Category: ಕರ್ನಾಟಕ ಸುದ್ದಿ
ಶಿಕ್ಷಕ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಗುಡ್ ನ್ಯೂಸ್ : 18 ಸಾವಿರ ಶಿಕ್ಷಕರ ನೇಮಕಕ್ಕೆ ಮಧು ಬಂಗಾರಪ್ಪ ಗ್ರೀನ್ ಸಿಗ್ನಲ್!

ರಾಜ್ಯದ ಶಾಲಾ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಇಲಾಖೆಯು ಬೃಹತ್ ನಿರ್ಧಾರ ತೆಗೆದುಕೊಂಡಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತಾಂಡವವಾಡುತ್ತಿರುವ ಶಿಕ್ಷಕರ ಕೊರತೆಯನ್ನು ನಿವಾರಿಸಲು ಒಟ್ಟು 18,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಖಚಿತಪಡಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರವು ಬದ್ಧವಾಗಿದೆ ಎಂಬುದನ್ನು ಸಚಿವರು ಈ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ…
Categories: ಕರ್ನಾಟಕ ಸುದ್ದಿBIG BREAKING: ರಾಜ್ಯದ 4,056 ಸರ್ಕಾರಿ ಶಾಲೆಗಳಲ್ಲಿ LKG-UKG ಆರಂಭಕ್ಕೆ ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಮೂಲಕ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ವಿಸ್ತರಿಸಲು ಸರ್ಕಾರವು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದಾದ್ಯಂತ ಹೊಸದಾಗಿ 4,056 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ (LKG) ಮತ್ತು ಯುಕೆಜಿ (UKG) ತರಗತಿಗಳನ್ನು ಪ್ರಾರಂಭಿಸಲು ಶಾಲಾ ಶಿಕ್ಷಣ ಇಲಾಖೆಯು ಅಧಿಕೃತವಾಗಿ ಅನುಮತಿ ನೀಡಿದೆ. ಇದರ ಜೊತೆಗೆ, ಈ ತರಗತಿಗಳ ನಿರ್ವಹಣೆಗಾಗಿ ಶಿಕ್ಷಕರು ಮತ್ತು ಆಯಾಗಳನ್ನು ನೇಮಕ ಮಾಡಿಕೊಳ್ಳಲು ಸ್ಪಷ್ಟ ಸೂಚನೆಗಳನ್ನು ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿGruha Lakshmi Bank Loan: ಮಹಿಳೆಯರಿಗೆ ಗುಡ್ ನ್ಯೂಸ್! ತಿಂಗಳಿಗೆ ಕೇವಲ ₹200 ಉಳಿಸಿದರೆ ಸಿಗಲಿದೆ ₹3 ಲಕ್ಷ ಸಾಲ! ಹೊಸ ಬ್ಯಾಂಕ್ ಶುರು

ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮತ್ತೊಂದು ಸಿಹಿ ಸುದ್ದಿ ಇಲ್ಲಿದೆ. ಕೇವಲ ₹2,000 ಹಣ ಪಡೆಯುವುದಷ್ಟೇ ಅಲ್ಲ, ಇನ್ಮುಂದೆ ನೀವು ಸರ್ಕಾರದಿಂದ ₹3 ಲಕ್ಷದವರೆಗೆ ಸಾಲ (Loan) ಕೂಡ ಪಡೆಯಬಹುದು! ರಾಜ್ಯ ಸರ್ಕಾರವು ಮಹಿಳೆಯರಿಗಾಗಿಯೇ ವಿಶೇಷವಾಗಿ ‘ಗೃಹಲಕ್ಷ್ಮಿ ಮಹಿಳಾ ಸಹಕಾರಿ ಬ್ಯಾಂಕ್’ (Gruha Lakshmi Co-operative Bank) ಆರಂಭಿಸಿದೆ. ಇದರ ಮೂಲಕ ನೀವು ಖಾಸಗಿ ಸಾಲದ ಬಡ್ಡಿ ಕಾಟದಿಂದ ಮುಕ್ತಿ ಪಡೆಯಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿಮನೇಲಿ ಇಲಿಗಳ ಕಾಟವೇ? ಈ ಒಂದು ಹಣ್ಣು ಬಳಿಸಿ ಓಡಿ ಹೋಗ್ತಾವೆ ಇಲಿಗಳನ್ನು ಕೊಲ್ಲದೇ ಮನೆಯಿಂದ ಓಡಿಸುವ ಸರಳ ಉಪಾಯ

ಮನೆಗೆ ಇಲಿಗಳು ನುಗ್ಗಿದರೆ ಆಗುವ ತೊಂದರೆ ಅಷ್ಟಿಷ್ಟಲ್ಲ. ಅವುಗಳಿಂದ ಮನೆಯಲ್ಲಿರುವ ಆಹಾರ ಪದಾರ್ಥಗಳು ಹಾಳಾಗುವುದು, ಬಟ್ಟೆಗಳು ಹಾಳಾಗುವುದು ಮತ್ತು ಇತರೆ ವಸ್ತುಗಳು ಕೆಡುವುದು ಇದಕ್ಕೆ ಸಾಮಾನ್ಯ. ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಮಾರುಕಟ್ಟೆಯಲ್ಲಿ ದುಬಾರಿ ಹಾಗೂ ಅಪಾಯಕಾರಿ ರಾಸಾಯನಿಕಗಳು ಲಭ್ಯವಿದ್ದರೂ, ಗ್ರಾಮೀಣ ಪ್ರದೇಶದ ಜನರು ಇಂದಿಗೂ ಕೂಡ ಹಳೆಯ, ಸರಳ ಮತ್ತು ನೈಸರ್ಗಿಕ ವಿಧಾನಗಳನ್ನೇ ಅನುಸರಿಸುತ್ತಿದ್ದಾರೆ. ಇಂತಹ ನೈಸರ್ಗಿಕ ಪರಿಹಾರಗಳಲ್ಲಿ, ಕಣಗಿಲೆ ಹಣ್ಣು (Kanagile Hannu) ಅತ್ಯಂತ ಪರಿಣಾಮಕಾರಿ ಎಂದು ಸಾಬೀತಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿGruha Lakshmi Scheme: ಡಿಸೆಂಬರ್ ತಿಂಗಳ ಹಣ ಜಮಾ? 23ನೇ ಕಂತಿನ ಹಣ ಬಂತಾ ಎಂದು ಚೆಕ್ ಮಾಡುವುದು ಹೇಗೆ? ಡೈರೆಕ್ಟ್ ಲಿಂಕ್

ಬೆಂಗಳೂರು: ರಾಜ್ಯದ 1.27 ಕೋಟಿಗೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಕಾಯುವಿಕೆ ಅಂತ್ಯವಾಗುವ ಕಾಲ ಬಂದಿದೆ. ಕಳೆದ 3 ತಿಂಗಳಿಂದ (ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್) ಹಣ ಬಾರದೇ ಚಿಂತೆಯಲ್ಲಿದ್ದ ಯಜಮಾನಿಯರಿಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಸಿಹಿ ಸುದ್ದಿ ನೀಡಿದ್ದಾರೆ. ನೀವು ಕೂಡ ₹2,000 ಹಣಕ್ಕಾಗಿ ಕಾಯುತ್ತಿದ್ದೀರಾ? ಹಾಗಾದರೆ ಬಾಕಿ ಇರುವ ಒಟ್ಟು ₹6,000 ಹಣ ಯಾವಾಗ ಕೈ ಸೇರುತ್ತದೆ ಎಂಬ ಅಧಿಕೃತ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿLPG Gas Price: ಡಿಸೆಂಬರ್ 1 ರಂದೇ ಗುಡ್ ನ್ಯೂಸ್! ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ – ಬೆಂಗಳೂರಿನಲ್ಲಿ ರೇಟ್ ಎಷ್ಟು?

