Category: ಕರ್ನಾಟಕ ಸುದ್ದಿ
Maruti Suzuki: ಬೈಕ್ ಬೆಲೆಗೆ ಕಾರು! ಕೇವಲ ₹3.50 ಲಕ್ಷದಿಂದ ಆರಂಭ, 34 ಕಿ.ಮೀ ಮೈಲೇಜ್!

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ದೇಶೀಯ ಮಾರುಕಟ್ಟೆಯಲ್ಲಿ ಎಂಟ್ರಿ-ಲೆವೆಲ್ ಮಾದರಿಗಳ ಪೈಕಿ ಪ್ರಮುಖ ಕಾರು ಎಂದು ಹೆಸರುವಾಸಿಯಾಗಿದೆ. ಗ್ರಾಹಕರು ಇದನ್ನು ಇಷ್ಟಪಟ್ಟು ಖರೀದಿಸುತ್ತಿದ್ದಾರೆ ಮತ್ತು ಪ್ರತೀ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈ ‘ಎಸ್-ಪ್ರೆಸ್ಸೊ’ ಕಾರನ್ನು ನೀವು ಏಕೆ ಖರೀದಿಸಬೇಕು ಎಂಬುದಕ್ಕೆ 5 ಪ್ರಮುಖ ಕಾರಣಗಳನ್ನು ಇಲ್ಲಿ ನೀಡಿದ್ದೇವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಶ್ರೀಸಾಮಾನ್ಯರು ಮಾಲೀಕರಾಗಬಹುದು (ಕೈಗೆಟುಕುವ…
Categories: ಕರ್ನಾಟಕ ಸುದ್ದಿ90 ಕಿ.ಮೀ ಮೈಲೇಜ್ ನೀಡುವ ಸ್ಕೂಟರ್ ಬಿಡುಗಡೆ ಸಿದ್ದ ! ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ ಕಥೆ ಮುಗೀತಾ?

ಭಾರತೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಜನಪ್ರಿಯತೆ ಪಡೆದಿರುವ ಸ್ಕೂಟರ್ಗಳಲ್ಲಿ ಟಿವಿಎಸ್ ಬ್ರ್ಯಾಂಡ್ನ ‘ಜುಪಿಟರ್’ (TVS Jupiter) ಕೂಡ ಒಂದು. ಇದು ಹೋಂಡಾ ಆಕ್ಟಿವಾ (Honda Activa) ಮತ್ತು ಸುಜುಕಿ ಆಕ್ಸೆಸ್ (Suzuki Access) ನಂತಹ ಬಲಿಷ್ಠ ಪ್ರತಿಸ್ಪರ್ಧಿಗಳಿಗೆ ನೇರ ಪೈಪೋಟಿ ನೀಡುತ್ತಾ, ಪ್ರತಿ ತಿಂಗಳು ಉತ್ತಮ ಮಾರಾಟವನ್ನು ದಾಖಲಿಸುತ್ತಿದೆ. ಇದೀಗ, ಈ ವಿಭಾಗದಲ್ಲಿ ಮತ್ತೊಂದು ಪ್ರಬಲ ಸ್ಪರ್ಧಿಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗಿದ್ದು, ಈ ಹೊಸ ಸ್ಕೂಟರ್ 90 kmpl ಮೈಲೇಜ್ ನೀಡುವ ಸಾಮರ್ಥ್ಯದೊಂದಿಗೆ ಮಾರುಕಟ್ಟೆಯನ್ನು…
Categories: ಕರ್ನಾಟಕ ಸುದ್ದಿ500 ಕಿ.ಮೀ ಓಡುತ್ತೆ: ಬರುವ ಮಂಗಳವಾರವೇ ಹೊಸ ಮಾರುತಿ ಕಾರು ಬಿಡುಗಡೆ! ಬೆಲೆ ಎಷ್ಟು, ಹೇಗಿದೆ?

ಬಹುನಿರೀಕ್ಷಿತ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e-Vitara) ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆಗೆ ಕಾಲ ಕೂಡಿಬಂದಿದೆ. ಇದೇ ಡಿಸೆಂಬರ್ 2 ರಂದು (ಮಂಗಳವಾರ) ಈ ಎಲೆಕ್ಟ್ರಿಕ್ ಎಸ್ಯುವಿಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗುತ್ತಿದೆ. ನೂತನ ‘ಇ-ವಿಟಾರಾ’ ಮೇಲೆ ಖರೀದಿದಾರರು ಕೂಡ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಕಾರಿನ ಬೆಲೆ ಎಷ್ಟಿರಲಿದೆ ಮತ್ತು ಇದರ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣ ವಿವರಗಳನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿRealme C85 5G: ರಿಯಲ್ಮಿ ಹೊಸ ಮೊಬೈಲ್ ಸಂಪೂರ್ಣ ವಾಟರ್ಪ್ರೂಫ್ ಮತ್ತು 7000mAh ಬ್ಯಾಟರಿ.

