Category: ಮುಖ್ಯ ಮಾಹಿತಿ

  • ರೈತರೇ ಗಮನಿಸಿ, ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಹಣದ ಜಮಾ ಸ್ಟೇಟಸ್ ಚೆಕ್ ಮಾಡಿ, ಇಲ್ಲಿದೆ ಡೈರೆಕ್ಟ್ ಲಿಂಕ್

    bele vime

    ಬೆಳೆಗಳಿಗೆ ಬೆಳೆ ವಿಮೆ ಪ್ರಿಮಿಯಂ ಅನ್ನು ಪಾವತಿ ಮಾಡಿ ಬೆಳೆ ವಿಮಾ ಮಾಡಿಕೊಂಡಿರುವ ರೈತರು ತಾವು ಸಲ್ಲಿಸದ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದೆಯೇ? ಅಥವಾ ಸಲ್ಲಿಕೆಯಾದ ಅರ್ಜಿ ಯಾವ ಹಂತದಲ್ಲಿದೆ ಎಂದು ತಮ್ಮ ಮೊಬೈಲ್ ಮೂಲಕವೇ ತಿಳಿದು ಕೊಳ್ಳಬಹುದು. ಅದು ಹೇಗೆ ಎಂದು ತಿಳಿದು ಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈಗಾಗಲೇ ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ

    Read more..


  • New Ration Card : ಜೂನ್ ತಿಂಗಳಿನಿಂದ ಈ ವರ್ಗದ ಜನರಿಗೆ ಪಡಿತರ ಕಾರ್ಡ್ ವಿತರಣೆ ಪ್ರಾರಂಭ!

    new ration card

    ಎಪಿಎಲ್ ಪಡಿತರ ಚೀಟಿ (APL ration card) ತಿದ್ದುಪಡಿ ಹಾಗೂ ಅರ್ಜಿ (Application) ಆಹ್ವಾನಕ್ಕಾಗಿ ಕಾಯುತ್ತಿದ್ದೀರಾ? ಈ ನಿಮ್ಮ ಆಸೆ ಜೂನ್ ಮೊದಲ ವಾರದಲ್ಲಿ ಈಡೇರಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂದು ಎಲ್ಲರ ಮನೆಗಳಲ್ಲೂ ಪಡಿತರ ಚೀಟಿ ಗಳನ್ನು (Ration card) ಕಾಣಬಹುದು. ಪಡಿತರ ಚೀಟಿ ಒಂದು ಆಧಾರ್ ಆಧಾರಿತ ರಾಷ್ಟ್ರೀಯ ಪಡಿತರ ಕಾರ್ಡ್ ಪೋರ್ಟಬಿಲಿಟಿ (national ration card

    Read more..


  • Gruhalakshmi: ಪೆಂಡಿಂಗ್ ಹಣ ಸೇರಿ ಗೃಹಲಕ್ಷ್ಮಿ 9ನೇ ಕಂತಿನ ಹಣ ಈಗ ಜಮಾ! ಚೆಕ್ ಮಾಡಿಕೊಳ್ಳಿ

    9th payment

    ರಾಜ್ಯದಲ್ಲಿ ಈಗಾಗಲೇ 1.27 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು. ಸರ್ಕಾರದಿಂದ ಈಗಾಗಲೇ 3000 ಕೋಟಿಗೂ ಅಧಿಗೂ ಹಣವನ್ನು ಬಿಡುಗಡೆ ಮಾಡಲಾಗಿದೆ. ಅಗಸ್ಟ್ 30, 2023 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ಪ್ರತಿ ತಿಂಗಳು 20ನೇ ತಾರೀಖಿನ ಒಳಗಾಗಿ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತಿದ್ದು. ಮೇ ತಿಂಗಳಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ. ಮಹಿಳೆಯೊಬ್ಬರಿಗೆ ಹಣ ಜಮಾ

    Read more..


