Category: ಉದ್ಯೋಗ & ಶಿಕ್ಷಣ
ಬರೋಬ್ಬರಿ ₹1 ಲಕ್ಷ ಸಿಗುವ, ಇನ್ಫೋಸಿಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ಇಲ್ಲಿದೆ ಸಂಪೂರ್ಣ ಮಾಹಿತಿ

ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ವಿದ್ಯಾರ್ಥಿವೇತನ 2025-26 – ಮಹಿಳಾ ವಿದ್ಯಾರ್ಥಿನಿಯರಿಗೆ ಬಲದ ನೆರಳು ಮಹಿಳೆಯರು ವೈಜ್ಞಾನಿಕ ಲೋಕದಲ್ಲಿ ಪಾದಾರ್ಪಣೆ ಮಾಡುವುದು ಇಂದಿನ ಕಾಲದಲ್ಲಿ ಅತ್ಯಗತ್ಯವಾಗಿದೆ. ಮಹಿಳೆಯರು STEM ಕ್ಷೇತ್ರಗಳಲ್ಲಿ (Science, Technology, Engineering, Mathematics) ತಮ್ಮ ಮುನ್ನುಗ್ಗುವಿಕೆಗೆ ನೆರವಾಗಲು ಇನ್ಫೋಸಿಸ್ ಫೌಂಡೇಶನ್ ಇತ್ತೀಚೆಗಷ್ಟೇ ಪ್ರಕಟಿಸಿರುವ “STEM ಸ್ಟಾರ್ಸ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025–26” ಮಹತ್ವದ ಹಾದಿಯೆನ್ನಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಉದ್ಯೋಗ & ಶಿಕ್ಷಣಪ್ರತಿ ವಿದ್ಯಾರ್ಥಿಗೆ ಸಿಗಲಿದೆ 15000 ರೂ. ವಿದ್ಯಾಸಿರಿ ಸ್ಕಾಲರ್ಶಿಪ್; ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ ಯಾವುದು?

ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಆರ್ಥಿಕ ಸಹಾಯ ಮಾಡಲು ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆ ಅನ್ನು ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ, ವಿದ್ಯಾರ್ಥಿಗಳಿಗೆ ಮಾಸಿಕ ₹1,500 (ವಾರ್ಷಿಕ ₹15,000) ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. 2025-26ರ ಅಕಾಡೆಮಿಕ್ ವರ್ಷಕ್ಕೆ ಅರ್ಜಿಗಳನ್ನು ಸೆಪ್ಟೆಂಬರ್ 30, 2025 ರೊಳಗೆ ಸಲ್ಲಿಸಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಲೇಖನದಲ್ಲಿ, ವಿದ್ಯಾಸಿರಿ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಹತಾ ನಿಯಮಗಳು, ಅಗತ್ಯ ದಾಖಲೆಗಳು ಮತ್ತು ಅರ್ಜಿ…
Categories: ಉದ್ಯೋಗ & ಶಿಕ್ಷಣScholarship: ಈ ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ಸಮಾಜ ಕಲ್ಯಾಣ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ.!

ತಿ.ನರಸೀಪುರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯು (Department of Social Welfare) 2025-26ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ, ನ್ಯಾಯವಾದಿ ವೃತ್ತಿ ಪ್ರಾಯೋಗಿಕ ತರಬೇತಿ (Advocacy Internship Program) ಪಡೆಯುತ್ತಿರುವ ಅರ್ಹರಾದ ವಿದ್ಯಾರ್ಥಿಗಳು ಶಿಷ್ಯವೇತನ ಪಡೆಯಲು ಅರ್ಜಿ ಸಲ್ಲಿಸಬಹುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಉದ್ಯೋಗ & ಶಿಕ್ಷಣMuskaan Scholarship: 9 -12ನೇ ತರಗತಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.!

