Category: ಉದ್ಯೋಗ & ಶಿಕ್ಷಣ
-
ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ 2023-24 (ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ) : ಈಗಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ವಿಧಾನ

ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ, ಅಂದರೆ ಧರ್ಮಸ್ಥಳ ಸ್ವಸಾಯ ಸಂಘದ ಸದಸ್ಯರ ಮಕ್ಕಳಿಗೆ ಇರುವಂತಹ ವಿದ್ಯಾರ್ಥಿವೇತನದ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಯಾವ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅಪ್ಲಿಕೇಶನ್ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಮತ್ತು ಹೆಚ್ಚಿನ ಇದರ ಸಂಬಂಧಿತ ವಿವರಗಳನ್ನು ಪಡೆಯಲು ಈ ಲೇಖನವನ್ನು ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಉದ್ಯೋಗ & ಶಿಕ್ಷಣ -
ಪ್ರಮುಖ ಖಾಸಗಿ ಕಂಪನಿಯಿಂದ ವರ್ಷಕ್ಕೆ 60,000/- ಸ್ಕಾಲರ್ಶಿಪ್ ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಯುಗೋ (U-go) ವತಿಯಿಂದ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಎಲ್ಲ ವಿದ್ಯಾರ್ಥಿಗಳಿಗೂ ಸಂತೋಷದ ಸುದ್ದಿ ಎಂದು ಹೇಳಬಹುದು. ಈ ವಿದ್ಯಾರ್ಥಿ ವೇತನವನ್ನು ಯಾರು ಯಾರು ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅದಕ್ಕೆ ಬೇಕಾದ ದಾಖಲೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಉದ್ಯೋಗ & ಶಿಕ್ಷಣ -
ಎಲ್ಲಾ ವಿದ್ಯಾರ್ಥಿಗಳಿಗೆ 10,000/- ರೂ. ನೇರವಾಗಿ ಬ್ಯಾಂಕ್ ಖಾತೆಗೆ ಬರುವ SBI ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, SBIF ಆಶಾ ವಿದ್ಯಾರ್ಥಿವೇತನ(scholarship) ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಎಸ್ಬಿಐ(SBI) ಫೌಂಡೇಶನ್(Foundation) ವತಿಯಿಂದ ಆಯೋಜಿಸಿರುವ ಕಾರ್ಯಕ್ರಮವಾಗಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು ಯಾವುವು?, ವಿದ್ಯಾಭ್ಯಾಸ ಎಷ್ಟಿರಬೇಕು?, ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಉದ್ಯೋಗ & ಶಿಕ್ಷಣ -
Scholarship – ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, ಜ.10 ರೊಳಗೆ ಅರ್ಜಿ ಸಲ್ಲಿಸಿ.

ಇದೀಗ ವಿದ್ಯಾರ್ಥಿಗಳಿಗೆ ಒಂದು ಹೊಸ ಸುದ್ದಿ ತಿಳಿದು ಬಂದಿದೆ. ಹಿಂದುಳಿದ ವರ್ಗಗಳ ( Back word class ) ವಿದ್ಯಾರ್ಥಿಗಳು ಮತ್ತು ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಬಿಡಲಾಗಿದೆ. ಶುಲ್ಕ ವಿನಾಯಿತಿ ಸೇರಿದಂತೆ ವಿದ್ಯಾಸಿರಿ ಅಂದರೆ ಊಟ ಮತ್ತು ವಸತಿ ಸಹಾಯ ಯೋಜನೆ ಕೂಡ ಇದರ ಅಡಿಯಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಉದ್ಯೋಗ & ಶಿಕ್ಷಣ -
ಕಾರ್ಮಿಕ ಕಾರ್ಡ್ ಗುಡ್ ನ್ಯೂಸ್, 7 ಲಕ್ಷ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, Labour Card Scholarship 2023

ಕಾರ್ಮಿಕರ ಕಲ್ಯಾಣ ಮಂಡಳಿಗೆ, ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ( Workers’ Children Scholarship from Workers’ Welfare Board ) ನೀಡಿಕೆಗೆ ಚಾಲನೆ ಸಿಕ್ಕಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ
Categories: ಉದ್ಯೋಗ & ಶಿಕ್ಷಣ -
ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ Apply Now @ssp.postmatric.karnataka.gov.in/

Karnataka Freeship Card scheme – 2023 | Free collage Admission for SC & ST Students ಕರ್ನಾಟಕ ಸರ್ಕಾರ ರಾಜ್ಯದ ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನ ಹೊರತಂದಿದೆ. ಅದರಲ್ಲೂ ವಿಶೇಷವಾಗಿ ಎಸ್ಸಿ ಮತ್ತು ಎಸ್ ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಫ್ರೀಶಿಪ್ ಕಾರ್ಡ್ ಗಳನ್ನು ಒದಗಿಸುತ್ತಿದೆ. ಭಾರತ ಸರ್ಕಾರದ ಮಾರ್ಗಸೂಚಿ 2020-21 ರನ್ವಯ Freeship Card ಯೋಜನೆಯಡಿಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸದೇ ತಮ್ಮ ಆಯ್ಕೆಯ ಕೋರ್ಸಗಳಿಗೆ ಪ್ರವೇಶಾತಿ ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.
Categories: ಉದ್ಯೋಗ & ಶಿಕ್ಷಣ -
SSP Scholarship – 3,500/- ರೂ. ಎಸ್.ಎಸ್.ಪಿ ವಿದ್ಯಾರ್ಥಿವೇತನ ಈಗ ಜಮಾ ಆಯ್ತು..! ನಿಮಗೂ ಬಂತಾ? ಹೀಗೆ ಚೆಕ್ ಮಾಡಿಕೊಳ್ಳಿ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ssp ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಲಾಗುತ್ತದೆ, ನಿಮ್ಮ ವಿದ್ಯಾರ್ಥಿ ವೇತನದ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ಮತ್ತು ಹೊಸ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕುವ ಸಂಪೂರ್ಣ ಮಾಹಿತಿ ನಿಮಗೆ ತಿಳಿಸಿಕೊಡಲಾಗುತ್ತದೆ,ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 2022 ಮತ್ತು 23 ನೇ ಸಾಲಿನ ಎಲ್ಲಾ ವಿದ್ಯಾರ್ಥಿಗಳ SSP
Categories: ಉದ್ಯೋಗ & ಶಿಕ್ಷಣ -
75 ಸಾವಿರ ರೂಪಾಯಿ ನೇರವಾಗಿ ಖಾತೆಗೆ ಬರುವ HDFC ಪರಿವರ್ತನಾ ಸ್ಕಾಲರ್ಶಿಪ್ – ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, HDFC ಬ್ಯಾಂಕ್ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗುವುದು. ಇದು HDFC ಬ್ಯಾಂಕ್ ಪರಿವರ್ತನ್ನ ECSS 2023-24 ರ ಕಾರ್ಯಕ್ರಮವಾಗಿದೆ. ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್(Scholarship) ನೀಡುವ ಮೂಲಕ ಪ್ರೋತ್ಸಾಹ ಧನವನ್ನು ನೀಡಲು ಮುಂದಾಗಿದೆ. 1 ರಿಂದ 12 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ, ITI, ಪಾಲಿಟೆಕ್ನಿಕ್, ಪದವಿಪೂರ್ವ(Under graduate) ಮತ್ತು ಸ್ನಾತಕೋತ್ತರ(post-graduate) ಶಿಕ್ಷಣವನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿದ್ದಾರೆ.
Categories: ಉದ್ಯೋಗ & ಶಿಕ್ಷಣ -
Scholarship – ಬರೋಬ್ಬರಿ 2 ಲಕ್ಷ ರೂ. ಉಚಿತ ವಿದ್ಯಾರ್ಥಿ ವೇತನ ಡಿಗ್ರಿ ಓದುವವರಿಗೆ, ಈಗಲೇ ಅರ್ಜಿ ಸಲ್ಲಿಸಿ | Scholarship, Apply Online

ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ ಒಂದು ಹೊಸ ವಿದ್ಯಾರ್ಥಿ ವೇತನದ ಬಗ್ಗೆ ತಿಳಿದುಕೊಳ್ಳೋಣ, ಸ್ವಾಮಿ ದಯಾನಂದ ಎಜುಕೇಶನ್ ಫೌಂಡೇಶನ್ ರವರ ಮೆರಿಟ್-ಕಮ್-ಮೀನ್ಸ್ ಸ್ಕಾಲರ್ಶಿಪ್ 2023-24 (SDEF merit Come means Schlorship) ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಉದ್ಯೋಗ & ಶಿಕ್ಷಣ
Hot this week
-
ಬರೀ ಕಾಲ್ ಮಾಡುವವರಿಗೆ ಅಗ್ಗದ ರಿಚಾರ್ಜ್ ಪ್ಲಾನ್ಗಳು: Airtel, Jio, Vi ಸಂಪೂರ್ಣ ವಿವರ
-
7000mAh ಬ್ಯಾಟರಿ, ₹15,000 ದರ: Realme Narzo 100 Lite 5G ಫೋನ್ ಫುಲ್ ಡೀಟೇಲ್ಸ್
-
ಕರೆಂಟ್ ಬಿಲ್ ಕಡಿಮೆ ಮಾಡಲು ಯಾವ ಫ್ಯಾನ್ ಬೆಸ್ಟ್? ಟೇಬಲ್ vs ಸೀಲಿಂಗ್ ಫ್ಯಾನ್ ವಿವರ.
-
ಆರ್ಟಿಇ (RTE) ಉಚಿತ ಸೀಟುಗಳ ಪ್ರವೇಶಕ್ಕೆ ದಿನಾಂಕ ಫಿಕ್ಸ್; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ವೇಳಾಪಟ್ಟಿ.
-
BEL Recruitment 2026: ₹17,500 ಸ್ಟೈಫಂಡ್! ಏಪ್ರಿಲ್ 28ರಂದು ವಾಕ್-ಇನ್ ಟೆಸ್ಟ್ – BE/Diploma ಅಭ್ಯರ್ಥಿಗಳಿಗೆ ಸುವರ್ಣಾವಕಾಶ
Topics
Latest Posts
- ಬರೀ ಕಾಲ್ ಮಾಡುವವರಿಗೆ ಅಗ್ಗದ ರಿಚಾರ್ಜ್ ಪ್ಲಾನ್ಗಳು: Airtel, Jio, Vi ಸಂಪೂರ್ಣ ವಿವರ

- 7000mAh ಬ್ಯಾಟರಿ, ₹15,000 ದರ: Realme Narzo 100 Lite 5G ಫೋನ್ ಫುಲ್ ಡೀಟೇಲ್ಸ್

- ಕರೆಂಟ್ ಬಿಲ್ ಕಡಿಮೆ ಮಾಡಲು ಯಾವ ಫ್ಯಾನ್ ಬೆಸ್ಟ್? ಟೇಬಲ್ vs ಸೀಲಿಂಗ್ ಫ್ಯಾನ್ ವಿವರ.

- ಆರ್ಟಿಇ (RTE) ಉಚಿತ ಸೀಟುಗಳ ಪ್ರವೇಶಕ್ಕೆ ದಿನಾಂಕ ಫಿಕ್ಸ್; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ವೇಳಾಪಟ್ಟಿ.

- BEL Recruitment 2026: ₹17,500 ಸ್ಟೈಫಂಡ್! ಏಪ್ರಿಲ್ 28ರಂದು ವಾಕ್-ಇನ್ ಟೆಸ್ಟ್ – BE/Diploma ಅಭ್ಯರ್ಥಿಗಳಿಗೆ ಸುವರ್ಣಾವಕಾಶ