ಬೆಂಗಳೂರು: ಇಂದು ಡಿಸೆಂಬರ್ 1 (ಸೋಮವಾರ). ಹೊಸ ತಿಂಗಳು ಆರಂಭವಾಗುತ್ತಿದ್ದಂತೆ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿ ನೀಡಿವೆ. ಕಳೆದ ತಿಂಗಳಂತೆ ಈ ತಿಂಗಳು ಕೂಡ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಅಯ್ಯೋ, ಗ್ಯಾಸ್ ರೇಟ್ ಜಾಸ್ತಿ ಆಯ್ತಾ? ಅಥವಾ ಕಡಿಮೆ ಆಯ್ತಾ? ಎಂಬ ಗೊಂದಲ ನಿಮಗಿದ್ದರೆ, ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾರಿಗೆ…
Categories: ಕರ್ನಾಟಕ ಸುದ್ದಿSSLC ಪಾಸಾದವರಿಗೆ : ಹಾಸನ ಜಿಲ್ಲೆಯಲ್ಲಿ ಸ್ವಯಂ ಸೇವಕ ಗೃಹರಕ್ಷಕ ನೇಮಕಾತಿ – ಅರ್ಜಿ ಆಹ್ವಾನ

ಉದ್ಯೋಗಕ್ಕಾಗಿ ಕಾಯುತ್ತಿರುವ ಎಸ್ಎಸ್ಎಲ್ಸಿ ಉತ್ತೀರ್ಣ ಯುವಕರಿಗೆ ಹಾಸನ ಜಿಲ್ಲಾಡಳಿತದಿಂದ ಮತ್ತೊಂದು ಸಂತಸದ ಸುದ್ದಿ ಬಂದಿದೆ. ಹಾಸನ ಜಿಲ್ಲಾ ಗೃಹರಕ್ಷಕದಳವು ಎಲ್ಲಾ ತಾಲ್ಲೂಕು ಮತ್ತು ಉಪ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ(Volunteer Home Guard) ಗೌರವ ಸದಸ್ಯ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕೇವಲ ಅರ್ಹತೆ ಹೊಂದಿರುವ, ಸೇವಾ ಮನೋಭಾವ ಇರುವ, ದೈಹಿಕವಾಗಿ ಫಿಟ್ ಆಗಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಯಾರು ಅರ್ಜಿ ಸಲ್ಲಿಸಬಹುದು? ಈ ನೇಮಕಾತಿಗೆ ಹಾಸನ ಜಿಲ್ಲಾ ವ್ಯಾಪ್ತಿಯಲ್ಲೇ ವಾಸಿಸುವ ಅಭ್ಯರ್ಥಿಗಳಿಗಷ್ಟೇ ಅವಕಾಶವಿದೆ.…
Categories: ಕರ್ನಾಟಕ ಸುದ್ದಿಬೆಂಗಳೂರು ಬಾಡಿಗೆ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಗರಿಷ್ಠ 2 ತಿಂಗಳ ಮುಂಗಡ ಪಾವತಿಗೆ ಆದೇಶ

ಭಾರತದ ಐಟಿ ನಾಡು ಎಂದು ಖ್ಯಾತಿ ಪಡೆದಿರುವ ಬೆಂಗಳೂರು ನಗರಕ್ಕೆ ದೇಶದ ಮೂಲೆಮೂಲೆಗಳಿಂದ ಸಾವಿರಾರು ಜನ ಉದ್ಯೋಗಕ್ಕಾಗಿ, ಶಿಕ್ಷಣಕ್ಕಾಗಿ, ಮತ್ತು ತಮ್ಮ ಕನಸುಗಳನ್ನು ನನಸುಮಾಡಿಕೊಳ್ಳಲು ಬರುತ್ತಾರೆ. ಇಲ್ಲಿಗೆ ಬಂದವರಿಗೆ ಮೊದಲ ಸವಾಲೇ ಬಾಡಿಗೆ ಮನೆ ಹುಡುಕೋದು. ಮನೆ ಸಿಕ್ಕರೂ ಮನೆ ಮಾಲೀಕರ ಶರತ್ತುಗಳು, ಹೆಚ್ಚು ಬಾಡಿಗೆ, ಗಗನಕ್ಕೇರುತ್ತಿರುವ ಭದ್ರತಾ ಠೇವಣಿಗಳು ಇವುಗಳೆಲ್ಲ ಸಾಮಾನ್ಯ ಜನರ ಮೇಲೆ ಆರ್ಥಿಕ ಒತ್ತಡವನ್ನು ಸೃಷ್ಠಿಸುತ್ತಿದ್ದವು. ವಿಶೇಷವಾಗಿ 6 ರಿಂದ 10 ತಿಂಗಳವರೆಗಿನ ಮುಂಗಡ ಹಣವನ್ನು ಒತ್ತಾಯಿಸುವ ಪದ್ಧತಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿತ್ತು. ಈ…
Categories: ಕರ್ನಾಟಕ ಸುದ್ದಿBank Holidays in December 2025: ಡಿಸೆಂಬರ್ ತಿಂಗಳಲ್ಲಿ ಒಟ್ಟು 8 ದಿನ ಬ್ಯಾಂಕ್ ಬಂದ್! ಬ್ಯಾಂಕ್ಗೆ ಹೋಗುವ ಮುನ್ನ ಈ ಲಿಸ್ಟ್ ಚೆಕ್ ಮಾಡಿ

ಬೆಂಗಳೂರು: 2025ರ ಕೊನೆಯ ತಿಂಗಳು, ಅಂದರೆ ಡಿಸೆಂಬರ್ ತಿಂಗಳು ನಾಳೆಯಿಂದ (ಸೋಮವಾರ) ಆರಂಭವಾಗುತ್ತಿದೆ. ಹೊಸ ತಿಂಗಳು ಆರಂಭವಾಗುತ್ತಿದ್ದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರಜಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನೀವು ಡಿಸೆಂಬರ್ ತಿಂಗಳಲ್ಲಿ ಬ್ಯಾಂಕ್ಗೆ ಹೋಗಿ ಹಣ ಡ್ರಾ ಮಾಡಲು ಅಥವಾ ಸಾಲದ ಕೆಲಸಕ್ಕೆ ಹೋಗಲು ಪ್ಲಾನ್ ಮಾಡಿದ್ದರೆ, ಸ್ವಲ್ಪ ಎಚ್ಚರ ವಹಿಸಿ. ಏಕೆಂದರೆ, ಈ ತಿಂಗಳು ಹಬ್ಬಗಳು ಮತ್ತು ವಾರಾಂತ್ಯದ ರಜೆಗಳು ಸೇರಿ ಒಟ್ಟು 8 ರಿಂದ 10 ದಿನಗಳ ಕಾಲ ಬ್ಯಾಂಕ್ಗಳಿಗೆ ರಜೆ…
Categories: ಕರ್ನಾಟಕ ಸುದ್ದಿ
Hot this week
BDL ಅಪ್ರೆಂಟಿಸ್ ನೇಮಕಾತಿ 2026: 147 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
AAI Recruitment 2026: 389 ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Manipal Health Card 2026: ನೋಂದಣಿ ಆರಂಭ, ಆರೋಗ್ಯ ಸೇವೆಗಳ ಭಾರಿ ರಿಯಾಯಿತಿ ಪಡೆಯಿರಿ
ಮಾರನಬೀಡ ಗ್ರಾ.ಪಂ: 21 ಲಕ್ಷ ರೂ. ತೆರಿಗೆ ಹಣ ದುರುಪಯೋಗ! PDO ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ
ಸವಣೂರು: ಬಡ ಮಕ್ಕಳಿಗೆ ಶಾಲಾ ಪರಿಕರ ವಿತರಣೆ ಹಾಗೂ ‘ಭುದೀಕ್ಷಾ ಸೇವಾ ಸಂಸ್ಥೆ’ ಉದ್ಘಾಟನೆ
Topics
Latest Posts
- BDL ಅಪ್ರೆಂಟಿಸ್ ನೇಮಕಾತಿ 2026: 147 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- AAI Recruitment 2026: 389 ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manipal Health Card 2026: ನೋಂದಣಿ ಆರಂಭ, ಆರೋಗ್ಯ ಸೇವೆಗಳ ಭಾರಿ ರಿಯಾಯಿತಿ ಪಡೆಯಿರಿ

- ಮಾರನಬೀಡ ಗ್ರಾ.ಪಂ: 21 ಲಕ್ಷ ರೂ. ತೆರಿಗೆ ಹಣ ದುರುಪಯೋಗ! PDO ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

- ಸವಣೂರು: ಬಡ ಮಕ್ಕಳಿಗೆ ಶಾಲಾ ಪರಿಕರ ವಿತರಣೆ ಹಾಗೂ ‘ಭುದೀಕ್ಷಾ ಸೇವಾ ಸಂಸ್ಥೆ’ ಉದ್ಘಾಟನೆ