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ನಿಂದ ಅನುಷ್ಠಾನಗೊಳ್ಳುತ್ತಿರುವ “ಮುಸ್ಕಾನ್ ಸ್ಕಾಲರ್ಶಿಪ್ ಯೋಜನೆ 2.0” ಅಡಿಯಲ್ಲಿ 9 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹12,000 ವಿದ್ಯಾರ್ಥಿವೇತನ ನೀಡಲಾಗುತ್ತದೆ. ಈ ಯೋಜನೆಯು ವಾಣಿಜ್ಯ ವಾಹನ ಚಾಲಕರು (LMV/HMV), ಮೆಕ್ಯಾನಿಕ್ಗಳು ಮತ್ತು ಆರ್ಥಿಕವಾಗಿ ದುರ್ಬಲವಾದ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ರೂಪಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು 30 ಸೆಪ್ಟೆಂಬರ್ 2025 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಉದ್ಯೋಗ & ಶಿಕ್ಷಣLabour Card Scholarship: ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.!

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ, ಕಳೆದ ಮೇ 25ರ ಮೊದಲು ಕಾರ್ಮಿಕ ಕಾರ್ಡ್ ಗೆ ನೋಂದಾಯಿಸಿಕೊಂಡಿರುವ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP) ಪೋರ್ಟಲ್ https://ssp.postmatric.karnataka.gov.in/ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಕ್ಟೋಬರ್ 31, 2025.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಉದ್ಯೋಗ & ಶಿಕ್ಷಣ₹20,000/- ನೇರವಾಗಿ ಖಾತೆಗೆ ಬರುವ, ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು ಶಿಕ್ಷಣಕ್ಕೆ ಆರ್ಥಿಕ ಸಹಾಯ ಪಡೆಯಲು ಅರ್ಹರಾಗಿರುತ್ತಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾರಿಗೆ ಅರ್ಜಿ ಸಲ್ಲಿಸುವ ಅರ್ಹತೆ ಇದೆ? ಅರ್ಜಿ ಸಲ್ಲಿಸುವ ವಿಧಾನ ಮುಖ್ಯ ನಿರ್ದೇಶನಗಳು…
Categories: ಉದ್ಯೋಗ & ಶಿಕ್ಷಣರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ಉಚಿತ ಸ್ಕಾಲರ್ಷಿಪ್ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು (Karnataka Building and Other Construction Workers Welfare Board) 2025-26ನೇ ಶೈಕ್ಷಣಿಕ ವರ್ಷಕ್ಕೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ (Labour Children Scholarship) ಮತ್ತು ಪ್ರತಿಭಾ ಪುರಸ್ಕಾರ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯು ಆರ್ಥಿಕವಾಗಿ ದುರ್ಬಲವಾದ ಕಾರ್ಮಿಕ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಪ್ರೋತ್ಸಾಹ ನೀಡುವ ಗುರಿಯನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿದ್ಯಾರ್ಥಿವೇತನದ…
Categories: ಉದ್ಯೋಗ & ಶಿಕ್ಷಣರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2025-26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ.!

ಕರ್ನಾಟಕ ರಾಜ್ಯ ಸರ್ಕಾರವು 2025-26ನೇ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಹಾಯವನ್ನು ಘೋಷಿಸಿದೆ. ಹಿಂದುಳಿದ ವರ್ಗಗಳು (OBC), ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಗಳಿಂದ ಪ್ರಯೋಜನ ಪಡೆಯಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30 ಸೆಪ್ಟೆಂಬರ್ 2025 ಆಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾವ ಯೋಜನೆಗಳು ಲಭ್ಯವಿವೆ? ಅರ್ಹತೆ ಮತ್ತು ಅಗತ್ಯ ದಾಖಲೆಗಳು ಹೇಗೆ ಅರ್ಜಿ ಸಲ್ಲಿಸುವುದು?…
Categories: ಉದ್ಯೋಗ & ಶಿಕ್ಷಣ2025-26 ನೇ ಸಾಲಿನ ಹಿಂದುಳಿದ ವರ್ಗ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಅರ್ಜಿ ಆಹ್ವಾನ

