Category: ಮುಖ್ಯ ಮಾಹಿತಿ

  • ಕರ್ನಾಟಕ SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟ! ಮುಂದೆ ಯಾವ ಕೋರ್ಸ್ ಸೇರಬೇಕು? ಇಲ್ಲಿವೆ ಬೆಸ್ಟ್ ಕೋರ್ಸ್ 

    sslc result date

    2023 – 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು ಕಾಯುತ್ತಿದ್ದಾರೆ. ಹೀಗೆ ಫಲಿತಾಂಶ ಯಾವಾಗ ಬರುತ್ತೆ? ಅಂತಾ ಕಾಯುತ್ತಿದ್ದ, ಎಸ್‌ಎಸ್‌ಎಲ್‌ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಎಸ್‌ಎಸ್‌ಎಲ್‌ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು

    Read more..


  • Akshya Trutiya: ʼಅಕ್ಷಯ ತೃತೀಯʼ ದಿನ ಚಿನ್ನ ಖರೀದಿಸಲು ಆಗದೇ ಇದ್ದವರು, ಈ ಸಣ್ಣ ಕೆಲಸ ಮಾಡಿ!

    Akshaya trutiya

    ಭಾರತವು ಚಿನ್ನದ ಮೇಲೆ ಬಲವಾದ ಒಲವನ್ನು ಹೊಂದಿದೆ, ಇತ್ತೀಚಿನ ವರ್ಷಗಳಲ್ಲಿ 800 ಟನ್‌ಗಳಿಗಿಂತ ಹೆಚ್ಚು ಖರೀದಿಸುತ್ತಿದೆ, ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ. ಅಕ್ಷಯ ತೃತೀಯ(Akshaya Trutiya)ದಂತಹ ಕಾರ್ಯಕ್ರಮಗಳು ಚಿನ್ನದ ಮೇಲಿನ ನಮ್ಮ ಪ್ರೀತಿಯನ್ನು ಎತ್ತಿ ತೋರಿಸುತ್ತವೆ. ಸಂಪ್ರದಾಯವನ್ನು ಮೀರಿ, ಇದು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗಿದೆ, ಇದು ನಮ್ಮ ಆಮದು ಪ್ರವೃತ್ತಿಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಅಕ್ಷಯ ತೃತೀಯದಲ್ಲಿ ಚಿನ್(gold)ನವನ್ನು ಏಕೆ ಖರೀದಿಸಬೇಕು? ಈ ವರ್ಷ, ಅಕ್ಷಯ ತೃತೀಯವನ್ನು ಮೇ 10 ರಂದು ಆಚರಿಸಲಾಗುವುದು. ಅಕ್ಷಯ ತೃತೀಯವು

    Read more..


  • Bele Parihara: ಇಂದಿನಿಂದಲೇ ಈ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ!ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ!

    bele parihara

    ಈಗಾಗಲೇ ರಾಜ್ಯ ಸರ್ಕಾರ ಮೊದಲ ಕಂತಿನ ಬರ ಪರಿಹಾರ ಹಣವನ್ನು 2000 ರೂ ಗಳುನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕೆ ಅನುಮೋದನೆ. ಕೇಂದ್ರ ಸರ್ಕಾರದಿಂದ ಬಂದಿರುವ ಈ ಪರಿಹಾರ ಯಾರಿಗೆ ಸಿಗುತ್ತೆ ಮತ್ತು ಇದಕ್ಕೆ ಸಂಬಂಧಪಟ್ಟ ಇನ್ನಷ್ಟು ಮಾಹಿತಿಯನ್ನು ಈ ಪ್ರಸ್ತುತ ವರದಿಯಲ್ಲಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಸುಮಾರು 34 ಲಕ್ಷ ರೈತರಿಗೆ

    Read more..


  • ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ..! ಉದ್ಯಾನ ನಗರಿ ಜನರೇ ಹುಷಾರಾಗಿ ಮನೆ ಸೇರಿಕೊಳ್ಳಿ!

    heavy rain in bengaluru

    ಬೆಂಗಳೂರಿನಲ್ಲಿ ಮಳೆಯೋ ಮಳೆ? ಎಲ್ಲಿ ನೋಡಿದರು ನೀರಿಗೆ ಹಾಹಾಕಾರ ಶುರುವಾಗಿದೆ. ಒಂದು ಟ್ಯಾಂಕರ್ ನೀರು ಬೇಕು ಅಂದ್ರೆ 3000 ರೂಪಾಯಿಗೂ ಹೆಚ್ಚು ಹಣ ಕೊಡಬೇಕಿದೆ ಎಂಬ ಆರೋಪವೂ ಕೇಳಿಬಂದಿದೆ. ಪರಿಸ್ಥಿತಿ ಕೈಮೀರಿ ಹೋಗಿರುವ ಸಮಯದಲ್ಲೇ ಜನರು ಕೂಡ ಆಕ್ರೋಶ ಹೊರಹಾಕುತ್ತಿದ್ದು ಮಳೆರಾಯ ಬೇಗ ಬಾರಪ್ಪ ಅಂತಾ ಬೇಡಿಕೊಳ್ಳುತ್ತಿದ್ದರು. ಹೀಗಾಗಿ, ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮಳೆರಾಯನ ಎಂಟ್ರಿ ಆಗುತ್ತಿದೆ. ಇಂದು ಅಂದರೆ ಮೇ ಮೂರು ಕೂಡ ಮಧ್ಯಾಹ್ನ ಬೆಂಗಳೂರಿನಲ್ಲಿ ಬಾರಿ ಮಳೆಯಾಗಿದೆ. ಯಾವ ಯಾವ ಏರಿಯಾ ಗಳಲ್ಲಿ ಮಳೆಯಾಗಿದೆ.

    Read more..


  • CBSC Result 2024 : ಸಿಬಿಎಸ್ಸಿ 10, 12ನೇ ತರಗತಿ ಫಲಿತಾಂಶಕ್ಕೆ ದಿನಾಂಕ ಪ್ರಕಟ! ಇಲ್ಲಿದೆ ಮಾಹಿತಿ

    CBSC Result

    CBSE ಫಲಿತಾಂಶ 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ನೇ ತರಗತಿ ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆ 2024 ರ ಫಲಿತಾಂಶಗಳನ್ನು ಮುಂದಿನ ವಾರ ಪ್ರಕಟಿಸುವ ಸಾಧ್ಯತೆಯಿದೆ. ಮಾಧ್ಯಮ ವರದಿಗಳ ಪ್ರಕಾರ, CBSE ಮೇ 12, 2024 ರಂದು ಎರಡೂ ತರಗತಿಗಳ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಆದರೆ ಮಂಡಳಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಸಿಬಿಎಸ್‌ಇ ಕಾರ್ಯದರ್ಶಿ ಹಿಮಾಂಶು ಗುಪ್ತಾ ಅವರು 10 ಮತ್ತು 12 ನೇ ತರಗತಿಗಳ ಫಲಿತಾಂಶಗಳನ್ನು

    Read more..


  • BSNL Recharge : BSNL ಗ್ರಾಹಕರೇ, ಬರೋಬ್ಬರಿ 90 ದಿನಗಳಿಗೆ ಅತೀ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್!

    BSNL new recharge plan

    ಬಿಎಸ್‌ಎನ್‌ಎಲ್ (BSNL)ಗ್ರಾಹಕರಿಗೆ ಖುಷಿಯ ಸುದ್ದಿ! 90 ದಿನಗಳಿಗೆ ಕೇವಲ ₹201 ರಲ್ಲಿ ಅನಿಯಮಿತ ಡೇಟಾ(Unlimited Calls) ಮತ್ತು ಕರೆಗಳೊಂದಿಗೆ ಅದ್ಭುತ ರೀಚಾರ್ಜ್ ಪ್ಲಾನ್! BSNL(Bharat Sanchar Nigam Limited) ತನ್ನ ಗ್ರಾಹಕರಿಗೆ ಅದ್ಭುತವಾದ ಕೊಡುಗೆಯನ್ನು ನೀಡುತ್ತಿದೆ! ಕೇವಲ ₹201 ರೀಚಾರ್ಜ್‌ನಲ್ಲಿ 90 ಅನಿಯಮಿತ ಕರೆ ಮತ್ತು ಡೇಟಾ(unlimited calls ಅಂಡ್ data) ಪಡೆಯಿರಿ! ಈ ಅದ್ಭುತ ಯೋಜನೆಯಲ್ಲಿ, ನೀವು ಯಾವುದೇ ಚಿಂತಿಲ್ಲದೆ ಕರೆ ಮಾಡಬಹುದು ಮತ್ತು ಇಂಟರ್ನೆಟ್ ಬ್ರೌಸ್ ಮಾಡಬಹುದು. ಬನ್ನಿ ಈ ರೀಚಾರ್ಜ್ ಪ್ಲಾನ್(Recharge plan)

    Read more..


  • Basava Jayanti 2024: ಬಸವ ಜಯಂತಿ ಆಚರಣೆಯ ದಿನಾಂಕ ಮತ್ತು ಬಸವೇಶ್ವರರ ಕೊಡುಗೆಗಳು!

    IMG 20240502 WA0010

    ಬಸವ ಜಯಂತಿಯು ಬಸವಣ್ಣನವರ ಜನ್ಮದಿನದಂದು ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಬಹುಸಂಖ್ಯಾತ ಲಿಂಗಾಯತರು ಆಚರಿಸುವ ಹಿಂದೂ ಹಬ್ಬವಾಗಿದೆ. ಪ್ರಭು ಬಸವಣ್ಣ ಅವರು ಲಿಂಗಾಯತ ಧರ್ಮದ ಸಂಸ್ಥಾಪಕರು ಮತ್ತು ಅವರ ಜನ್ಮದಿನವು ಬಸವಣ್ಣ ಯುಗ ಅಥವಾ ಬಸವೇಶ್ವರ ಯುಗ ಎಂದು ಕರೆಯಲ್ಪಡುವ ಹೊಸ ಯುಗದ ಆರಂಭವನ್ನು ಗುರುತಿಸುತ್ತದೆ . ಈ ವರ್ಷದ ಬಸವ ಜಯಂತಿಯ ದಿನಾಂಕ, ಈ ಹಬ್ಬದ ವಿಶೇಷತೆಗಳು, ಹಾಗೂ ಹೇಗೆ ಆಚರಣೆಯನ್ನು ಮಾಡುವುದು ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ.

    Read more..


  • KSRTC: ಇನ್ನೇನು ಬರಲಿದೆ ನಗದು ರಹಿತ ವಹಿವಾಟು, ಸ್ಕ್ಯಾನ್ ಮಾಡಿ ಪಾವತಿಸಿ ಟಿಕೆಟ್ ಪಡೆಯಿರಿ!

    KSRTC new update

    ಕೆಎಸ್ಆರ್ಟಿಸಿಯಲ್ಲೂ (KSRTC) ಬಂತು ನಗದು ರಹಿತ ವಹಿವಾಟು (cash less transaction) : ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳಿಂದ (electronic ticketing machines) ಟಿಕೇಟ್ ವಿತರಣೆ. ರಾಜ್ಯದ 5 ಗ್ಯಾರಂಟಿಗಳ ಪೈಕಿ ಶಕ್ತಿ (shakthi scheme) ಯೋಜನೆಯೂ ಒಂದು. ಈ ಶಕ್ತಿ ಯೋಜನೆ ಬಂದಾಗಿನಿಂದ ಜನರ ಓಡಾಟ ಹೆಚ್ಚಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರಿಂದ ಕಂಡಕ್ಟರ್ ಗಳು ಹೆಚ್ಚಿನ ವ್ಯಥೆಯನ್ನು ಪಡುತ್ತಿದ್ದಾರೆ. ಇನ್ನು ಟಿಕೆಟ್ ನೀಡಲು ಹಣ ತೆಗೆದುಕೊಳ್ಳುವ ವೇಳೆ ಚಿಲ್ಲರಿಗಾಗಿ ಪರದಾಡುವ ಪರಿಸ್ಥಿತಿಯಂತೂ ದಿನನಿತ್ಯ ನೋಡುತ್ತಲೇ ಇರುತ್ತೇವೆ. ಇನ್ನು

    Read more..