Category: ಕರ್ನಾಟಕ ಸುದ್ದಿ

  • `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 30,307 ಹುದ್ದೆಗಳ ನೇಮಕಾತಿ ಸಂಬಳ ₹29,200-₹35,400 ರ ವರೆಗೆ ಅರ್ಜಿ ಆಹ್ವಾನ.!

    WhatsApp Image 2025 07 18 at 6.23.12 PM

    ಭಾರತೀಯ ರೈಲ್ವೆ ಇಲಾಖೆಯು ದೇಶದ ಅತಿದೊಡ್ಡ ಉದ್ಯೋಗದಾತರಲ್ಲಿ ಒಂದಾಗಿದೆ. ಇತ್ತೀಚೆಗೆ, ರೈಲ್ವೇ ರಿಕ್ರೂಟ್ಮೆಂಟ್ ಸೆಲ್ (RRC) ಮತ್ತು ರೈಲ್ವೇ ರಿಕ್ರೂಟ್ಮೆಂಟ್ ಬೋರ್ಡ್ (RRB) ಮೂಲಕ 30,307 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ. ಈ ನೇಮಕಾತಿಯಲ್ಲಿ ವಿವಿಧ ಪೋಸ್ಟ್ಗಳು ಸೇರಿವೆ, ಇದು ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವನ್ನು ನೀಡುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೇಮಕಾತಿಯ ವಿವರಗಳು ಈ ಬಹು-ಹುದ್ದೆಗಳ ನೇಮಕಾತಿಯಲ್ಲಿ ಕೆಳಗಿನ ಪೋಸ್ಟ್ಗಳಿಗೆ ಅರ್ಜಿ ಸಲ್ಲಿಸಬಹುದು: ಈ…

    Read more..


  • Railway Recruitment 2025:ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 904 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.!

    WhatsApp Image 2025 07 18 at 5.36.54 PM scaled

    ನೈಋತ್ಯ ರೈಲ್ವೆ ವಿಭಾಗವು 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸುಸಂಧಿಯನ್ನು ಬಯಸುವ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಕೋಶ (RRC), ಹುಬ್ಬಳ್ಳಿನ ಅಧಿಕೃತ ವೆಬ್ ಸೈಟ್ rrchubli.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಆಗಸ್ಟ್13, 2025.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…

    Read more..


  • BREAKING: ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯನವರಿಂದ ಬಂಪರ್ ಗಿಫ್ಟ್| ಒಂದು ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ.!

    WhatsApp Image 2025 07 18 at 3.11.23 PM scaled

    ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರಿಗೆ ದೊಡ್ಡ ಗುಡ್ ನ್ಯೂಸ್ ನೀಡಿದ್ದಾರೆ. ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಿಗೆ ತಲಾ 50 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರು ಪಕ್ಷದ ಎಲ್ಲಾ ಶಾಸಕರಿಗೆ ಪತ್ರ ಬರೆದು, ಅನುದಾನದ ವಿವರಗಳನ್ನು ತಿಳಿಸಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಈ ಬಗ್ಗೆ ಶಾಸಕರಿಗೆ ಮಾಹಿತಿ ನೀಡಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…

    Read more..


  • Karnataka Dams Water Level:ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ.!

    WhatsApp Image 2025 07 18 at 11.59.37 AM scaled

    ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರವಾಗಿ ಸುರಿಯುತ್ತಿದ್ದು, ನದಿಗಳು ಮತ್ತು ಜಲಾಶಯಗಳು ಅಪಾಯಕಾರಿ ಮಟ್ಟವನ್ನು ತಲುಪಿವೆ. ಮೈಸೂರು, ಬೆಂಗಳೂರು, ಮಂಡ್ಯ ಸೇರಿದಂತೆ ಹಲವೆಡೆ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯವು ಈಗಾಗಲೇ ಪೂರ್ಣ ಸಾಮರ್ಥ್ಯ ತಲುಪಿದ್ದರೆ, ಇತರ ಪ್ರಮುಖ ಜಲಾಶಯಗಳು ತುಂಬುವ ಹಂತದಲ್ಲಿವೆ.ರಾಜ್ಯದ ಪ್ರಮುಖ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ವಿವರಗಳನ್ನು ನೀಡಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…

    Read more..


  • ಆಗಸ್ಟ್ 5 ರಂದು ಬಸ್ ಸಂಚಾರವಿಲ್ಲವೇ? ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಮುಷ್ಕರ ಘೋಷಣೆ

