Category: ಕರ್ನಾಟಕ ಸುದ್ದಿ
ಡಬಲ್ ಸಿಮ್ ಕಾರ್ಡ್ ಹೊಂದಿದ 90% ಜನರಿಗೆ ಈ ಮಾಹಿತಿ ಗೊತ್ತಿಲ್ಲ, ಮೊಬೈಲ್ ಇದ್ರೆ ತಪ್ಪದೇ ತಿಳಿದುಕೊಳ್ಳಿ

ರಿಚಾರ್ಜ್ ಪ್ಲಾನ್ ಇಲ್ಲದೆ ನಿಮ್ಮ ಸಿಮ್ ಕಾರ್ಡ್ ಎಷ್ಟು ದಿನ ಆಕ್ಟಿವ್ ಇರುತ್ತೆ ಗೊತ್ತಾ? ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಇತ್ತೀಚೆಗೆ ಸಿಮ್ ಕಾರ್ಡ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅನೇಕ ಜನರು ಅನೇಕ ಸಿಮ್ ಕಾರ್ಡ್(SIM card)ಗಳನ್ನು ಬಳಸುತ್ತಾರೆ, ಒಂದೇ ಸಮಯದಲ್ಲಿ ಎಲ್ಲವನ್ನೂ ಸಕ್ರಿಯವಾಗಿಡಲು ಕಷ್ಟವಾಗುತ್ತದೆ. ಈ…
Categories: ಕರ್ನಾಟಕ ಸುದ್ದಿFinance Loan : ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳಿಗೆ ಹೊಸ ಕಾಯ್ದೆ ಜಾರಿ, ಇಲ್ಲಿದೆ ವಿವರ

ಮೀಟರ್ ಬಡ್ಡಿ ಮತ್ತು ಮೈಕ್ರೋ ಫೈನಾನ್ಸ್ ದಂಧೆಗಳಿಗೆ ಕಡಿವಾಣ: ಹೊಸ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro finance) ಸಂಸ್ಥೆಗಳ ದುರುಪಯೋಗ ಮತ್ತು ಮೀಟರ್ ಬಡ್ಡಿ ಮಾಫಿಯಾದ ಪ್ರಭಾವದಿಂದ ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಕರ್ನಾಟಕ ಸರ್ಕಾರ (Karnataka government) ಮಹತ್ವದ ಹೆಜ್ಜೆ ಇಡಲು ನಿರ್ಧರಿಸಿದೆ. ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರ ಹೇಳಿಕೆಯಪ್ರಕಾರ, ಈ ದಂಧೆಗಳನ್ನು ತಡೆಯಲು ಹೊಸ…
Categories: ಕರ್ನಾಟಕ ಸುದ್ದಿE-Scooty: ಬರೋಬರಿ 150km ಮೈಲೇಜ್ ಕೊಡುವ, ಟಾಪ್-3 ಇ – ಸ್ಕೂಟರ್ಗಳು: ಖರೀದಿಗೆ ಮುಗಿಬಿದ್ದ ಜನ

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕ್ರಾಂತಿ: 150 ಕಿ.ಮೀ.ಗಿಂತ ಹೆಚ್ಚು ರೇಂಜ್ ಹೊಂದಿರುವ ಟಾಪ್-3 ಮಾದರಿಗಳು ಹೀಗಿವೆ. ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ಗಳ (Electric scooter’s) ಜನಪ್ರಿಯತೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂಧನದ ಬೆಲೆ ಹೆಚ್ಚಾಗುತ್ತಿದ್ದು, ಪರಿಸರದ ಮೇಲೆ ಉಂಟಾಗುತ್ತಿರುವ ವಾಯುಮಾಲಿನ್ಯದ ಪರಿಣಾಮವನ್ನು ತಡೆಯಲು ಹಾಗೂ ತಂತ್ರಜ್ಞಾನದಲ್ಲಿ (In Technology) ಆಗುತ್ತಿರುವ ತ್ವರಿತ ಪ್ರಗತಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ (Electric two wheel vehicles) ಉತ್ತೇಜನಕ್ಕೆ ಕಾರಣವಾಗಿದೆ. ಕೆಲವು ವರ್ಷಗಳ ಹಿಂದಿನ ಬ್ಯಾಟರಿ ಬೆಂಕಿ ಅವಘಡಗಳ ವಿಷಯಗಳು ಎಲೆಕ್ಟ್ರಿಕ್ ವಾಹನಗಳ…
Categories: ಕರ್ನಾಟಕ ಸುದ್ದಿJob Alert : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ, ವಿವಿಧ ಹುದ್ದೆಗಳ ನೇಮಕಾತಿ.! ಇಲ್ಲಿದೆ ವಿವರ

ಈ ವರದಿಯಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025( Central Bank of India Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿರಾಜ್ಯದ ಈ ವರ್ಗದ ಜನರಿಗೆ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.ಉಚಿತ, ಇಲ್ಲಿದೆ ಸಂಪೂರ್ಣ ಮಾಹಿತಿ

ಪರಿಶಿಷ್ಟ ಸಮುದಾಯದವರಿಗೆ 5 ಲಕ್ಷ ರೂ. ಮನೆ ನಿರ್ಮಾಣಕ್ಕೆ ಘೋಷಣೆ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಪೂರಕ ಬೆಳವಣಿಗೆ ಪರಿಶಿಷ್ಟ ಸಮುದಾಯದ (Scheduled Community) ಜನರ ಮನೆ ನಿರ್ಮಾಣದ ಕನಸು ಸಾಕಾರಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಡಲು ತಯಾರಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆದ ಪರಿಶಿಷ್ಟರ ಜಾತಿ (Scheduled cast) ಯೋಜನೆ ನೋಡಲ್ ಅಧಿಕಾರಿಗಳ ಸಭೆಯಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಅವರು, ಈ ಕುರಿತು ಮಹತ್ವದ ಪ್ರಕಟಣೆ ನೀಡಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ…
Categories: ಕರ್ನಾಟಕ ಸುದ್ದಿಇನ್ಫೋಸಿಸ್ ಕಂಪನಿಯಲ್ಲಿ ಬರೋಬ್ಬರಿ 20 ಸಾವಿರ ಹುದ್ದೆಗಳ ಬೃಹತ್ ನೇಮಕಾತಿ.!

ಇನ್ಫೋಸಿಸ್ನಿಂದ 20,000ಕ್ಕೂ ಹೆಚ್ಚು ಹೊಸ ಉದ್ಯೋಗ: ಐಟಿ ಕ್ಷೇತ್ರದ ಹೊಸ ಯುವಕರಿಗೆ ಅವಕಾಶ ಭಾರತದ ಐಟಿ ಕ್ಷೇತ್ರದಲ್ಲಿ ಪ್ರಗತಿಯ ಆಲೋಚನೆ ಮಾಡುತ್ತಿರುವ ಯುವಜನತೆಗೆ ಇನ್ಫೋಸಿಸ್(Infosys) ಹೊಸದೊಂದು ದಾರಿ ತೆರೆದು ಕೊಟ್ಟಿದೆ. ಕಂಪನಿಯು 20,000ಕ್ಕೂ ಹೆಚ್ಚು ಫ್ರೆಶರ್ ಅಭ್ಯರ್ಥಿಗಳನ್ನು(Fresher Candidates)ನೇಮಕ ಮಾಡಲು ಬೃಹತ್ ಯೋಜನೆ ರೂಪಿಸುತ್ತಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ. ತಾಂತ್ರಿಕ ಮತ್ತು ಇಂಜಿನಿಯರಿಂಗ್(Technical and Engineering)ಹಿನ್ನಲೆಯವರು ತಮ್ಮ ವೃತ್ತಿಜೀವನದ ಮೊದಲ ಹೆಜ್ಜೆಯನ್ನು ಇಡಲು ಇದು ಸೂಕ್ತ ವೇದಿಕೆಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿWipro Recruitment: ವಿಪ್ರೋದಲ್ಲಿ ಬರೋಬ್ಬರಿ 10,000 ಹುದ್ದೆಗಳ ಬೃಹತ್ ನೇಮಕಾತಿ. ಅಪ್ಲೈ ಮಾಡಿ

ವಿಪ್ರೋ ಮತ್ತು ಇನ್ಫೋಸಿಸ್(Wipro and Infosys) ಉದ್ಯೋಗ ನೇಮಕಾತಿ ಯೋಜನೆ: ಬೃಹತ್ ಪ್ರಮಾಣದ ಉದ್ಯೋಗಾವಕಾಶಗಳು ಭಾರತದ ಪ್ರಮುಖ ಐಟಿ ಕಂಪನಿಗಳಲ್ಲಿ(IT company) ವಿಪ್ರೋ ಮತ್ತು ಇನ್ಫೋಸಿಸ್ ತನ್ನ ವಿಶಿಷ್ಟ ಕಾರ್ಯಪ್ರವೃತ್ತಿ ಹಾಗೂ ಉದ್ಯೋಗಾವಕಾಶಗಳಿಂದ ಗುರುತಿಸಿಕೊಂಡಿವೆ. ಇತ್ತೀಚೆಗೆ ಇವುಗಳು ಬೃಹತ್ ಮಟ್ಟದಲ್ಲಿ ಹೊಸ ಉದ್ಯೋಗಿಗಳನ್ನು(Fresher employees) ನೇಮಕ ಮಾಡಿಕೊಳ್ಳಲು ಮುಂದಾಗಿವೆ ಎಂಬ ಮಾಹಿತಿ ದೇಶದ ಯುವ ಜನಾಂಗದಲ್ಲಿ ಆಶಾಭಾವನೆಯನ್ನು ಸೃಷ್ಟಿಸಿದೆ. ಈ ಯೋಜನೆಗಳು ಮುಂಬರುವ ವರ್ಷಗಳಲ್ಲಿ ಐಟಿ ಕ್ಷೇತ್ರವನ್ನು ಹೊಸ ಹಾದಿಗೆ ಕರೆದೊಯ್ಯುವ ನಿರೀಕ್ಷೆ ಇದೆ. ಎಷ್ಟು ಹೊಸ…
Categories: ಕರ್ನಾಟಕ ಸುದ್ದಿಪ್ಯಾನ್ ಕಾರ್ಡ್ ಮೂಲಕ ಸಾಲ ಪಡೆಯುವ ಯೋಜನೆ.! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪ್ಯಾನ್ ಕಾರ್ಡ್(PAN card) ಬಳಸಿ ತ್ವರಿತ ಸಾಲ ಪಡೆಯಬಹುದು: ಸರಳ ಮಾರ್ಗದಲ್ಲಿ ಹಣಕಾಸು ಸಮಸ್ಯೆಗೆ ಪರಿಹಾರದ ಮಾಹಿತಿ ಇಲ್ಲಿದೆ ಇಂದಿನ ಆಧುನಿಕ ಯುಗದಲ್ಲಿ ಹಣಕಾಸು ತುರ್ತು ಅವಶ್ಯಕತೆಗಳು ಯಾವಾಗ ಬೇಕಾದರೂ ಎದುರಾಗಬಹುದು. ಏನು ಮಾಡಬೇಕು ಎಂಬ ಪ್ರಶ್ನೆ ಎದುರಾಗುವ ಸಂದರ್ಭದಲ್ಲಿ, ಪ್ಯಾನ್ ಕಾರ್ಡ್(PAN card) ಬಳಸಿ ತ್ವರಿತ ಸಾಲ(loan) ಪಡೆಯುವ ಆಯ್ಕೆಯು ಬೆಳಕಿಗೆ ಬಂದಿದೆ. ಪ್ಯಾನ್ ಕಾರ್ಡ್ ಅತ್ಯಂತ ಮುಖ್ಯವಾದ ಹಣಕಾಸು ದಾಖಲೆಗಳಲ್ಲೊಂದು ಆಗಿದ್ದು, ಇದನ್ನು ಆಧರಿಸಿ ಅಸುರಕ್ಷಿತ ಸಾಲವನ್ನು ಪಡೆಯಬಹುದು. ಈ ಸಾಲಗಳು ಪೂರ್ತಿಯಾಗಿ ಆನ್ಲೈನ್…
Categories: ಕರ್ನಾಟಕ ಸುದ್ದಿ
Hot this week
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Reliance Foundation Scholarship 2026-27: ವಿದ್ಯಾರ್ಥಿಗಳಿಗೆ ₹6 ಲಕ್ಷದವರೆಗೆ ವಿದ್ಯಾರ್ಥಿವೇತನ.
Karnataka Teacher Recruitment 2026: 15,000 ಶಿಕ್ಷಕ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ.
BHEL Ranipet Recruitment 2026: 305 ಐಟಿಐ (ITI) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ.
Topics
Latest Posts
- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!

- Reliance Foundation Scholarship 2026-27: ವಿದ್ಯಾರ್ಥಿಗಳಿಗೆ ₹6 ಲಕ್ಷದವರೆಗೆ ವಿದ್ಯಾರ್ಥಿವೇತನ.

- Karnataka Teacher Recruitment 2026: 15,000 ಶಿಕ್ಷಕ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ.

- BHEL Ranipet Recruitment 2026: 305 ಐಟಿಐ (ITI) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ.















