Category: ಮುಖ್ಯ ಮಾಹಿತಿ

  • ಉಚಿತ ಕಂಪ್ಯೂಟರ್ ಡಿಟಿಪಿ & ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ!

    free dtp and graphic design course

    Free computer training: ಗಮನಿಸಿ ಗ್ರಾಮೀಣ ಯುವಕ-ಯುವತಿಯರೆ! ಉಚಿತ ಡಿಟಿಪಿ/ಗ್ರಾಫಿಕ್ ಡಿಸೈನಿಂಗ್ ಕಲಿಯಿರಿ (learn DTP/Graphic Designing for Free)! ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್(Canara Bank) ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆ(Rudset Institute) 45 ದಿನಗಳ ಉಚಿತ ಕಂಪ್ಯೂಟರ್ ಡಿಟಿಪಿ/ಗ್ರಾಫಿಕ್ ಡಿಸೈನಿಂಗ್ ತರಬೇತಿಯನ್ನು ನೀಡುತ್ತಿದೆ ಜುಲೈ 10 ರಿಂದ ಪ್ರಾರಂಭವಾಗುವ ಈ ತರಬೇತಿಯು ಗ್ರಾಮೀಣ ಪ್ರದೇಶದ ಆಸಕ್ತ ಯುವಕ-ಯುವತಿಯರಿಗೆ ಉತ್ತಮ ಅವಕಾಶವಾಗಿದೆ. ಬನ್ನಿ ಈ ತರಬೇತಿಗೆ ಸಂಬಂಧಪಟ್ಟಂತೆ ಇನ್ನಷ್ಟೂ ಹೆಚ್ಚಿನ ಮಾಹಿತಿಯನ್ನು

    Read more..


  • 10 ವರ್ಷದ ಹಿಂದಿನ ‘ಆಧಾರ್ ಕಾರ್ಡ್’ ರದ್ದಾಗುತ್ತಾ.? ಇಲ್ಲಿದೆ ವೈರಲ್ ಸುದ್ದಿಯ ಅಸಲಿ ಮಾಹಿತಿ!

    Aadhar card update

    10 ವರ್ಷಗಳ ಹಿಂದಿನ ಆಧಾರ್ ಕಾರ್ಡ್ (Adhar card) ಜೂನ್ 14ರ ನಂತರ ರದ್ದಾ(Ban)ಗುತ್ತದೆ ಎಂಬ ಮೆಸೇಜ್ (message) ಸೋಶಿಯಲ್ ಮೀಡಿಯದಲ್ಲಿ (social media) ವೈರಲ್! ಆಧಾರ್ ಕಾರ್ಡ್ ಭಾರತದ ಜನರ ಒಂದು ಐಡೆಂಟಿಟಿ ಕಾರ್ಡ್ (identity card). ಎಲ್ಲಾ ಕೆಲಸ ಕಾರ್ಯಗಳಿಗೆ ನಾವು ಆಧಾರ್ ಕಾರ್ಡನ್ನು ಹೆಚ್ಚಾಗಿ ಬಳಸುತ್ತೇವೆ ಆಧಾರ್ ಕಾರ್ಡ್ ಎಂದರೆ ನಮ್ಮ ಒಂದು ಗುರುತಿನ ಚೀಟಿ. ಆಧಾರ್ ಕಾರ್ಡ್ ನಲ್ಲಿ ನಮ್ಮ ಸಂಪೂರ್ಣ ವಿಳಾಸವಿರುತ್ತದೆ. ಸೋಶಿಯಲ್ ಮೀಡಿಯಾಗಳಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ (adhar

    Read more..


  • Vande Bharat Metro: ಈ ನಗರಗಳ ನಡುವೆ ವಂದೇ ಭಾರತ್ ಮೆಟ್ರೋ ಪ್ರಾರಂಭ!

    Vande Bharat Metro

    ದೇಶದೆಲ್ಲೆಡೆ ಹಳಿಗಳ ಮೂಲಕ ರೈಲು ಸಂಚಾರ ಕಲ್ಪಿಸಲು ಸಜ್ಜಾದ ಒಂದೇ ಭಾರತ್ ಮೆಟ್ರೋ ರೈಲು (vandhe bharath metro train). ಈ ಹಿಂದೆ ರೈಲು ಸಂಚಾರಗಳು ಕಡಿಮೆ ಇದ್ದವು ಕಾಲೇಜು ವಿದ್ಯಾರ್ಥಿಗಳು ಹಾಗೂ ದೂರದ ಊರುಗಳಿಗೆ ಕೆಲಸಕ್ಕೆ ಹೋಗುವವರಿಗೆ ಪ್ರಯಾಣ ಮಾಡಲು ಬಹಳ ಕಷ್ಟವಿತ್ತು ಬಸ್ ಗಳಂತೂ ಹೇಳುವುದೇ ಬೇಡ ಶಕ್ತಿ ಯೋಜನೆ(Shakti scheme) ಶುರುವಾದ ನಂತರ ಬಸ್ ನಲ್ಲಿ ಪ್ರಯಾಣಿಸಲು ಜನರಿಗೆ ಬಹಳ ಕಷ್ಟವಾಗುತ್ತಿದೆ. ಇದಾದ ನಂತರ ಒಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು (vandhe bharath

    Read more..


  • ಪಿಯುಸಿ ಆದವರಿಗೆ ಒಂದು ವರ್ಷದ ಕೌಶಲ್ಯ ತರಬೇತಿ! ಈಗಲೇ ಅಪ್ಲೈ ಮಾಡಿ

    free skill training

    ದ್ವಿತೀಯ ಪಿಯುಸಿ (PUC) ಪಾಸಾದ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್. 1 ವರ್ಷದ ಉಚಿತ ಕೌಶಲ್ಯ ತರಬೇತಿಗೆ (free skill training) ಅರ್ಜಿ ಆಹ್ವಾನಿಸಲಾಗಿದೆ! ದ್ವಿತೀಯ ಪಿಯುಸಿ(2nd PUC) ಪಾಸಾದ ವಿದ್ಯಾರ್ಥಿಗಳು ಪಿಯುಸಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿ ಇರುತ್ತಾರೆ. ಅವರಲ್ಲಿ ಉತ್ತಮ ಕೌಶಲ್ಯವಿದ್ದರೂ ಸರಿಯಾದ ಉದ್ಯೋಗ ಸಿಗದೇ ಹಾಗೂ ಕಲಿಯಲು ಅವಕಾಶವಿಲ್ಲದೆ ಪಿಯುಸಿ ಮುಗಿಸಿ (after PUC ) ಮುಂದೇನು ಮಾಡಬೇಕೆಂಬ ಬಹುದೊಡ್ಡ ಯೋಚನೆಯಲ್ಲಿ ಮುಳುಗಿರುತ್ತಾರೆ. ಆದರೆ ಇದೀಗ ಪಿಯುಸಿ ಮುಗಿಸಿದಂತ ವಿದ್ಯಾರ್ಥಿಗಳು

    Read more..


  • 7th Pay Commission: ಇನ್ನೇನು ಜಾರಿ ಆಗಲಿದೆ 7ನೇ ವೇತನ ಆಯೋಗ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

    7th pay commission

    ಹಲವು ಹೋರಾಟದ ನಂತರ ರಾಜ್ಯದ ಸರ್ಕಾರಿ ನೌಕರರಿಗೆ (state government employees) ಲೋಕಸಭಾ ಚುನಾವಣೆ(lokh sabha election)ಯ ನಂತರ ಸಿಗಲಿದೆ ಏಳನೇ ವೇತನದ ಶುಭ ಸುದ್ದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 7 ನೇ ವೇತನ ಆಯೋಗ ( 7th Pay Commission) ಭಾರತದಲ್ಲಿ, ಕೇಂದ್ರ ಸರ್ಕಾರದ (state government) ನೌಕರರು ಮತ್ತು ಸಿಬ್ಬಂದಿಗಳು ತಮ್ಮ ವೇತನವನ್ನು 7 ನೇ ವೇತನ

    Read more..


  • ಪೋಸ್ಟ್ ಆಫೀಸ್ ನ ಹೊಸ ಸ್ಕೀಮ್, ಕಮ್ಮಿ ಸಮಯದಲ್ಲೇ ಹಣ ಡಬಲ್ ಆಗುತ್ತೆ..! ತುಂಬಾ ಜನರಿಗೆ ಗೊತ್ತಿಲ್ಲ

    post office 2

    ಇಂದು ಹಲವಾರು ಜನರು ಹಣವನ್ನು ಹೂಡಿಕೆ ಮಾಡಲು ಬಯಸುತ್ತಾರೆ. ಅದರಲ್ಲೂ ಹೂಡಿಕೆ (Fixed deposit) ಎಂಬ ವಿಚಾರ ಬಂದರೆ ಹಲವು ಬ್ಯಾಂಕ್ ಗಳಲ್ಲಿ ( Banks ) ಅಷ್ಟೇ ಅಲ್ಲದೆ ಇನ್ನು  ಹಲವು ರೀತಿಯಲ್ಲಿ ಹಣವನ್ನು ಹೂಡಿಕೆ ಮಾಡಬಹುದು. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ ಪೋಸ್ಟ್ ಆಫೀಸ್ ಯೋಜನೆ – Post Office

    Read more..


