Category: ಕರ್ನಾಟಕ ಸುದ್ದಿ
ಮನೆಗೆ ಸೊಳ್ಳೆಗಳು ಬರಬಾರದೆಂದರೆ ಈ ದೀಪವನ್ನು ಹಚ್ಚಿ ಇರುವ ಸೊಳ್ಳೆಗಳು ದಿಕ್ಕಾಪಾಲಾಗಿ ಓಡುತ್ತವೆ | Mosqutio hacks

ಋತು ಯಾವುದೇ ಆಗಿರಲಿ, ಸಂಜೆಯಾದರೆ ಸಾಕು – ಸೊಳ್ಳೆಗಳು ಮನೆಯೊಳಗೆ ನುಗ್ಗಿ, ರಾತ್ರಿ ನಿದ್ಳೆಗೆ ತೊಂದರೆ ಕೊಡುತ್ತವೆ. ಕಚ್ಚಿ ರಕ್ತ ಹೀರುವ ಈ ಕೀಟಗಳನ್ನು ತಡೆಯಲು ಜನರು ಸಾಮಾನ್ಯವಾಗಿ ಸೊಳ್ಳೆ ಸುರುಳಿ, ಲಿಕ್ವಿಡ್ ವೇಪರೈಸರ್, ಕ್ರೀಮ್ ಅಥವಾ ಸ್ಪ್ರೇ ಬಳಸುತ್ತಾರೆ. ಆದರೆ, ಈ ರಾಸಾಯನಿಕ ಉತ್ಪನ್ನಗಳು ದೀರ್ಘಕಾಲ ಬಳಕೆಯಿಂದ ಉಸಿರಾಟದ ಸಮಸ್ಯೆ, ತಲೆಸುತ್ತು, ಚರ್ಮದ ಅಲರ್ಜಿ ಮತ್ತು ಮಕ್ಕಳಲ್ಲಿ ಆರೋಗ್ಯ ತೊಂದರೆಗಳನ್ನು ಉಂಟುಮಾಡಬಹುದು. ಹಾಗಾಗಿ, ರಾಸಾಯನಿಕರಿಲ್ಲದೆ, ಕೇವಲ ಅಡುಗೆಮನೆಯಲ್ಲಿರುವ ಸಾಮಾನ್ಯ ವಸ್ತುಗಳಿಂದ ಸೊಳ್ಳೆಗಳನ್ನು ದೂರವಿಡುವ ಸುಲಭ ಮನೆಮದ್ದು
Categories: ಕರ್ನಾಟಕ ಸುದ್ದಿBEL ಭರ್ಜರಿ ನೇಮಕಾತಿ 2025: BELನಲ್ಲಿ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಸಂಬಳ 40,000 ರೂ.

ಭಾರತದ ಪ್ರಮುಖ ರಕ್ಷಣಾ ಸಾರ್ವಜನಿಕ ವಲಯದ ಉದ್ಯಮವಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) 2025ರಲ್ಲಿ 52 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವೀಧರರು ಈ ಉನ್ನತ ವೇತನದ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು BEL ಅಧಿಕೃತ ವೆಬ್ಸೈಟ್ bel-india.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ನವೆಂಬರ್ 20, 2025 ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಕರ್ನಾಟಕ ಸುದ್ದಿNVS ನಿಂದ 5,700 ಕ್ಕೂ ಅಧಿಕ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಬೃಹತ್ ನೇಮಕಾತಿ..!

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ನವೋದಯ ವಿದ್ಯಾಲಯ ಸಮಿತಿ (NVS), ದೇಶಾದ್ಯಂತ ಇರುವ ಜವಾಹರ ನವೋದಯ ವಿದ್ಯಾಲಯಗಳಲ್ಲಿ (JNVs) ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಯು NVS ಪರವಾಗಿ ಈ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 5,700 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತ ಮತ್ತು
Categories: ಕರ್ನಾಟಕ ಸುದ್ದಿBIGNEWS : ಕರ್ನಾಟಕದಲ್ಲಿ 3500 `ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

ರಾಜ್ಯ ಸರ್ಕಾರವು ಇದೀಗ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 3500 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಮಹತ್ವದ ಆದೇಶವನ್ನು ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ನಗರ/ಜಿಲ್ಲಾ ಪೊಲೀಸ್ ಘಟಕಗಳಲ್ಲಿ ಕಲ್ಯಾಣ ಕರ್ನಾಟಕೇತರ ಮೀಸಲಾತಿಯಡಿಯಲ್ಲಿ ರಿಕ್ತವಿರುವ ಒಟ್ಟು 3500 ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು (ಸಿಪಿಸಿ) ನೇರ ನೇಮಕಾತಿಯ ಮೂಲಕ ಭರ್ತಿಮಾಡಲು ಉಲ್ಲೇಖಿತ ಪತ್ರದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ. ಆದ್ದರಿಂದ,
Categories: ಕರ್ನಾಟಕ ಸುದ್ದಿRRB ಗ್ರೂಪ್ D ನೇಮಕಾತಿ: 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೂ ಅವಕಾಶ!

ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (RRB) ನಡೆಸುವ ಬಹುನಿರೀಕ್ಷಿತ ಗ್ರೂಪ್ ಡಿ (Group D) ಹುದ್ದೆಗಳ ನೇಮಕಾತಿ ಕುರಿತು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಮಹತ್ವದ ತೀರ್ಪನ್ನು ನೀಡಿದೆ. ಈ ನೇಮಕಾತಿಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳ ಕುರಿತು ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, 10ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಈಗ ರೈಲ್ವೆ ಗ್ರೂಪ್ ಡಿ ಪರೀಕ್ಷೆಯಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಅರ್ಹರು ಎಂದು ನ್ಯಾಯಮಂಡಳಿ ಸ್ಪಷ್ಟಪಡಿಸಿದೆ. ಈ ಐತಿಹಾಸಿಕ ತೀರ್ಪು ಲಕ್ಷಾಂತರ ಮಹತ್ವಾಕಾಂಕ್ಷಿ ಅಭ್ಯರ್ಥಿಗಳಿಗೆ ದೊಡ್ಡ ಮಟ್ಟದ
Categories: ಕರ್ನಾಟಕ ಸುದ್ದಿಮೃತರ ಎಟಿಎಂ ಕಾರ್ಡ್ ಬಳಕೆ ಅಪರಾಧ: ಹಣ ಡ್ರಾ ಮಾಡಿದರೆ ಜೈಲು ಕಟ್ಟಿಟ್ಟ ಬುತ್ತಿ! ಹೊಸ ರೂಲ್ಸ್.!

ನಿಮ್ಮ ಕುಟುಂಬದ ಸದಸ್ಯರು ಅಥವಾ ಆಪ್ತರ ಅಕಾಲಿಕ ಮರಣದಿಂದ ಉಂಟಾಗುವ ಮತ್ತು ಆರ್ಥಿಕ ಗೊಂದಲಗಳು ಸಹಜ. ಆದರೆ, ಆ ಸಂದರ್ಭದಲ್ಲಿ ಭಾವನಾತ್ಮಕ ನಿರ್ಧಾರಗಳು ಕಾನೂನುಬದ್ಧ ಮಾರ್ಗಗಳನ್ನು ಅನುಸರಿಸುವುದು ಅತ್ಯಗತ್ಯ. ಮೃತ ವ್ಯಕ್ತಿಯ ಬ್ಯಾಂಕ್ ಖಾತೆಗಳಿಗೆ, ಅನುಮಾನಿಸುವ ಒಂದು ಗಂಭೀರ ವಿಷಯ, ಅವರ ಎಟಿಎಂ (ATM) ಕಾರ್ಡ್ ಬಳಸಿ ಹಣ ಡ್ರಾ ಮಾಡಬಹುದೇ? ಎಂಬುದು. ಕಾನೂನಿನ ಪ್ರಕಾರ, ಇದಕ್ಕೆ ಉತ್ತರ ಸ್ಪಷ್ಟವಾಗಿದೆ: ಇಲ್ಲ!ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಕರ್ನಾಟಕ ಸುದ್ದಿ5 ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ಗೃಹ ಆರೋಗ್ಯ ಯೋಜನೆ ಕಾಯಿಲೆಗಳ ತಪಾಸಣೆಯೊಂದಿಗೆ ರಾಜ್ಯವ್ಯಾಪಿ ಸೇವೆ.!

ಕರ್ನಾಟಕ ಸರ್ಕಾರವು ಆರೋಗ್ಯ ವಲಯದಲ್ಲಿ ಕೈಗೊಂಡಿರುವ ದೊಡ್ಡ ಮಟ್ಟದ ಪರಿವರ್ತನೆಗಳಲ್ಲಿ ಪ್ರಮುಖವಾದದ್ದು ಗೃಹ ಆರೋಗ್ಯ (Home Health) ಯೋಜನೆ. 30 ವರ್ಷ ಮೇಲ್ಪಟ್ಟ ಗ್ರಾಮೀಣ ಜನಸಾಮಾನ್ಯರ ಆರೋಗ್ಯವನ್ನು ಮನೆಯ ಮಟ್ಟದಲ್ಲೇ ಪರಿಶೀಲಿಸಿ, ಅಗತ್ಯವಿದ್ದರೆ ಉಚಿತ ಚಿಕಿತ್ಸೆಯೊಂದಿಗೆ ಔಷಧಿಯನ್ನು ತಲುಪಿಸುವ ಈ ಯೋಜನೆ ಈಗ ರಾಜ್ಯದ ಆರನೇ ಗ್ಯಾರಂಟಿಯಾಗಿ ಗುರುತಿಸಲ್ಪಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆರೋಗ್ಯ ತಜ್ಞರ ವಿಶ್ಲೇಷಣೆಯ ಪ್ರಕಾರ, ಗ್ರಾಮೀಣ
Categories: ಕರ್ನಾಟಕ ಸುದ್ದಿ2026ರ ಸರ್ಕಾರಿ ರಜೆ ಪಟ್ಟಿ ಬಿಡುಗಡೆ: 20 ಸಾರ್ವತ್ರಿಕ ರಜೆಗಳು ಘೋಷಣೆ!

2025ನೇ ವರ್ಷ ಅಂತ್ಯಗೊಳ್ಳುತ್ತಿದೆ. ಈಗಾಗಲೇ ಜನರು ಹೊಸ ವರ್ಷವಾದ 2026ಕ್ಕೆ ಏನೆಲ್ಲಾ ಕೆಲಸಗಳನ್ನು ಮಾಡಬೇಕು ಪ್ರವಾಸ, ಹಬ್ಬ ಹಾಗೂ ಕುಟುಂಬದ ಕಾರ್ಯಕ್ರಮಗಳಿಗೆ ಯೋಜನೆ ಆರಂಭಿಸಿದ್ದಾರೆ. ಈ ಪೈಕಿ ಸರ್ಕಾರ ಪ್ರಕಟಿಸುವ ಸರ್ಕಾರಿ ರಜಾ ಪಟ್ಟಿಯನ್ನು ಬಹುತೇಕ ಮಂದಿ ಗಮನಿಸುತ್ತಾರೆ. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಬ್ಯಾಂಕುಗಳು ಹಾಗೂ ವಿವಿಧ ಸರ್ಕಾರಿ ಸಂಸ್ಥೆಗಳು ಈ ಅಧಿಕೃತ ರಜಾ ಪಟ್ಟಿಯ ಆಧಾರದ ಮೇಲೆ ತಮ್ಮ ವಾರ್ಷಿಕ ವೇಳಾಪಟ್ಟಿಯನ್ನು ರೂಪಿಸುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಕರ್ನಾಟಕ ಸುದ್ದಿದಿವ್ಯಾಂಗಜನ್ ರೈಲ್ವೆ ಕಾರ್ಡ್: ಅಂಗವಿಕಲರಿಗೆ ರೈಲು ಪ್ರಯಾಣವನ್ನು ಇನ್ನಷ್ಟು ಸುಲಭಗೊಳಿಸಿದ ಹೊಸ ವ್ಯವಸ್ಥೆ

ಭಾರತವು ವಿಶ್ವದ ಅತ್ಯಂತ ದೊಡ್ಡ ರೈಲು ಜಾಲಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದೆ. ಪ್ರತಿದಿನವೂ ಲಕ್ಷಾಂತರ ಜನರನ್ನು ತಾವು ಹೋಗಬೇಕಿರುವ ಪ್ರದೇಶಗಳಿಗೆ ತಲುಪಿಸುವ ಈ ಬೃಹತ್ ವ್ಯವಸ್ಥೆ, ಕೇವಲ ಸಂಚಾರ ವ್ಯವಸ್ಥೆಯಷ್ಟೇ ಅಲ್ಲ, ಅದು ದೇಶದ ಸಾಮಾನ್ಯ ಜನರು ಇಷ್ಟ ಪಡುವ ಸಂಚಾರ ವ್ಯವಸ್ಥೆಯಾಗಿದೆ. ಈ ದೃಷ್ಟಿಯಿಂದ, ದೈಹಿಕ ಅಂಗವೈಕಲ್ಯ ಹೊಂದಿರುವ ಕೋಟ್ಯಾಂತರ ಜನರಿಗೆ ಸ್ವತಂತ್ರವಾಗಿ, ಗೌರವಯುತವಾಗಿ ಮತ್ತು ಆರ್ಥಿಕವಾಗಿ ಅನುಕೂಲಕರವಾಗಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸುವುದು ಅತ್ಯಂತ ಮಹತ್ವದ್ದಾಗಿದೆ. ದಿವ್ಯಾಂಗ ವ್ಯಕ್ತಿಗಳಿಗೆ ಪ್ರಯಾಣದಲ್ಲಿ ಎದುರಾಗುವ ಸವಾಲುಗಳು ಟಿಕೆಟ್
Categories: ಕರ್ನಾಟಕ ಸುದ್ದಿ
Hot this week
ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
Topics
Latest Posts
- ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್

- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
















