Category: ಕರ್ನಾಟಕ ಸುದ್ದಿ
ಭಾರತದಲ್ಲಿ ನಂಬರ್ ಒನ್ ಸಿಮ್ ಯಾವುದು.? ಅತೀ ಹೆಚ್ಚು ಜನರು ಬಳಸುವ ನೆಟ್ವರ್ಕ್ ಯಾವುದು ಗೊತ್ತಾ.?

ಭಾರತವು ಪ್ರಪಂಚದ ಅತಿದೊಡ್ಡ ಮೊಬೈಲ್ ಮಾರುಕಟ್ಟೆಯಾಗಿ ವಿಕಸನಗೊಂಡಿದೆ. ದೈನಂದಿನ ಸಂವಹನದಿಂದ ಹಿಡಿದು ಇಂಟರ್ನೆಟ್ ಪ್ರವೇಶ ಮತ್ತು ಡಿಜಿಟಲ್ ಪಾವತಿ ವ್ಯವಸ್ಥೆಗಳವರೆಗೆ, ಸಿಮ್ ಕಾರ್ಡ್ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ, ಭಾರತದಲ್ಲಿ ಅತಿ ಹೆಚ್ಚು ಜನರು ಬಳಸುವ ಸಿಮ್ ಯಾವುದು? ಈ ಪ್ರಶ್ನೆಯ ಉತ್ತರ ದೂರಸಂಪರ್ಕ ಕ್ಷೇತ್ರದಲ್ಲಿ ಸಂಭವಿಸಿರುವ ಮಹಾ ಬದಲಾವಣೆಯನ್ನು ಬಹಿರಂಗಪಡಿಸುತ್ತದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕಳೆದುಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕರ್ನಾಟಕ ಸುದ್ದಿHonda Activa: 109cc ಎಂಜಿನ್, H-ಸ್ಮಾರ್ಟ್ ತಂತ್ರಜ್ಞಾನ, ಖರೀದಿಗೆ ಮುಗಿಬಿದ್ದ ಗ್ರಾಹಕರು

ಭಾರತದಲ್ಲಿ ಕುಟುಂಬಗಳ ವಿಶ್ವಾಸಾರ್ಹ ಮತ್ತು ಮೊದಲ ಆಯ್ಕೆಯ ಸ್ಕೂಟರ್ಗಳ ಪಟ್ಟಿಯಲ್ಲಿ ಹೋಂಡಾ ಆಕ್ಟಿವಾ (Honda Activa) ಯಾವಾಗಲೂ ಅಗ್ರಸ್ಥಾನದಲ್ಲಿದೆ. ಅಕ್ಟೋಬರ್ 2025 ರ ಮಾರಾಟದಲ್ಲಿ, ಆಕ್ಟಿವಾ ಮತ್ತೊಮ್ಮೆ ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ದೇಶಾದ್ಯಂತ 3.26 ಲಕ್ಷಕ್ಕೂ ಹೆಚ್ಚು ಯುನಿಟ್ಗಳ ಮಾರಾಟದೊಂದಿಗೆ, ಇದು ಮತ್ತೆ ಹೆಚ್ಚು ಮಾರಾಟವಾದ ಸ್ಕೂಟರ್ ಎನಿಸಿಕೊಂಡಿದೆ. ಆಸಕ್ತಿದಾಯಕ ಸಂಗತಿಯೆಂದರೆ, ಟಾಪ್-10 ದ್ವಿಚಕ್ರ ವಾಹನಗಳ ಪಟ್ಟಿಯಲ್ಲಿ ಆಕ್ಟಿವಾ, TVS Jupiter ಮತ್ತು Suzuki Access ಸೇರಿ ಒಟ್ಟು ಮೂರು ಸ್ಕೂಟರ್ಗಳು ಸ್ಥಾನ ಪಡೆದಿದ್ದು, ಆಕ್ಟಿವಾ ಮತ್ತು
Categories: ಕರ್ನಾಟಕ ಸುದ್ದಿರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಮತ್ತೆ ನಂ. 1 ಬೈಕ್: ಅಕ್ಟೋಬರ್ 2025 ರಲ್ಲಿ ಹೊಸ ದಾಖಲೆ!

ನೀವು ಭಾರತೀಯ ಮೋಟಾರ್ಸೈಕಲ್ ಮಾರುಕಟ್ಟೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ರಾಯಲ್ ಎನ್ಫೀಲ್ಡ್ನ (Royal Enfield) ಕ್ರೇಜ್ ಎಂದಿಗೂ ಕಡಿಮೆಯಾಗುವುದಿಲ್ಲ ಎಂದು ನಿಮಗೆ ತಿಳಿದಿರುತ್ತದೆ. ಅದರಲ್ಲೂ ವಿಶೇಷವಾಗಿ, ಕ್ಲಾಸಿಕ್ 350 (Classic 350) ವರ್ಷಗಳಿಂದ ಸವಾರರ ಮೊದಲ ಆಯ್ಕೆಯಾಗಿ ಉಳಿದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕಳೆದುಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಕ್ಟೋಬರ್ 2025 ರಲ್ಲಿ ಬಹಿರಂಗಗೊಂಡ ಅಂಕಿ-ಅಂಶಗಳು ಮತ್ತೊಮ್ಮೆ, ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350
Categories: ಕರ್ನಾಟಕ ಸುದ್ದಿಕರ್ನಾಟಕದ ಪುರುಷರಿಗೆ ಮಕ್ಕಳಾಗದಂತೆ ಆಪರೇಷನ್ ಮಾಡುವ ಯೋಜನೆಗೆ ಮುಂದಾದ ರಾಜ್ಯ ಸರ್ಕಾರ, ಕನ್ನಡಿಗರು ಹೇಳಿದ್ದೇನು ?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪುರುಷರಿಗೆ ಸ್ಥಾಯಿ ಸಂತಾನ ನಿರೋಧಕ ಶಸ್ತ್ರಚಿಕಿತ್ಸೆ (NSV – No Scalpel Vasectomy) ಅಭಿಯಾನವನ್ನು ತೀವ್ರಗೊಳಿಸಿದ್ದು ಆರೋಗ್ಯ ಇಲಾಖೆಯ ಸೋಷಿಯಲ್ ಮೀಡಿಯಾ ಪೋಸ್ಟ್ಗಳು ರಾಜ್ಯದಲ್ಲಿ ಬಿರುಸಿನ ಚರ್ಚೆಗೆ ಇದೀಗ ಕಾರಣವಾಗಿವೆ. ಈ ಯೋಜನೆಗೆ ಒಂದೆಡೆ ಸ್ವಾಗತವಿದ್ದರೆ, ಮತ್ತೊಂದೆಡೆ ಕನ್ನಡಿಗರ ಜನಸಂಖ್ಯೆ ಈಗಾಗಲೇ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಇಂತಹ ಅಭಿಯಾನಗಳು ತೀರಾ ಅನಗತ್ಯ ಎಂಬ ಆಕ್ರೋಶ ವ್ಯಕ್ತವಾಗುತ್ತಿದ ಎನ್ನಲಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಕರ್ನಾಟಕ ಸುದ್ದಿBIG BREAKING: ಮುರುಘಾ ಶ್ರೀಗೆ ಬಿಗ್ ರಿಲೀಫ್ : ಮೊದಲ ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು.!

