Category: ಉದ್ಯೋಗ
-
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಕಚೇರಿ ಸಹಾಯಕ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹಾಗೂ ಆ ಭಾಗದ ಜನರ ಜೀವನಮಟ್ಟ ಹೆಚ್ಚಿಸಲು ಸಂಕಲ್ಪಿತವಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಸ್ಥೆ (KSRLPS), 2025ನೇ ಸಾಲಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಗ್ರಾಮೀಣ ಆಧಾರಿತ ಹುದ್ದೆಗಳ ಮೂಲಕ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸಲು ಸಾಧ್ಯತೆ ಮೂಡಿಸುತ್ತಿದ್ದು, ಗ್ರಾಮೀಣ ಅಭಿವೃದ್ಧಿಗೆ ನೂತನ ಚೇತನವನ್ನು ತರಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಉದ್ಯೋಗ -
ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಸುವರ್ಣ ಅವಕಾಶ, ವಿವಿಧ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, 2500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಗನವಾಡಿ ನೇಮಕಾತಿ 2025: ಸಂಪೂರ್ಣ ಮಾಹಿತಿ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) 2,500 ಅಂಗನವಾಡಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದರಲ್ಲಿ 1,000 ಕಾರ್ಯಕರ್ತೆ ಹಾಗೂ 1,500 ಸಹಾಯಕಿ ಹುದ್ದೆಗಳು ಸೇರಿವೆ. ಮೈಸೂರು, ಧಾರವಾಡ, ಹುಬ್ಬಳ್ಳಿ, ಬಾಗಲಕೋಟೆ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರ್ಹತೆ ಮಾನದಂಡಗಳು ಸಂಬಳ ವಿವರಗಳು ಆಯ್ಕೆ ಪ್ರಕ್ರಿಯೆ ಜಿಲ್ಲಾವಾರು ಹುದ್ದೆಗಳು ಅರ್ಜಿ ಸಲ್ಲಿಸುವ ವಿಧಾನ
Categories: ಉದ್ಯೋಗ -
ರಾಜ್ಯದಲ್ಲಿ ಬರೋಬ್ಬರಿ 51 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ.! ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನಿವಾರಿಸಲು ಸರ್ಕಾರವು 51,000 ಅತಿಥಿ ಶಿಕ್ಷಕರನ್ನು (Guest Teachers) ತಾತ್ಕಾಲಿಕವಾಗಿ ನೇಮಿಸಲು ಆದೇಶಿಸಿದೆ. ನೇಮಕಾತಿಯ ವಿವರಗಳು: ಈ ನೇಮಕಾತಿ ಏಕೆ? 2025-26 ಶೈಕ್ಷಣಿಕ ವರ್ಷವನ್ನು ಸಮಯಕ್ಕೆ ಪ್ರಾರಂಭಿಸಲು ಮತ್ತು ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಯಾವುದೇ ಅಡೆತಡೆಗಳಿಲ್ಲದಂತೆ ನೋಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಖಾಲಿ ಶಿಕ್ಷಕ ಹುದ್ದೆಗಳಿಗೆ ಖಾಯಂ ನೇಮಕಾತಿ ಆಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಈ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗುವುದು. ಮುಂದಿನ ಹಂತಗಳು: ಸೂಚನೆ:
Categories: ಉದ್ಯೋಗ -
Job Alert : ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

ಈ ವರದಿಯಲ್ಲಿ ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) 2025 ನೇ(Indian Overseas Bank recruitment 2025) ನೇಮಕಾತಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ
Categories: ಉದ್ಯೋಗ -
ಬೆಂಗಳೂರು ಮೆಟ್ರೋ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ, 150 ಖಾಲಿ ಹುದ್ದೆಗಳು, ಅಪ್ಲೈ ಮಾಡಿ

ಬೆಂಗಳೂರು ಮೆಟ್ರೋನಲ್ಲಿ 150 ಮೆಂಟೈನರ್ ಹುದ್ದೆಗಳಿಗೆ ನೇಮಕಾತಿ – ಮಾಜಿ ಸೇನಾ ಸಿಬ್ಬಂದಿಗೆ ಅವಕಾಶ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL), ನಗರ ಸಾರಿಗೆಯಲ್ಲಿ ತಾಂತ್ರಿಕವಾಗಿ ಅತ್ಯಂತ ನವೀನತೆ ಹೊಂದಿರುವ ಸಂಸ್ಥೆ, ತನ್ನ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗವನ್ನು ಇನ್ನಷ್ಟು ಬಲಪಡಿಸಲು ಮಹತ್ವದ ಹೊಸ ನೇಮಕಾತಿ (New recruitment) ಅಧಿಸೂಚನೆಯನ್ನು ಪ್ರಕಟಿಸಿದೆ. ಮಾಜಿ ಸೇನಾ ಸಿಬ್ಬಂದಿಯ ಶಿಸ್ತಿನ ಬದುಕು, ತಾಂತ್ರಿಕ ಅನುಭವ ಹಾಗೂ ಉತ್ಸಾಹವನ್ನು ನೆನಪಿನಲ್ಲಿಟ್ಟುಕೊಂಡು BMRCL ಸಂಸ್ಥೆಯು 150 ಮೆಂಟೈನರ್ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿಗಳನ್ನು
Categories: ಉದ್ಯೋಗ -
51,000 ಶಿಕ್ಷಕರ ನೇಮಕಾತಿಗೆ ಕೊನೆಗೂ ಬಂತು ರಾಜ್ಯ ಸರ್ಕಾರದಿಂದ ಆದೇಶ.!’ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಅರ್ಜಿ & ಆಯ್ಕೆ ಪ್ರಕ್ರಿಯೆ ಹೇಗೆ?

ಶಿಕ್ಷಕ ಹುದ್ದೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕಾತಿ – ರಾಜ್ಯ ಸರ್ಕಾರದ ದೊಡ್ಡ ಘೋಷಣೆ! ಕರ್ನಾಟಕ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅಧ್ಯಾಯವೊಂದು ಪ್ರಾರಂಭವಾಗಿದೆ. ಶಿಕ್ಷಕ ಹುದ್ದೆಗಳಿಗಾಗಿ ಕಾಯುತ್ತಿರುವ ಲಕ್ಷಾಂತರ ಉಮೇದುವಾರರಿಗೆ ರಾಜ್ಯ ಸರ್ಕಾರವು ಭಾರಿ ಸಂತೋಷದ ಸುದ್ದಿ ನೀಡಿದೆ. 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಲು ಸರ್ಕಾರವು ಅನುಮೋದನೆ ನೀಡಿದೆ. ಇದರೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ತುಂಬಲು ದೊಡ್ಡ ಮುಂದೆಡೆತ ಕಾಣುತ್ತಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಉದ್ಯೋಗ -
ಕರ್ನಾಟಕ ಸರ್ಕಾರದಿಂದ ಬರೊಬ್ಬರಿ 15,000+ ಉದ್ಯೋಗಾವಕಾಶಗಳು! 23 ಇಲಾಖೆಗಳಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ ಸಲ್ಲಿಸುವುದು ಹೇಗೆ?

ಕರ್ನಾಟಕ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಅವಕಾಶ! ಕರ್ನಾಟಕ ರಾಜ್ಯ ಸರ್ಕಾರವು 15,000ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದೆ. ಆಡಳಿತ ಸುಧಾರಣಾ ಆಯೋಗವು (Administrative Reforms Commission) 23 ವಿವಿಧ ಇಲಾಖೆಗಳಲ್ಲಿ ಖಾಲಿಯಾಗಿರುವ ಸುಮಾರು 15,000 ಹುದ್ದೆಗಳನ್ನು ಶೀಘ್ರವೇ ನೇಮಕಾತಿ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ನೇಮಕಾತಿಗಳು ರಾಜ್ಯದ ಅನೇಕ ಯುವಕರು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವನ್ನು ನೀಡಲಿವೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಉದ್ಯೋಗ -
ಅಮುಲ್ ಫ್ರಾಂಚೈಸಿ ಪಡೆಯಲು ಅವಕಾಶ, ಪ್ರತಿ ತಿಂಗಳಿಗೆ ₹60,000 ಲಾಭ ಗಳಿಸುವ ಆಫರ್!

ಒಂದೂವರೆ ಲಕ್ಷ ಹಣವಿದ್ದರೆ ಸಾಕು! ಅಮುಲ್ ಫ್ರಾಂಚೈಸಿ ಮೂಲಕ ತಿಂಗಳಿಗೆ ₹60,000 ಲಾಭ ಗಳಿಸುವ ಅವಕಾಶ! ಈ ದಿನಗಳಲ್ಲಿ ಉದ್ಯೋಗವನ್ನು ನಿರೀಕ್ಷಿಸುವುದಕ್ಕಿಂತ ಸ್ವತಂತ್ರವಾಗಿ ಉದ್ಯಮ ಆರಂಭಿಸುವ ಆಸಕ್ತಿ ಯುವಜನತೆಯಲ್ಲಿ ಹೆಚ್ಚುತ್ತಿದೆ. ಆದರೆ, ದೊಡ್ಡ ಹೂಡಿಕೆ, ವ್ಯಾಪಾರದ ಜ್ಞಾನ ಮತ್ತು ತಾಂತ್ರಿಕ (Knowledge and technology) ಸಹಾಯದ ಕೊರತೆಯು ಅವರನ್ನು ಹಿಂದೆ ಉಳಿಯುವಂತೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ, ಕಡಿಮೆ ಹೂಡಿಕೆಯಲ್ಲಿ ಹೆಚ್ಚು ಲಾಭ ನೀಡುವ, ವಿಶ್ವಾಸಾರ್ಹ ಬ್ರ್ಯಾಂಡ್ನ(Brand) ಸಹಕಾರದೊಂದಿಗೆ ಆರಂಭಿಸಬಹುದಾದ ವ್ಯವಹಾರ ಮಾದರಿಗಳು ಹೆಚ್ಚು ಜನಪ್ರಿಯವಾಗುತ್ತಿವೆ. ಹಾಗಿದ್ದರೆ ಕಡಿಮೆ
Categories: ಉದ್ಯೋಗ -
Job Alert : ಕಿರಿಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

ಈ ವರದಿಯಲ್ಲಿ ಗದಗ ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ 2025 (DHFWS Gadag Recruitment 2025) ನೇಮಕಾತಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ
Categories: ಉದ್ಯೋಗ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!