Realme C85 5G ನಾಳೆ ಬಿಡುಗಡೆ: ದೊಡ್ಡ ಬ್ಯಾಟರಿ ಹೊಂದಿರುವ 5G ಫೋನ್ ಖರೀದಿಸಲು ನೀವು ಯೋಜಿಸುತ್ತಿದ್ದರೆ, ರಿಯಲ್ಮಿ C85 (Realme C85) ನಿಮಗೆ ಪರಿಪೂರ್ಣ ಆಯ್ಕೆಯಾಗಿರಬಹುದು. ಈ ಫೋನ್ ನಾಳೆ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಫೋನ್ನಲ್ಲಿ ಏನೆಲ್ಲಾ ವಿಶೇಷತೆಗಳಿವೆ ಎಂಬುದರ ಕುರಿತು ವಿವರಗಳನ್ನು ನೋಡೋಣ: ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ ಬಿಡುಗಡೆ ಮತ್ತು ಮಾರಾಟ ದಿನಾಂಕ Realme C85…
Categories: ಕರ್ನಾಟಕ ಸುದ್ದಿರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಬಂಪರ್ ಗುಡ್ ನ್ಯೂಸ್; ಶಾಲೆಯ ಅಂಗಳಕ್ಕೆ ಬರುತ್ತಿದೆ ಸಂಚಾರಿ ತಾರಾಲಯ

ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಒಂದು ಬಂದಿದೆ ಅದೇನೆಂದರೆ ಶಾಲೆಯ ಅಂಗಳದಲ್ಲಿ ತಾರಾಲಯ ಯೋಜನೆ. ನಗರಗಳಿಗೆ ಸೀಮಿತವಾಗಿದ್ದ ಪ್ಲಾನೆಟೇರಿಯಂ ಅನುಭವದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿತವಾಗಿದೆ. ಇದೀಗ ಈ ಯೋಜನೆ ಗ್ರಾಮೀಣ ಭಾಗದ ಮಕ್ಕಳಿಗೂ ಸಿಗಲು ಶಾಲೆಯ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮಕ್ಕೆ ಚಾಲನೆಯನ್ನು ಸಿಎಂ ಸಿದ್ಧರಾಮಯ್ಯನವರು(C M siddaramaiah) ನೀಡಿದರು. ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು…
Categories: ಕರ್ನಾಟಕ ಸುದ್ದಿAadhaar Rules: ಇನ್ಮುಂದೆ ಮನೆಯಲ್ಲೇ ಕುಳಿತು ಆಧಾರ್ ಕಾರ್ಡ್ ಮೊಬೈಲ್ ನಂಬರ್ ಚೇಂಜ್ ಮಾಡಿ.!

ಆಧಾರ್ ಕಾರ್ಡ್(Aadhar card) ಹೊಂದಿರುವವರಿಗೆ ಶುಭ ಸುದ್ದಿ. ಹೊಸ ಆಧಾರ್ ಅಪ್ಲಿಕೇಶನ್ ಮೂಲಕ ಬಳಕೆದಾರರು ದಾಖಲಾತಿ ಕೇಂದ್ರಕ್ಕೆ ಭೇಟಿ ನೀಡದೆ ತಮ್ಮ ಮೊಬೈಲ್ ಸಂಖ್ಯೆಯನ್ನು ನವೀಕರಿಸಲು ಅವಕಾಶವನ್ನು ಮಾಡಿಕೊಡುತ್ತದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಳೆಯ mAadhaar ಅಪ್ಲಿಕೇಶನ್ನಲ್ಲಿ ಈ ಆಯ್ಕೆ ಲಭ್ಯವಿರಲಿಲ್ಲ, ಅಲ್ಲಿ ಆಧಾರ್ ಕೇಂದ್ರದಲ್ಲಿ ಬಯೋಮೆಟ್ರಿಕ್(bio metric) ಪರಿಶೀಲನೆಯ ನಂತರವೇ…
Categories: ಕರ್ನಾಟಕ ಸುದ್ದಿBajaj Chetak: ಬಜಾಜ್ ಚೇತಕ್ ಇ- ಸ್ಕೂಟಿಗೆ ಸಖತ್ ಡಿಮ್ಯಾಂಡ್.! ಮುಗಿಬಿದ್ದು ಖರೀದಿಸುತ್ತಿರುವ ಗ್ರಾಹಕರು.!

ಬಜಾಜ್ ಚೇತಕ್ (Bajaj Chetak) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ದಿನದಿಂದ ದಿನಕ್ಕೆ ಇದರ ಬೇಡಿಕೆಯೂ ಹೆಚ್ಚಾಗುತ್ತಿದ್ದು, ಗ್ರಾಹಕರು ನಾ ಮುಂದು – ತಾ ಮುಂದು ಎಂದು ಇದನ್ನು ಖರೀದಿಸುತ್ತಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ‘ಚೇತಕ್’ ಭಾರೀ ಸಂಖ್ಯೆಯಲ್ಲಿ ಮಾರಾಟ ಕಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಒಟ್ಟು 34,900 ಯುನಿಟ್ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024 ರ ಇದೇ ಅವಧಿಯಲ್ಲಿ 30,644…
Categories: ಕರ್ನಾಟಕ ಸುದ್ದಿಸಹಕಾರಿ ಬ್ಯಾಂಕ್ ನಲ್ಲಿ ಕಿರಿಯ ಸಹಾಯಕರು ಮತ್ತು ಜವಾನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಅಧಿಸೂಚನೆ ಪ್ರಕಟ.!

ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್, ಉದ್ಯೋಗವ ಬಯಸುವವರಿಗೆ ಒಂದು ಉತ್ತಮ ಅವಕಾಶ ನೀಡಿದೆ. ಒಟ್ಟು 10 ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಒಂದು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಉದ್ಯೋಗವಕಾಶಗಳಲ್ಲಿ ಕಿರಿಯ ಸಹಾಯಕರು (Junior Assistant) ಮತ್ತು ಜವಾನ್ (Jawan) ಹುದ್ದೆಗಳು ಸೇರಿವೆ. ಎಲ್ಲಾ ಹುದ್ದೆಗಳು ರಾಜ್ಯದಲ್ಲಿಯೇ, ನಿರ್ದಿಷ್ಟವಾಗಿ ಸಿಂದಗಿ ಪ್ರದೇಶದಲ್ಲಿ, ಕಾರ್ಯನಿರ್ವಹಿಸಲಿರುವುದರಿಂದ ಸ್ಥಳೀಯ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ ಇಲ್ಲಿದೆ ಅರ್ಜಿಯ ಡೈರೆಕ್ಟ್ ಲಿಂಕ್.!

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಸರ್ಕಾರಿ ಉದ್ಯೋಗ ಪಡಿಯಬೇಕು ಎನ್ನುವ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶ. ಈ ನಿಗಮವು ‘ವೈದ್ಯಕೀಯ ಅಧಿಕಾರಿ’ ಮತ್ತು ‘ಲೆಕ್ಕಪತ್ರ ಅಧಿಕಾರಿ’ (ಬ್ಯಾಕ್ಲಾಗ್ – ಹೈದರಾಬಾದ್-ಕರ್ನಾಟಕೇತರ) ಹುದ್ದೆಗಳಿಗೆ ಸಂಬಂಧಿಸಿದಂತೆ ಒಟ್ಟು 4 ಖಾಲಿ ಪದವಿಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು 26 ಡಿಸೆಂಬರ್ 2025 ರೊಳಗಾಗಿ ಆಫ್ಲೈನ್ ಮೋಡ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿ
Hot this week
Aadhaar Seva Recruitment 2026: 157 ಆಪರೇಟರ್ / ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO Recruitment 2026: 92 ವಿಜ್ಞಾನಿ ಹಾಗೂ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tumkur District Court Recruitment 2026: 24 ಶೀಘ್ರಲಿಪಿಗಾರ ಹಾಗೂ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
BDL ಅಪ್ರೆಂಟಿಸ್ ನೇಮಕಾತಿ 2026: 147 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
AAI Recruitment 2026: 389 ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Aadhaar Seva Recruitment 2026: 157 ಆಪರೇಟರ್ / ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO Recruitment 2026: 92 ವಿಜ್ಞಾನಿ ಹಾಗೂ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- Tumkur District Court Recruitment 2026: 24 ಶೀಘ್ರಲಿಪಿಗಾರ ಹಾಗೂ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

- BDL ಅಪ್ರೆಂಟಿಸ್ ನೇಮಕಾತಿ 2026: 147 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- AAI Recruitment 2026: 389 ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ















