Category: ಉದ್ಯೋಗ & ಶಿಕ್ಷಣ
ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲ ಹುದ್ದೆ ನೇರ ನೇಮಕಾತಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು: ಕರ್ನಾಟಕ ರಾಜ್ಯದ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲ (ಸ್ನಾತಕ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ಮತ್ತು 2022ರ ತಿದ್ದುಪಡಿ ನಿಯಮಗಳ ಅನ್ವಯ ನಡೆಯುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಉದ್ಯೋಗ & ಶಿಕ್ಷಣವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ : ನಿಮ್ಮ ಬಳಿ `APAAR CARD’ ಇದ್ರೆ ಸಿಗಲಿವೆ ಈ ಇಷ್ಟೊಂದು ಸೌಲಭ್ಯಗಳು.!

ಕೇಂದ್ರ ಶಿಕ್ಷಣ ಸಚಿವಾಲಯವು ರಾಷ್ಟ್ರೀಯ ಶಿಕ್ಷಣ ನೀತಿ 2020ರಡಿ ದೇಶದ ಪ್ರತಿಯೊಬ್ಬ ವಿದ್ಯಾರ್ಥಿಗೂ ವಿಶಿಷ್ಟ ಶೈಕ್ಷಣಿಕ ಗುರುತಿನ ಸಂಖ್ಯೆ ಒದಗಿಸುವ ಉದ್ದೇಶದಿಂದ APAAR (Automated Permanent Academic Account Registry) ಯೋಜನೆಯನ್ನು ಜಾರಿಗೆ ತಂದಿದೆ. ಈ ಡಿಜಿಟಲ್ ಗುರುತಿನ ಚೀಟಿಯು ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಒಂದೇ ಕಡೆ ಸುರಕ್ಷಿತವಾಗಿ ಸಂಗ್ರಹಿಸುತ್ತದೆ. ಇದುವರೆಗೆ 31.56 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಉದ್ಯೋಗ & ಶಿಕ್ಷಣ‘UPSC’ ಅಭ್ಯರ್ಥಿಗಳ ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ | ಸಂಪೂರ್ಣ ಮಾಹಿತಿ

ಕರ್ನಾಟಕದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ನಾಗರಿಕ ಸೇವೆಗಳ ಪರೀಕ್ಷೆಗೆ ಸಿದ್ಧತೆಗಾಗಿ ಉಚಿತ ಪೂರ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ತರಬೇತಿಯು ಬೆಂಗಳೂರು ನಗರ ಜಿಲ್ಲೆಯಲ್ಲಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಈ ಕಾರ್ಯಕ್ರಮದ ಮೂಲಕ ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ದೇಶದ ಅತ್ಯಂತ ಪ್ರತಿಷ್ಠಿತ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ಯಶಸ್ವಿಯಾಗಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ. ಪ್ರವೇಶ…
Categories: ಉದ್ಯೋಗ & ಶಿಕ್ಷಣUGC NET 2025: ತಿದ್ದುಪಡಿ ವಿಂಡೋ ನ.10ರಿಂದ ತೆರೆಯಲಿದೆ – ಅಭ್ಯರ್ಥಿಗಳಿಗೆ ಪ್ರಮುಖ ಅಪ್ಡೇಟ್!

UGC NET ಡಿಸೆಂಬರ್ 2025 ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಪ್ರಮುಖ ಅಪ್ಡೇಟ್! ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನವೆಂಬರ್ 10ರಿಂದ 12ರವರೆಗೆ ಅರ್ಜಿ ತಿದ್ದುಪಡಿ ವಿಂಡೋ ತೆರೆಯಲಿದೆ. ಜನ್ಮ ದಿನಾಂಕ, ವರ್ಗ, ತಂದೆ-ತಾಯಿ ಹೆಸರು ಸರಿಪಡಿಸಬಹುದು. ಹೆಸರು, ವಿಳಾಸ, ಪರೀಕ್ಷಾ ನಗರ ಬದಲಾವಣೆಗೆ ಅವಕಾಶ ಇಲ್ಲ. ಪರೀಕ್ಷೆ: ಡಿಸೆಂಬರ್ 31 ರಿಂದ ಜನವರಿ 7, 2026. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಉದ್ಯೋಗ & ಶಿಕ್ಷಣGOOD NEWS : 2025-26 ಶೈಕ್ಷಣಿಕ ಸಾಲಿನ ಮೆಟ್ರಿಕ್ ಪೂರ್ವ & ನಂತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳ ಶೈಕ್ಷಣಿಕ ಸಬಲೀಕರಣಕ್ಕಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಪ್ರಸಕ್ತ 2025-26 ಶೈಕ್ಷಣಿಕ ಸಾಲಿನಲ್ಲಿ ಈ ಯೋಜನೆಗಳಡಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಗಳ ಮೂಲಕ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಮುಂದುವರಿಯಲು ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ. ಈ ಲೇಖನದಲ್ಲಿ ಅರ್ಜಿ ಸಲ್ಲಿಕೆಯ ವಿಧಾನ, ಅರ್ಹತೆ, ಅಗತ್ಯ ದಾಖಲೆಗಳು, ಮುಖ್ಯ ಸೂಚನೆಗಳು…
Categories: ಉದ್ಯೋಗ & ಶಿಕ್ಷಣಕರ್ನಾಟಕ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 18,000 ಶಿಕ್ಷಕರ ನೇಮಕಾತಿ : ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್