    Picsart 25 07 17 23 32 11 452 scaled

    ಕರ್ನಾಟಕದ ಸಾರಿಗೆ ವಲಯ ಮತ್ತೊಮ್ಮೆ ತೀವ್ರ ಅಶಾಂತಿಯ ಮುಖಾಮುಖಿಯಾಗಿದೆ. KSRTC, BMTC, ಮತ್ತು NWKRTC  ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಅಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ(Strike) ಘೋಷಿಸಿದ್ದಾರೆ. ಮುಷ್ಕರದ ಬೆನ್ನಿನಲ್ಲಿ 38 ತಿಂಗಳ ಹಿಂಬಾಕಿ ಭತ್ಯೆ(Backlog of allowances), ವೇತನ ಪರಿಷ್ಕರಣೆ(age revisions) ಮತ್ತು ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣಗಳಾಗಿವೆ. ಮುಷ್ಕರದ ಹಿನ್ನೆಲೆ: 2021ರಿಂದ ನೌಕರರು ಬಾಕಿಯಾಗಿ ಇರುವ 38 ತಿಂಗಳ ಭತ್ಯೆ ಮತ್ತು ಸಂಬಳ ಪರಿಷ್ಕರಣೆಗಾಗಿ ನಿರೀಕ್ಷಿಸುತ್ತಿದ್ದಾರೆ. ಈ ಕುರಿತು ಹಲವು ಬಾರಿ…

    Read more..


  • ಹೈಕಮಾಂಡ್ ತೀರ್ಮಾನವೇ ಅಂತಿಮ: “ನಾಯಕತ್ವ ಬದಲಾವಣೆಯ ವದಂತಿಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

    Picsart 25 07 17 23 27 03 415 scaled

    ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಕೇಳಿಬರುತ್ತಿರುವ ವದಂತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾದ ಉತ್ತರ ನೀಡಿದ್ದಾರೆ. “ಹೈಕಮಾಂಡ್(High Command) ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(Deputy Chief Minister D.K. Shivakumar) ಅವರು ಆ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ” ಎಂದು  ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಇಂದು ನಡೆದ ಎಐಸಿಸಿ(AICC) ಹಿಂದುಳಿದ ವರ್ಗಗಳ…

    Read more..


  • ರಾಜ್ಯದಲ್ಲಿ ಡ್ರ್ಯಾಗನ್ ಫ್ರೂಟ್ ಬೆಲೆ ಕುಸಿತ, ಭಾರಿ ಆದಾಯ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲು.!

    IMG 20250717 WA0016 scaled

    ಡ್ರಾಗನ್ ಹಣ್ಣಿನ ಬೆಲೆ ಕುಸಿತ: ಹಾವೇರಿಯಲ್ಲಿ ರೈತರ ಕಂಗಾಲು ಹಾವೇರಿ ಜಿಲ್ಲೆಯ ಗುತ್ತಲ ರಸ್ತೆಯ ಹಳೆರಿತ್ತಿ ಕ್ರಾಸ್‌ನಲ್ಲಿ ಡ್ರಾಗನ್ ಹಣ್ಣಿನ ಮಾರಾಟಕ್ಕೆ ರೈತರು ದಿನವಿಡೀ ಕಾಯುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಈ ಎಕ್ಸೋಟಿಕ್ ಹಣ್ಣು ಬೆಳೆಯುವ ಮೂಲಕ ಲಾಭದ ಕನಸು ಕಂಡಿದ್ದ ರೈತರು ಈಗ ಬೆಲೆ ಕುಸಿತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನವಳ್ಳಿ ಗ್ರಾಮದ ರೈತ ನಿಂಗಪ್ಪ ಸೊಟ್ಟಪ್ಪನವರಂತಹ ರೈತರು ಈ ಕಥೆಯ ಒಂದು ಭಾಗವಾಗಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…

    Read more..


  • ಇಂಡೋನೇಷ್ಯಾ ಅಷ್ಟೇ ಅಲ್ಲ ಭಾರತದ ಮೇಲೂ ನಮಗೆ ಹಿಡಿತ ಸಿಗಲಿದೆ – ಡೊನಾಲ್ಡ್ ಟ್ರಂಪ್ ಹೇಳಿಕೆ

    IMG 20250717 WA0015

    ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಟ್ರಂಪ್‌ರಿಂದ ಹೊಸ ಸುಳಿವುಗಳು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಇಂಡೋನೇಷ್ಯಾದೊಂದಿಗೆ ಇತ್ತೀಚೆಗೆ ಮಾಡಿಕೊಂಡ ಒಪ್ಪಂದದ ರೀತಿಯಲ್ಲಿಯೇ ಭಾರತದೊಂದಿಗೂ ವ್ಯಾಪಾರ ಒಪ್ಪಂದ ಶೀಘ್ರವೇ ಆಗಲಿದೆ ಎಂದು ಅವರು ಸೂಚಿಸಿದ್ದಾರೆ. ಈ ಹೇಳಿಕೆಯು ಎರಡು ದೇಶಗಳ ನಡುವಿನ ವ್ಯಾಪಾರ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಸಾಧ್ಯತೆಯನ್ನು ತೋರಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…

    Read more..


  • BHEL ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾಗಿದ್ರೆ ಅಪ್ಲೈ ಮಾಡಿ

    Picsart 25 07 17 13 34 39 950 scaled

    ಈ ವರದಿಯಲ್ಲಿ ಬಿಎಚ್‌ಇಎಲ್ ಮತ್ತು ಬಿಇಎಲ್ ನೇಮಕಾತಿ 2025 (BHEL and BEL Recruitment 2025) ನೇಮಕಾತಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ…

    Read more..