Category: ಕರ್ನಾಟಕ ಸುದ್ದಿ
ಕರ್ನಾಟಕದ ಪುರುಷರಿಗೆ ಮಕ್ಕಳಾಗದಂತೆ ಆಪರೇಷನ್ ಮಾಡುವ ಯೋಜನೆಗೆ ಮುಂದಾದ ರಾಜ್ಯ ಸರ್ಕಾರ, ಕನ್ನಡಿಗರು ಹೇಳಿದ್ದೇನು ?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪುರುಷರಿಗೆ ಸ್ಥಾಯಿ ಸಂತಾನ ನಿರೋಧಕ ಶಸ್ತ್ರಚಿಕಿತ್ಸೆ (NSV – No Scalpel Vasectomy) ಅಭಿಯಾನವನ್ನು ತೀವ್ರಗೊಳಿಸಿದ್ದು ಆರೋಗ್ಯ ಇಲಾಖೆಯ ಸೋಷಿಯಲ್ ಮೀಡಿಯಾ ಪೋಸ್ಟ್ಗಳು ರಾಜ್ಯದಲ್ಲಿ ಬಿರುಸಿನ ಚರ್ಚೆಗೆ ಇದೀಗ ಕಾರಣವಾಗಿವೆ. ಈ ಯೋಜನೆಗೆ ಒಂದೆಡೆ ಸ್ವಾಗತವಿದ್ದರೆ, ಮತ್ತೊಂದೆಡೆ ಕನ್ನಡಿಗರ ಜನಸಂಖ್ಯೆ ಈಗಾಗಲೇ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಇಂತಹ ಅಭಿಯಾನಗಳು ತೀರಾ ಅನಗತ್ಯ ಎಂಬ ಆಕ್ರೋಶ ವ್ಯಕ್ತವಾಗುತ್ತಿದ ಎನ್ನಲಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿBIG BREAKING: ಮುರುಘಾ ಶ್ರೀಗೆ ಬಿಗ್ ರಿಲೀಫ್ : ಮೊದಲ ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು.!

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್ನ ವಾದ-ಪ್ರತಿವಾದ ಇದೀಗ ಮುಕ್ತಾಯವಾಗಿದ್ದು, ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ ಮುರುಘಾ ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶವನ್ನು ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಸ್ವಾಮೀಜಿ…
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೇಮಕಾತಿ ರದ್ದತಿಗೆ ಸರ್ಕಾರ ನಿರ್ಧಾರ, ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಮೂಲಕ ನೇಮಕಾತಿ ಮಾಡಿಕೊಳ್ಳುವ ಪದ್ಧತಿಯನ್ನು 2028ರ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲು ಕರ್ನಾಟಕ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ಖಾಸಗಿ ಏಜೆನ್ಸಿಗಳು ವೇತನ, PF, ESI ಸೇರಿದಂತೆ ಸವಲತ್ತುಗಳ ಪಾವತಿಯಲ್ಲಿ ವಿಳಂಬ ಮಾಡುವುದು ಮತ್ತು ಕಡಿಮೆ ಪಾವತಿ ಮಾಡುವುದರಿಂದ ಉದ್ಯೋಗಿಗಳು ಶೋಷಣೆಗೊಳಗಾಗುತ್ತಿದ್ದಾರೆ ಎಂಬ ಬಲವಾದ ದೂರುಗಳ ನಡುವೆ ಈ ನಿರ್ಣಯ ಕೈಗೊಳ್ಳಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿಐಟಿ ರಾಜಧಾನಿ ಅಲ್ಲ, ಈಗ Costliest Rent City! ಬೆಂಗಳೂರಿನ ಬಾಡಿಗೆ ದರ ಏರಿಕೆ ಸಾಮಾನ್ಯರಿಗೆ ತಲೆನೋವು!

ಬೆಂಗಳೂರು ಭಾರತದ ಐಟಿ ಹಬ್ ಎಂದು ಹೆಸರಾಗಿರುವ ಬೆಂಗಳೂರಿನ ಜೀವನ ಶೈಲಿ ಮತ್ತು ಮೂಲಸೌಕರ್ಯ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ಐಟಿ, ಸ್ಟಾರ್ಟ್ಅಪ್ ಹಾಗೂ ಉದ್ಯೋಗ ಅವಕಾಶಗಳ ಹೆಚ್ಚಳದಿಂದಾಗಿ ಸಾವಿರಾರು ಮಂದಿ ಪ್ರತೀ ತಿಂಗಳು ನಗರಕ್ಕೆ ವಲಸ ಬರುತ್ತಿದ್ದಾರೆ. ಜನಸಂಖ್ಯೆ ಹೆಚ್ಚಾಗುತ್ತಿದ್ದಂತೆ ಮನೆಗಳ ಬೇಡಿಕೆ ಕೂಡ ಹೆಚ್ಚಾಗಿದೆ, ನಗರದ ಅನೇಕ ಪ್ರದೇಶಗಳಲ್ಲಿ ಮನೆ ಬಾಡಿಗೆ ಬೆಲೆ ಗಗನಕ್ಕೇರಿದೆ. ವಿಶೇಷವಾಗಿ ಕೋವಿಡ್ ನಂತರ ಬಾಡಿಗೆ ದರಗಳು ದಿಢೀರ್ ಏರಿಕೆ ಕಂಡು ಜನ ಸಾಮಾನ್ಯರಿಗೆ ಕೈಗೆಟುಕದ ಮಟ್ಟಕ್ಕೆ ತಲುಪಿವೆ ಎಂಬ ಅಭಿಪ್ರಾಯ…
Categories: ಕರ್ನಾಟಕ ಸುದ್ದಿಬಿಇಡಿ, ಟಿಇಟಿ ಪಾಸ್ ಮಾಡಿದರೂ ಶಿಕ್ಷಕರಾಗಲು ಅವಕಾಶವಿಲ್ಲ: ಬಿಕಾಂ–ಎಂಕಾಂ ಪದವೀಧರರ ಅಳಲು

ಶಿಕ್ಷಕರಾಗುವುದು ಅನೇಕ ಯುವಕರ ಕನಸು. ಸಮಾಜಕ್ಕೆ ಜ್ಞಾನ ಹಂಚಬೇಕು, ಮುಂದಿನ ಪೀಳಿಗೆಯನ್ನು ರೂಪಿಸಬೇಕು ಎನ್ನುವ ದಾರಿಯಲ್ಲಿ ಅನೇಕರ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಬದುಕು ಕಟ್ಟಿಕೊಂಡಿರುತ್ತಾರೆ. ವಿಶೇಷವಾಗಿ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಪದವಿ (B.Com) ಅಥವಾ ಸ್ನಾತಕೋತ್ತರ ಪದವಿ (M.Com) ಪಡೆದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಕರಾಗಿ ಸೇವೆ ಸಲ್ಲಿಸುವ ಆಸೆ ಹೊಂದಿದ್ದಾರೆ. ಇವರಿಗೆ ಸರ್ಕಾರವೇ ಅವಕಾಶ ನೀಡಿರುವುದರಿಂದ ಬಿಇಡ್ ಮತ್ತು ಟಿಇಟಿ ಪಾಸ್ ಮಾಡಿ, ಶಿಕ್ಷಕರ ಕೆಲಸಕ್ಕೆ ಅಗತ್ಯವಾದ ಎಲ್ಲಾ ಹಂತಗಳನ್ನು ಪೂರೈಸಿದ್ದಾರೆ. ಆದರೆ, ಸರ್ಕಾರದ…
Categories: ಕರ್ನಾಟಕ ಸುದ್ದಿಆಸ್ತಿ ಸಿಕ್ಕ ನಂತರ ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳು: ತುಮಕೂರು ನ್ಯಾಯ ಮಂಡಳಿಯಿಂದ ದಾನಪತ್ರ ರದ್ದು!

ಭಾರತೀಯ ಸಂಸ್ಕೃತಿಯಲ್ಲಿ ತಾಯಿ-ತಂದೆಯರು ದೇವರು ಎಂದು ನಂಬಿ ಪೂಜಿಸುತ್ತಾರೆ. ಜೀವನಪೂರ್ತಿ ಮಕ್ಕಳಿಗಾಗಿ ದುಡಿದು, ತಮ್ಮ ಶ್ರಮದ ಸಂಪತ್ತು ಮಕ್ಕಳ ಹೆಸರಿಗೆ ಹಸ್ತಾಂತರಿಸುವ ಪೋಷಕರು ಆಸಾಂಖ್ಯಾತರು. ಆದರೆ ಕೆಲ ಸಂದರ್ಭದಲ್ಲಿ, ಆಸ್ತಿ ಸಿಕ್ಕ ನಂತರ ಪೋಷಕರಿಗೆ ಗೌರವ, ಆರೈಕೆ, ಕರುಣೆ ಏನೂ ಸಿಗದೆ ವೃದ್ಧಾಪ್ಯದಲ್ಲಿ ನೋವು ಮತ್ತು ನಿರ್ಲಕ್ಷ್ಯ ಎದುರಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂತಹದೊಂದು ಪ್ರಕರಣ ತುಮಕೂರಿನಲ್ಲಿ ನಡೆದಿದೆ. ವಯೋವೃದ್ಧ…
Categories: ಕರ್ನಾಟಕ ಸುದ್ದಿಫಿಟ್ ಆಗಬೇಕೆಂದು ಬಾಯ್ಲರ್ ಕೋಳಿ ತಿನ್ನುತ್ತಿದ್ದೀರಾ? ಅರೋಗ್ಯಕ್ಕೆ ಗಂಭೀರ ತೊಂದರೆಗಳು ಬರಬಹುದು ಎಚ್ಚರ!.

ಇಂದಿನ ಜೀವನಶೈಲಿಯಲ್ಲಿ ಫಾಸ್ಟ್ ಫುಡ್, ಪ್ರೋಟೀನ್ ಡಯಟ್ ಮತ್ತು ಜಿಮ್ ಲೈಫ್ಸ್ಟೈಲ್ ಟ್ರೆಂಡ್ ಆಗಿದೆ. ಹಲವರು ಹೆಚ್ಚು ಪ್ರೋಟೀನ್ ಬೇಕು ಎಂಬ ಕಾರಣಕ್ಕೆ ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಾಗುವ ಬಾಯ್ಲರ್ ಕೋಳಿಯನ್ನು (Broiler Chicken) ವಾರಕ್ಕೇ ಹಲವಾರು ಬಾರಿ ಸೇವಿಸುತ್ತಿದ್ದಾರೆ. ಆದರೆ ಈ ಅಭ್ಯಾಸ ಆರೋಗ್ಯಕ್ಕೆ ಗಂಭೀರ ಅಪಾಯ ತಂದೊಡ್ಡಬಹುದು ಎಂಬುದು ಇತ್ತೀಚಿನ ಅಧ್ಯಯನಗಳು ಮತ್ತು ಆರೋಗ್ಯ ತಜ್ಞರ ಎಚ್ಚರಿಕೆ. ಸ್ಥಳೀಯ ದೇಶಿ ಕೋಳಿ (Native/Desi Chicken) ಪೌಷ್ಠಿಕತೆ, ರೋಗನಿರೋಧಕ ಶಕ್ತಿ ಮತ್ತು ಸ್ವಾಭಾವಿಕ ಬೆಳವಣಿಗೆಯ ಕಾರಣದಿಂದ ಉತ್ತಮವಾದರೆ,…
Categories: ಕರ್ನಾಟಕ ಸುದ್ದಿ
Hot this week
VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
Aadhaar Seva Recruitment 2026: 157 ಆಪರೇಟರ್ / ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO Recruitment 2026: 92 ವಿಜ್ಞಾನಿ ಹಾಗೂ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tumkur District Court Recruitment 2026: 24 ಶೀಘ್ರಲಿಪಿಗಾರ ಹಾಗೂ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
BDL ಅಪ್ರೆಂಟಿಸ್ ನೇಮಕಾತಿ 2026: 147 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

- Aadhaar Seva Recruitment 2026: 157 ಆಪರೇಟರ್ / ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO Recruitment 2026: 92 ವಿಜ್ಞಾನಿ ಹಾಗೂ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- Tumkur District Court Recruitment 2026: 24 ಶೀಘ್ರಲಿಪಿಗಾರ ಹಾಗೂ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

- BDL ಅಪ್ರೆಂಟಿಸ್ ನೇಮಕಾತಿ 2026: 147 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ















