Category: ಕರ್ನಾಟಕ ಸುದ್ದಿ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ನೇಮಕಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ನಲ್ಲಿರುವ ವಿವಿಧ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಹೊಸ ಅಧಿಸೂಚನೆ ಪ್ರಕಟಗೊಂಡಿದೆ. ಆಡಳಿತ, ಲೆಕ್ಕಪತ್ರ, ಕಾನೂನು, ತಾಂತ್ರಿಕ ಹಾಗೂ ಕಲ್ಯಾಣ ವಿಭಾಗಗಳಲ್ಲಿ ಒಟ್ಟು 33 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸರ್ಕಾರಿ ವಲಯದಲ್ಲಿ ಸ್ಥಿರ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇದು ಮಹತ್ತರವಾದ ಅವಕಾಶ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿಆಸ್ತಿ ಖರೀದಿಸುವವರೇ ಎಚ್ಚರ! ಬರೀ ನೋಂದಣಿ ಮಾಡಿದ್ರೆ ಮಾಲೀಕತ್ವ ಸಿಗಲ್ಲ: ಸುಪ್ರೀಂ ಕೋರ್ಟ್ನ ಮಹತ್ವದ ತೀರ್ಪು!

ಇತ್ತೀಚಿನ ದಿನಗಳಲ್ಲಿ ನಗರೀಕರಣದ ವೇಗ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ, ಆಸ್ತಿ ಖರೀದಿ ಸಾಮಾನ್ಯ ಮನೆಮಂದಿಯ ದೊಡ್ಡ ಕನಸು ಮತ್ತು ಹೂಡಿಕೆಯ ಪ್ರಮುಖ ಆಯ್ಕೆಯಾಗಿದೆ. ಆದರೆ ಆಸ್ತಿ ಸಂಬಂಧಿತ ಕಾನೂನು, ದಾಖಲೆ, ನಿಯಮ ಮತ್ತು ಸ್ವಾಮ್ಯದ ವಿಚಾರಗಳು ಬಹುಮಂದಿಗೆ ಸ್ಪಷ್ಟವಾಗಿರದೆ, ಅನೇಕರು ನೋಂದಣಿ (Registration) ಆದ್ರೆ ಸಾಕು ಎಂದು ಕೊಂಡಿರುತ್ತಾರೆ. ಈ ತಪ್ಪು ಕಲ್ಪನೆಯನ್ನು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ಮಹತ್ವದ ತೀರ್ಪಿನ ಮೂಲಕ ಸರಿಪಡಿಸಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಹೊಸ ತೀರ್ಪು ಆಸ್ತಿ ಖರೀದಿಸುವ ಅಥವಾ…
Categories: ಕರ್ನಾಟಕ ಸುದ್ದಿJio Offer: ಜಿಯೋ ಗ್ರಾಹಕರಿಗೆ ಭರ್ಜರಿ ಗಿಫ್ಟ್! ಹೊಸ ಕಾಂಬೋ ಆಫರ್ ಇಲ್ಲಿದೆ ಸಂಪೂರ್ಣ ಮಾಹಿತಿ

ದೇಶದ ಅಗ್ರ ಟೆಲಿಕಾಂ ಕಂಪನಿ ಎಂದೇ ಹೆಸರು ಗಳಿಸಿರುವ ರಿಲಾಯನ್ಸ್ ಜಿಯೋ(Reliance Jio), ತನ್ನ ಗ್ರಾಹಕರಿಗೆ ಹಲವಾರು ಅದ್ಭುತ ಆಫರ್ಗಳನ್ನು ಕೊಡುವುದರಲ್ಲಿ ಸದಾ ಮುಂಚೂಣಿಯಲ್ಲಿದೆ. ಆರಂಭದಿಂದಲೇ “ಉಚಿತ, ಅನ್ಲಿಮಿಟೆಡ್, ಹೆಚ್ಚುವರಿ ಸೌಲಭ್ಯಗಳು” ಎಂಬ ಮಾತನ್ನು ಅಕ್ಷರಶಃ ನಿಜಪಡಿಸುತ್ತಾ ಬಂದಿರುವ ಜಿಯೋ, ಇದೀಗ ತನ್ನ ಬಳಕೆದಾರರಿಗೆ ಮತ್ತೊಂದು ದೊಡ್ಡ ಆಫರ್ ಘೋಷಿಸಿ ಸುದ್ದಿಯಲ್ಲಿದೆ. ಈ ಬಾರಿ ಜಿಯೋ ನೀಡಿರುವ ಗಿಫ್ಟ್ ಸಾಮಾನ್ಯದಲ್ಲ — ಗೂಗಲ್ನ ಅತ್ಯಾಧುನಿಕ ಜೆಮಿನಿ 3 ಎಐ(Gemini AI 3) ಮಾದರಿಯನ್ನು 18 ತಿಂಗಳು ಸಂಪೂರ್ಣ…
Categories: ಕರ್ನಾಟಕ ಸುದ್ದಿಬರೀ ನೋಂದಣಿ ಇದ್ದ ಮಾತ್ರಕ್ಕೆ ಆಸ್ತಿಗೆ ನಿಜವಾದ ಮಾಲೀಕ ನೀವಲ್ಲ : ಸುಪ್ರೀಂ ಕೋರ್ಟ್ನಿಂದ ಮಹತ್ವದ ಆದೇಶ!

“ಪ್ಲಾಟ್/ಫ್ಲ್ಯಾಟ್ ಖರೀದಿಸಿ ನೋಂದಣಿ ಮಾಡಿಸಿದ್ದೇನೆ, ಇನ್ನು ನಾನೇ ಪೂರ್ಣ ಮಾಲೀಕ” ಎಂಬ ಸಾಮಾನ್ಯ ತಿಳುವಳಿಕೆಗೆ ಸುಪ್ರೀಂ ಕೋರ್ಟ್ ಗಟ್ಟಿಯಾಗಿ ಬ್ರೇಕ್ ಹಾಕಿದೆ. ನೋಂದಣಿ ದಾಖಲೆ ಕೇವಲ ಹಣಕಾಸಿನ ವಹಿವಾಟಿನ ದಾಖಲೆ ಮಾತ್ರವೇ ಹೊರತು, ಆಸ್ತಿಯ ಸಂಪೂರ್ಣ ಮಾಲೀಕತ್ವದ ಗ್ಯಾರಂಟಿ ಅಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ತೀರ್ಪು ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಐತಿಹಾಸಿಕ ತೀರ್ಪು “ಭಾವನಾ ಕೋಆಪರೇಟಿವ್…
Categories: ಕರ್ನಾಟಕ ಸುದ್ದಿKEA Recruitment 2025: ಸಹಾಯಕ ಸಂಚಾರ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2025ರಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ ಸೇರಿದಂತೆ ವಿವಿಧ ಉನ್ನತ ಹುದ್ದೆಗಳಿಗೆ ಒಟ್ಟು 33 ಪೋಸ್ಟ್ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಪದವಿ, ಬಿ.ಕಾಂ, ಎಲ್ಎಲ್ಬಿ, ಬಿ.ಟೆಕ್, ಎಂಬಿಎ, ಎಂಎಸ್ಡಬ್ಲ್ಯೂ ಸೇರಿದಂತೆ ವಿವಿಧ ವಿಷಯಗಳಲ್ಲಿ ಪದವೀಧರರಿಗೆ ಈ ಅವಕಾಶ ತೆರೆದಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 10, 2025ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಕರ್ನಾಟಕ ಸುದ್ದಿಗೃಹಲಕ್ಷ್ಮಿ : ಬಾಕಿಯಿರುವ 23ನೇ ಕಂತಿನ ಹಣ ಬಿಡುಗಡೆ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ದಿನಾಂಕ ಘೋಷಣೆ ಯಾವಾಗ .?

ಕರ್ನಾಟಕದ 1.27 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಬಂದಿದೆ! ಸೆಪ್ಟೆಂಬರ್ ತಿಂಗಳಿಗೆ ಸಂಬಂಧಿಸಿದ ಬಾಕಿ 23ನೇ ಕಂತಿನ ₹2000 ನವೆಂಬರ್ 28, 2025ರೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈವರೆಗೆ 22 ಕಂತುಗಳಲ್ಲಿ ತಲಾ ₹44,000 ಫಲಾನುಭವಿಗಳ ಖಾತೆಗೆ ಜಮಾ…
Categories: ಕರ್ನಾಟಕ ಸುದ್ದಿBSNL ಬಿಗ್ ಆಫರ್ ಒಮ್ಮೆ ಈ ರಿಚಾರ್ಜ್ ಮಾಡಿ ಸಾಕು, 365 ದಿನ ಅನ್ಲಿಮಿಟೆಡ್ ಕರೆ ಮತ್ತು 4G ಡೇಟಾ!

ಭಾರತದ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಭಾರತ್ ಸಂಚಾರ ನಿಗಮ ನಿಯಮಿತ (BSNL) ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿಯೇ ಅತ್ಯುತ್ತಮ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿ ತಿಂಗಳು ರೀಚಾರ್ಜ್ ಮಾಡುವ ತಾಪತ್ರಯದಿಂದ ದೂರವಿರಲು ಬಯಸುವ ಗ್ರಾಹಕರಿಗಾಗಿ BSNL ಈಗ ತನ್ನ ಜನಪ್ರಿಯ ₹2399 ರ ವಾರ್ಷಿಕ ಯೋಜನೆಯನ್ನು ಮತ್ತೆ ಪ್ರಚಾರ ಮಾಡುತ್ತಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿಪ್ರಸಾರ ಭಾರತಿ ನೇಮಕಾತಿ 2025: ಕಾಪಿ ಎಡಿಟರ್ ಹುದ್ದೆಗಳು, ವೇತನ ರೂ. 35,000, ಡಿ.3 ಅರ್ಜಿ ಕೊನೆಯ ದಿನಾಂಕ

ಬೆಂಗಳೂರು: ಸರ್ಕಾರಿ ಕ್ಷೇತ್ರದಲ್ಲಿ ಉದ್ಯೋಗದ ಸುಯೋಗ ಹುಡುಕುತ್ತಿರುವ ಪದವೀಧರರು ಮತ್ತು ಸ್ನಾತಕೋತ್ತರ ಶಿಕ್ಷಣ ಪೂರ್ಣಗೊಳಿಸಿದ ಯುವಕರಿಗೆ ಪ್ರಸಾರ ಭಾರತಿ (Prasar Bharati) ಸಂಸ್ಥೆಯಿಂದ ಉತ್ತಮ ಅವಕಾಶ ಲಭಿಸಿದೆ. ದೂರದರ್ಶನ ಮತ್ತು ಆಕಾಶವಾಣಿ ವ್ಯವಸ್ಥೆಯನ್ನು ನಿರ್ವಹಿಸುವ ಈ ಸ್ವಾಯತ್ತ ಸಂಸ್ಥೆಯು, ತನ್ನಲ್ಲಿ ಖಾಲಿ ಇರುವ 29 ಕಾಪಿ ಎಡಿಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಸದರಿ ಸಂಸ್ಥೆಯು ಹೊರಟಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿಟೊಯೋಟಾ ಆಕ್ವಾ: ಬೈಕ್ನಂತೆ 35.8 Km/L ಮೈಲೇಜ್ ನೀಡುವ ಹೊಸ ಹೈಬ್ರಿಡ್ ಕಾರು ಬೆಲೆ ಎಷ್ಟಿರಬಹುದು?

ಭಾರತೀಯ ಕಾರು ಮಾರುಕಟ್ಟೆಯನ್ನು ಪ್ರಕ್ಷುಬ್ಧಗೊಳಿಸಲಿರುವ ಒಂದು ಹೊಸ ಹ್ಯಾಚ್ಬ್ಯಾಕ್ ಕಾರು, ಟೊಯೋಟಾ ಆಕ್ವಾ, ದೇಶದ ರಸ್ತೆಗಳಲ್ಲಿ ಪರೀಕ್ಷಾ ಸಂಚಾರ ಮಾಡುವುದು ಇತ್ತೀಚೆಗೆ ಕ್ಯಾಮೆರಾ ಬಂದರಲ್ಲಿ ಸೆರೆಸಿಕ್ಕಿದೆ. ಜಪಾನ್ ಮಾರುಕಟ್ಟೆಯಲ್ಲಿ ಈಗಾಗಲೇ ಭಾರೀ ಯಶಸ್ಸು ಗಳಿಸಿರುವ ಈ ಕಾರು, ಅತ್ಯಾಧುನಿಕ ಹೈಬ್ರಿಡ್ ತಂತ್ರಜ್ಞಾನದ ಮೂಲಕ ಬೈಕ್ಗಳಿಗೆ ಸಮಾನವಾದ 35.8 ಕಿಲೋಮೀಟರ್ಗಳಿಗೂ ಅಧಿಕ ಮೈಲೇಜ್ ನೀಡುವುದರ ಮೂಲಕ ಭಾರತೀಯ ಗ್ರಾಹಕರ ಗಮನ ಸೆಳೆಯಲು ಸಿದ್ಧವಾಗಿದೆ. ಭಾರತದ ಪ್ರವೇಶ ಮತ್ತು ಪರೀಕ್ಷಾ ಸಂಚಾರ ಟೊಯೋಟಾ ಕಂಪನಿ ಭಾರತದ ಮಾರುಕಟ್ಟೆಗೆ ಆಕ್ವಾ ಮಾಡೆಲ್ನನ್ನು…
Categories: ಕರ್ನಾಟಕ ಸುದ್ದಿ
Hot this week
VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
Aadhaar Seva Recruitment 2026: 157 ಆಪರೇಟರ್ / ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO Recruitment 2026: 92 ವಿಜ್ಞಾನಿ ಹಾಗೂ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tumkur District Court Recruitment 2026: 24 ಶೀಘ್ರಲಿಪಿಗಾರ ಹಾಗೂ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
BDL ಅಪ್ರೆಂಟಿಸ್ ನೇಮಕಾತಿ 2026: 147 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

- Aadhaar Seva Recruitment 2026: 157 ಆಪರೇಟರ್ / ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO Recruitment 2026: 92 ವಿಜ್ಞಾನಿ ಹಾಗೂ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- Tumkur District Court Recruitment 2026: 24 ಶೀಘ್ರಲಿಪಿಗಾರ ಹಾಗೂ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

- BDL ಅಪ್ರೆಂಟಿಸ್ ನೇಮಕಾತಿ 2026: 147 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ















