Category: ಕರ್ನಾಟಕ ಸುದ್ದಿ
ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಂದ ಟೆಕ್ ಕಂಪನಿಗಳಿಗೆ ಆಹ್ವಾನ: ಸಾಫ್ಟ್ವೇರ್ ಪಾರ್ಕ್ ಸ್ಥಾಪನೆಗೆ ಮಹತ್ವದ ಚರ್ಚೆ

ದಾವಣಗೆರೆ: ನವೆಂಬರ್ 18, 2025: ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ಟೆಕ್ ಮಿಟ್’ ಸಮಾರಂಭದಲ್ಲಿ ದಾವಣಗೆರೆಯ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಪಾಲ್ಗೊಂಡರು. ಈ ಸಂದರ್ಭವನ್ನು ಬಳಸಿಕೊಂಡು ಅವರು ದಾವಣಗೆರೆ ನಗರದಲ್ಲಿ ವಿವಿಧ ಸಾಫ್ಟ್ವೇರ್ ಕಂಪನಿಗಳನ್ನು ಸ್ಥಾಪಿಸಲು ಐಟಿ ವಲಯದ ಮುಖ್ಯಸ್ಥರಿಗೆ ಆಹ್ವಾನ ನೀಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದಾವಣಗೆರೆಗೆ ಟೆಕ್ ಕಂಪನಿಗಳನ್ನು ಆಕರ್ಷಿಸುವ ಉದ್ದೇಶದಿಂದ ದಾವಣಗೆರೆ ವಿಷನ್ ಗ್ರೂಪ್ ವತಿಯಿಂದ…
Categories: ಕರ್ನಾಟಕ ಸುದ್ದಿBREAKING : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ‘708’ ಹುದ್ದೆಗಳ ನೇಮಕಾತಿ ಅರ್ಜಿ ಹಾಕುವ ದಿನಾಂಕ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ 8 ವಿವಿಧ ಸರ್ಕಾರಿ ಇಲಾಖೆಗಳು ಮತ್ತು ನಿಗಮಗಳಲ್ಲಿ ಖಾಲಿ ಇರುವ ಒಟ್ಟು 708 ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 25, 2025 ರವರೆಗೆ ವಿಸ್ತರಿಸಲಾಗಿದೆ. ಮೊದಲು ನವೆಂಬರ್ 15ರವರೆಗೆ ಇದ್ದ ಅವಧಿಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಹೊಸ ಅಧಿಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಈ ವಿಸ್ತರಣೆ ಮಾಡಲಾಗಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ದೊಡ್ಡ ರಿಲೀಫ್ ಸಿಕ್ಕಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿBIG NEWS : ರಾಜ್ಯದಲ್ಲಿ `ಶಾಲಾ ಶೈಕ್ಷಣಿಕ ಪ್ರವಾಸ’ಕ್ಕೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

ಕರ್ನಾಟಕ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ( Primary and High School Students ) ಶೈಕ್ಷಣಿಕ ಪ್ರವಾಸವನ್ನು ( Educational Tour ) ಕೈಗೊಳ್ಳಲು ಶಿಕ್ಷಣ ಇಲಾಖೆ ( Education Department ) ಇದೀಗ ಮಹತ್ವದ ಮಾರ್ಗಸೂಚಿಯನ್ನು ಪ್ರಕಟಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…….. ಶೈಕ್ಷಣಿಕ ಪ್ರವಾಸಕ್ಕೆ ಹೋಗುನ ಶಾಲೆಯವರು ಇಲಾಖೆಯ ಅನುಮತಿಗಾಗಿ ಸಲ್ಲಿಸಬೇಕಾದ ದಾಖಲೆಗಳು ಹೀಗಿವೆ 1)…
Categories: ಕರ್ನಾಟಕ ಸುದ್ದಿಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ಗ್ರೂಪ್-B ಮತ್ತು ಗ್ರೂಪ್-C ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತದ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವಾ ಕ್ಷೇತ್ರಕ್ಕೆ ವಿಶಿಷ್ಟ ಹೆಸರಾಗಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳು (AIIMS) ಹಾಗೂ ಇತರೆ ಪ್ರಮುಖ ಕೇಂದ್ರ ಸರ್ಕಾರಿ ಆಸ್ಪತ್ರೆಗಳು ಮತ್ತು ಸಂಸ್ಥೆಗಳಿಗಾಗಿ ಗ್ರೂಪ್-B ಮತ್ತು ಗ್ರೂಪ್-C ಅಧ್ಯಾಪಕೇತರ ಹುದ್ದೆಗಳ ಭರ್ತಿಗೆ 2025ರ ವಿಶಾಲ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಕೇಂದ್ರಿತ ನೇಮಕಾತಿ ಪ್ರಕ್ರಿಯೆಯನ್ನು AIIMS ನವದೆಹಲಿ ಪರೀಕ್ಷಾ ವಿಂಗಡಣೆ (Examination Section) ನಿಗದಿನಿಯಮಗಳಿಗೆ ಅನುಗುಣವಾಗಿ ನಡೆಸಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: 8ನೇ ವೇತನ ಆಯೋಗದಿಂದ 80%–157% ಸಂಬಳ ಹೆಚ್ಚಳ ಸಾಧ್ಯತೆ

ಭಾರತದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಹಲವು ವರ್ಷಗಳಿಂದ ಕಾಯುತ್ತಿದ್ದ 8ನೇ ವೇತನ ಆಯೋಗ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ. ದೇಶದ ಆರ್ಥಿಕ ಪರಿಸ್ಥಿತಿ, ದರ ಏರಿಕೆ ಮತ್ತು ಜೀವನಮಟ್ಟದ ಬದಲಾವಣೆ ಹಿನ್ನೆಲೆಯಲ್ಲಿ, ವೇತನ ಪರಿಷ್ಕರಣೆ ಅಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಾಪಕವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ ಈ ಬಾರಿ ಸರ್ಕಾರವು ತೆಗೆದುಕೊಳ್ಳಲಿರುವ ನಿರ್ಧಾರ ಅನೇಕ ಕುಟುಂಬಗಳ ಜೀವನದಲ್ಲಿ ದೊಡ್ಡ ಬದಲಾವಣೆಯನ್ನೇ ತರಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿಕರ್ನಾಟಕ ಗೃಹ ಮಂಡಳಿಯಿಂದ ಈ ಜಿಲ್ಲೆಗಳಲ್ಲಿ ಸೈಟುಗಳ ಮಾರಾಟ ಬಡವರ ಕನಸಿನ ಮನೆಗೆ ದೊಡ್ಡ ಅವಕಾಶ!

ಇಂದಿನ ದಿನಗಳಲ್ಲಿ ಭೂಮಿ ಖರೀದಿ ಎನ್ನುವುದು ಸಾಮಾನ್ಯ ಕುಟುಂಬಕ್ಕೆ ಕನಸಾಗಿಯೇ ಉಳಿದುಕೊಂಡಿದೆ. ನಗರ ವಿಸ್ತರಣೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಬೇಡಿಕೆಯು ದಿನೇ ದಿನೇ ಹೆಚ್ಚುತ್ತಿರುವುದರಿಂದ ಭೂಮಿ ಮತ್ತು ಸೈಟುಗಳ ಬೆಲೆಗಳು ಚಿನ್ನದ ದರದಂತೆ ಏರಿಕೆಯಾಗುತ್ತಿವೆ. ಖಾಸಗಿ ಅಭಿವೃದ್ಧಿಪರರು ನೀಡುವ ಪ್ರೀಮಿಯಂ ಬೆಲೆಗಳನ್ನು ಭರಿಸುವುದು ಬಹುತೇಕ ಜನರಿಗೆ ಸಾಧ್ಯವಾಗತ್ತಿಲ್ಲ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.….ಈ ಹಿನ್ನೆಲೆಯಲ್ಲೇ ಕರ್ನಾಟಕ ಗೃಹ ಮಂಡಳಿ (KHB) ಹಲವು…
Categories: ಕರ್ನಾಟಕ ಸುದ್ದಿ3 ಲಕ್ಷ ರೂ.ವರೆಗೆ ಸಾಲ ಪಡೆಯಿರಿ! ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್: ನಿಯಮಗಳು ಏನಿವೆ?

ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್’ಗಳನ್ನು ಸ್ಥಾಪಿಸುತ್ತಿದೆ. ಈ ಬ್ಯಾಂಕ್ಗೆ ನವೆಂಬರ್ 28 ರಂದು ಅಧಿಕೃತವಾಗಿ ಚಾಲನೆ ನೀಡಲಾಗುವುದು. ಈ ಬ್ಯಾಂಕಿನ ಮೂಲಕ ಮಹಿಳೆಯರು ಷೇರುದಾರರಾಗಿ, ಕಡಿಮೆ ಬಡ್ಡಿದರದಲ್ಲಿ 30,000 ದಿಂದ 3 ಲಕ್ಷ ರೂ.ವರೆಗೆ ವೈಯಕ್ತಿಕ ಸಾಲಗಳನ್ನು ಪಡೆಯಬಹುದು. ಕೃಷಿ, ಹೈನುಗಾರಿಕೆ, ವಾಹನ ಖರೀದಿ, ಮಕ್ಕಳ ಶಿಕ್ಷಣ ಸೇರಿದಂತೆ ಹಲವಾರು ಅಗತ್ಯಗಳಿಗೆ ಸಾಲ ಲಭ್ಯವಿದೆ. ಸರ್ಕಾರಗಳು ಬದಲಾದರೂ ಈ ಬ್ಯಾಂಕ್ ಮುಚ್ಚುವುದಿಲ್ಲ ಎಂದು ಸಚಿವೆ ಲಕ್ಷ್ಮೀ…
Categories: ಕರ್ನಾಟಕ ಸುದ್ದಿಭಾರತ-ಅಮೆರಿಕ ಐತಿಹಾಸಿಕ LPG ಒಪ್ಪಂದ: ಜನ ಸಾಮಾನ್ಯರಿಗೆ ಬಿಗ್ ರಿಲೀಫ್ ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಇಳಿಕೆ.?

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಮತ್ತು ಇಂಧನ ಸಹಕಾರಕ್ಕೆ ಹೊಸ ಆಯಾಮವನ್ನು ತಂದಿಟ್ಟಿರುವ ಮಹತ್ವದ ಒಪ್ಪಂದವೊಂದು ಸಹಿ ಹಾಕಲಾಗಿದೆ. 2026ರಿಂದ ಅಮೆರಿಕದಿಂದ ವಾರ್ಷಿಕವಾಗಿ ಸುಮಾರು 2.2 ಮಿಲಿಯನ್ ಟನ್ (MTPA) LPG ಆಮದು ಮಾಡಿಕೊಳ್ಳಲು ಭಾರತದ ಸಾರ್ವಜನಿಕ ವಲಯದ ತೈಲ ಕಂಪನಿಗಳು ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕಿವೆ. ಇದು ಭಾರತದ ವಾರ್ಷಿಕ LPG ಆಮದಿನ ಸುಮಾರು ಶೇ.10ರಷ್ಟು ಪ್ರಮಾಣವಾಗಿದ್ದು, ದೇಶದಲ್ಲಿ ಅಡುಗೆ ಅನಿಲದ ಸುಗಮ ಪೂರೈಕೆಯನ್ನು ಖಾತರಿಪಡಿಸುವುದಲ್ಲದೆ ಬೆಲೆಗಳಲ್ಲಿ ಸ್ಥಿರತೆ ತರುವ ಸಾಧ್ಯತೆಯಿದೆ. ಇದೇ ರೀತಿಯ…
Categories: ಕರ್ನಾಟಕ ಸುದ್ದಿಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ : ನಿವೃತ್ತಿ ವಯಸ್ಸಿನ ಮಿತಿ 65 ಕ್ಕೆ ಏರಿಸಿ ಸರ್ಕಾರದ ಹೊಸ ಆದೇಶ

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯೋಮಿತಿಯನ್ನು 60ರಿಂದ 62 ಅಥವಾ 65 ವರ್ಷಕ್ಕೆ ಏರಿಸಲಾಗುತ್ತದೆ ಎಂಬ ಸುದ್ದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಕೆಲವು ಸುದ್ದಿ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿವೆ. ಈ ಸುದ್ದಿಗಳು ನೌಕರರಲ್ಲಿ ಆಸೆ ಮತ್ತು ಗೊಂದಲವನ್ನು ಉಂಟುಮಾಡಿವೆ. ಆದರೆ, ಕೇಂದ್ರ ಸಿಬ್ಬಂದಿ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ನೀಡಿದ ಸ್ಪಷ್ಟೀಕರಣದ ಪ್ರಕಾರ, ನಿವೃತ್ತಿ ವಯೋಮಿತಿಯನ್ನು ಏರಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60…
Categories: ಕರ್ನಾಟಕ ಸುದ್ದಿ
Hot this week
Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ
ಅಕ್ಕಿಆಲೂರು: ಹಮಾಲಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ವೇತನ ಜಾರಿಗೆ ಆಗ್ರಹ
Topics
Latest Posts
- Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

- AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ

- ಅಕ್ಕಿಆಲೂರು: ಹಮಾಲಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ವೇತನ ಜಾರಿಗೆ ಆಗ್ರಹ















