Category: ಮುಖ್ಯ ಮಾಹಿತಿ
-
SSLC Results 2024: SSLC ರಿಸಲ್ಟ್ ಚೆಕ್ ಮಾಡೋವಾಗ ಎರರ್ ಬಂದ್ರೆ ಹೀಗೆ ಮಾಡಿ! ಇಲ್ಲಿದೆ ಸಿಂಪಲ್ ಟ್ರಿಕ್ಸ್

ಪ್ರಸಕ್ತ ಸಾಲಿನ ಎಸ್ಎಸ್ ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92.12% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊನೆಯ ಸ್ಥಾನ ಗಳಿಸಿದ ಯಾದಗಿರಿ ಜಿಲ್ಲೆಯಲ್ಲಿ ಶೇ 50.59 ರಷ್ಟು ವಿದ್ಯಾರ್ಥಿಗಳು
Categories: ಮುಖ್ಯ ಮಾಹಿತಿ -
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳದ್ದೇ ಮೇಲುಗೈ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ
Categories: ಮುಖ್ಯ ಮಾಹಿತಿ -
SSLC Result Live ?: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ. ಮೊಬೈಲ್ ನಲ್ಲಿ ರಿಸಲ್ಟ್ ನೋಡಿ! ಇಲ್ಲಿದೆ ಲಿಂಕ್

ದು ಬೆಳಗ್ಗೆ 10:30 ಗಂಟೆ ನಂತರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದ್ದು. ಫಲಿತಾಂಶ ನೋಡುವ ಡೈರೆಕ್ಟ ಲಿಂಕ್ ಮತ್ತು ಫೇಲ್ ಆದರೆ ಮುಂದೆ ಏನು ಮಾಡಬೇಕು ಎನ್ನುವ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in Karnataka SSLC Result 2024 ಎಸ್ಎಸ್ಎಲ್ಸಿ
-
Home Loan : ಗ್ರಾಹಕರೇ ಗಮನಿಸಿ, ಈ ಬ್ಯಾಂಕ್ಗಳಲ್ಲಿ ಸಿಗುತ್ತೆ ಕಡಿಮೆ EMI ನಲ್ಲಿ ಗೃಹ ಸಾಲ

ಹೊಸ ಮನೆ ಕಟ್ಟುವ ಕನಸು ನಿಮಗಿದೆಯೇ? ಈಗ ಚಿಂತೆ ಬೇಡ! ಈ ಬ್ಯಾಂಕ್ಗಳು ನಿಮಗಾಗಿ ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಒದಗಿಸುತ್ತಿವೆ(Home loan at low interest rates). ಯಾವ ಯಾವ ಬ್ಯಾಂಕ್ ಎಂದು ತಿಳಿಯಬೇಕೇ? ಹಾಗಿದ್ದಲ್ಲಿ ವರದಿಯನ್ನೂ ತಪ್ಪದೇ ಕೊನೆಯವರೆಗೂ ಓದಿ. ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಆರ್ಬಿಐ(RBI ಗೃಹ ಸಾಲದ ಬಡ್ಡಿ ದರವನ್ನು ಏಪ್ರಿಲ್ 5 ರಂದು ಸತತ 7ನೇ ಬಾರಿಗೆ ಸ್ಥಿರವಾಗಿರಿಸಿದೆ, ಇದು ಸಾಲಗಾರರಿಗೆ ಸ್ವಾಗತಾರ್ಹ ಸುದ್ದಿಯಾಗಿದೆ. ರೆಪೋ ದರ(Repo
Categories: ಮುಖ್ಯ ಮಾಹಿತಿ -
SSLC Results Live?: ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಕ್ಷಣ ಗಣನೆ..! ಈ ಆಪ್ ನಲ್ಲಿ ರಿಸಲ್ಟ್ ನೋಡಿ.

ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಭಾರಿ ಕಾತುರದಿಂದ ಕಾಯುತ್ತಿದ್ದಾರೆ , ನಾಳೆ(ಗುರುವಾರ) ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಮಾರ್ಚ್/ಏಪ್ರಿಲ್
Categories: ಮುಖ್ಯ ಮಾಹಿತಿ -
SSLC Result Live ?: ನಾಳೆಯೇ ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆ!ಈ ಆಪ್ ನಲ್ಲಿ ರಿಸಲ್ಟ್ ನೋಡಿ.

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಕಾದು ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮತ್ತೊಂದು ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ, ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸನ್ನದ್ದವಾಗಿದೆ. ನಾಳೆ ಬೆಳಗ್ಗೆ ರಿಸಲ್ಟ್ ಬಿಡುಗಡೆಗೆ ಮಂಡಳಿ ಸಿದ್ದತೆ ಮಾಡಿಕೊಂಡಿದೆ.ಎಸ್ಎಸ್ಎಲ್ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ನಾಳೆ ಅಂದರೆ ಮೇ 09 ರಂದು ಬಿಡುಗಡೆಯಾಗಲಿದೆ ಎಂದು ಕರ್ನಾಟಕ
-
Nurse Death: ಮೊಬೈಲ್ ನಲ್ಲೆ ಮಾತನಾಡ್ತಾ ಹೂವು ತಿಂದು ದುರಂತ ಸಾವು ಕಂಡ ಯುವತಿ!

ನರ್ಸ್ ದುರಂತ(Nurse Tragedy): ಕಣಗಿಲೆ ಹೂವಿನ ವಿಷ ಸೇವಿಸಿ ಯುವತಿ ಸಾವು! ಕೇರಳದ ದುರಂತ ಘಟನೆ, ಕೇರಳದ ಒಬ್ಬ ಯುವ ನರ್ಸ್ ಅರಿವಿಲ್ಲದೆ ವಿಷಕಾರಿ ಕಣಗಿಲೆ ಹೂವನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಈ ಘಟನೆಯು ತುಂಬಾ ಬೇಸರ ಮತ್ತು ಚರ್ಚೆಗೆ ಕಾರಣವಾಗಿದೆ. ಬನ್ನಿ ಈ ಘಟನೆಯ ಬಗ್ಗೆ ಎಲ್ಲಾ ಸಂಗತಿಗಳನ್ನು ಮತ್ತು ಸಂಪೂರ್ಣ ವಿವರವಾದ ಮಾಹಿತಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಿರುವನಂತಪುರ(Thiruvananthapuram): ಕೇರಳ(Kerala)ದ
Categories: ಮುಖ್ಯ ಮಾಹಿತಿ
Hot this week
-
Gold Rate Today: ಅಕ್ಷಯ ತೃತೀಯ ಎಫೆಕ್ಟ್, ಚಿನ್ನ ಮತ್ತೆ ದುಬಾರಿ, ದಾವಣಗೆರೆ-ಬೆಂಗಳೂರಲ್ಲಿ ಇಂದಿನ ಬೆಲೆ ಎಷ್ಟಿದೆ?
-
ದಿನ ಭವಿಷ್ಯ 15-04-2026: ಇಂದು ಪ್ರದೋಷದ ಪುಣ್ಯಕಾಲ, ಪರಶಿವನ ಕೃಪೆಯಿಂದ ಈ ರಾಶಿಗಳಿಗೆ ಆರ್ಥಿಕ ಲಾಭ!
-
SSC ನೇಮಕಾತಿ 2026: 3003 ಸ್ಟೆನೋಗ್ರಾಫರ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
-
ಇನ್ಫೋಸಿಸ್ ಕಂಪನಿಯಲ್ಲಿ ಇಂಟರ್ನ್ಶಿಪ್, ತಿಂಗಳಿಗೆ 20,000 ರೂ. ಸ್ಟೈಪೆಂಡ್! ಹೀಗೆ ಅರ್ಜಿ ಸಲ್ಲಿಸಿ.
-
ಕರ್ನಾಟಕ ಹವಾಮಾನ: ಸುಡುವ ಬಿಸಿಲ ನಡುವೆ ಮಳೆಯ ಸಿಂಚನ; ಈ ಜಿಲ್ಲೆಗಳಿಗೆ IMD ಅಲರ್ಟ್!
Topics
Latest Posts
- Gold Rate Today: ಅಕ್ಷಯ ತೃತೀಯ ಎಫೆಕ್ಟ್, ಚಿನ್ನ ಮತ್ತೆ ದುಬಾರಿ, ದಾವಣಗೆರೆ-ಬೆಂಗಳೂರಲ್ಲಿ ಇಂದಿನ ಬೆಲೆ ಎಷ್ಟಿದೆ?

- ದಿನ ಭವಿಷ್ಯ 15-04-2026: ಇಂದು ಪ್ರದೋಷದ ಪುಣ್ಯಕಾಲ, ಪರಶಿವನ ಕೃಪೆಯಿಂದ ಈ ರಾಶಿಗಳಿಗೆ ಆರ್ಥಿಕ ಲಾಭ!

- SSC ನೇಮಕಾತಿ 2026: 3003 ಸ್ಟೆನೋಗ್ರಾಫರ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

- ಇನ್ಫೋಸಿಸ್ ಕಂಪನಿಯಲ್ಲಿ ಇಂಟರ್ನ್ಶಿಪ್, ತಿಂಗಳಿಗೆ 20,000 ರೂ. ಸ್ಟೈಪೆಂಡ್! ಹೀಗೆ ಅರ್ಜಿ ಸಲ್ಲಿಸಿ.

- ಕರ್ನಾಟಕ ಹವಾಮಾನ: ಸುಡುವ ಬಿಸಿಲ ನಡುವೆ ಮಳೆಯ ಸಿಂಚನ; ಈ ಜಿಲ್ಲೆಗಳಿಗೆ IMD ಅಲರ್ಟ್!




