Category: ಉದ್ಯೋಗ
-
ICSIL Recruitment: ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ.

ಈ ವರದಿಯಲ್ಲಿ ಇನ್ಟೆಲಿಜೆಂಟ್ ಕಮ್ಯುನಿಕೇಷನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL) ನೇಮಕಾತಿ 2025 ( Intelligent Communication Systems India Limited (ICSIL) Recruitment2025) ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು
Categories: ಉದ್ಯೋಗ -
ಬ್ಯಾಂಕ್ ಆಫ್ ಬರೋಡಾ(BOB )ಭರ್ತಿ 2025: 10ನೇ ತರಗತಿ ಪಾಸ್ ಅಭ್ಯರ್ಥಿಗಳಿಗೆ 500 ಹುದ್ದೆಗಳ ಸುವರ್ಣಾವಕಾಶ!

ಬ್ಯಾಂಕ್ ಆಫ್ ಬರೋಡಾದಲ್ಲಿ ಗುಡ್ನ್ಯೂಸ್: ಬ್ಯಾಂಕ್ ಉದ್ಯೋಗಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಶುಭವಾರ್ತೆ! ಬ್ಯಾಂಕ್ ಆಫ್ ಬರೋಡಾ (BOB) ಸಂಸ್ಥೆಯು 500 ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ಪಾಸ್ ಮಾಡಿರುವವರು ಈ ಸುವರ್ಣಾವಕಾಶವನ್ನು ಹಿಡಿಯಬಹುದು. ಕರ್ನಾಟಕದಲ್ಲಿ 31 ಹುದ್ದೆಗಳು ಲಭ್ಯವಿವೆ. ಆನ್ಲೈನ್ ಅರ್ಜಿ ಪ್ರಕ್ರಿಯೆ ಮೇ 23, 2025ರೊಳಗೆ ಪೂರ್ಣಗೊಳಿಸಬೇಕು…ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆ ಮತ್ತು ಅರ್ಹತೆ: ವಯೋಮಿತಿ: ಅರ್ಜಿ ಫೀಸ್: ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯುತ್ತದೆ. ಪರೀಕ್ಷೆಯಲ್ಲಿ
Categories: ಉದ್ಯೋಗ -
ಬಿಗ್ ನ್ಯೂಸ್:19 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಪ್ರಕಟಣೆ ಇಲ್ಲಿದೆ ಮಾಹಿತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅವರು ಸರಕಾರಿ ಶಾಲೆಗಳಿಗೆ ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಸೇರಿದಂತೆ ಒಟ್ಟು 19,000 ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದಾಗಿ ಪ್ರಕಟಿಸಿದರು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Categories: ಉದ್ಯೋಗ -
Union Bank Recruitment: ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಯೂನಿಯನ್ ಬ್ಯಾಂಕ್ ಎಸ್ಒ ನೇಮಕಾತಿ 2025 (Union Bank SO Recruitment2025) ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ಕೊಡಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
Categories: ಉದ್ಯೋಗ -
SJVN Recruitment 2025: SJVN ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ, ಅಪ್ಲೈ ಮಾಡಿ

ಈ ವರದಿಯಲ್ಲಿ ಎಸ್ಜೆವಿ ಎನ್ ಲಿಮಿಟೆಡ್ ನೇಮಕಾತಿ 2025 ( SJVN limited 2025 recruitment) ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ
Categories: ಉದ್ಯೋಗ -
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿಗೆ ಆಹ್ವಾನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರಾದ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ unionbankofindia.co.in ಮೂಲಕ ಮೇ 20, 2025 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೇಮಕಾತಿ ವಿವರಗಳು ಅರ್ಹತಾ ಮಾನದಂಡಗಳು ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪರಿಶೀಲಿಸಿ, ಇದರಲ್ಲಿ ಶೈಕ್ಷಣಿಕ
Categories: ಉದ್ಯೋಗ -
APSC Recruitment 2025: ಮೀನುಗಾರಿಕೆ ಇಲಾಖೆ ನೇಮಕಾತಿ ಪ್ರಕಟ, ಜೂನಿಯರ್ ಎಂಜಿನಿಯರ್ ಹುದ್ದೆಗಳು

ಸಿಹಿ ಸುದ್ದಿ! ಅಸ್ಸಾಂ ಸರ್ಕಾರದಲ್ಲಿ ಸಿವಿಲ್ ಸಂಸ್ಥೆಗಳಿಗೆ(Civil servants) ಭರ್ಜರಿ ಅವಕಾಶ! ಮೀನುಗಾರಿಕೆ ಇಲಾಖೆಯಲ್ಲಿ 32 ಜೂನಿಯರ್ ಹುದ್ದೆಗಳು ಖಾಲಿ ಇವೆ. ನಿಮ್ಮ ಕನಸಿನ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಸಿದ್ಧರಾಗಿ! ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಸ್ಸಾಂ ಸಾರ್ವಜನಿಕ ಸೇವಾ ಆಯೋಗ (Assam Public Service Commission, APSC) 2025ನೇ ಸಾಲಿನ ನೇಮಕಾತಿ ಅಧಿಸೂಚನೆಯಂತೆ, ಮೀನುಗಾರಿಕೆ
Categories: ಉದ್ಯೋಗ -
Job Alert : ಆಯುಷ್ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ; 45 ಸಾವಿರ ರೂ. ಸಂಬಳ. ಇಲ್ಲಿದೆ ವಿವರ

ಸುವರ್ಣಾವಕಾಶ! ಕರ್ನಾಟಕ ಆಯುಷ್ ಇಲಾಖೆಯಲ್ಲಿ ಅಧ್ಯಾಪಕರಾಗಿ ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ! ಆಯುರ್ವೇದ, ಯುನಾನಿ(Unani) ಮತ್ತು ಸಿದ್ಧ ವೈದ್ಯಕೀಯ ಪದ್ಧತಿಗಳಿಗೆ ಬದ್ಧವಾದ ಆಯುಷ್ ಇಲಾಖೆ(AYUSH Department) ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಪ್ರಮುಖ ಸಂಘಟನೆಯಾಗಿದ್ದು, ಇದೀಗ 2025 ನೇ ಸಾಲಿಗೆ ಶಿಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆ ಪ್ರಾಧ್ಯಾಪಕರು(Professor), ಸಹ ಪ್ರಾಧ್ಯಾಪಕರು(Associate Professor) ಮತ್ತು ಸಹಾಯಕ ಪ್ರಾಧ್ಯಾಪಕರ(Assistant Professor) ಹುದ್ದೆಗಳಿಗೆ ಸಂಬಂಧಿಸಿದಂತಿದ್ದು, ಒಟ್ಟು 27 ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದು ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಜೀವನ
Categories: ಉದ್ಯೋಗ -
ಉದ್ಯೋಗ ಮಾಹಿತಿ:ಒಂದೇ ಹಂತದಲ್ಲಿ ರಾಜ್ಯದ 1,000 ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ|ಇಲ್ಲಿದೆ ವಿವರ

1,000 ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ: ಇತಿಹಾಸ ಸೃಷ್ಟಿಸಿದ ಪಾರದರ್ಶಕ ಪ್ರಕ್ರಿಯೆ ಬೆಂಗಳೂರು: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ 1,000 ಗ್ರಾಮ ಆಡಳಿತ ಅಧಿಕಾರಿಗಳ (Village Administration Officers – VA) ನೇಮಕಾತಿಯನ್ನು ಒಂದೇ ಹಂತದಲ್ಲಿ ಪೂರ್ಣಗೊಳಿಸಲಾಗಿದೆ. ಇದು ಸರ್ಕಾರದ ಪಾರದರ್ಶಕತೆ, ದಕ್ಷತೆ ಹಾಗೂ ಲಂಚರಹಿತ ನೇಮಕಾತಿ ಪ್ರಕ್ರಿಯೆಗೆ ಒಂದು ಮೈಲುಗಲ್ಲು ಎಂದು ಹೇಳಲಾಗಿದೆ..ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಅಂಶಗಳು: ಸಚಿವ ಕೃಷ್ಣ ಬೈರೇಗೌಡರ ಹೇಳಿಕೆ: “ಈ ಹಿಂದೆ
Categories: ಉದ್ಯೋಗ
Hot this week
-
BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು
-
ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
Topics
Latest Posts
- BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು

- ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.

- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ


