Category: ಉದ್ಯೋಗ & ಶಿಕ್ಷಣ
₹50,000/- ಖಾತೆಗೆ ಬರುವ DXC ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಇಲ್ಲಿದೆ ಡೈರೆಕ್ಟ್ ಲಿಂಕ್, ಅಪ್ಲೈ ಮಾಡಿ

ತಾಂತ್ರಿಕ ಜ್ಞಾನ ಮತ್ತು ಹೊಸ ಆವಿಷ್ಕಾರಗಳು ಜಗತ್ತಿನ ಭವಿಷ್ಯವನ್ನು ರೂಪಿಸುತ್ತಿರುವ ಈ ಕಾಲದಲ್ಲಿ, ಹಿಂದುಳಿದ ಗುಂಪಿನ ವಿದ್ಯಾರ್ಥಿಗಳಿಗೆ STEM (Science, Technology, Engineering, Mathematics) ಶಿಕ್ಷಣದಲ್ಲಿ ಅವಕಾಶ ಒದಗಿಸುವುದು ಅತ್ಯಂತ ಅಗತ್ಯವಾಗಿದೆ. ಇದೇ ಉದ್ದೇಶದಿಂದ DXC ಟೆಕ್ನಾಲಜಿ ತನ್ನ “ಪ್ರೋಗ್ರೆಸ್ಸಿಂಗ್ ಮೈಂಡ್ಸ್ ವಿದ್ಯಾರ್ಥಿವೇತನ 2025-26(Progressing Minds Scholarship 2025)” ಯೋಜನೆಯನ್ನು ಘೋಷಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ರಾಷ್ಟ್ರೀಯ ಮಟ್ಟದ…
Categories: ಉದ್ಯೋಗ & ಶಿಕ್ಷಣಬರೋಬರೋಬ್ಬರಿ ₹15,000 ನೇರವಾಗಿ ಖಾತೆಗೆ ಬರುವ ನೆಕ್ಸ್ಟ್ ಜೆನ್ ಎಜು ಸ್ಕಾಲ ರ್ಶಿಪ್ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.

EY ಗ್ಲೋಬಲ್ ಡೆಲಿವರಿ ಸರ್ವೀಸಸ್ (EY GDS) ಪ್ರಾರಂಭಿಸಿದ NextGen Edu ವಿದ್ಯಾರ್ಥಿವೇತನ(Scholarship) ಕಾರ್ಯಕ್ರಮ 2025–26, ಭಾರತದಾದ್ಯಂತ ಪ್ರತಿಭಾನ್ವಿತ ಆದರೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಶಾಲೆಯಿಂದ ಹೊರಗುಳಿಯುವ ದರವನ್ನು ಕಡಿಮೆ ಮಾಡುವುದು, ಉನ್ನತ ಶಿಕ್ಷಣದ ಪ್ರವೇಶವನ್ನು ಉತ್ತೇಜಿಸುವುದು ಮತ್ತು ವೈಯಕ್ತಿಕ ಮತ್ತು ಸಾಮಾಜಿಕ ಬೆಳವಣಿಗೆಯನ್ನು ಉತ್ತೇಜಿಸುವುದು ಕಾರ್ಯಕ್ರಮದ ಧ್ಯೇಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ EY ಗ್ಲೋಬಲ್…
Categories: ಉದ್ಯೋಗ & ಶಿಕ್ಷಣಪಿಯುಸಿ, ಡಿಪ್ಲೋಮಾ, ಪದವಿ ಪಾಸಾದವರಿಗೆ ₹20,000 ರಿಂದ ₹35,000 ರವರೆಗೆ ಪ್ರೋತ್ಸಾಹ ಧನ – ಅರ್ಜಿ ಸಲ್ಲಿಸುವ ವಿಧಾನ

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ರಾಜ್ಯದ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರೋತ್ಸಾಹ ನೀಡಲು ಹೊಸ ಯೋಜನೆಯನ್ನು ಘೋಷಿಸಿದೆ. 2025ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಪಿಯುಸಿ, ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ರಿಂದ ₹35,000 ರವರೆಗೆ ಪ್ರೋತ್ಸಾಹ ಧನ ನೀಡಲಾಗುವುದು. ಈ ನಿಧಿಯು ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚಗಳಿಗೆ ಸಹಾಯವಾಗುವಂತೆ ರೂಪಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಉದ್ಯೋಗ & ಶಿಕ್ಷಣಬರೋಬ್ಬರಿ ₹1 ಲಕ್ಷ ಸಿಗುವ, ಇನ್ಫೋಸಿಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ಇಲ್ಲಿದೆ ಸಂಪೂರ್ಣ ಮಾಹಿತಿ

ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ವಿದ್ಯಾರ್ಥಿವೇತನ 2025-26 – ಮಹಿಳಾ ವಿದ್ಯಾರ್ಥಿನಿಯರಿಗೆ ಬಲದ ನೆರಳು ಮಹಿಳೆಯರು ವೈಜ್ಞಾನಿಕ ಲೋಕದಲ್ಲಿ ಪಾದಾರ್ಪಣೆ ಮಾಡುವುದು ಇಂದಿನ ಕಾಲದಲ್ಲಿ ಅತ್ಯಗತ್ಯವಾಗಿದೆ. ಮಹಿಳೆಯರು STEM ಕ್ಷೇತ್ರಗಳಲ್ಲಿ (Science, Technology, Engineering, Mathematics) ತಮ್ಮ ಮುನ್ನುಗ್ಗುವಿಕೆಗೆ ನೆರವಾಗಲು ಇನ್ಫೋಸಿಸ್ ಫೌಂಡೇಶನ್ ಇತ್ತೀಚೆಗಷ್ಟೇ ಪ್ರಕಟಿಸಿರುವ “STEM ಸ್ಟಾರ್ಸ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025–26” ಮಹತ್ವದ ಹಾದಿಯೆನ್ನಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಉದ್ಯೋಗ & ಶಿಕ್ಷಣಪ್ರತಿ ವಿದ್ಯಾರ್ಥಿಗೆ ಸಿಗಲಿದೆ 15000 ರೂ. ವಿದ್ಯಾಸಿರಿ ಸ್ಕಾಲರ್ಶಿಪ್; ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ ಯಾವುದು?

ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಆರ್ಥಿಕ ಸಹಾಯ ಮಾಡಲು ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆ ಅನ್ನು ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ, ವಿದ್ಯಾರ್ಥಿಗಳಿಗೆ ಮಾಸಿಕ ₹1,500 (ವಾರ್ಷಿಕ ₹15,000) ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. 2025-26ರ ಅಕಾಡೆಮಿಕ್ ವರ್ಷಕ್ಕೆ ಅರ್ಜಿಗಳನ್ನು ಸೆಪ್ಟೆಂಬರ್ 30, 2025 ರೊಳಗೆ ಸಲ್ಲಿಸಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಲೇಖನದಲ್ಲಿ, ವಿದ್ಯಾಸಿರಿ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಹತಾ ನಿಯಮಗಳು, ಅಗತ್ಯ ದಾಖಲೆಗಳು ಮತ್ತು ಅರ್ಜಿ…
Categories: ಉದ್ಯೋಗ & ಶಿಕ್ಷಣScholarship: ಈ ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ಸಮಾಜ ಕಲ್ಯಾಣ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ.!

ತಿ.ನರಸೀಪುರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯು (Department of Social Welfare) 2025-26ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ, ನ್ಯಾಯವಾದಿ ವೃತ್ತಿ ಪ್ರಾಯೋಗಿಕ ತರಬೇತಿ (Advocacy Internship Program) ಪಡೆಯುತ್ತಿರುವ ಅರ್ಹರಾದ ವಿದ್ಯಾರ್ಥಿಗಳು ಶಿಷ್ಯವೇತನ ಪಡೆಯಲು ಅರ್ಜಿ ಸಲ್ಲಿಸಬಹುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಉದ್ಯೋಗ & ಶಿಕ್ಷಣMuskaan Scholarship: 9 -12ನೇ ತರಗತಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.!

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ನಿಂದ ಅನುಷ್ಠಾನಗೊಳ್ಳುತ್ತಿರುವ “ಮುಸ್ಕಾನ್ ಸ್ಕಾಲರ್ಶಿಪ್ ಯೋಜನೆ 2.0” ಅಡಿಯಲ್ಲಿ 9 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹12,000 ವಿದ್ಯಾರ್ಥಿವೇತನ ನೀಡಲಾಗುತ್ತದೆ. ಈ ಯೋಜನೆಯು ವಾಣಿಜ್ಯ ವಾಹನ ಚಾಲಕರು (LMV/HMV), ಮೆಕ್ಯಾನಿಕ್ಗಳು ಮತ್ತು ಆರ್ಥಿಕವಾಗಿ ದುರ್ಬಲವಾದ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ರೂಪಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು 30 ಸೆಪ್ಟೆಂಬರ್ 2025 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಉದ್ಯೋಗ & ಶಿಕ್ಷಣLabour Card Scholarship: ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.!

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ, ಕಳೆದ ಮೇ 25ರ ಮೊದಲು ಕಾರ್ಮಿಕ ಕಾರ್ಡ್ ಗೆ ನೋಂದಾಯಿಸಿಕೊಂಡಿರುವ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP) ಪೋರ್ಟಲ್ https://ssp.postmatric.karnataka.gov.in/ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಕ್ಟೋಬರ್ 31, 2025.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಉದ್ಯೋಗ & ಶಿಕ್ಷಣ₹20,000/- ನೇರವಾಗಿ ಖಾತೆಗೆ ಬರುವ, ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು ಶಿಕ್ಷಣಕ್ಕೆ ಆರ್ಥಿಕ ಸಹಾಯ ಪಡೆಯಲು ಅರ್ಹರಾಗಿರುತ್ತಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾರಿಗೆ ಅರ್ಜಿ ಸಲ್ಲಿಸುವ ಅರ್ಹತೆ ಇದೆ? ಅರ್ಜಿ ಸಲ್ಲಿಸುವ ವಿಧಾನ ಮುಖ್ಯ ನಿರ್ದೇಶನಗಳು…
Categories: ಉದ್ಯೋಗ & ಶಿಕ್ಷಣ
Hot this week
ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ
Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ
Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ
KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ
ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ
Topics
Latest Posts
- ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ

- Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ

- Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ

- KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ

- ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ















