Category: ಕರ್ನಾಟಕ ಸುದ್ದಿ
GST 2.0 ನಂತರ ಹಬ್ಬದ ಪ್ರಯುಕ್ತ ಬೈಕ್ ಬೆಲೆ ಇಳಿಕೆ! ₹1 ಲಕ್ಷದೊಳಗಿನ ಟಾಪ್ 5 ಅತ್ಯುತ್ತಮ ಬೈಕ್ಗಳು!

2025 ರಲ್ಲಿ ನೀವು ಕೈಗೆಟುಕುವ ಮತ್ತು ಶಕ್ತಿಶಾಲಿ ಬೈಕ್ ಖರೀದಿಸಲು ಬಯಸುತ್ತಿದ್ದರೆ, ನಿಮಗಿದು ಶುಭ ಸುದ್ದಿ. ಜಿಎಸ್ಟಿ 2.0 (GST 2.0) ಜಾರಿಯಾದ ನಂತರ, ಅನೇಕ ಕಂಪನಿಗಳು ತಮ್ಮ ಬೈಕ್ಗಳ ಬೆಲೆಗಳನ್ನು ಕಡಿಮೆ ಮಾಡಿವೆ. ಈಗ, ₹1 ಲಕ್ಷಕ್ಕಿಂತ ಕಡಿಮೆ ಬೆಲೆಗೆ ನೀವು ಶಕ್ತಿಶಾಲಿ ಎಂಜಿನ್ಗಳು, ಸ್ಟೈಲಿಶ್ ವಿನ್ಯಾಸಗಳು ಮತ್ತು ಸುಧಾರಿತ ವೈಶಿಷ್ಟ್ಯಗಳೊಂದಿಗೆ ಬೈಕ್ಗಳನ್ನು ಕಾಣಬಹುದು. ಅತ್ಯುತ್ತಮ ಕಾರ್ಯಕ್ಷಮತೆ, ಮೈಲೇಜ್ ಮತ್ತು ವೈಶಿಷ್ಟ್ಯಗಳನ್ನು ಒದಗಿಸುವ ₹1 ಲಕ್ಷದೊಳಗಿನ ಭಾರತದ ಟಾಪ್ 5 ಬೈಕ್ಗಳನ್ನು ಇಲ್ಲಿ ನೋಡೋಣ. ಇದೇ…
Categories: ಕರ್ನಾಟಕ ಸುದ್ದಿಕರ್ನಾಟಕ ಬಂದ್ ಅಕ್ಟೋಬರ್ 13 ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಸಾಧ್ಯತೆ.?

ಕರ್ನಾಟಕದಲ್ಲಿ ಇತ್ತೀಚೆಗೆ ಶಾಲಾ ಮತ್ತು ಕಾಲೇಜುಗಳಿಗೆ ಪದೇ ಪದೇ ರಜೆಗಳನ್ನು ಘೋಷಿಸಲಾಗುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ವಿದ್ಯಾರ್ಥಿಗಳು ಭಾರಿ ಪ್ರಮಾಣದಲ್ಲಿ ರಜೆಗಳನ್ನು ಪಡೆದಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನು ವಿಸ್ತರಿಸಿತ್ತು. ಆದರೆ ಖಾಸಗಿ ಶಾಲೆ ಮತ್ತು ಕಾಲೇಜುಗಳು ಮಾತ್ರ ಎಂದಿನಂತೆ ಕಾರ್ಯಾರಂಭ ಮಾಡಿವೆ. ಇದರ ಬೆನ್ನಲ್ಲೇ ಇದೀಗ ದಿಢೀರ್ ಒಂದು ಹೊಸ ಸುದ್ದಿ ಸಂಚಲನ ಮೂಡಿಸಿದೆ. ಅದೇನೆಂದರೆ, ‘ಕರ್ನಾಟಕ ಬಂದ್’ ಹಿನ್ನೆಲೆಯಲ್ಲಿ ಅಕ್ಟೋಬರ್ 13, ಸೋಮವಾರದಂದು ರಜೆ ಘೋಷಣೆಯಾಗುವ…
Categories: ಕರ್ನಾಟಕ ಸುದ್ದಿಹೈಕೋರ್ಟ್ ಮಹತ್ವದ ತೀರ್ಪು: ಗರ್ಭಿಣಿ ತಂಗಿಯನ್ನು ಜೀವಂತ ಸುಟ್ಟುಹಾಕಿದ ಸಹೋದರರಿಗೆ ಗಲ್ಲು ಶಿಕ್ಷೆ.!

ಕಲಬುರಗಿ: ಇಲ್ಲಿನ ಹೈಕೋರ್ಟ್ನ (Highcourt) ವಿಭಾಗೀಯ ಪೀಠವು ಮಹತ್ವದ ತೀರ್ಪನ್ನು ನೀಡಿದೆ. ಪ್ರೀತಿಸಿ ಮದುವೆಯಾದ ತಂಗಿಯನ್ನು ಜೀವಂತವಾಗಿ ಸುಟ್ಟುಹಾಕಿದ ಇಬ್ಬರು ಸಹೋದರರಿಗೆ ನ್ಯಾಯಾಲಯವು ಮರಣ ದಂಡನೆ (Death sentence) ಶಿಕ್ಷೆಯನ್ನು ದೃಢಪಡಿಸಿದೆ. ಇದರೊಂದಿಗೆ, ಇದೇ ಪ್ರಕರಣದಲ್ಲಿ ಭಾಗಿಯಾದ ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಕರಣದ…
Categories: ಕರ್ನಾಟಕ ಸುದ್ದಿಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ನಲ್ಲಿ 348 ಹುದ್ದೆಗಳು: ಪದವೀಧರರಿಗೆ ಬಂಪರ್ ಅವಕಾಶ.!

ಭಾರತೀಯ ಅಂಚೆ (India Post) ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಒಂದು ವಿಶ್ವಾಸಾರ್ಹ ಸಂಸ್ಥೆಯಾಗಿದೆ. ಇತ್ತೀಚಿನ ದಿನಗಳಲ್ಲಿ, ಇದು ಕೇವಲ ಪತ್ರ ವ್ಯವಹಾರಕ್ಕೆ ಸೀಮಿತವಾಗಿರದೇ, ಬ್ಯಾಂಕಿಂಗ್ ಸೇವೆಗಳನ್ನು ಕೂಡ ಯಶಸ್ವಿಯಾಗಿ ನೀಡುತ್ತಿದೆ. ಇದೀಗ ಭಾರತೀಯ ಅಂಚೆಯ ಅಂಗಸಂಸ್ಥೆಯಾದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಒಟ್ಟು 348 ಕಾರ್ಯನಿರ್ವಾಹಕ (Executive) ಹುದ್ದೆಗಳ (ಗ್ರಾಮೀಣ ಡಾಕ್ ಸೇವಕ್) ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು (India Post IPPB GDS Executive Recruitment 2025) ಪ್ರಕಟಿಸಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ…
Categories: ಕರ್ನಾಟಕ ಸುದ್ದಿIPPB GDS Recruitment: ಸರ್ಕಾರಿ ಬ್ಯಾಂಕ್ನಲ್ಲಿ ಉದ್ಯೋಗದ ಸುವರ್ಣಾವಕಾಶ; ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್.!

ಸರ್ಕಾರಿ ಬ್ಯಾಂಕ್ಗಳಲ್ಲಿ ಕೆಲಸ ಪಡೆಯಲು ಸಿದ್ಧತೆ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಂತಸದ ಸುದ್ದಿ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 348 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ದಿನಾಂಕಗಳು ಮತ್ತು…
Categories: ಕರ್ನಾಟಕ ಸುದ್ದಿರಾಜ್ಯ ಸರ್ಕಾರದಿಂದ ರೋಹಿಣಿ ಸಿಂಧೂರಿ ಸೇರಿದಂತೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಕರ್ನಾಟಕ ಸರ್ಕಾರವು ಇತ್ತೀಚೆಗೆ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಆದೇಶವನ್ನು ಜಾರಿಗೊಳಿಸಿದೆ. ಈ ವರ್ಗಾವಣೆಯಲ್ಲಿ ರೋಹಿಣಿ ಸಿಂಧೂರಿ ಮತ್ತು ಸಮೀರ್ ಶುಕ್ಲಾ ಅವರಿಗೆ ಪ್ರಮುಖ ಇಲಾಖೆಗಳಲ್ಲಿ ಹೊಸ ಜವಾಬ್ದಾರಿಗಳನ್ನು ವಹಿಸಲಾಗಿದೆ. ಈ ವರ್ಗಾವಣೆಯು ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ತಂದಿದ್ದು, ಜಿಲ್ಲಾಧಿಕಾರಿಗಳ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂಬುದು ಗಮನಾರ್ಹವಾಗಿದೆ. ಈ ಲೇಖನದಲ್ಲಿ ಕರ್ನಾಟಕ ಸರ್ಕಾರದ ಈ ಇತ್ತೀಚಿನ ಆಡಳಿತಾತ್ಮಕ ಬದಲಾವಣೆಗಳ ಬಗ್ಗೆ ವಿವರವಾಗಿ ತಿಳಿಯೋಣ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿESIC ನೇಮಕಾತಿ 2025: ನೌಕರರ ರಾಜ್ಯ ವಿಮಾ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕ; ಅರ್ಹತೆಗಳ ಸಂಪೂರ್ಣ ವಿವರ

ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ ನೌಕರರ ರಾಜ್ಯ ವಿಮಾ ನಿಗಮ (ESIC) ಮತ್ತೊಂದು ಸುವರ್ಣಾವಕಾಶವನ್ನು ಕಲ್ಪಿಸಿದೆ. ESICಯು ಉತ್ತಮ ವೇತನ ನೀಡುವಂತಹ ಹಲವು ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ESIC ಸಂಸ್ಥೆಯು ಪ್ರಾಧ್ಯಾಪಕರು (Professor), ಸಹ ಪ್ರಾಧ್ಯಾಪಕರು (Associate Professor), ಮತ್ತು ಸಹಾಯಕ ಪ್ರಾಧ್ಯಾಪಕರು (Assistant Professor) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ನೋಟಿಫಿಕೇಶನ್ ಬಿಡುಗಡೆ…
Categories: ಕರ್ನಾಟಕ ಸುದ್ದಿGuest Lecturer: 2025-26ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ!

2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ಹುದ್ದೆಗಳ ಸೇವೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ತಮ್ಮ ಆನ್ ಲೈನ್ ಅರ್ಜಿಯನ್ನು ಸಂಪಾದಿಸಲು (Edit ಮಾಡಲು) ಅವಕಾಶ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳನ್ನು ಒಳಗೊಂಡು) 2025-26ನೇ ಶೈಕ್ಷಣಿಕ ಸಾಲಿನಲ್ಲಿ…
Categories: ಕರ್ನಾಟಕ ಸುದ್ದಿRailway Requirement 2025: ಪಿಯುಸಿ-ಪದವೀಧರರಿಗೆ ಬರೋಬ್ಬರಿ 8050 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) 2025ನೇ ಸಾಲಿನ ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿ ಮತ್ತು ಪದವಿಪೂರ್ವ ಹುದ್ದೆಗಳ ನೇಮಕಾತಿಗಾಗಿ ದೇಶಾದ್ಯಂತದ ರೈಲ್ವೆ ವಲಯಗಳಿಗೆ ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನು ಹೊರಡಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಅಧಿಸೂಚನೆಯ ಮೂಲಕ ಒಟ್ಟು 8,050 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ, 5,000 ಪದವೀಧರ ಮಟ್ಟದ ಹುದ್ದೆಗಳು ಮತ್ತು 3,050 ಪದವಿಪೂರ್ವ ಮಟ್ಟದ…
Categories: ಕರ್ನಾಟಕ ಸುದ್ದಿ
Hot this week
Blue Star Scholarship 2026-27: ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ
U-GO ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹60,000 ವರೆಗೆ ವಿದ್ಯಾರ್ಥಿವೇತನ
KRCL Recruitment 2026: 201 ಸ್ಟೇಷನ್ ಮಾಸ್ಟರ್, ALP ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ
Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ
Topics
Latest Posts
- Blue Star Scholarship 2026-27: ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ

- U-GO ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹60,000 ವರೆಗೆ ವಿದ್ಯಾರ್ಥಿವೇತನ

- KRCL Recruitment 2026: 201 ಸ್ಟೇಷನ್ ಮಾಸ್ಟರ್, ALP ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

- Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ

- Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ















