Category: ಕರ್ನಾಟಕ ಸುದ್ದಿ

  • ಜಿಯೋದಿಂದ ಬಂಪರ್ ಡಿಸ್ಕೌಂಟ್ ರಿಚಾರ್ಜ್ ಬರೀ 895 ರೂ.ಗೆ 1ವರ್ಷ ಅನ್ಲಿಮಿಟೆಡ್ ಕರೆ & ಉಚಿತ ಡಾಟಾ

    Picsart 25 03 29 17 41 12 213 scaled

    ಜಿಯೋ ಫೋನ್ ಗ್ರಾಹಕರಿಗೆ ಭರ್ಜರಿ ಆಫರ್: 895 ರೂ.ಗೆ 336 ದಿನಗಳ ವ್ಯಾಲಿಡಿಟಿ, 24 ಜಿಬಿ ಡೇಟಾ! ಜಿಯೋ ಫೋನ್(Jio Phone)ಬಳಕೆದಾರರಿಗೆ ಒಳ್ಳೆಯ ಸುದ್ದಿ! ಜಿಯೋ(Jio) ತನ್ನ ಗ್ರಾಹಕರಿಗಾಗಿ ₹895-ರ ವಿಶೇಷ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು 336 ದಿನಗಳ (ಹನ್ನೊಂದು ತಿಂಗಳು) ವ್ಯಾಲಿಡಿಟಿಯೊಂದಿಗೆ 24 GB ಡೇಟಾವನ್ನು ಒದಗಿಸುತ್ತದೆ. ಇಂಟರ್‌ನೆಟ್‌ ಹೆಚ್ಚು ಬಳಸದ ಗ್ರಾಹಕರಿಗೆ ಇದು ಲಾಭಕರ ಯೋಜನೆ. ಜಿಯೋ ತನ್ನ ಪ್ಲಾನ್‌ಗಳನ್ನು ಮತ್ತೆ ಆಕರ್ಷಕಗೊಳಿಸಲು ಹೊಸ ಹೊಸ ಆಫರ್‌ಗಳನ್ನು ಪರಿಚಯಿಸುತ್ತಿದ್ದು, ಈ ಯೋಜನೆ ಮತ್ತಷ್ಟು…

    Read more..


  • ಹೊಸ ಕೈನೆಟಿಕ್ ಇ-ಲೂನಾಗೆ ಬಂಪರ್ ಆಫರ್ ಘೋಷಣೆ! ಭರ್ಜರಿ ಡಿಸ್ಕೌಂಟ್.!

    Picsart 25 03 28 23 32 34 500 scaled

    ಕೈನೆಟಿಕ್ ಇ-ಲೂನಾ: ಮರುಜೀವ ಪಡೆದ ಪುರಾತನ ಲೂನಾ! ಮಧ್ಯಮ ವರ್ಗದ ಜನತೆಯ ನೆಚ್ಚಿನ ಲೂನಾ ಈಗ ಇ-ಲೂನಾ ಆಗಿ ಮರುಹುಟ್ಟು ಕಂಡಿದೆ. 2024ರಲ್ಲಿ ಕೈನೆಟಿಕ್ ಗ್ರೀನ್ (Kinetic Green) ಕಂಪನಿಯು ಇ-ಲೂನಾ ಎಲೆಕ್ಟ್ರಿಕ್ ಮೊಪೆಡ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಈಗ ಈ ಇ-ಲೂನಾದ ಮೇಲೆ ಸೀಮಿತ ಅವಧಿಯ ವಿಶೇಷ ಆಫರ್ ಘೋಷಿಸಲಾಗಿದೆ. ಈ ವರದಿಯಲ್ಲಿ ಇ-ಲೂನಾ ಬೆಲೆ, ವೈಶಿಷ್ಟ್ಯಗಳು, ಫೈನಾನ್ಸ್ ಆಯ್ಕೆಗಳು ಹಾಗೂ ಖರೀದಿ ಮಾಹಿತಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…

    Read more..


  • ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್‌ 14 ರಂದು ದೇಶಾದ್ಯಂತ ಸರ್ಕಾರಿ ರಜೆ ಘೋಷಿಸಿದ ಕೆಂದ್ರ ಸರ್ಕಾರ.!

    WhatsApp Image 2025 03 29 at 17.22.53

    ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನದಂದು ರಾಷ್ಟ್ರವ್ಯಾಪಿ ಸಾರ್ವಜನಿಕ ರಜೆ ಸಂವಿಧಾನ ಶಿಲ್ಪಿ ಡಾ.ಭೀಮರಾವ್ ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ 14 ರಂದು ಸಾರ್ವಜನಿಕ ರಜೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. 2025ರ ಏಪ್ರಿಲ್ 14 ಸೋಮವಾರವು ಭಾರತದ ಇತಿಹಾಸದಲ್ಲಿ ಗೌರವಾನ್ವಿತ ದಿನವಾಗಿ ದಾಖಲಾಗಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ರಜೆ.! ಸಿಬ್ಬಂದಿ ಮತ್ತು ಪಿಂಚಣಿ ಸಚಿವಾಲಯವು ಮಾರ್ಚ್ 27, 2025ರಂದು ಹೊರಡಿಸಿದ ಅಧಿಕೃತ ಜ್ಞಾಪಕ ಪತ್ರದ ಪ್ರಕಾರ, ಎಲ್ಲಾ ಕೇಂದ್ರ…

    Read more..


  • Railway Jobs: ಬರೋಬ್ಬರಿ 9970 ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟ. ಅಪ್ಲೈ ಮಾಡಿ 

    Picsart 25 03 28 23 18 39 380 scaled

    ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 2025ನೇ ಸಾಲಿನ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳ  ನೇಮಕಾತಿ 2025 ( ALP Recruitment 2025) ಹುದ್ದೆಗಳ  ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು…

    Read more..


  • ಬಡವರಿಗೆ ಉಚಿತ ಚಿಕಿತ್ಸೆ ಕುರಿತು; ಖಾಸಗಿ ಆಸ್ಪತ್ರೆಗೆ ಸುಪ್ರೀಂ ಕೋರ್ಟ್  ಖಡಕ್ ಎಚ್ಚರಿಕೆ

    Picsart 25 03 28 23 27 47 800 scaled

    ದೆಹಲಿಯ ಪ್ರತಿಷ್ಠಿತ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆ (Indraprastha Apollo Hospital) ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಗುತ್ತಿಗೆ ಒಪ್ಪಂದದ ಷರತ್ತುಗಳನ್ನು ಪಾಲಿಸದಿದ್ದರೆ, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಗೆ ವಹಿಸುವ ಸಾಧ್ಯತೆಯ ಕುರಿತು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾದ ಎಚ್ಚರಿಕೆ ನೀಡಿದೆ. ಈ ತೀರ್ಪು ಆಸ್ಪತ್ರೆಗಳ ವಾಣಿಜ್ಯೀಕರಣದ ವಿರುದ್ಧದ (Against commercialism) ಮಹತ್ವದ ನಿರ್ಧಾರ ಎಂದು ಕಂಡುಬರುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…

    Read more..


  • ವಿಮಾ ಕ್ಲೈಮ್ ತಿರಸ್ಕರಿಸುವ ಹೊಸ ರೂಲ್ಸ್: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    Picsart 25 03 28 22 47 01 785 scaled

    ಸುಪ್ರೀಂ ಕೋರ್ಟ್ ತೀರ್ಪು: ಮದ್ಯಪಾನ ಸೇವನೆಯನ್ನು ಮರೆಮಾಚುವುದರಿಂದ ವಿಮಾ ಹಕ್ಕು ನಿರಾಕರಣೆಗೆ ಕಾರಣವಾಗಬಹುದು ವಿಮಾ ಪಾಲಿಸಿಯನ್ನು ತೆಗೆದುಕೊಳ್ಳುವಾಗ ತಮ್ಮ ಆರೋಗ್ಯ ಮತ್ತು ಜೀವನಶೈಲಿಯ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಲಾಗುತ್ತದೆ ಅತ್ಯವಶ್ಯಕವಾಗಿದೆ. ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಮಹತ್ವದ ತೀರ್ಪಿನಲ್ಲಿ, ಪಾಲಿಸಿದವರು ತಮ್ಮ ಕುಡಿಯುವ ಅಭ್ಯಾಸವನ್ನು ಮರೆಮಾಚಿದರೆ, ವಿಮಾ ಕಂಪನಿಗಳು ಅವರ ಕ್ಲೈಮ್ ಅನ್ನು ನಿರಾಕರಿಸುವ ಹಕ್ಕನ್ನು ಹೊಂದಿದೆ ಎಂದು ಸ್ಪಷ್ಟಪಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…

    Read more..


  • ರಾಜ್ಯದ ಈ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ .! ನೀವು ಅಪ್ಲೈ ಮಾಡಿ 

    Picsart 25 03 28 23 49 48 532 scaled

    ಬೆಂಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ 2025 (Bangalore district Anganwadi posts Recruitment 2025) ಹುದ್ದೆಗಳ  ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ…

    Read more..


  • ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬಕ್ಕೆ ಬಂಪರ್ ಕೊಡುಗೆ | ಕರ್ನಾಟಕ ಬಾಲನ್ಯಾಯ ನಿಯಮ 2025 ಅನುಮೋದನೆ

    WhatsApp Image 2025 03 28 at 15.49.05

    ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಒಂದು ದಿನದ OD ಅನುಮತಿ ಬೆಂಗಳೂರು, ಮಾರ್ಚ್ 27:ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಆಯೋಜನೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಹಿಳಾ ನೌಕರರ ಪಾತ್ರವನ್ನು ಕುರಿತು ಕಾರ್ಯಾಗಾರ ನಡೆಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ, 28.03.2025ರಂದು ಬೆಂಗಳೂರು ನಗರದ ಎಲ್ಲಾ ಮಹಿಳಾ ಸರ್ಕಾರಿ ನೌಕರರಿಗೆ ಒಂದು ದಿನದ OD (ಅಧಿಕೃತ ಕರ್ತವ್ಯ) ಅನುಮತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…

    Read more..


  • Breaking:ದಾವಣಗೆರೆ SBI ಬ್ಯಾಂಕ್ ದರೋಡೆ: 22 ಕೆಜಿ ಚಿನ್ನದ ಕಳ್ಳತನದಲ್ಲಿ 5 ಜನ ಬಂಧನ

    WhatsApp Image 2025 03 28 at 15.18.24

    ದಾವಣಗೆರೆ SBI ಬ್ಯಾಂಕ್ ದರೋಡೆ: 22 ಕೆಜಿ ಚಿನ್ನದ ಕಳ್ಳತನದಲ್ಲಿ 5 ಜನ ಬಂಧನ ದಾವಣಗೆರೆ: ಜಿಲ್ಲೆಯ ನ್ಯಾಮತಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್ ದರೋಡೆ ಪ್ರಕರಣದಲ್ಲಿ 5 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ಸೂಪರಿಂಟೆಂಡೆಂಟ್ ಉಮಾ ಪ್ರಶಾಂತ್ ತಿಳಿಸಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡಿನ ವಿಜಯಕುಮಾರ್ (32), ಅಜಯ್ ಕುಮಾರ್ (36),…

    Read more..