Category: ಕರ್ನಾಟಕ ಸುದ್ದಿ
Micro Finance: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳಿಗೆ ಮೂಗುದಾರ, ಸರ್ಕಾರದ ಸುಗ್ರೀವಾಜ್ಞೆ.!

ಮೈಕ್ರೋ ಫೈನಾನ್ಸ್ ಸಂಸ್ಥೆಗಳು (Micro Finance Institutions) ಸಾಲ ವಸೂಲಿ (Debt recovery) ನೆಪದಲ್ಲಿ ಸಾಲಗಾರರನ್ನು ಮಾನಸಿಕವಾಗಿ ಕಾಡಿ ಕಂಗೆಡಿಸುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜ. 25ರಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ತುರ್ತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರ ‘ಕರ್ನಾಟಕ ಮೈಕ್ರೋ ಫೈನಾನ್ಸ್ ಕಂಪನಿಗಳು (Karnataka Micro Finance Companies) (ಹಣ ಲೇವಾದೇವಿ ನಿಯಂತ್ರಣ) ಮಸೂದೆ-2025’ ಅನ್ನು ಮಂಡಿಸಿದ್ದು, ಇದನ್ನು ತಕ್ಷಣ ಜಾರಿಗೆ…
Categories: ಕರ್ನಾಟಕ ಸುದ್ದಿಜಿಯೋ ಗ್ರಾಹಕರಿಗೆ ಬಂಪರ್ ಧಮಾಕಾ 500GB ಆಫರ್, ! ಇಲ್ಲಿದೆ ಹೊಸ ರಿಚಾರ್ಜ್ ಪ್ಲಾನ್

ಜಿಯೋ(jio) ಹೊಸ ವರ್ಷದ ಆಫರ್: ₹2025 ರೀಚಾರ್ಜ್ ಪ್ಲಾನ್ನಲ್ಲಿ 200 ದಿನಗಳ ವ್ಯಾಲಿಡಿಟಿ(200 days validity) ಮತ್ತು 500GB ಡೇಟಾ ಮುಕೇಶ್ ಅಂಬಾನಿ(Mukesh Ambani) ನೇತೃತ್ವದ ರಿಲಯನ್ಸ್ ಜಿಯೋ(Reliance Jio), ಭಾರತದ ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ಗ್ರಾಹಕ ಕೇಂದ್ರಿತ ಸೇವೆಗಳ ಮೂಲಕ, ಜಿಯೋ ದೇಶಾದ್ಯಾಂತ ಲಕ್ಷಾಂತರ ಬಳಕೆದಾರರನ್ನು ತನ್ನತ್ತ ಸೆಳೆದಿದೆ. ಇತ್ತೀಚೆಗೆ, ಹೊಸ ವರ್ಷದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು, ಜಿಯೋ ತನ್ನ ಗ್ರಾಹಕರಿಗಾಗಿ ವಿಶೇಷ ಆಫರ್ ಅನ್ನು ಪರಿಚಯಿಸಿದೆ. ಆ…
Categories: ಕರ್ನಾಟಕ ಸುದ್ದಿBSNL New Plan: ಬಂಪರ್ ಡಿಸ್ಕೌಂಟ್ ರಿಚಾರ್ಜ್, ಕಮ್ಮಿ ಬೆಲೆಗೆ ಕಾಲ್-ಮೆಸೇಜ್ ಪ್ಲಾನ್.!

ಇತರೆ ಟೆಲಿಕಾಂ ಕಂಪನಿಗಳಿಗೆ ಸೆಡ್ಡು ಹೊಡೆಯಲು, BSNL ತನ್ನ ಗ್ರಾಹಕರಿಗೆ ಕಡಿಮೆ ದರದಲ್ಲಿ ವಾಯ್ಸ್ ಕಾಲ್ ಮತ್ತು SMS ಸೌಲಭ್ಯಗಳನ್ನು ನೀಡುತ್ತಿದೆ. TRAI ನಿರ್ದೇಶನದಂತೆ, ಈ ಹೊಸ ಪ್ಲಾನ್ VI, Airtel, Jio ಗಳಿಗಿಂತಲೂ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತ ಸರ್ಕಾರದ ವಶದಲ್ಲಿರುವ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಇದೀಗ…
Categories: ಕರ್ನಾಟಕ ಸುದ್ದಿಜಮೀನು ಮಾಲೀಕತ್ವದ ಹೊಸ ಹೊಸ ಪಹಣಿ, ನಕ್ಷೆ ನೀಡಲು ಹೊಸ ಮಾರ್ಗಸೂಚಿ ಇಲ್ಲಿದೆ.

