು ಗಂಟೆಗಳಿಗಿಂತ
Categories: ಮುಖ್ಯ ಮಾಹಿತಿ -
BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ʻಉಚಿತ ವಿದ್ಯುತ್ʼ : ರಾಜ್ಯ ಸರ್ಕಾರ ಅಧಿಕೃತ ಆದೇಶ!

ಕೇವಲ ಮನೆಗಳಿಗೆ ಉಚಿತವಾಗಿದ್ದ ವಿದ್ಯುತ್, ಇದೀಗ ರಾಜ್ಯದ ಸರ್ಕಾರಿ ಶಾಲೆಗಳಿಗೂ (government school) ಉಚಿತವಾಗಿ ಸಿಗಲಿದೆ. ಕಾಂಗ್ರೆಸ್ ಸರ್ಕಾರದ (Congress government) ಐದು ಗ್ಯಾರಂಟಿ ಯೋಜನೆಗಲ್ಲಿ (five guarantee scheme) ಒಂದಾದ ಗೃಹಜ್ಯೋತಿ (gruha jyothi) ಯೋಜನೆ ಅಡಿಯಲ್ಲಿ ಮನೆಗಳಿಗೆ ಉಚಿತ ವಿದ್ಯುತ್(free current) ಸರಬರಾಜು ಮಾಡಲಾಗುತ್ತಿದೆ. ಇದರಿಂದ ಹಲವಾರು ಮನೆಗಳಿಗೆ ಉಪಯೋಗವಾಗಿದೆ. ಸರಕಾರ ಇದೀಗ ಹೊಸ ಆದೇಶವೊಂದನ್ನು ಹೊರಡಿಸಿದೆ, ಇದರ ಅಡಿಯಲ್ಲಿ ಕೇವಲ ಮನೆಗಳಿಗೆ ಸೀಮಿತವಾಗಿದ್ದ ಉಚಿತ ವಿದ್ಯುತ್ (Free electric) ಸರಬರಾಜು ಇದೀಗ ಸರಕಾರಿ ಶಾಲೆಗಳಿಗೂ
Categories: ಮುಖ್ಯ ಮಾಹಿತಿ -
Home Loans – ವಿವಿಧ ಬ್ಯಾಂಕುಗಳಲ್ಲಿ ಗೃಹ ಸಾಲ ಯೋಜನೆ ಮತ್ತು ಬಡ್ಡಿ ದರಗಳ ವಿವರ ಇಲ್ಲಿದೆ

ಎಲ್ಲರಿಗೂ ಅವರದೇ ಅದ ಒಂದು ಕನಸು ಆಸೆ ಅಂತಾ ಇದ್ದೆ ಇರುತ್ತದೆ ಅಲ್ಲವೇ. ಅದರ ಜೊತೆಗೇ ಚಿಕ್ಕದೋ ದೊಡ್ಡದೋ ಜೀವನಕ್ಕೆ ಒಂದು ತಮ್ಮದೇ ಆದ ಸ್ವಂತ ಮನೆ(Own House) ಕಟ್ಟಿಕೊಂಡು ಇರುವುದು ಎಲ್ಲರ ಕನಸು ಆಗಿರುತ್ತದೆ. ಆ ಕನಸನ್ನು ನನಸು ಮಾಡುವುದೆ ಒಂದು ಗುರಿ ಹೊಂದಿರುತ್ತಾರೆ. ಈ ಸ್ವಂತ ಮನೆ ಕಟ್ಟಬೇಕೆಂದರೆ ಹಣ ಸಾಮಾನ್ಯವಾಗಿ ಹೆಚ್ಚಿನ ಮೊತ್ತದಲ್ಲಿನೆ ಅವಶ್ಯಕ ಆಗಿರುತ್ತದೆ. ಆದರೆ ಇದೀಗ ನಮ್ಮ ಸ್ವಂತ ಜಾಗದಲ್ಲಿ ಸ್ವಂತ ಮನೆ ಕಟ್ಟಬೇಕೆಂದರೆ ಬಹಳ ದುಬಾರಿ ಖರ್ಚಾಗುತ್ತದೆ. ಆದರೆ
Categories: ಮುಖ್ಯ ಮಾಹಿತಿ
Hot this week
-
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ 2026: ಅರ್ಜಿ ಸಲ್ಲಿಕೆ ಶುರು, ಬೆಳೆಗಳ ಪಟ್ಟಿ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ
-
Govt Employees Transfer 2026: ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಕರ್ನಾಟಕದ 30 ಅಧಿಕೃತ ಖಾಸಗಿ ವಿಶ್ವವಿದ್ಯಾಲಯಗಳ ಪಟ್ಟಿ: ಅಡ್ಮಿಷನ್ಗೂ ಮುನ್ನ ಈ ಲಿಸ್ಟ್ ಚೆಕ್ ಮಾಡಿ
-
CBSE Result 2026: ಇಂದು ಸಿಬಿಎಸ್ಇ 10ನೇ ಮತ್ತು 12ನೇ ತರಗತಿ ರಿಸಲ್ಟ್ ಪ್ರಕಟ? ಇಲ್ಲಿದೆ ಡೈರೆಕ್ಟ್ ಲಿಂಕ್!
-
Gold Rate Today: ಬೆಂಗಳೂರಲ್ಲಿ ಸತತ 2ನೇ ದಿನ ಚಿನ್ನದ ಬೆಲೆ ಇಳಿಕೆ, ಅಕ್ಷಯ ತೃತೀಯ ಹಬ್ಬಕ್ಕೆ ಬಂಪರ್ ಗಿಫ್ಟ್.!
Topics
Latest Posts
- ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ 2026: ಅರ್ಜಿ ಸಲ್ಲಿಕೆ ಶುರು, ಬೆಳೆಗಳ ಪಟ್ಟಿ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ

- Govt Employees Transfer 2026: ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

- ಕರ್ನಾಟಕದ 30 ಅಧಿಕೃತ ಖಾಸಗಿ ವಿಶ್ವವಿದ್ಯಾಲಯಗಳ ಪಟ್ಟಿ: ಅಡ್ಮಿಷನ್ಗೂ ಮುನ್ನ ಈ ಲಿಸ್ಟ್ ಚೆಕ್ ಮಾಡಿ

- CBSE Result 2026: ಇಂದು ಸಿಬಿಎಸ್ಇ 10ನೇ ಮತ್ತು 12ನೇ ತರಗತಿ ರಿಸಲ್ಟ್ ಪ್ರಕಟ? ಇಲ್ಲಿದೆ ಡೈರೆಕ್ಟ್ ಲಿಂಕ್!

- Gold Rate Today: ಬೆಂಗಳೂರಲ್ಲಿ ಸತತ 2ನೇ ದಿನ ಚಿನ್ನದ ಬೆಲೆ ಇಳಿಕೆ, ಅಕ್ಷಯ ತೃತೀಯ ಹಬ್ಬಕ್ಕೆ ಬಂಪರ್ ಗಿಫ್ಟ್.!