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್ನ ವಾದ-ಪ್ರತಿವಾದ ಇದೀಗ ಮುಕ್ತಾಯವಾಗಿದ್ದು, ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ ಮುರುಘಾ ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶವನ್ನು ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಸ್ವಾಮೀಜಿ
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೇಮಕಾತಿ ರದ್ದತಿಗೆ ಸರ್ಕಾರ ನಿರ್ಧಾರ, ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಮೂಲಕ ನೇಮಕಾತಿ ಮಾಡಿಕೊಳ್ಳುವ ಪದ್ಧತಿಯನ್ನು 2028ರ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲು ಕರ್ನಾಟಕ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ಖಾಸಗಿ ಏಜೆನ್ಸಿಗಳು ವೇತನ, PF, ESI ಸೇರಿದಂತೆ ಸವಲತ್ತುಗಳ ಪಾವತಿಯಲ್ಲಿ ವಿಳಂಬ ಮಾಡುವುದು ಮತ್ತು ಕಡಿಮೆ ಪಾವತಿ ಮಾಡುವುದರಿಂದ ಉದ್ಯೋಗಿಗಳು ಶೋಷಣೆಗೊಳಗಾಗುತ್ತಿದ್ದಾರೆ ಎಂಬ ಬಲವಾದ ದೂರುಗಳ ನಡುವೆ ಈ ನಿರ್ಣಯ ಕೈಗೊಳ್ಳಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಕರ್ನಾಟಕ ಸುದ್ದಿ
Hot this week
ಸರ್ಕಾರಿ MBBS ಸೀಟು: NEET ಪರೀಕ್ಷೆಯಲ್ಲಿ ಯಾವ ಕ್ಯಾಟಗರಿಗೆ ಎಷ್ಟು ಕಟ್-ಆಫ್ ಅಂಕ ಕಡ್ಡಾಯ? ಇಲ್ಲಿದೆ ಮಾಹಿತಿ
ಮಾವಿನ ಹಣ್ಣು ಖರೀದಿ ಮುನ್ನ: ನೈಸರ್ಗಿಕ vs ಕಾರ್ಬೈಡ್ ಮಾವು ಗುರುತಿಸುವುದು ಹೇಗೆ? 4 ಸರಳ ಟಿಪ್ಸ್
ಜಿಯೋ ಬಳಕೆದಾರರ ಗಮನಕ್ಕೆ: ದೀರ್ಘಕಾಲ ರಿಚಾರ್ಜ್ ಮಾಡದ ಸಿಮ್ಗಳನ್ನು ಸ್ಥಗಿತಗೊಳಿಸುತ್ತಿರುವ ಕಂಪನಿ.
Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?
Topics
Latest Posts
- ಸರ್ಕಾರಿ MBBS ಸೀಟು: NEET ಪರೀಕ್ಷೆಯಲ್ಲಿ ಯಾವ ಕ್ಯಾಟಗರಿಗೆ ಎಷ್ಟು ಕಟ್-ಆಫ್ ಅಂಕ ಕಡ್ಡಾಯ? ಇಲ್ಲಿದೆ ಮಾಹಿತಿ

- ಮಾವಿನ ಹಣ್ಣು ಖರೀದಿ ಮುನ್ನ: ನೈಸರ್ಗಿಕ vs ಕಾರ್ಬೈಡ್ ಮಾವು ಗುರುತಿಸುವುದು ಹೇಗೆ? 4 ಸರಳ ಟಿಪ್ಸ್

- ಜಿಯೋ ಬಳಕೆದಾರರ ಗಮನಕ್ಕೆ: ದೀರ್ಘಕಾಲ ರಿಚಾರ್ಜ್ ಮಾಡದ ಸಿಮ್ಗಳನ್ನು ಸ್ಥಗಿತಗೊಳಿಸುತ್ತಿರುವ ಕಂಪನಿ.

- ₹1.80 ಲಕ್ಷದತ್ತ ಚಿನ್ನದ ಓಟ? ಮುಂದಿನ 5 ವರ್ಷಗಳ ಮಾರುಕಟ್ಟೆ ಟ್ರೆಂಡ್ ವಿಶ್ಲೇಷಣೆ

- Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?
















