Category: ಮುಖ್ಯ ಮಾಹಿತಿ
-
LPG Price Cut: ಎಲ್ಪಿಜಿ ಸಿಲಿಂಡರ್ ದರ 72 ರೂಪಾಯಿ ಇಳಿಕೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಕಡಿತಗೊಳಿಸಿವೆ. ಜೂನ್ ಒಂದರಿಂದ ದೆಹಲಿಯಿಂದ ಚೆನ್ನೈವರೆಗೆ ಹೊಸ ದರಗಳನ್ನು ಜಾರಿಗೆ ತರಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಪಿಜಿ ದರ ಇಳಿಕೆ: ಇಂದು ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ನಡೆಯುತ್ತಿದ್ದು,
Categories: ಮುಖ್ಯ ಮಾಹಿತಿ -
ಅನ್ನ ಭಾಗ್ಯ ಯೋಜನೆಯ ಮೇತಿಂಗಳ ಅಕ್ಕಿ ಹಣ ಜಮಾ ಆಗಿದೆಯಾ? ಚೆಕ್ ಮಾಡಲು ಇಲ್ಲಿದೆ ಡೈರೆಕ್ಟ್ ಲಿಂಕ್

ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ನಾಗರಿಕರಿಗೆ ಉಚಿತ ಅಕ್ಕಿ ಮತ್ತು ಇನ್ನಿತರೇ ಸೌಲಭ್ಯಗಳನ್ನು ಪಡೆಯಲು ಕೇಂದ್ರ ಸರ್ಕಾರದಿಂದ ಬಿಪಿಎಲ್ ಕಾರ್ಡ್ & ತೀರಾ ಬಡತನದಲ್ಲಿರುವವರಿಗೆ ಅಂಥೋದಯ ಕಾರ್ಡ್ ವಿತರಣೆ ಮಾಡಲಾಯಿತು, ಮತ್ತು ಮಧ್ಯಮ ವರ್ಗದವರಿಗೂ ಸಹಿತ ಸರ್ಕಾರಿ ಸೌಲಭ್ಯಗಳು ಸಿಗಲಿ ಎನ್ನುವ ಉದ್ದೇಶದಿಂದ ಎಪಿಎಲ್ ಕಾರ್ಡ್ಗಳನ್ನು ಪೂರೈಕೆ ಮಾಡಲಾಗಿದೆ. ಮತ್ತು ಕೇಂದ್ರ ಸರ್ಕಾರವು 2025 ರ ವರೆಗೂ ಬಿಪಿಎಲ್ ಕಾರ್ಡ್ ಮತ್ತು ಅಂಥೋದಯ ಕಾರ್ಡ್ ಇರುವವರಿಗೆ ಉಚಿತ ಅಕ್ಕಿ ಸಿಗಲಿದೆ ಎಂದು ಘೋಷಣೆ ಮಾಡಿದೆ. ಇದರ
Categories: ಮುಖ್ಯ ಮಾಹಿತಿ -
Bigg News: ಬ್ರಿಟನ್ ನಿಂದ ಭಾರತಕ್ಕೆ ಬಂತು ಬರೋಬ್ಬರಿ 100 ಟನ್ ಚಿನ್ನ..!

ಭಾರತದ ಸೆಂಟ್ರಲ್ ಬ್ಯಾಂಕ್ ಸುಮಾರು 100 ಟನ್ ಅಥವಾ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ(Gold)ವನ್ನು ಯುನೈಟೆಡ್ ಕಿಂಗ್ಡಮ್(UK)ನಿಂದ ಮರಳಿ ಭಾರತದಲ್ಲಿನ ತನ್ನ ಕಮಾನುಗಳಿಗೆ ಸ್ಥಳಾಂತರಿಸಿದೆ ಮತ್ತು ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನದನ್ನು ಸ್ಥಳಾಂತರಿಸಲು ಉದ್ದೇಶಿಸಿದೆ ಎಂದು TOI ವರದಿಯ ಮೂಲಕ ಶುಕ್ರವಾರ ಹೇಳಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತಕ್ಕೆ
Categories: ಮುಖ್ಯ ಮಾಹಿತಿ -
Post Office: ಬರೋಬ್ಬರಿ 10 ಲಕ್ಷ ರೂಪಾಯಿ ಆಕ್ಸಿಡೆಂಟ್ ಕವರೇಜ್ ಕೊಡುವ ಅಂಚೆ ಸ್ಕೀಮ್.

ವಿಮೆ ಯೋಜನೆಗಳನ್ನು (Insurence Scheme) ಪೋಸ್ಟ್ ಆಫೀಸ್ ಗಳಲ್ಲೂ (post office) ನೋಡಬಹುದು. ಅಪಘಾತ, ಅನಾರೋಗ್ಯದ ಸಮಯದಲ್ಲಿ ಉಪಯೋಗವಾಗಲಿದೆ ಈ ವಿಮೆ. ಇಂದು ಮಾನವನು ತನ್ನ ಅನಿವಾರ್ಯತೆಗಳಿಗೆ ಹೊಸ ಹೊಸ ಆವಿಷ್ಕಾರಗಳನ್ನು ಸೃಷ್ಟಿಸಿದ್ದಾನೆ. ಎಲ್ಲವುದಕ್ಕಿಂತ ಹೆಚ್ಚಾಗಿ ವಿಭಿನ್ನ ರೀತಿಯ ವಾಹನಗಳು ಇಂದು ಮಾರುಕಟ್ಟೆಗೆ ಲಗ್ಗೆ ಇಡುತ್ತೇವೆ. ಕೇವಲ ಇಂಧನ ಚಾಲಿತ ವಾಹನಗಳಲ್ಲದೆ ಎಲೆಕ್ಟ್ರಿಕ್ ವಾಹನಗಳನ್ನು (electric vehicles) ಕೂಡ ನಾವು ಇಂದು ನೋಡಬಹುದು. ಹೀಗಿರುವಾಗ ನಮಗೆ ಯಾವಾಗ ಏನಾಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಯಾವ ಸಂದರ್ಭದಲ್ಲಿ ಬೇಕಾದರೂ
Categories: ಮುಖ್ಯ ಮಾಹಿತಿ -
ಗಗನಕ್ಕೇರಿದ ತರಕಾರಿ ರೇಟ್ ! ಎಲ್ಲಾ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ!

ಕಳೆದ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ತರಕಾರಿಗಳ ಬೆಲೆಗಳು ಏರಿಕೆಯಾಗಿದ್ದು, ಪೂರೈಕೆ ಕೊರತೆ ಮತ್ತು ತರಕಾರಿಗಳ ಗುಣಮಟ್ಟದಲ್ಲಿನ ತ್ವರಿತ ಕ್ಷೀಣತೆ ಇದಕ್ಕೆಲ್ಲ ಕಾರಣ ಎಂದು ಹೇಳಬಹುದು. ಸಗಟು ಮಾರುಕಟ್ಟೆಗಳಲ್ಲಿ ಬೆಲೆಗಳು ಸ್ವಲ್ಪ ಏರಿಕೆ ಕಂಡಿದ್ದರೆ, ಚಿಲ್ಲರೆ ಅಂಗಡಿಗಳಲ್ಲಿ ಬೆಲೆಗಳು ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಯಾವಾಗಲೂ ತರಕಾರಿಯ ಬೆಲೆಯಲ್ಲಿ 10 ರಿಂದ 20 % ಏರಿಕೆಯಾಗುತ್ತಿದ್ದರೆ ಇದೇ ಮೊದಲ ಬಾರಿಗೆ ಶೇಕಡ 100 ರಿಂದ 200 ರಷ್ಟು ತರಕಾರಿ ಬೆಲೆ ಏರಿಕೆ(vegetables price hike)ಯಾಗಿದೆ. ಇದರ ಕುರಿತಾದ ಸಂಪೂರ್ಣ
Categories: ಮುಖ್ಯ ಮಾಹಿತಿ -
ಉಚಿತ ₹8,500 ರೂಪಾಯಿ ಪಡೆಯಲು ಪೋಸ್ಟ್ ಆಫೀಸ್ ಮುಂದೆ ಮುಗಿಬಿದ್ದ ಮಹಿಳೆಯ!

ರಾಜ್ಯದಲ್ಲಿ ರಾಹುಲ್ ಗಾಂಧಿಯ ಕಟಾಕಟ್ ಕಟಾಕಟ್ ಘೋಷಣೆ ಬಾರಿ ಸೂಪರ್ ಡೂಪರ್ ಹಿಟ್ ಆಗಿದ್ದು ಬೆಂಗಳೂರಿನಲ್ಲಿ ಮಹಿಳೆಯರು ಪೋಸ್ಟ್ ಆಫೀಸ್ ಖಾತೆ ತೆರೆಯಲು ಮುಗಿಬಿದ್ದಿದ್ದಾರೆ, ಹೌದು, ರಾಹುಲ್ ಗಾಂಧಿಯವರು ಇತ್ತೀಚಿಗೆ ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಆಗಸ್ಟ್ ತಿಂಗಳಿಂದ ಮಹಿಳೆಯರ ಖಾತೆಗೆ 8500/- ರೂಪಾಯಿ ಜಮಾ ಮಾಡಲಾಗುವುದು ಎಂದು ಹೇಳಿದ್ದರು. ಹಾಗಾಗಿ ಹಣ ಪಡೆಯಲು ಮಹಿಳೆಯರು ಪೋಸ್ಟ್ ಆಫೀಸ್ ಮುಂದೆ ಕ್ಯೂ ನಿಂತಿದ್ದಾರೆ, ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
-
PAN and Aadhar ಲಿಂಕ್ ಮಾಡಲು ಮೇ 31 ಕೊನೆಯ ದಿನ, 11 ಕೋಟಿ ಪಾನ್ ರದ್ದು!