  • Home Loan – ಕಮ್ಮಿ ಬಡ್ಡಿ ದರದಲ್ಲಿ ಹೋಮ್ ಲೋನ್ ಪಡೆಯಲು ಈ ಕ್ರಮಗಳನ್ನು ಅನುಸರಿಸಿ.!

    home loans

    ಪ್ರತಿಯೊಬ್ಬರಿಗೂ ಸ್ವಂತ ಮನೆ ಬೇಕು ಎಂಬ ಆಸೆ ಇರುತ್ತದೆ. ಕೆಲವರು ಮನೆ ನಿರ್ಮಿಸಲು ಗೃಹ ಸಾಲವನ್ನು ( Home Loan Scheme ) ಅವಲಂಬಿಸುತ್ತಾರೆ. ಭಾರತೀಯ ರಿಸರ್ವ್ ಬ್ಯಾಂಕ್ ( Indian Reserve Bank ) ಇತ್ತೀಚೆಗೆ ತನ್ನ ಹಣಕಾಸು ನೀತಿ ಪರಾಮರ್ಶೆಯಲ್ಲಿ ರೆಪೋ ದರವನ್ನು ( Repo Rate ) ಹಾಗೆಯೇ ಇರಿಸಲು ನಿರ್ಧರಿಸಿದೆ. ಇದರಿಂದಾಗಿ ಗೃಹ ಸಾಲ ಪಡೆದವರು ಹೆಚ್ಚಿನ ಬಡ್ಡಿದರದ ಸವಾಲನ್ನು ಎದುರಿಸುತ್ತಿದ್ದಾರೆ. ಹೀಗೆ ಆದಾಗ ಅವರು ಗೃಹ ಸಾಲಕ್ಕೆ ಮೊರೆ ಹೋಗಿ

    Read more..


  • Breaking News: ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಕಡ್ಡಾಯ ಸರ್ಕಾರದ ಆದೇಶ

    reservation is compulsory in outsourcing recruitment

    ಹೊರಗುತ್ತಿಗೆ ನೇಮಕಾತಿಯಲ್ಲಿಯೂ (Outsourcing Recruitment) ಮೀಸಲಾತಿ ಕಡ್ಡಾಯ (reservation is compulsory) : ಇದರ ಅನ್ವಯ ಶೇಕಡ 33 ರಷ್ಟು ಮಹಿಳೆಯರ ನೇಮಕಾತಿಗೆ ಸಜ್ಜಾದ ರಾಜ್ಯ ಸರ್ಕಾರ (state government).ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಕೂಡ ನಾವು ಮೀಸಲಾತಿ ಕಡ್ಡಾಯವಾಗಿರುವುದನ್ನು ಕಾಣಬಹುದು. ವಿದ್ಯಾಸಂಸ್ಥೆಗಳಿಂದ ಹಿಡಿದು ಸರ್ಕಾರಿ ನೌಕರಿಗಳವರೆಗೂ ಮೀಸಲಾತಿ (reservation) ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ (state government) ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಕೂಡ ಮೀಸಲಾತಿಯನ್ನು ಕಡ್ಡಾಯ ಮಾಡಬೇಕೆಂದು ಅಧಿಕೃತ ಆದೇಶವನ್ನು ಹೊರಡಿಸಿದೆ. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಯಲ್ಲಿ

    Read more..


  • ಜೂನ್‌1 ರಿಂದ ʻಡ್ರೈವಿಂಗ್‌ ಲೈಸೆನ್ಸ್ʼ ನಿಯಮದಲ್ಲಿ ಬದಲಾವಣೆ! ಇಲ್ಲಿದೆ ಡೀಟೇಲ್ಸ್

    driving license new rule

    ಡ್ರೈವಿಂಗ್ ಟೆಸ್ಟ್ (driving test) ನೀಡಲು RTO ಗೆ ಹೋಗುವ ಅಗತ್ಯವಿಲ್ಲ! ಜೂನ್ 1 ರಿಂದ ಜಾರಿಯಾಗುತ್ತಿದೆ ಡ್ರೈವಿಂಗ್ ಲೈಸೆನ್ಸ್ ನ (driving license) ನಿಯಮ(Rule)ದಲ್ಲಿ ಭಾರಿ ಬದಲಾವಣೆ. ಇತ್ತೀಚಿಗೆ ವಾಹನಗಳ ಮಾರಾಟವು ಹೆಚ್ಚಾಗುತ್ತಿದೆ, ಇದರ ಜೊತೆಯಲ್ಲಿ ಗ್ರಾಹಕರು ಹೆಚ್ಚು ಹೆಚ್ಚು ತಮಗಿಷ್ಟವಾದಂತಹ ವಾಹನಗಳನ್ನು ಖರೀದಿಸುತ್ತಿದ್ದಾರೆ. ಆದರೆ ನಾವು ವಾಹನಗಳನ್ನು ಚಲಾಯಿಸಲು ಪರವಾನಗಿ ಅತ್ಯವಶ್ಯಕ. ಡ್ರೈವಿಂಗ್ ಲೈಸೆನ್ಸ್  ಇಲ್ಲದೆ ನಾವು ವಾಹನಗಳನ್ನು ಚಲಾಯಿಸಲಾಗುವುದಿಲ್ಲ. ಆದರೆ ಈ ಡ್ರೈವಿಂಗ್ ಲೈಸೆನ್ಸ್ ಅನ್ನು ಮಾಡಿಸಲು ಗ್ರಾಹಕರು ತಮ್ಮ ಕೆಲಸ ಕಾರ್ಯಗಳನ್ನು

    Read more..