Category: ಮುಖ್ಯ ಮಾಹಿತಿ
-
ರೈತರೇ ಗಮನಿಸಿ, ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಹಣದ ಜಮಾ ಸ್ಟೇಟಸ್ ಚೆಕ್ ಮಾಡಿ, ಇಲ್ಲಿದೆ ಡೈರೆಕ್ಟ್ ಲಿಂಕ್

ಬೆಳೆಗಳಿಗೆ ಬೆಳೆ ವಿಮೆ ಪ್ರಿಮಿಯಂ ಅನ್ನು ಪಾವತಿ ಮಾಡಿ ಬೆಳೆ ವಿಮಾ ಮಾಡಿಕೊಂಡಿರುವ ರೈತರು ತಾವು ಸಲ್ಲಿಸದ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದೆಯೇ? ಅಥವಾ ಸಲ್ಲಿಕೆಯಾದ ಅರ್ಜಿ ಯಾವ ಹಂತದಲ್ಲಿದೆ ಎಂದು ತಮ್ಮ ಮೊಬೈಲ್ ಮೂಲಕವೇ ತಿಳಿದು ಕೊಳ್ಳಬಹುದು. ಅದು ಹೇಗೆ ಎಂದು ತಿಳಿದು ಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈಗಾಗಲೇ ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ
Categories: ಮುಖ್ಯ ಮಾಹಿತಿ -
New Ration Card : ಜೂನ್ ತಿಂಗಳಿನಿಂದ ಈ ವರ್ಗದ ಜನರಿಗೆ ಪಡಿತರ ಕಾರ್ಡ್ ವಿತರಣೆ ಪ್ರಾರಂಭ!

ಎಪಿಎಲ್ ಪಡಿತರ ಚೀಟಿ (APL ration card) ತಿದ್ದುಪಡಿ ಹಾಗೂ ಅರ್ಜಿ (Application) ಆಹ್ವಾನಕ್ಕಾಗಿ ಕಾಯುತ್ತಿದ್ದೀರಾ? ಈ ನಿಮ್ಮ ಆಸೆ ಜೂನ್ ಮೊದಲ ವಾರದಲ್ಲಿ ಈಡೇರಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂದು ಎಲ್ಲರ ಮನೆಗಳಲ್ಲೂ ಪಡಿತರ ಚೀಟಿ ಗಳನ್ನು (Ration card) ಕಾಣಬಹುದು. ಪಡಿತರ ಚೀಟಿ ಒಂದು ಆಧಾರ್ ಆಧಾರಿತ ರಾಷ್ಟ್ರೀಯ ಪಡಿತರ ಕಾರ್ಡ್ ಪೋರ್ಟಬಿಲಿಟಿ (national ration card
Categories: ಮುಖ್ಯ ಮಾಹಿತಿ -
Gruhalakshmi: ಪೆಂಡಿಂಗ್ ಹಣ ಸೇರಿ ಗೃಹಲಕ್ಷ್ಮಿ 9ನೇ ಕಂತಿನ ಹಣ ಈಗ ಜಮಾ! ಚೆಕ್ ಮಾಡಿಕೊಳ್ಳಿ

ರಾಜ್ಯದಲ್ಲಿ ಈಗಾಗಲೇ 1.27 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು. ಸರ್ಕಾರದಿಂದ ಈಗಾಗಲೇ 3000 ಕೋಟಿಗೂ ಅಧಿಗೂ ಹಣವನ್ನು ಬಿಡುಗಡೆ ಮಾಡಲಾಗಿದೆ. ಅಗಸ್ಟ್ 30, 2023 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ಪ್ರತಿ ತಿಂಗಳು 20ನೇ ತಾರೀಖಿನ ಒಳಗಾಗಿ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತಿದ್ದು. ಮೇ ತಿಂಗಳಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ. ಮಹಿಳೆಯೊಬ್ಬರಿಗೆ ಹಣ ಜಮಾ
Categories: ಮುಖ್ಯ ಮಾಹಿತಿ -
ರಾಜ್ಯದಲ್ಲಿ 4 ವರ್ಷದ ಪದವಿಗೆ ಕೊಕ್ , 3 ವರ್ಷದ ಪದವಿ ಮರುಜಾರಿಗೊಳಿಸಿದ ಸರ್ಕಾರ..!

ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) (National Education policy) ಅಡಿಯಲ್ಲಿ ನಾಲ್ಕು ವರ್ಷದ ಪದವಿ (4 year’s degree) ರದ್ದು ಗೊಳಿಸಿ 2024-25 ಶೈಕ್ಷಣಿಕ ಸಾಲಿನಿಂದ ಮತ್ತೆ 3 ವರ್ಷದ ಪದವಿ (3 year’s degree) ಮರುಜಾರಿಗೊಳಿಸಿದ ರಾಜ್ಯ ಸರ್ಕಾರ. 3 ವರ್ಷದ ಪದವಿ ಮುಂದುವರೆಸಲು ಆದೇಶಿಸಿದ ರಾಜ್ಯ ಸರ್ಕಾರ : ಈ ಹಿಂದೆ ಬಿಜೆಪಿ ಸರ್ಕಾರವು (BJP government) ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿ (ಎನ್ಇಪಿ) (New education policy) ಪ್ರಕಾರ
Categories: ಮುಖ್ಯ ಮಾಹಿತಿ -
Post Office Scheme: 17 ಲಕ್ಷ ರೂಪಾಯಿ ಸಿಗುವ ಪೋಸ್ಟ್ ಆಫೀಸ್ ಹೊಸ ಸ್ಕೀಮ್!

ಪೋಸ್ಟ್ ಆಫೀಸ್ (Post Office) ಮರುಕಳಿಸುವ ಠೇವಣಿ (RD) ಭಾರತ ಸರ್ಕಾರವು ನೀಡುವ ಜನಪ್ರಿಯ ಉಳಿತಾಯ ಯೋಜನೆ(saving scheme)ಯಾಗಿದೆ. ಇದು ಒಂದು ರೀತಿಯ ಹೂಡಿಕೆಯಾಗಿದ್ದು, ನೀವು ಪ್ರತಿ ತಿಂಗಳು ನಿಗದಿತ ಅವಧಿಗೆ ನಿಗದಿತ ಮೊತ್ತದ ಹಣವನ್ನು ಉಳಿಸಬಹುದು ಮತ್ತು ಅದರ ಮೇಲೆ ನಿಗದಿತ ಬಡ್ಡಿದರವನ್ನು ಗಳಿಸಬಹುದು. ಪೋಸ್ಟ್ ಆಫೀಸ್ RD ಮೇಲಿನ ಬಡ್ಡಿ ದರ(Interest Rate)ವು ಠೇವಣಿಯ ಅವಧಿಯನ್ನು ಅವಲಂಬಿಸಿ 5.8% ರಿಂದ 6.8% ವರೆಗೆ ಇರುತ್ತದೆ. ಪ್ರತಿ ತಿಂಗಳು ಸಣ್ಣ ಹೂಡಿಕೆಯನ್ನು ಮಾಡಿ ಸ್ವಲ್ಪ ವರ್ಷಗಳ
Categories: ಮುಖ್ಯ ಮಾಹಿತಿ -
ರೈಲ್ವೆ ಕಾಮಗಾರಿ ನಿಮಿತ್ಯ ಈ ಮಾರ್ಗದ ಹಲವು ರೈಲುಗಳ ಸಂಚಾರ ರದ್ದು, ಇಲ್ಲಿದೆ ರೈಲುಗಳ ಪಟ್ಟಿ