ರೈತರಿಗೆ ಗುಡ್ ನ್ಯೂಸ್: ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ – ಹೊಸ ಪಹಣಿ, ನಕ್ಷೆ ನೀಡಲು ಸರ್ಕಾರದ ಮಹತ್ವದ ನಿರ್ಧಾರ! ಕರ್ನಾಟಕದ ರೈತ ಸಮುದಾಯಕ್ಕೆ ಇದು ತುಂಬಾ ಸಂತೋಷ ಸುದ್ದಿಯಾಗಿದೆ! ದಶಕಗಳಿಂದ ಜಮೀನಿನ ದಾಖಲಾತಿಗಳ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಸರ್ಕಾರ ನೈಜ ಪರಿಹಾರ ನೀಡಲು ಮುಂದಾಗಿದೆ. ರಾಜ್ಯದ ಕಂದಾಯ ಇಲಾಖೆ ‘ನನ್ನ ಭೂಮಿ(Nanna Bhoomi)’ ದರ್ಖಾಸ್ತು ಪೋಡಿ ಅಭಿಯಾನ(Darkhastu Podi campaign)ವನ್ನು ಆರಂಭಿಸಿದ್ದು, ಇದರಡಿ 26,000ಕ್ಕೂ ಹೆಚ್ಚು ಜನರ ಜಮೀನು ಸರ್ವೆಗೆ ಅನುಮೋದನೆ ನೀಡಲಾಗಿದೆ ಎಂದು ಕಂದಾಯ…
Categories: ಕರ್ನಾಟಕ ಸುದ್ದಿRBI’ ನಿಂದ 350, 5 ರೂಪಾಯಿ ನೋಟುಗಳ ಬಿಡುಗಡೆ..? ಇಲ್ಲಿದೆ ಆರ್ ಬಿ ಐ ಸ್ಪಷ್ಟನೆ

350, 5 ರೂ. ನೋಟುಗಳ ಕುರಿತು ವದಂತಿ! ಆರ್ಬಿಐ(RBI) ಅಧಿಕೃತ ಸ್ಪಷ್ಟನೆ ನೀಡಿದೆಯೇ? ಇಲ್ಲಿದೆ ವೈರಲ್ ಸುದ್ದಿಯ(Viral news) ಅಸಲಿಯತ್ತು. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊಸ 350 ಮತ್ತು 5 ರೂಪಾಯಿ ನೋಟುಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ(social media) ವ್ಯಾಪಕವಾಗಿ ಹರಡುತ್ತಿದೆ. ಈ ಸುದ್ದಿ ಸತ್ಯವೇ ಅಥವಾ ಸುಳ್ಳೇ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿBreaking News : ರಾಜ್ಯದಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗದ ಬಿಗ್ ಅಪ್ಡೇಟ್ ಇಲ್ಲಿದೆ.

ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ(CM Siddaramayya) ಅವರು ಮಹತ್ವದ ಸುದ್ಧಿ ನೀಡಿದ್ದು, ಈ ನಿರ್ಧಾರವು ಹಲವಾರು ಕುಟುಂಬಗಳಿಗೆ ಆಶಾಕಿರಣವಾಗಿದೆ. ವಿಧಾನಸೌಧದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಲಾಯಿತು, ಅವು ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗೆ ನಾಂದಿ ಹಾಡಲಿವೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರಣ್ಯ ಹಕ್ಕುಪತ್ರಗಳ ವಿತರಣೆ: ಪ್ರಗತಿಗೆ ಪಥದೀಪ…
Categories: ಕರ್ನಾಟಕ ಸುದ್ದಿMaha Kumbh Mela: ಮಹಾ ಕುಂಭಮೇಳದಲ್ಲಿ ; ಪುಣ್ಯಸ್ನಾನದ ವೇಳೆ ಕಾಲ್ತುಳಿತ,10ಕ್ಕೂ ಅಧಿಕ ಸಾವು

ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ಸಾವಿರಾರು ಜನರು ಜಮಾಯಿಸಿದಾಗ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಯಾದ ಮಹಾ ಕುಂಭಮೇಳವು ಜನವರಿ 13 ರಂದು ಮಂಗಳಕರವಾದ ಪೌಷ್ ಪೂರ್ಣಿಮೆಯೊಂದಿಗೆ ಪ್ರಾರಂಭವಾಯಿತು ಮತ್ತು ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ಮುಕ್ತಾಯಗೊಳ್ಳಲಿದೆ. ಧಾರ್ಮಿಕ ಸಭೆಯು ಈ ಹಿಂದೆಯೂ ಅನೇಕ ಕಾಲ್ತುಳಿತಗಳಿಗೆ ಸಾಕ್ಷಿಯಾಗಿದೆ . ಉತ್ತರದ ನಗರವಾದ ಪ್ರಯಾಗ್ರಾಜ್ನ ನದಿ ತೀರದಲ್ಲಿ ಹತ್ತಾರು ಜನರು…
Categories: ಕರ್ನಾಟಕ ಸುದ್ದಿJob Alert : ರಾಜ್ಯದಲ್ಲಿ 3000 ಲೈನ್ಮೆನ್ ಹುದ್ದೆಗಳ ನೇಮಕಾತಿ ; ಶೀಘ್ರದಲ್ಲಿ ಅಧಿಸೂಚನೆ

ಕರ್ನಾಟಕದಲ್ಲಿ ಸರ್ಕಾರಿ ಹುದ್ದೆಗಳಿಗಾಗಿ ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ಶೀಘ್ರದಲ್ಲಿ ಗುಡ್ ನ್ಯೂಸ್ ಸಿಗಲಿದೆ. ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ (K.J. George) ಅವರು ಇತ್ತೀಚೆಗೆ ನೀಡಿದ ಮಾಹಿತಿಯ ಪ್ರಕಾರ, 2024ರ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆಗೊಂಡಿದ್ದ 2,975 ಲೈನ್ಮೆನ್ ಹುದ್ದೆಗಳ ನೇಮಕಾತಿ (Recruitment of Linemen posts) ಪ್ರಕ್ರಿಯೆ 2025ರ ಏಪ್ರಿಲ್ (April 2025) ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ರಾಜ್ಯದ ಇಂಧನ ಇಲಾಖೆಯಡಿಯಲ್ಲಿ (State Energy Department) ಬರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ…
Categories: ಕರ್ನಾಟಕ ಸುದ್ದಿJOB NEWS : ರಾಜ್ಯದಲ್ಲಿ 1200 PSI & 12 ಸಾವಿರ ಪೊಲೀಸರ ನೇಮಕಾತಿ.! ಶೀಘ್ರದಲ್ಲಿ ಅಧಿಸೂಚನೆ.!

ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿಗಳ ಕೊರತೆಯನ್ನು ನೀಗಿಸಲು ಸರ್ಕಾರ ಗಂಭೀರವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ಆರು ತಿಂಗಳಲ್ಲಿ 1,200 PSI ) ಹುದ್ದೆಗಳಿಗೆ ನೇಮಕಾತಿ(Police sub inspector Recruitment) ಮಾಡಿಕೊಳ್ಳುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ (G.Parmeshwar) ಕಲಬುರ್ಗಿಯಲ್ಲಿ ಘೋಷಿಸಿದ್ದಾರೆ. ರಾಜ್ಯದಲ್ಲಿ 10,000 ರಿಂದ 12,000 ಪೋಲಿಸ್ ಸಿಬ್ಬಂದಿಗಳ ಕೊರತೆಯು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಡ್ಡಿ ಉಂಟುಮಾಡುತ್ತಿದೆ. ಈ ಬಡಾವಣೆಯನ್ನು ಮುಚ್ಚುವ ಉದ್ದೇಶದಿಂದ ಸರ್ಕಾರ ಹುದ್ದೆಗಳ ಭರ್ತಿಗೆ ವೇಗ ನೀಡಲು ನಿರ್ಧರಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.…
Categories: ಕರ್ನಾಟಕ ಸುದ್ದಿ
Hot this week
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Reliance Foundation Scholarship 2026-27: ವಿದ್ಯಾರ್ಥಿಗಳಿಗೆ ₹6 ಲಕ್ಷದವರೆಗೆ ವಿದ್ಯಾರ್ಥಿವೇತನ.
Karnataka Teacher Recruitment 2026: 15,000 ಶಿಕ್ಷಕ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ.
BHEL Ranipet Recruitment 2026: 305 ಐಟಿಐ (ITI) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ.
Topics
Latest Posts
- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!

- Reliance Foundation Scholarship 2026-27: ವಿದ್ಯಾರ್ಥಿಗಳಿಗೆ ₹6 ಲಕ್ಷದವರೆಗೆ ವಿದ್ಯಾರ್ಥಿವೇತನ.

- Karnataka Teacher Recruitment 2026: 15,000 ಶಿಕ್ಷಕ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ.

- BHEL Ranipet Recruitment 2026: 305 ಐಟಿಐ (ITI) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ.