ಪ್ಯಾನ್-ಆಧಾರ್ ಲಿಂಕ್ ಕೊನೆಯ ದಿನಾಂಕ: ಹೆಚ್ಚಿನ ದರಗಳಲ್ಲಿ ತೆರಿಗೆ ಕಡಿತವನ್ನು(Tax Deduction) ತಪ್ಪಿಸಲು ಮೇ 31 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್(PAN – Aadhaar link) ಮಾಡುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆ ಪಾವತಿದಾರರಿಗೆ ಸಲಹೆ ನೀಡಿದೆ. ಇನ್ನೇನು ಕೇವಲ ಎರಡು ದಿನಗಳಷ್ಟೇ ಬಾಕಿ ಇರುವ ಅವಧಿಯಲ್ಲಿ ಆಧಾರ್ ಲಿಂಕ್ ಮಾಡದೆ ಇರುವ 11 ಕೋಟಿ ಪ್ಯಾನ್ ಕಾರ್ಡ್ಗಳ ಸೇವೆ ನಿಷ್ಕ್ರಿಯವಾಗಲಿವೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ
Categories: ಮುಖ್ಯ ಮಾಹಿತಿ -
ರೈತರಿಗೆ ಪ್ರತಿ ತಿಂಗಳು 3000/- ರೂ. ಪಿಂಚಣಿ ಸೌಲಭ್ಯ! ಕೇಂದ್ರದ ಹೊಸ ಯೋಜನೆ! ಅಪ್ಲೈ ಮಾಡಿ

ಬಡ ರೈತರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಮಂದನ್ ಯೋಜನೆ ಆರಂಭಿಸಿದೆ. ರೈತರ ಭವಿಷ್ಯವನ್ನು ಕಾಪಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆ ಆರಂಭಿಸಿದೆ. ಈ ಯೋಜನೆಯಡಿ ಬಡ ರೈತರಿಗೆ 60 ವರ್ಷದ ನಂತರ ಪ್ರತಿ ತಿಂಗಳು ಮೂರು ಸಾವಿರ ರೂಪಾಯಿ ಪಿಂಚಣಿ ನೀಡಲಾಗುತ್ತದೆ. 18 ರಿಂದ 40 ವರ್ಷದೊಳಗಿನ ರೈತರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನೀವು ಯೋಜನೆಗೆ ಅರ್ಜಿ ಸಲ್ಲಿಸುವ ವಯಸ್ಸಿನ ಆಧಾರದ ಮೇಲೆ ಹೂಡಿಕೆಯ ಮೊತ್ತವನ್ನು ನಿರ್ಧರಿಸಲಾಗುತ್ತದೆ. ಈ ಕುರಿತು
Categories: ಮುಖ್ಯ ಮಾಹಿತಿ
Hot this week
-
ನಾಳೆ ರಿಲೀಸ್ ಆಗಲಿದೆ Vivo T5 Pro, 9020mAh ಬ್ಯಾಟರಿ ಮ್ಯಾಜಿಕ್ ನೋಡಿ!
-
IMD Alert: 2026ನೇ ಸಾಲಿನಲ್ಲಿ ಮಳೆ ಪ್ರಾರಂಭವಾಗುವ ಎಲ್ಲಾ ನಕ್ಷತ್ರಗಳ ದಿನಾಂಕಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
-
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ 2026: ಅರ್ಜಿ ಸಲ್ಲಿಕೆ ಶುರು, ಬೆಳೆಗಳ ಪಟ್ಟಿ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ
-
Govt Employees Transfer 2026: ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಕರ್ನಾಟಕದ 30 ಅಧಿಕೃತ ಖಾಸಗಿ ವಿಶ್ವವಿದ್ಯಾಲಯಗಳ ಪಟ್ಟಿ: ಅಡ್ಮಿಷನ್ಗೂ ಮುನ್ನ ಈ ಲಿಸ್ಟ್ ಚೆಕ್ ಮಾಡಿ
Topics
Latest Posts
- ನಾಳೆ ರಿಲೀಸ್ ಆಗಲಿದೆ Vivo T5 Pro, 9020mAh ಬ್ಯಾಟರಿ ಮ್ಯಾಜಿಕ್ ನೋಡಿ!

- IMD Alert: 2026ನೇ ಸಾಲಿನಲ್ಲಿ ಮಳೆ ಪ್ರಾರಂಭವಾಗುವ ಎಲ್ಲಾ ನಕ್ಷತ್ರಗಳ ದಿನಾಂಕಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

- ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ 2026: ಅರ್ಜಿ ಸಲ್ಲಿಕೆ ಶುರು, ಬೆಳೆಗಳ ಪಟ್ಟಿ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ

- Govt Employees Transfer 2026: ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

- ಕರ್ನಾಟಕದ 30 ಅಧಿಕೃತ ಖಾಸಗಿ ವಿಶ್ವವಿದ್ಯಾಲಯಗಳ ಪಟ್ಟಿ: ಅಡ್ಮಿಷನ್ಗೂ ಮುನ್ನ ಈ ಲಿಸ್ಟ್ ಚೆಕ್ ಮಾಡಿ