ರೈಲು ಪ್ರಯಾಣಿಕರ ಗಮನಕ್ಕೆ! ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ(Change in movement of some trains) ನೈರುತ್ಯದಿಂದ ಪ್ರಮುಖ ಪ್ರಕಟಣೆ ಬಂದಿದೆ. ಹೊಸ ಪೇಟೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಮತ್ತು ಇತರ ಕಾರಣಗಳಿಂದ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಯಾವ ರೈಲುಗಳ ಸಂಚಾರ ರದ್ದುಗೊಂಡಿದೆ ಮತ್ತು ಯಾವ ರೈಲುಗಳ ಮಾರ್ಗ ಬದಲಾವಣೆಯಾಗಿದೆ ಎಂಬುದರ ಕುರಿತು ಖಚಿತವಾದ ಮಾಹಿತಿಗಾಗಿ ಪ್ರಸ್ತುತ ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ -
Bele Parihara: ರಾಜ್ಯದ 16 ಲಕ್ಷ ರೈತರಿಗೆ ತಲಾ 3000/- ರೂಪಾಯಿ ಬೆಳೆ ಪರಿಹಾರ ಬಿಡುಗಡೆ ; ಕೃಷ್ಣ ಬೈರೇಗೌಡ

ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನೂ 3-4 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ ಆಗಲಿದೆ. ಕೇಂದ್ರದಿಂದ ಬಂದಿರುವ 3454 ಕೋಟಿ ರೂ. ಇನ್ ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರ್ಕಾರದ ಬರ ಪರಿಹಾರ
Hot this week
-
ದಿನ ಭವಿಷ್ಯ 15-04-2026: ಇಂದು ಪ್ರದೋಷದ ಪುಣ್ಯಕಾಲ, ಪರಶಿವನ ಕೃಪೆಯಿಂದ ಈ ರಾಶಿಗಳಿಗೆ ಆರ್ಥಿಕ ಲಾಭ!
-
SSC ನೇಮಕಾತಿ 2026: 3003 ಸ್ಟೆನೋಗ್ರಾಫರ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
-
ಇನ್ಫೋಸಿಸ್ ಕಂಪನಿಯಲ್ಲಿ ಇಂಟರ್ನ್ಶಿಪ್, ತಿಂಗಳಿಗೆ 20,000 ರೂ. ಸ್ಟೈಪೆಂಡ್! ಹೀಗೆ ಅರ್ಜಿ ಸಲ್ಲಿಸಿ.
-
ಕರ್ನಾಟಕ ಹವಾಮಾನ: ಸುಡುವ ಬಿಸಿಲ ನಡುವೆ ಮಳೆಯ ಸಿಂಚನ; ಈ ಜಿಲ್ಲೆಗಳಿಗೆ IMD ಅಲರ್ಟ್!
-
ನಾಳೆ ರಿಲೀಸ್ ಆಗಲಿದೆ Vivo T5 Pro, 9020mAh ಬ್ಯಾಟರಿ ಮ್ಯಾಜಿಕ್ ನೋಡಿ!
Topics
Latest Posts
- ದಿನ ಭವಿಷ್ಯ 15-04-2026: ಇಂದು ಪ್ರದೋಷದ ಪುಣ್ಯಕಾಲ, ಪರಶಿವನ ಕೃಪೆಯಿಂದ ಈ ರಾಶಿಗಳಿಗೆ ಆರ್ಥಿಕ ಲಾಭ!

- SSC ನೇಮಕಾತಿ 2026: 3003 ಸ್ಟೆನೋಗ್ರಾಫರ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

- ಇನ್ಫೋಸಿಸ್ ಕಂಪನಿಯಲ್ಲಿ ಇಂಟರ್ನ್ಶಿಪ್, ತಿಂಗಳಿಗೆ 20,000 ರೂ. ಸ್ಟೈಪೆಂಡ್! ಹೀಗೆ ಅರ್ಜಿ ಸಲ್ಲಿಸಿ.

- ಕರ್ನಾಟಕ ಹವಾಮಾನ: ಸುಡುವ ಬಿಸಿಲ ನಡುವೆ ಮಳೆಯ ಸಿಂಚನ; ಈ ಜಿಲ್ಲೆಗಳಿಗೆ IMD ಅಲರ್ಟ್!

- ನಾಳೆ ರಿಲೀಸ್ ಆಗಲಿದೆ Vivo T5 Pro, 9020mAh ಬ್ಯಾಟರಿ ಮ್ಯಾಜಿಕ್ ನೋಡಿ!




