Category: ಉದ್ಯೋಗ & ಶಿಕ್ಷಣ
-
1 ಲಕ್ಷ ರೂ. ಉಚಿತ. ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ. ಇಲ್ಲಿದೆ ಮಾಹಿತಿ

ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ಸ್ಕಾಲರ್ಶಿಪ್ ಪ್ರೋಗ್ರಾಂ 2024-25(Infosys Foundation STEM Stars Scholarship Program 2024-25): ಮಹಿಳಾ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ಇನ್ಫೋಸಿಸ್ ಫೌಂಡೇಶನ್ ಪ್ರಾರಂಭಿಸಿರುವ STEM ಸ್ಟಾರ್ಸ್ ಸ್ಕಾಲರ್ಶಿಪ್ ಪ್ರೋಗ್ರಾಂ 2024-25, ವಿಜ್ಞಾನ(Science), ತಂತ್ರಜ್ಞಾನ, ಎಂಜಿನಿಯರಿಂಗ್(Techincal engineering), ಗಣಿತ (STEM) ಮತ್ತು ವೈದ್ಯಕೀಯ(Medical) ಕ್ಷೇತ್ರಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವ ಮಹಿಳಾ ವಿದ್ಯಾರ್ಥಿಗಳಿಗೆ ವಿಶೇಷ ನೆರವು ನೀಡಲು ಉದ್ದೇಶಿಸಿದೆ. ಮಹಿಳಾ ಶೈಕ್ಷಣಿಕ ಸಬಲೀಕರಣಕ್ಕೆ ಈ ಸ್ಕಾಲರ್ಶಿಪ್(Scholarship) ದೊಡ್ಡ ಕೊಡುಗೆಯಾಗಿದೆ. ಈ ಸ್ಕಾಲರ್ಶಿಪ್ ವೇದಿಕೆಯು
Categories: ಉದ್ಯೋಗ & ಶಿಕ್ಷಣ -
ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ವೇತನ & ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.! ಅಪ್ಲೈ ಮಾಡಿ

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉತ್ತಮ ಸುದ್ದಿ ನೀಡಿದೆ! 2024-25ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ(Scholarship) ಮತ್ತು ಪ್ರೋತ್ಸಾಹ ಧನವನ್ನು ನೀಡಲು ನಿರ್ಧರಿಸಿದೆ. ಇದರ ಸದುಪಯೋಗ ಪಡೆಯಲು ಅರ್ಹ ವಿದ್ಯಾರ್ಥಿಗಳು ಈಗಲೇ ಆನ್ಲೈನ್ ಮೂಲಕ(Online Mode) ಅರ್ಜಿ ಸಲ್ಲಿಸಿ. ಸಂಪೂರ್ಣ ಮಾಹಿತತಿಗಾಗಿ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರ
Categories: ಉದ್ಯೋಗ & ಶಿಕ್ಷಣ -
Student Scholarship: ರಾಜ್ಯದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ & ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ಹಿಂದುಳಿದ ವರ್ಗಗಳು ಮತ್ತು ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಸಾಕಷ್ಟು ಸಂತಸದ ಸುದ್ದಿ! ಮೆಟ್ರಿಕ್ ನಂತರದ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಪಡೆಯಲು ಇದು ಸುವರ್ಣಾವಕಾಶ. ವಿದ್ಯಾರ್ಥಿವೇತನ(Scholarship), ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ(Vidyasiri) ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆ ಸದುಪಯೋಗ ಪಡೆದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಹಿಂದುಳಿದ
Categories: ಉದ್ಯೋಗ & ಶಿಕ್ಷಣ -
ಕೃಷಿಕ್ ಸರ್ವೋದಯ ಫೌಂಡೇಶನ್ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ! ಇಲ್ಲಿದೆ ಡೈರೆಕ್ಟ್ ಲಿಂಕ್.!

ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ಕೃಷಿಕ್ ಸರ್ವೋದಯ ಫೌಂಡೇಶನ್ ವಿದ್ಯಾರ್ಥಿವೇತನ (Krishik Sarvodaya Foundation Scholarship)ಕ್ಕೆ ಅರ್ಜಿ ಆಹ್ವಾನ ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಉತ್ತೇಜಿಸಲು, ಬೆಂಗಳೂರಿನ ಕೃಷಿಕ್ ಸರ್ವೋದಯ ಫೌಂಡೇಶನ್ ಸಂಸ್ಥೆವು ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಈ ವಿದ್ಯಾರ್ಥಿವೇತನವು ರಾಜ್ಯದ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ಪಿ.ಯು.ಸಿ., ಪದವಿ, ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳನ್ನು ಮುಂದುವರಿಸಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಉದ್ಯೋಗ & ಶಿಕ್ಷಣ -
ರಾಜ್ಯ ಸರ್ಕಾರದಿಂದ ಕಾರ್ಮಿಕರ ಕಾರ್ಡ್, ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಶುಭ ಸುದ್ದಿ : ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ (Labour Card Scholarship) ಅರ್ಜಿ ಆಹ್ವಾನ. ಸರ್ಕಾರ (government) ವಿದ್ಯಾರ್ಥಿಗಳಿಗಾಗಿ ಹಲವು ವಿದ್ಯಾರ್ಥಿ ವೇತನ ಯೋಜನೆಗಳನ್ನು ಜಾರಿಗೆ ತಂದಿದೆ. ಹರವು ವಿದ್ಯಾರ್ಥಿ ವೇತನಗಳಿಂದ ಬರುವ ಹಣದಿಂದ ವಿದ್ಯಾರ್ಥಿಗಳು ತಮ ವಿದ್ಯಾಭ್ಯಾಸವನ್ನು ಮಾಡಲು ಅನುಕೂಲಕರವಾಗಿರುತ್ತದೆ. ಅದೇ ರೀತಿಯಾಗಿ ಇದೀಗ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ನೀಡುವ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ವಿದ್ಯಾರ್ಥಿಗಳು ಓದುತ್ತಿರುವಂತಹ ವಿವಿಧ ಕೋರ್ಸ್ ಗಳಿಗೆ ಅನುಗುಣವಾಗಿ
Categories: ಉದ್ಯೋಗ & ಶಿಕ್ಷಣ -
ಅದಾನಿ ಗ್ರೂಪ್ನಿಂದ ಈ ವಿದ್ಯಾರ್ಥಿಗಳಿಗೆ Rs.3,50,000 ವರೆಗೆ ವಿದ್ಯಾರ್ಥಿವೇತನ: ಅಪ್ಲೈ ಮಾಡಿ

ಅದಾನಿ ಗ್ರೂಪ್ (Adani Group) 2024-25 ವಿದ್ಯಾರ್ಥಿವೇತನದ ಯೋಜನೆ ಅದಾನಿ ಜ್ಞಾನ ಜ್ಯೋತಿ ಸ್ಕಾಲರ್ಶಿಪ್ (Adani Gyan Jyoti Scholarship 2024-25 ) ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೊಸ ಬೆಳವಣಿಗೆಗಳ ಹಾದಿ ತೆರೆಯುತ್ತಿದೆ. ಈ ವಿದ್ಯಾರ್ಥಿವೇತನವು JEE, NEET, CLAT, CA ಫೌಂಡೇಶನ್ ಮತ್ತು ಇಂಜಿನಿಯರಿಂಗ್, ವೈದ್ಯಕೀಯ, ಕಾನೂನು ಮತ್ತು ಅರ್ಥಶಾಸ್ತ್ರದ ಕೋರ್ಸ್ಗಳನ್ನು ಆರಂಭಿಸುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದನ್ನು ಉದ್ದೇಶಿಸಿದೆ. ಇದು ಬಡತನವು ಪ್ರತಿಭೆಯನ್ನು ಹೊಡೆದುಹಾಕದಂತೆ ಮಾಡುವ ಒಳ್ಳೆಯ ಹೆಜ್ಜೆ. ಇದೇ
Categories: ಉದ್ಯೋಗ & ಶಿಕ್ಷಣ -
ಈ ವಿದ್ಯಾರ್ಥಿಗಳಿಗೆ ಸಿಗಲಿದೆ ರೂ.1,80,000 ವರೆಗೆ ಸ್ಕಾಲರ್ಶಿಪ್: ಅರ್ಜಿ ಸಲ್ಲಿಸಿ

ಕಾನೂನು, ಅರ್ಥಶಾಸ್ತ್ರ ಅಥವಾ CA ವೃತ್ತಿಯಲ್ಲಿ ಭವಿಷ್ಯ ಕಟ್ಟಿಕೊಳ್ಳುವ ಕನಸು ಕಾಣುತ್ತಿದ್ದೀರಾ? ಆದರೆ ಆರ್ಥಿಕ ಸಮಸ್ಯೆ ನಿಮ್ಮನ್ನು ಹಿಂದೆ ಹಿಡಿಯುತ್ತಿದೆಯೇ? ಚಿಂತೆ ಬೇಡ! ಅದಾನಿ ಜ್ಞಾನಜ್ಯೋತಿ ವಿದ್ಯಾರ್ಥಿವೇತನ ಯೋಜನೆ (Adani Jnyanjyoti Scholarship Scheme) ನಿಮಗೆ ಸಹಾಯಕ್ಕೆ ಬಂದಿದೆ. ಈ ಯೋಜನೆಯಡಿ ರೂ.1,80,000 ವರೆಗಿನ ವಿದ್ಯಾರ್ಥಿವೇತನವನ್ನು ಪಡೆಯುವ ಅವಕಾಶವಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 7. ಈ ಸ್ಕಾಲರ್ಶಿಪ್ ನ ಸಂಪೂರ್ಣ ಮಾಹಿತಿಯನ್ನು ಪಡೆಯಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಉದ್ಯೋಗ & ಶಿಕ್ಷಣ -
ಈ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

ಕರ್ನಾಟಕದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ B.Sc Nursing ಮತ್ತು GNM Nursing ಸಂಸ್ಥೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್(Seva sindhu portal)ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬಿಎಸ್ಸಿ ನರ್ಸಿಂಗ್ (B.Sc Nursing) ಮತ್ತು ಜನರಲ್ ನರ್ಸಿಂಗ್
Categories: ಉದ್ಯೋಗ & ಶಿಕ್ಷಣ -
ಬರೋಬ್ಬರಿ 30 ಸಾವಿರ ಉಚಿತ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಆಪ್ಲೈ ಮಾಡಿ

Appinventiv ‘Edu Boost’ ಸ್ಕಾಲರ್ಶಿಪ್ 2024-25: ಟೆಕ್ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯದ ಅವಕಾಶ: ಅನೇಕ ಪ್ರತಿಷ್ಠಾನಗಳು ಮತ್ತು ಸಂಸ್ಥೆಗಳು ತಮ್ಮ ಶೈಕ್ಷಣಿಕ ಪ್ರಯಾಣವನ್ನು ಬೆಂಬಲಿಸಲು ವಿದ್ಯಾರ್ಥಿವೇತನವನ್ನು ನೀಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತವೆ. ಅಂತಹ ಒಂದು ಉಪಕ್ರಮವೆಂದರೆ Appinventiv Edu Boost Scholarship , ಇದು ತಂತ್ರಜ್ಞಾನ ಕೋರ್ಸ್ಗಳನ್ನು ಅನುಸರಿಸುವ ಪದವಿ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿಕೊಂಡಿದೆ. ಈ ವರದಿಯು ವಿದ್ಯಾರ್ಥಿವೇತನ, ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳು ಮತ್ತು ಅಪ್ಲಿಕೇಶನ್ ಪ್ರಕ್ರಿಯೆಯ ಅವಲೋಕನವನ್ನು ಒದಗಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಉದ್ಯೋಗ & ಶಿಕ್ಷಣ
Hot this week
-
Gold Rate Today: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಅಕ್ಷಯ ತೃತೀಯಕ್ಕೆ ಇಂದಿನ ರೇಟ್ ಇಲ್ಲಿದೆ
-
ಕರ್ನಾಟಕ ಹವಾಮಾನ: ಮುಂದಿನ 4 ದಿನ 16 ಜಿಲ್ಲೆಗಳಿಗೆ ಮಳೆ ಅಲರ್ಟ್; ಜಿಲ್ಲೆಗಳ ಲಿಸ್ಟ್ ಇಲ್ಲಿದೆ
-
1 ಲೀಟರ್ ಪೆಟ್ರೋಲ್ನಲ್ಲಿ ಹೆಚ್ಚು ಮೈಲೇಜ್ ಕೊಡುವ 5 ಸ್ಕೂಟರ್ಗಳು – ಬೆಲೆ ಮತ್ತು ವಿವರಗಳು
-
ಅರಿವು ಶೈಕ್ಷಣಿಕ ಸಾಲ ಯೋಜನೆ: ₹5 ಲಕ್ಷ ಸಾಲ ಸೌಲಭ್ಯ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?
-
KEA Recruitment: ಕೃಷಿ ಇಲಾಖೆಯಲ್ಲಿ 890 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ! ₹1.3 ಲಕ್ಷ ಸಂಬಳ; ಇಂದೇ ಅಪ್ಲೈ ಮಾಡಿ.
Topics
Latest Posts
- Gold Rate Today: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಅಕ್ಷಯ ತೃತೀಯಕ್ಕೆ ಇಂದಿನ ರೇಟ್ ಇಲ್ಲಿದೆ

- ಕರ್ನಾಟಕ ಹವಾಮಾನ: ಮುಂದಿನ 4 ದಿನ 16 ಜಿಲ್ಲೆಗಳಿಗೆ ಮಳೆ ಅಲರ್ಟ್; ಜಿಲ್ಲೆಗಳ ಲಿಸ್ಟ್ ಇಲ್ಲಿದೆ

- 1 ಲೀಟರ್ ಪೆಟ್ರೋಲ್ನಲ್ಲಿ ಹೆಚ್ಚು ಮೈಲೇಜ್ ಕೊಡುವ 5 ಸ್ಕೂಟರ್ಗಳು – ಬೆಲೆ ಮತ್ತು ವಿವರಗಳು

- ಅರಿವು ಶೈಕ್ಷಣಿಕ ಸಾಲ ಯೋಜನೆ: ₹5 ಲಕ್ಷ ಸಾಲ ಸೌಲಭ್ಯ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?

- KEA Recruitment: ಕೃಷಿ ಇಲಾಖೆಯಲ್ಲಿ 890 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ! ₹1.3 ಲಕ್ಷ ಸಂಬಳ; ಇಂದೇ ಅಪ್ಲೈ ಮಾಡಿ.


