Category: ಕರ್ನಾಟಕ ಸುದ್ದಿ
ರೈಲಿನಲ್ಲಿ ಮೊಬೈಲ್ ಅಥವಾ ಪರ್ಸ್ ಹೊರಗೆ ಬಿದ್ರೆ ಏನು ಮಾಡಬೇಕು? ತಿಳಿದುಕೊಳ್ಳಿ

ರೈಲಿನಲ್ಲಿ ಮೊಬೈಲ್ ಅಥವಾ ಪರ್ಸ್ ಕಳೆದುಹೋದರೆ ಏನು ಮಾಡಬೇಕು? ಪ್ರತಿದಿನ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಈ ಪ್ರಯಾಣದ ಸಮಯದಲ್ಲಿ ಕೆಲವೊಮ್ಮೆ ಅಜಾಗರೂಕತೆಯಿಂದ, ಮೊಬೈಲ್, ಪರ್ಸ್ ಅಥವಾ ಇತರ ಬೆಲೆಬಾಳುವ ವಸ್ತುಗಳು ರೈಲಿನಿಂದ ಹೊರಗೆ ಬೀಳಬಹುದು. ಅಂತಹ ಸಂದರ್ಭಗಳಲ್ಲಿ, ಆತಂಕಕ್ಕೆ ಒಳಗಾಗದೇ, ಸೂಕ್ತ ಕ್ರಮಗಳನ್ನು ತೆಗೆದುಕೊಂಡರೆ, ನಿಮ್ಮ ಕಳೆದುಹೋದ ವಸ್ತುವನ್ನು ಮರಳಿ ಪಡೆಯುವ ಸಾಧ್ಯತೆ ಇರುತ್ತದೆ. ಭಾರತೀಯ ರೈಲ್ವೆ ಈ ಸಂಬಂಧ ಕೆಲವು ಸೂಕ್ತ ನಿಯಮಗಳನ್ನು ರೂಪಿಸಿದ್ದು, ಅವುಗಳನ್ನು ಅನುಸರಿಸುವ ಮೂಲಕ ನೀವು ಸಮಸ್ಯೆಗೆ ಪರಿಹಾರ ಪಡೆಯಬಹುದು.…
Categories: ಕರ್ನಾಟಕ ಸುದ್ದಿSSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.! ಇಲ್ಲಿದೆ ಸಂಪೂರ್ಣ ಮಾಹಿತಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ – ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ & ವಿದ್ಯಾಸಿರಿ ಸೌಲಭ್ಯಗಳ ಅವಧಿ ವಿಸ್ತರಣೆ! ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCWD) 2024-25ನೇ ಸಾಲಿನ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಗಳಿಗಾಗಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ನೀಡಿದೆ. ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿಯ ಹಿನ್ನೆಲೆಯಲ್ಲಿ, ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಅಕ್ಟೋಬರ್ 15, 2025 ರವರೆಗೆ ವಿಸ್ತರಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳ ನೇಮಕಾತಿ.! ಅಪ್ಲೈ ಮಾಡಿ

ಬೆಂಗಳೂರು ಮೆಟ್ರೋ 50 ಟ್ರೈನ್ ಆಪರೇಟರ್ ಹುದ್ದೆಗಳ ನೇಮಕಾತಿ 2025 ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತನ್ನ ಆಪರೇಶನ್ ಮತ್ತು ನಿರ್ವಹಣೆ ವಿಭಾಗದಲ್ಲಿ (O&M Division) 50 ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು, ಮತ್ತು 5 ವರ್ಷಗಳ ಸೇವಾ ಅವಧಿ ಕಾರ್ಯಕ್ಷಮತೆ ಆಧರಿಸಿ ವಿಸ್ತರಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿಬರೋಬ್ಬರಿ 70km ಮೈಲೇಜ್ ಕೊಡುವ ಹೊಸ e ಸ್ಕೂಟಿ.! ಅತಿ ಕಮ್ಮಿ ಬೆಲೆಗೆ ಭರ್ಜರಿ ಎಂಟ್ರಿ.!

ಬಜೆಟ್ ಫ್ರೆಂಡ್ಲಿ, ಹೊಸ ಸ್ಕೂಟರ್ ಖರೀದಿಸುವ ಯೋಜನೆ ಇದೆಯೆ? ಹಾಗಾದರೆ ಈ ಸ್ಕೂಟರ್ ಗಳನ್ನು ನಿಮ್ಮ ಆಯ್ಕೆಯಲ್ಲಿರಿಸಿ. ಇಲ್ಲಿದೆ ಕಡಿಮೆ ದರದಲ್ಲಿ ಹೆಚ್ಚಿನ ಫೀಚರ್ಸ್ ನೀಡುವ ಸ್ಕೂಟರ್ ಗಳ ಪಟ್ಟಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂದು ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದ್ದು, ಗ್ರಾಹಕರ ಆಕರ್ಷಣೆಗೆ ಹೊಸ ತಂತ್ರಗಳನ್ನು ಅನುಸರಿಸುವ ಕಂಪನಿಗಳ ಪೈಕಿ ಒಪಿಜಿ ಮೊಬಿಲಿಟಿ (OPG Mobility)…
Categories: ಕರ್ನಾಟಕ ಸುದ್ದಿಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಹತ್ಯೆ.! ಲವ್ ಜಿಹಾದ್ ಶಂಕೆ.! ಓರ್ವನ ಬಂದನ!

ಹಾವೇರಿ ಜಿಲ್ಲೆಯಲ್ಲಿ(Haveri district) ಮತ್ತೊಂದು ಭೀಕರ ಕೊಲೆ: 22 ವರ್ಷದ ಸ್ವಾತಿ ರಮೇಶ್(Swati Ramesh) ಹತ್ಯೆ ಪ್ರಕರಣದಲ್ಲಿ ನಯಾಜ್ ಬಂಧನ ಕರ್ನಾಟಕದಲ್ಲಿ(Karnataka) ಮತ್ತೊಂದು ಸ್ಫೋಟಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ 22 ವರ್ಷದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ ಅವರ ಭೀಕರ ಹತ್ಯೆಯ ಘಟನೆ ರಾಜ್ಯದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಕಳೆದ ವರ್ಷ ಹುಬ್ಬಳ್ಳಿಯ ನೇಹಾ ಹಿರೇಮಠ(Neha Hiremath) ಹತ್ಯೆ ಪ್ರಕರಣ ವಿಚಾರ ಜನರ ಮರತೇಯಿಲ್ಲ, ಆದರೆ ಇದೀಗ…
Categories: ಕರ್ನಾಟಕ ಸುದ್ದಿಬರೋಬ್ಬರಿ 1 ಕೋಟಿ ರೂ.ಗಳ ವಿಮೆ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗುಡ್ ನ್ಯೂಸ್.!

ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಕಲ್ಯಾಣಕ್ಕಾಗಿ ಮತ್ತೊಂದು ಮಹತ್ವದ ಹೆಜ್ಜೆ ಹಾಕಿದೆ. ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayya) ಅವರು 2025ರ ಬಜೆಟ್ ಅಧಿವೇಶನದಲ್ಲಿ ಸರ್ಕಾರಿ ನೌಕರರಿಗೆ ರೂ. 1 ಕೋಟಿ ಅಪಘಾತ ವಿಮೆ (Accident insurance) ನೀಡಲು ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ. ಈ ಹೊಸ ವಿಮಾ ಯೋಜನೆಯು(new insurance plan) ನೌಕರರ ಭದ್ರತೆಯನ್ನು ಹೆಚ್ಚಿಸಲು ಮತ್ತು ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸಲು ಉದ್ದೇಶಿಸಲಾಗಿದೆ. .ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿಕೇಂದ್ರ ಸರ್ಕಾರಿ ಹುದ್ದೆಗಳು, 4ನೇ & 10ನೇ ಕ್ಲಾಸ್ ಆದವರು ಅಪ್ಲೈ ಮಾಡಿ, Cochin Shipyard Limited Recruitment 2025

ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (CSL) ನೇಮಕಾತಿ 2025 – ಅರೆ-ನುರಿತ ರಿಗ್ಗರ್ ಮತ್ತು ಸ್ಕ್ಯಾಫೋಲ್ಡರ್ ಹುದ್ದೆಗಳಿಗೆ 70 ಖಾಲಿ ಹುದ್ದೆಗಳು ಭಾರತದ ಪ್ರತಿಷ್ಠಿತ ಹಡಗು ನಿರ್ಮಾಣ ಮತ್ತು ನಿರ್ವಹಣಾ ಸಂಸ್ಥೆಯಾದ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (CSL), 2025 ರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಸಂಸ್ಥೆಯು ಸ್ಕ್ಯಾಫೋಲ್ಡರ್ ಮತ್ತು ಅರೆ-ಕೌಶಲ್ಯಪೂರ್ಣ ರಿಗ್ಗರ್ ಹುದ್ದೆಗಳಲ್ಲಿ 70 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ . ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ನಿಗದಿತ ದಿನಾಂಕಗಳೊಳಗೆ ಅರ್ಜಿ ಸಲ್ಲಿಸಲು ಪ್ರೋತ್ಸಾಹಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿMSME Recruitment : ಅಕೌಂಟೆಂಟ್ & ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

MSME ನೇಮಕಾತಿ 2025: 06 ತಂತ್ರಜ್ಞ, ಎಂಜಿನಿಯರ್, ಲೆಕ್ಕಪರಿಶೋಧಕ ಮತ್ತು ಮಾರ್ಕೆಟಿಂಗ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಮೈಕ್ರೋ ಸ್ಮಾಲ್ & ಮೀಡಿಯಂ ಎಂಟರ್ಪ್ರೈಸಸ್ (MSME) ಇಲಾಖೆಯಿಂದ 2025 ನೇ ಸಾಲಿನ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು, ಕರ್ನಾಟಕದಲ್ಲಿ ಖಾಲಿ ಇರುವ 06 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ 17 ಮಾರ್ಚ್ 2025 ರೊಳಗೆ ಸಲ್ಲಿಸಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿ
Hot this week
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Reliance Foundation Scholarship 2026-27: ವಿದ್ಯಾರ್ಥಿಗಳಿಗೆ ₹6 ಲಕ್ಷದವರೆಗೆ ವಿದ್ಯಾರ್ಥಿವೇತನ.
Karnataka Teacher Recruitment 2026: 15,000 ಶಿಕ್ಷಕ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ.
BHEL Ranipet Recruitment 2026: 305 ಐಟಿಐ (ITI) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ.
Topics
Latest Posts
- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!

- Reliance Foundation Scholarship 2026-27: ವಿದ್ಯಾರ್ಥಿಗಳಿಗೆ ₹6 ಲಕ್ಷದವರೆಗೆ ವಿದ್ಯಾರ್ಥಿವೇತನ.

- Karnataka Teacher Recruitment 2026: 15,000 ಶಿಕ್ಷಕ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ.

- BHEL Ranipet Recruitment 2026: 305 ಐಟಿಐ (ITI) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ.















