Category: ಮುಖ್ಯ ಮಾಹಿತಿ

  • LPG Price Cut: ಎಲ್‌ಪಿಜಿ ಸಿಲಿಂಡರ್ ದರ 72 ರೂಪಾಯಿ ಇಳಿಕೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

    lpg price cut 2

    ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿವೆ. ಜೂನ್ ಒಂದರಿಂದ ದೆಹಲಿಯಿಂದ ಚೆನ್ನೈವರೆಗೆ ಹೊಸ ದರಗಳನ್ನು ಜಾರಿಗೆ ತರಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್‌ಪಿಜಿ ದರ ಇಳಿಕೆ: ಇಂದು ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ನಡೆಯುತ್ತಿದ್ದು,

    Read more..


  • ಅನ್ನ ಭಾಗ್ಯ ಯೋಜನೆಯ ಮೇತಿಂಗಳ ಅಕ್ಕಿ ಹಣ ಜಮಾ ಆಗಿದೆಯಾ? ಚೆಕ್ ಮಾಡಲು ಇಲ್ಲಿದೆ ಡೈರೆಕ್ಟ್ ಲಿಂಕ್

    annabhagya hana status

    ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ನಾಗರಿಕರಿಗೆ ಉಚಿತ ಅಕ್ಕಿ ಮತ್ತು ಇನ್ನಿತರೇ ಸೌಲಭ್ಯಗಳನ್ನು ಪಡೆಯಲು ಕೇಂದ್ರ ಸರ್ಕಾರದಿಂದ ಬಿಪಿಎಲ್ ಕಾರ್ಡ್ & ತೀರಾ ಬಡತನದಲ್ಲಿರುವವರಿಗೆ ಅಂಥೋದಯ ಕಾರ್ಡ್ ವಿತರಣೆ ಮಾಡಲಾಯಿತು, ಮತ್ತು ಮಧ್ಯಮ ವರ್ಗದವರಿಗೂ ಸಹಿತ ಸರ್ಕಾರಿ ಸೌಲಭ್ಯಗಳು ಸಿಗಲಿ ಎನ್ನುವ ಉದ್ದೇಶದಿಂದ ಎಪಿಎಲ್ ಕಾರ್ಡ್ಗಳನ್ನು ಪೂರೈಕೆ ಮಾಡಲಾಗಿದೆ. ಮತ್ತು ಕೇಂದ್ರ ಸರ್ಕಾರವು 2025 ರ ವರೆಗೂ ಬಿಪಿಎಲ್ ಕಾರ್ಡ್ ಮತ್ತು ಅಂಥೋದಯ ಕಾರ್ಡ್ ಇರುವವರಿಗೆ ಉಚಿತ ಅಕ್ಕಿ ಸಿಗಲಿದೆ ಎಂದು ಘೋಷಣೆ ಮಾಡಿದೆ. ಇದರ

    Read more..


  • Bigg News: ಬ್ರಿಟನ್ ನಿಂದ ಭಾರತಕ್ಕೆ ಬಂತು ಬರೋಬ್ಬರಿ 100 ಟನ್ ಚಿನ್ನ..! 

    100 tan gold to india scaled

    ಭಾರತದ ಸೆಂಟ್ರಲ್ ಬ್ಯಾಂಕ್ ಸುಮಾರು 100 ಟನ್ ಅಥವಾ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ(Gold)ವನ್ನು ಯುನೈಟೆಡ್ ಕಿಂಗ್‌ಡಮ್‌(UK)ನಿಂದ ಮರಳಿ ಭಾರತದಲ್ಲಿನ ತನ್ನ ಕಮಾನುಗಳಿಗೆ ಸ್ಥಳಾಂತರಿಸಿದೆ ಮತ್ತು ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನದನ್ನು ಸ್ಥಳಾಂತರಿಸಲು ಉದ್ದೇಶಿಸಿದೆ ಎಂದು TOI ವರದಿಯ ಮೂಲಕ ಶುಕ್ರವಾರ ಹೇಳಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತಕ್ಕೆ

    Read more..


  • Post Office: ಬರೋಬ್ಬರಿ 10 ಲಕ್ಷ ರೂಪಾಯಿ ಆಕ್ಸಿಡೆಂಟ್ ಕವರೇಜ್ ಕೊಡುವ ಅಂಚೆ ಸ್ಕೀಮ್.

    post office insurance scheme

    ವಿಮೆ ಯೋಜನೆಗಳನ್ನು (Insurence Scheme) ಪೋಸ್ಟ್ ಆಫೀಸ್ ಗಳಲ್ಲೂ (post office) ನೋಡಬಹುದು. ಅಪಘಾತ, ಅನಾರೋಗ್ಯದ ಸಮಯದಲ್ಲಿ ಉಪಯೋಗವಾಗಲಿದೆ ಈ ವಿಮೆ. ಇಂದು ಮಾನವನು ತನ್ನ ಅನಿವಾರ್ಯತೆಗಳಿಗೆ ಹೊಸ ಹೊಸ ಆವಿಷ್ಕಾರಗಳನ್ನು ಸೃಷ್ಟಿಸಿದ್ದಾನೆ. ಎಲ್ಲವುದಕ್ಕಿಂತ ಹೆಚ್ಚಾಗಿ ವಿಭಿನ್ನ ರೀತಿಯ ವಾಹನಗಳು ಇಂದು ಮಾರುಕಟ್ಟೆಗೆ ಲಗ್ಗೆ ಇಡುತ್ತೇವೆ. ಕೇವಲ ಇಂಧನ ಚಾಲಿತ ವಾಹನಗಳಲ್ಲದೆ ಎಲೆಕ್ಟ್ರಿಕ್ ವಾಹನಗಳನ್ನು (electric vehicles) ಕೂಡ ನಾವು ಇಂದು ನೋಡಬಹುದು. ಹೀಗಿರುವಾಗ ನಮಗೆ ಯಾವಾಗ ಏನಾಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಯಾವ ಸಂದರ್ಭದಲ್ಲಿ ಬೇಕಾದರೂ

    Read more..


  • ಗಗನಕ್ಕೇರಿದ ತರಕಾರಿ ರೇಟ್ ! ಎಲ್ಲಾ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ!

    vegetables price hike

    ಕಳೆದ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ತರಕಾರಿಗಳ ಬೆಲೆಗಳು ಏರಿಕೆಯಾಗಿದ್ದು, ಪೂರೈಕೆ ಕೊರತೆ ಮತ್ತು ತರಕಾರಿಗಳ ಗುಣಮಟ್ಟದಲ್ಲಿನ ತ್ವರಿತ ಕ್ಷೀಣತೆ ಇದಕ್ಕೆಲ್ಲ ಕಾರಣ ಎಂದು ಹೇಳಬಹುದು. ಸಗಟು ಮಾರುಕಟ್ಟೆಗಳಲ್ಲಿ ಬೆಲೆಗಳು ಸ್ವಲ್ಪ ಏರಿಕೆ ಕಂಡಿದ್ದರೆ, ಚಿಲ್ಲರೆ ಅಂಗಡಿಗಳಲ್ಲಿ ಬೆಲೆಗಳು ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಯಾವಾಗಲೂ ತರಕಾರಿಯ ಬೆಲೆಯಲ್ಲಿ 10 ರಿಂದ 20 % ಏರಿಕೆಯಾಗುತ್ತಿದ್ದರೆ ಇದೇ ಮೊದಲ ಬಾರಿಗೆ ಶೇಕಡ 100 ರಿಂದ 200 ರಷ್ಟು ತರಕಾರಿ ಬೆಲೆ ಏರಿಕೆ(vegetables price hike)ಯಾಗಿದೆ. ಇದರ ಕುರಿತಾದ ಸಂಪೂರ್ಣ

    Read more..


  • FD interest rates -ನಿಮ್ಮ ಎಫ್.ಡಿ ಹಣಕ್ಕೆ, ಹೆಚ್ಚು ಬಡ್ಡಿ ಕೊಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ

    high interest giving banks list for FD

    ಇದೀಗ ಗ್ರಾಹಕರಿಗೆ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. 2024 ರಲ್ಲಿ ಹಲವಾರು ಯೋಜನೆಗಳು ಮತ್ತು ಹೊಸ ಬದಲಾವಣೆಗಳು ಆಗುತ್ತಿವೆ. ಹಾಗೆಯೇ ಹೊಸ ವರ್ಷಕ್ಕೆ ( New Year ) ಎಲ್ಲ ಆನ್ಲೈನ್ ವಹಿವಾಟುಗಳಲ್ಲಿ ( Online Service ) ವಿಶೇಷ ಆಫರ್ ಗಳು ದೊರೆಯುತ್ತಿವೆ. ಹಾಗೆಯೇ ಇದೀಗ ಬ್ಯಾಂಕ್ ( Bank ) ಗಳಲ್ಲಿಯೂ ಕೂಡ ಹೊಸ ರೂಲ್ಸ್ ಮತ್ತು ಅನೇಕ ಹಣ ಉಳಿತಾಯದ ಸ್ಥಿರ ಠೇವಣಿಗಳನ್ನು ನೀಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ

    Read more..


  • PAN and Aadhar ಲಿಂಕ್ ಮಾಡಲು ಮೇ 31 ಕೊನೆಯ ದಿನ, 11 ಕೋಟಿ ಪಾನ್ ರದ್ದು!

    Aadhaar pan link

    ಪ್ಯಾನ್-ಆಧಾರ್ ಲಿಂಕ್ ಕೊನೆಯ ದಿನಾಂಕ: ಹೆಚ್ಚಿನ ದರಗಳಲ್ಲಿ ತೆರಿಗೆ ಕಡಿತವನ್ನು(Tax Deduction) ತಪ್ಪಿಸಲು ಮೇ 31 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ನೊಂದಿಗೆ ಲಿಂಕ್(PAN – Aadhaar link) ಮಾಡುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆ ಪಾವತಿದಾರರಿಗೆ ಸಲಹೆ ನೀಡಿದೆ. ಇನ್ನೇನು ಕೇವಲ ಎರಡು ದಿನಗಳಷ್ಟೇ ಬಾಕಿ ಇರುವ  ಅವಧಿಯಲ್ಲಿ ಆಧಾರ್ ಲಿಂಕ್ ಮಾಡದೆ ಇರುವ 11 ಕೋಟಿ ಪ್ಯಾನ್‌ ಕಾರ್ಡ್‌ಗಳ ಸೇವೆ ನಿಷ್ಕ್ರಿಯವಾಗಲಿವೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ

    Read more..


  • ರೈತರಿಗೆ ಪ್ರತಿ ತಿಂಗಳು 3000/- ರೂ. ಪಿಂಚಣಿ ಸೌಲಭ್ಯ! ಕೇಂದ್ರದ ಹೊಸ ಯೋಜನೆ! ಅಪ್ಲೈ ಮಾಡಿ

    mandan

    ಬಡ ರೈತರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಮಂದನ್ ಯೋಜನೆ ಆರಂಭಿಸಿದೆ. ರೈತರ ಭವಿಷ್ಯವನ್ನು ಕಾಪಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆ ಆರಂಭಿಸಿದೆ. ಈ ಯೋಜನೆಯಡಿ ಬಡ ರೈತರಿಗೆ 60 ವರ್ಷದ ನಂತರ ಪ್ರತಿ ತಿಂಗಳು ಮೂರು ಸಾವಿರ ರೂಪಾಯಿ ಪಿಂಚಣಿ ನೀಡಲಾಗುತ್ತದೆ. 18 ರಿಂದ 40 ವರ್ಷದೊಳಗಿನ ರೈತರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನೀವು ಯೋಜನೆಗೆ ಅರ್ಜಿ ಸಲ್ಲಿಸುವ ವಯಸ್ಸಿನ ಆಧಾರದ ಮೇಲೆ ಹೂಡಿಕೆಯ ಮೊತ್ತವನ್ನು ನಿರ್ಧರಿಸಲಾಗುತ್ತದೆ. ಈ ಕುರಿತು

    Read more..