  • SSLC ನಂತರ ಬೇಗಾ ಉದ್ಯೋಗ ಸಿಗುವ ಡಿಪ್ಲೋಮಾ ಕೋರ್ಸ್ ಗಳ ಪಟ್ಟಿ ಇಲ್ಲಿದೆ

    best diploma courses after 10th

    ಎಸ್ ಎಸ್ ಎಲ್ ಸಿ (SSLC) ಮುಗಿಸಿ ಡಿಪ್ಲೊಮಾ ಕೋರ್ಸ್ (diploma course) ಕಲಿಯಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC – Government Tool Room Training Center) 2024-25ನೇ ಸಾಲಿನ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿ  ಆರಂಭವಾಗಿದೆ (Admission open). ಕರ್ನಾಟಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2024 (Karnataka SSLC exam 2024) ಫಲಿತಾಂಶ ಗುರುವಾರದಂದು (Thursday) ಪ್ರಕಟವಾಗಿದೆ. ಹಾಗೆಯೇ ಎಸ್ ಎಸ್ ಎಲ್ ಸಿ ಮುಗಿಸಿದ ವಿದ್ಯಾರ್ಥಿಗಳು ತಮ್ಮ ಮುಂದಿನ ಕಲಿಕೆಗಾಗಿ

    Read more..


  • ರಾಜ್ಯದಲ್ಲಿ 4 ವರ್ಷದ ಪದವಿಗೆ ಕೊಕ್ , 3 ವರ್ಷದ ಪದವಿ ಮರುಜಾರಿಗೊಳಿಸಿದ ಸರ್ಕಾರ..!

    degree 3 year

    ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) (National Education policy) ಅಡಿಯಲ್ಲಿ ನಾಲ್ಕು ವರ್ಷದ ಪದವಿ (4 year’s degree) ರದ್ದು ಗೊಳಿಸಿ 2024-25 ಶೈಕ್ಷಣಿಕ ಸಾಲಿನಿಂದ ಮತ್ತೆ 3 ವರ್ಷದ ಪದವಿ (3 year’s degree) ಮರುಜಾರಿಗೊಳಿಸಿದ ರಾಜ್ಯ ಸರ್ಕಾರ. 3 ವರ್ಷದ ಪದವಿ ಮುಂದುವರೆಸಲು ಆದೇಶಿಸಿದ ರಾಜ್ಯ ಸರ್ಕಾರ : ಈ ಹಿಂದೆ ಬಿಜೆಪಿ ಸರ್ಕಾರವು (BJP government) ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿ (ಎನ್‌ಇಪಿ) (New education policy) ಪ್ರಕಾರ

    Read more..


  • Post Office Scheme: 17 ಲಕ್ಷ ರೂಪಾಯಿ ಸಿಗುವ ಪೋಸ್ಟ್ ಆಫೀಸ್ ಹೊಸ ಸ್ಕೀಮ್!

    post office high income scheme

    ಪೋಸ್ಟ್ ಆಫೀಸ್ (Post Office) ಮರುಕಳಿಸುವ ಠೇವಣಿ (RD) ಭಾರತ ಸರ್ಕಾರವು ನೀಡುವ ಜನಪ್ರಿಯ ಉಳಿತಾಯ ಯೋಜನೆ(saving scheme)ಯಾಗಿದೆ. ಇದು ಒಂದು ರೀತಿಯ ಹೂಡಿಕೆಯಾಗಿದ್ದು, ನೀವು ಪ್ರತಿ ತಿಂಗಳು ನಿಗದಿತ ಅವಧಿಗೆ ನಿಗದಿತ ಮೊತ್ತದ ಹಣವನ್ನು ಉಳಿಸಬಹುದು ಮತ್ತು ಅದರ ಮೇಲೆ ನಿಗದಿತ ಬಡ್ಡಿದರವನ್ನು ಗಳಿಸಬಹುದು. ಪೋಸ್ಟ್ ಆಫೀಸ್ RD ಮೇಲಿನ ಬಡ್ಡಿ ದರ(Interest Rate)ವು ಠೇವಣಿಯ ಅವಧಿಯನ್ನು ಅವಲಂಬಿಸಿ 5.8% ರಿಂದ 6.8% ವರೆಗೆ ಇರುತ್ತದೆ. ಪ್ರತಿ ತಿಂಗಳು ಸಣ್ಣ ಹೂಡಿಕೆಯನ್ನು ಮಾಡಿ ಸ್ವಲ್ಪ ವರ್ಷಗಳ

    Read more..


  • ರೈಲ್ವೆ ಕಾಮಗಾರಿ ನಿಮಿತ್ಯ ಈ ಮಾರ್ಗದ ಹಲವು ರೈಲುಗಳ ಸಂಚಾರ ರದ್ದು, ಇಲ್ಲಿದೆ ರೈಲುಗಳ ಪಟ್ಟಿ

    changes in railway timing

    ರೈಲು ಪ್ರಯಾಣಿಕರ ಗಮನಕ್ಕೆ! ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ(Change in movement of some trains) ನೈರುತ್ಯದಿಂದ ಪ್ರಮುಖ ಪ್ರಕಟಣೆ ಬಂದಿದೆ. ಹೊಸ ಪೇಟೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಮತ್ತು ಇತರ ಕಾರಣಗಳಿಂದ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಯಾವ ರೈಲುಗಳ ಸಂಚಾರ ರದ್ದುಗೊಂಡಿದೆ ಮತ್ತು ಯಾವ ರೈಲುಗಳ ಮಾರ್ಗ ಬದಲಾವಣೆಯಾಗಿದೆ ಎಂಬುದರ ಕುರಿತು ಖಚಿತವಾದ ಮಾಹಿತಿಗಾಗಿ ಪ್ರಸ್ತುತ ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • SSLC 2024: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದೆಯಾ? ಭಯ ಬೇಡಾ ಇನ್ನೂ ಎರಡು ಪರೀಕ್ಷೆಗಳಿವೆ!

    SSLC 2024

    ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರಿಸಲ್ಟ್ ಹೊರ ಬಿದ್ದಿದೆ!. (SSLC Exam result) ಪರೀಕ್ಷೆ ಏನಾದರೂ ಆಗಲಿ ವಿದ್ಯಾರ್ಥಿಗಳ ಜೊತೆ ಇದೆ ವಿದ್ಯಾರ್ಥಿ ಸ್ನೇಹಿ ಪರೀಕ್ಷಾ ವ್ಯವಸ್ಥೆ. ಪರೀಕ್ಷೆ (exam) ಎನ್ನುವುದು ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಪ್ರಮುಖ ಘಟ್ಟವಾಗಿದೆ. 1ನೇ ತರಗತಿಯಿಂದ 9ನೇ ತರಗತಿಯವರೆಗೂ 9 ಪರೀಕ್ಷೆಗಳನ್ನು ಎದುರಿಸಿ ಬಂದಿರುತ್ತೇವೆ,ಆದರೆ ಆ ಎಲ್ಲಾ ಪರೀಕ್ಷೆಗಳಲ್ಲಿಯೂ ರಿಸಲ್ಟ್  ನ ಭಯ ಇರುವುದಿಲ್ಲ. ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ (SSLC Exam) ಕ್ಷಣ ನಮಗೆ ಹೆಚ್ಚು ಭಯವಾಗುತ್ತದೆ ಹಾಗೂ ಮುಂದೆ ಏನು ಮಾಡುವುದು

    Read more..


  • Bele Parihara: ರಾಜ್ಯದ 16 ಲಕ್ಷ ರೈತರಿಗೆ ತಲಾ 3000/- ರೂಪಾಯಿ ಬೆಳೆ ಪರಿಹಾರ ಬಿಡುಗಡೆ ; ಕೃಷ್ಣ ಬೈರೇಗೌಡ

    beleparihara

    ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನೂ 3-4 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ ಆಗಲಿದೆ. ಕೇಂದ್ರದಿಂದ ಬಂದಿರುವ 3454 ಕೋಟಿ ರೂ. ಇನ್ ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರ್ಕಾರದ ಬರ ಪರಿಹಾರ

    Read more..