ಇದೀಗ ರಾಜ್ಯದ ವಿದ್ಯಾರ್ಥಿಗಳಿಗೆ ಮತ್ತೊಂದು ಸಂತಸದ ಸುದ್ದಿಯಾಗಿದೆ. ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳ ಶಿಕ್ಷಣಾಭ್ಯಾಸವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಪ್ರತಿವರ್ಷ ವಿದ್ಯಾರ್ಥಿವೇತನ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post-Matric Scholarship), ಶುಲ್ಕ ಮರುಪಾವತಿ ಯೋಜನೆ (Fee Reimbursement) ಹಾಗೂ ವಿದ್ಯಾಸಿರಿ ಸೇರಿದಂತೆ ಊಟ ಮತ್ತು ವಸತಿ ಸಹಾಯ ಯೋಜನೆಗೆ (Vidya Siri – Food & Accommodation Assistance)ಅರ್ಜಿ ಆಹ್ವಾನಿಸಲಾಗಿದೆ. ಹಾಗಿದ್ದರೆ ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ…
Categories: ಉದ್ಯೋಗ & ಶಿಕ್ಷಣ
Hot this week
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹೊಸ ರೂಲ್ಸ್: ಬಯೋಮೆಟ್ರಿಕ್ ಕಡ್ಡಾಯ; ಈ ಕೆಲಸ ಮಾಡದಿದ್ದರೆ ₹2,000 ಹಣ ನಿಲ್ಲಬಹುದು!
12 ಸಾವಿರ ಎಕರೆ ಒತ್ತುವರಿ ತೆರವು; ಡಿ.ಕೆ. ಶಿವಕುಮಾರ್ ನಾಯಕತ್ವದಲ್ಲಿ ಅಭಿವೃದ್ಧಿ ಖಚಿತ ಎಂದ ಈಶ್ವರ್ ಖಂಡ್ರೆ
ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2026: ನೇರ ಸಂದರ್ಶನ ಮೂಲಕ ಆಯ್ಕೆ, ಮಾಸಿಕ ₹1 ಲಕ್ಷದವರೆಗೆ ವೇತನ
ಬೆಂಗಳೂರು | ಸಂತೋಷ್ ಲಾಡ್ ಡಿಸಿಎಂ ಆಗಬೇಕು, ಶ್ರೀನಿವಾಸ್ ಮಾನೆ ಸಚಿವರಾಗಬೇಕು: ಮರಾಠ ಸಮುದಾಯದ ಒಕ್ಕೊರಲ ಆಗ್ರಹ
ದಾವಣಗೆರೆಯಲ್ಲಿ ಜೂನ್ 9 ರಿಂದ ಕ್ರಿಕೆಟ್ ಹಬ್ಬ: 36 ತಂಡಗಳು, 50 ಸಾವಿರ ಬಹುಮಾನದ ‘ಎಸ್.ಎಸ್. ಕಪ್ 2026’ ಶುರು!
Topics
Latest Posts
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹೊಸ ರೂಲ್ಸ್: ಬಯೋಮೆಟ್ರಿಕ್ ಕಡ್ಡಾಯ; ಈ ಕೆಲಸ ಮಾಡದಿದ್ದರೆ ₹2,000 ಹಣ ನಿಲ್ಲಬಹುದು!

- 12 ಸಾವಿರ ಎಕರೆ ಒತ್ತುವರಿ ತೆರವು; ಡಿ.ಕೆ. ಶಿವಕುಮಾರ್ ನಾಯಕತ್ವದಲ್ಲಿ ಅಭಿವೃದ್ಧಿ ಖಚಿತ ಎಂದ ಈಶ್ವರ್ ಖಂಡ್ರೆ

- ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2026: ನೇರ ಸಂದರ್ಶನ ಮೂಲಕ ಆಯ್ಕೆ, ಮಾಸಿಕ ₹1 ಲಕ್ಷದವರೆಗೆ ವೇತನ

- ಬೆಂಗಳೂರು | ಸಂತೋಷ್ ಲಾಡ್ ಡಿಸಿಎಂ ಆಗಬೇಕು, ಶ್ರೀನಿವಾಸ್ ಮಾನೆ ಸಚಿವರಾಗಬೇಕು: ಮರಾಠ ಸಮುದಾಯದ ಒಕ್ಕೊರಲ ಆಗ್ರಹ

- ದಾವಣಗೆರೆಯಲ್ಲಿ ಜೂನ್ 9 ರಿಂದ ಕ್ರಿಕೆಟ್ ಹಬ್ಬ: 36 ತಂಡಗಳು, 50 ಸಾವಿರ ಬಹುಮಾನದ ‘ಎಸ್.ಎಸ್. ಕಪ್ 2026’ ಶುರು!
