ಕರ್ನಾಟಕ ರಾಜ್ಯದ ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಟ್ಟಾರೆ 18,000 ಶಿಕ್ಷಕ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಘೋಷಿಸಿದ್ದಾರೆ. ಇದರಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 12,000 ಹುದ್ದೆಗಳು ಮತ್ತು ಅನುದಾನಿತ ಶಾಲೆಗಳಿಗೆ 6,000 ಹುದ್ದೆಗಳು ಸೇರಿವೆ. ಈ ನೇಮಕಾತಿ ಪ್ರಕ್ರಿಯೆಯು ರಾಜ್ಯದ ಶೈಕ್ಷಣಿಕ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿದೆ ಇದೇ…
Categories: ಉದ್ಯೋಗ & ಶಿಕ್ಷಣಈ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ SBI ಫೌಂಡೇಶನ್ ವತಿಯಿಂದ ₹75,000 ವಿದ್ಯಾರ್ಥಿವೇತನ ಅಪ್ಲೈ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ತನ್ನ CSR ವಿಭಾಗವಾದ SBI ಫೌಂಡೇಶನ್ ಮೂಲಕ , ಭಾರತದಾದ್ಯಂತ ಪ್ರತಿಭಾನ್ವಿತ ಪದವಿ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿವೇತನ ಅವಕಾಶವನ್ನು ಘೋಷಿಸಿದೆ. SBI Platinum Jubilee ASHA Scholarship 2025 , ಉನ್ನತ ಶ್ರೇಣಿಯ ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಕಲಿಯುತ್ತಿರುವ ಅರ್ಹ ಪದವಿಪೂರ್ವ ವಿದ್ಯಾರ್ಥಿಗಳಿಗೆ ₹75,000 ಆರ್ಥಿಕ ಸಹಾಯವನ್ನು ನೀಡುತ್ತದೆ ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ₹75,000 ಒಂದು ಬಾರಿಯ ಅನುದಾನವನ್ನು ನೇರವಾಗಿ SBI ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಇದೇ…
Categories: ಉದ್ಯೋಗ & ಶಿಕ್ಷಣPM ವಿದ್ಯಾಲಕ್ಷ್ಮಿ ಯೋಜನೆ : ವಿದ್ಯಾರ್ಥಿಗಳಿಗೆ 10 ಲಕ್ಷ ಶಿಕ್ಷಣ ಸಾಲ ಅರ್ಹತೆ,ದಾಖಲೆಗಳು, ಅರ್ಜಿ ವಿಧಾನ ಇಲ್ಲಿದೆ.!

ಭಾರತದಲ್ಲಿ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳು ಹಣಕಾಸಿನ ಕೊರತೆಯಿಂದಾಗಿ ಉನ್ನತ ಶಿಕ್ಷಣದ ಕನಸುಗಳನ್ನು ಬಿಟ್ಟುಕೊಡುತ್ತಾರೆ. ಇದಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ (PM Vidyalakshmi Yojana) ಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ NIRF ಶ್ರೇಯಾಂಕಿತ 860 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮೂಲಾಧಾರ-ಮುಕ್ತ (Collateral-Free) ಮತ್ತು ಖಾತರಿದಾರರಿಲ್ಲದ (Guarantor-Free) ಶಿಕ್ಷಣ ಸಾಲ ಲಭ್ಯವಿದೆ. ವಾರ್ಷಿಕ ಕುಟುಂಬ ಆದಾಯ ₹8 ಲಕ್ಷದೊಳಗಿನವರಿಗೆ ₹10 ಲಕ್ಷದವರೆಗೆ ಸಾಲದ ಮೇಲೆ 3% ಬಡ್ಡಿ ರಿಯಾಯಿತಿ, ಮತ್ತು…
Categories: ಉದ್ಯೋಗ & ಶಿಕ್ಷಣಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಹೀಗೆ ಅಪ್ಲೈ ಮಾಡಿ

ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯು ಭಾರತದ ಏಕೈಕ ಬಾಲಕಿಯರಿಗೆ ಮಾತ್ರ ಮೀಸಲಾದ ಸೈನಿಕ ತರಬೇತಿ ಒದಗಿಸುವ ಪಬ್ಲಿಕ್ ಶಾಲೆಯಾಗಿದ್ದು, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನೆಲೆಸಿದೆ. ಈ ಶಾಲೆಯು ರಾಷ್ಟ್ರಪ್ರೇಮ, ದೇಶಭಕ್ತಿ, ಸೈನಿಕ ಶಿಸ್ತು ಮತ್ತು ಉನ್ನತ ಶೈಕ್ಷಣಿಕ ಗುಣಮಟ್ಟವನ್ನು ಬೆಳೆಸುವ ಗುರಿಯನ್ನು ಹೊಂದಿದೆ. 2026-27 ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಯನ್ನು ಆಯೋಜಿಸಲಾಗಿದ್ದು, ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಮೌಖಿಕ…
Categories: ಉದ್ಯೋಗ & ಶಿಕ್ಷಣ
Hot this week
ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ
Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ
Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ
KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ
ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ
Topics
Latest Posts
- ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ

- Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ

- Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ

- KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ

- ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ















