Category: ಉದ್ಯೋಗ

  • ವರ್ಕ್ ಫ್ರಮ್ ಹೋಮ್, ಮನೆಯಲ್ಲೇ ಈ ಕೆಲಸ ಮಾಡಿ 1 ಲಕ್ಷ ರೂ. ವರೆಗೆ ಸಂಪಾದಿಸಿ

    work from home business ideas

    ಬೆಳಗ್ಗೆಯಿಂದ ಸಂಜೆಯ ತನಕ ಕೆಲಸ ಮಾಡಿ ಬೇಸರವಾಗಿದೆ, ಹಣ ಸಂಪಾದನೆ ಮಾಡಬೇಕು ಎನ್ನುವ ಅಭಿಲಾಷೆ ಮೂಡುತ್ತಿದೆಯೇ? ಇದ್ದ ಸಮಯದಲ್ಲೇ ಮನೆಯಲ್ಲಿ ಖಾಲಿ ಕುಳಿತುಕೊಳ್ಳದೆ ಸೈಡ್ ಬಿಸಿನೆಸ್ (side bussiness) ಮಾಡಬೇಕೇ ಹಾಗಿದ್ದರೆ ತಡ ಮಾಡಬೇಡಿ ತಕ್ಷಣ ಈ ಸ್ವಂತ ಬಿಸಿನೆಸ್(Own bussiness) ಪ್ರಾರಂಭಿಸಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೌದು, ಯಾವುದೇ ಸಂದರ್ಭದಲ್ಲಿಯೂ ಕೂಡ ಬೇಡಿಕೆ ಕಡಿಮೆ ಆಗದೆ ಇರುವಂತಹ ಒಂದು

    Read more..


  • Govt Jobs : ಗ್ರಾಮ ಲೆಕ್ಕಾಧಿಕಾರಿ, ಸರ್ವೇಯರ್ ಮತ್ತು ಎಡಿಎಲ್‌ಆರ್‌ ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ

    latest govt jobs karnataka

    ಕರ್ನಾಟಕದಲ್ಲಿ ಗ್ರಾಮ ಲೆಕ್ಕಾಧಿಕಾರಿ(Village Accountant), ಸರ್ವೇಯರ್(Surveyor) ಹಾಗೂ ಎಡಿಎಲ್‌ಆರ್ (ADLR) ಹುದ್ದೆಗಳ ಭರ್ತಿಗೆ ಭರವಸೆ. ಈ ಹುದ್ದೆಗಳಿಗೆ ಸೇರಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರ್ಕಾರಿ ಭರ್ಜರಿ ನೇಮಕಾತಿ: ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಹುಡುಕುತ್ತಿರುವ ದ್ವಿತೀಯ ಪಿಯುಸಿ, ಡಿಪ್ಲೊಮ, ಐಟಿಐ, ಬಿಇ, ಬಿ.ಟೆಕ್ ಪಾಸಾದವರಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ(Good news) ಬರಲಿದೆ.

    Read more..


  • ರಾಜ್ಯದಲ್ಲಿ ಬರೋಬ್ಬರಿ 25 ಸಾವಿರ ಜನಮಿತ್ರರ ನೇಮಕಾತಿ, ಮನೆ ಬಾಗಿಲಲ್ಲೇ ಸಿಗುತ್ತೆ ಎಲ್ಲಾ ಸೇವೆ

    janamitra jobs

    ಇದೀಗ ರಾಜ್ಯದ ಜನತೆಗೆ ಒಂದು ಸಿಹಿ ಸುದ್ದಿ ( Gud News ) ತಿಳಿದು ಬಂದಿದೆ. ಹೌದು, ರಾಜ್ಯದ ಜನತೆಗೆ ಸುಲಭವಾಗಿ ಸರ್ಕಾರಿ ಸೇವೆ ( Government Service ) ಒದಗಿಸಲು ಮನೆ ಬಾಗಿಲಿಗೆ ಜನ ಮಿತ್ರರು ಆಗಮಿಸಿದ್ದಾರೆ. ಈ ಹೊಸ ಸೇವೆಯ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ( Employment for Unemployes ) ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ

    Read more..


  • ರಾಜ್ಯದಲ್ಲಿ 347 ಸರ್ವೆಯರ್ ಹುದ್ದೆಗಳ ನೇಮಕಾತಿ! ಇಲ್ಲಿದೆ ಸಂಪೂರ್ಣ ಮಾಹಿತಿ

    WhatsApp Image 2024 01 26 at 4.38.51 PM

    ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! 347 ‘ಸರ್ವೆಯರ್'(Surveyor) ಹುದ್ದೆಗಳ ನೇಮಕಾತಿ(Recruitment) ಶೀಘ್ರದಲ್ಲೇ ನಡೆಯಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಲಬುರಗಿ, 2024 ಜನವರಿ 25: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ. ಶೀಘ್ರದಲ್ಲಿಯೇ ರಾಜ್ಯದಲ್ಲಿ 347 ಸರ್ವೇಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Bairegowda) ಅವರು ಇತ್ತೀಚಿಗೆ ನಡೆಸಿದ ಸುದ್ದಿಗೋಷ್ಠಿ(Press conference) ಯಲ್ಲಿ ಈ ಮಾಹಿತಿಯನ್ನು ನೀಡಿದರು.

    Read more..


  • ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    anganawadi

    ರಾಜ್ಯದ ಆರು ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅಭ್ಯರ್ಥಿಗಳು ಇದೇ ಬರುವ ಫೆಬ್ರವರಿ 5 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ

    Read more..


  • Job Alert : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 7 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನ!

    locopilot

    ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದೇಷ್ಟೋ ಸರಕಾರದ ಉದ್ಯೋಗ ಅವಕಾಶಗಳು ಪ್ರತಿವರ್ಷ ಬಿಡುಗಡೆ ಆಗುತ್ತವೆ. ಎಲ್ಲರೂ ಸರ್ಕಾರದ ಉದ್ಯೋಗಕ್ಕಾಗಿ ಕಾಯುತ್ತಿರುತ್ತಾರೆ. ಇಂದು ಜಗತ್ತು ಬಹಳ ಸ್ಪರ್ಧಾತ್ಮಕ ಯುಗವಾಗಿದ್ದರಿಂದ ( Competative period ) ಉದ್ಯೋಗ ದಲ್ಲಿ ಕೂಡ ಬಹಳ ಪೈಪೋಟಿ ಇರುತ್ತದೆ. ನೀವೇನಾದರೂ ಉದ್ಯೋಗ ಹುಡುಕುತ್ತಿದ್ದರೆ ರೈಲ್ವೆ ಇಲಾಖೆಯಲ್ಲಿ ಬಹಳಷ್ಟು ಉದ್ಯೋಗಗಳು ಖಾಲಿ ಇವೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • Job Alert – ವಿವಿಧ ಇಲಾಖೆಗಳ 5,000 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ ಪ್ರಕಟ

    KEA recruitment

    ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರೀಕ್ಷಾ ಮಂಡಳಿ (Karnataka Examinations Authority, KEA) 6 ಸರ್ಕಾರಿ ಸಂಸ್ಥೆಗಳಲ್ಲಿ 5,000ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ

    Read more..


  • ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ!

    anganawadi teacher job scaled

    ಇಂದು ರಾಜ್ಯದಲ್ಲಿ ಎಲ್ಲ ಕಡೆಯೂ ಸಹ ಅಂಗನವಾಡಿಗಳು ( Anganvadi ) ಇದ್ದೇ ಇವೆ. ಮಕ್ಕಳು ಬೇರೆ ಮಕ್ಕಳೊಂದಿಗೆ ಬೆರೆಯಲು ಇದು ಒಂದು ಒಳ್ಳೆಯ ಅಡಿಪಾಯ ಎನ್ನಬಹುದು. ಇನ್ನು ಅಂಗನವಾಡಿ ಎಂದರೆ ಅಲ್ಲಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇರಲೇಬೇಕು. ಹಾಗಾಗಿ ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು /ಸಹಾಯಕಿಯರನ್ನು ಆಯ್ಕೆ ಮಾಡಲು ಸರಕಾರ ಕ್ರಮ ತೆಗೆದುಕೊಂಡಿದೆ. ದಿನಾಂಕ 15-06-2012ರಂದು ಆದೇಶ ಹೊರಡಿಸಿತ್ತು. ಆದರೆ ಅದನ್ನು ದಿನಾಂಕ 19-04-2014ರಲ್ಲಿ ಆ ಆದೇಶವನ್ನು ಪರಿಷ್ಕರಿಸಲಾಗಿತ್ತು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • Job Alert – 2250 ಕಾನ್ಸ್ ಟೇಬಲ್ & SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ, ಈಗಲೇ ಅರ್ಜಿ ಸಲ್ಲಿಸಿ

    constable recruitment 2024

    ಎಲ್ಲರಿಗೂ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ರೈಲ್ವೆ ನೇಮಕಾತಿ(Railway Recruitment) ಮಂಡಳಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF ) ಅಡಿಯಲ್ಲಿ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ (ಎಸ್‌ಐ) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಮೇಲಿನ ಪೋಸ್ಟ್ ಗೆ ಅರ್ಜಿ ಬಯಸುವ ಅಭ್ಯರ್ಥಿಗಳು ಇದ್ದರೆ, ಅರ್ಜಿ ಸಲ್ಲಿಸಿ ಈ ಒಂದು ಕೆಲಸವನ್ನು ಗಿಟ್ಟಿಸಿಕೊಳ್ಳಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಲಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..