Category: ಕರ್ನಾಟಕ ಸುದ್ದಿ

  • ಪಿಯುಸಿ, ಡಿಗ್ರಿ ಆದವರಿಗೆ ಉತ್ತಮ ಉದ್ಯೋಗಾವಕಾಶ, ಈಗಲೇ ಸಂಪರ್ಕಿಸಿ, ಇಲ್ಲಿದೆ ಮಾಹಿತಿ

    job alert

    ಉತ್ತಮ ಉದ್ಯೋಗ ಹಾಗೂ ಒಳ್ಳೆಯ ಸಂಬಳವನ್ನು ಅರಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿರುವ ಅದೆಷ್ಟೋ ಆಕಾಂಕ್ಷಿಗಳಿಗೆ ತಮ್ಮ ಹುಟ್ಟೂರಿನಲ್ಲಿಯೇ ಅಥವಾ ನೆರೆಯ ಜಿಲ್ಲೆಯಲ್ಲಿ ಉತ್ತಮವಾದ ಕೆಲಸ ಸಿಕ್ಕರೆ ಎಷ್ಟು ಚೆನ್ನಾಗಿರುತ್ತೆ ಎಂದು ಅನಿಸುವುದರಲ್ಲಿ ತಪ್ಪೇನಿಲ್ಲ. ನೀವೇನಾದರೂ ದಾವಣಗೆರೆಯ ಜಿಲ್ಲೆಯವಾರಗಿದ್ದರೆ, ದಾವಣಗೆರೆ ಜಿಲ್ಲೆಯಲ್ಲಿ ಕೆಲಸ ಮಾಡಲು ಇಚ್ಛಿಸಿದರೆ ನಿಮಗೊಂದು ಸುವರ್ಣ ಅವಕಾಶ ಇಲ್ಲಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…

    Read more..


  • ಚೀನಾದಲ್ಲಿ ಮತ್ತೊಂದು ಭಾರಿ ಮಾರಕ ವೈರಸ್‌ ಪತ್ತೆ; ಮತ್ತೇ ಶುರುವಾಯ್ತು ಆತಂಕ!

    1000350033

    ಐದು ವರ್ಷಗಳ ನಂತರ ಚೀನಾದಲ್ಲಿ(China) ಹೊಸ ಮಾರಕ ವೈರಸ್ ಪತ್ತೆ!. ಕೋವಿಡ್ ನಂತರ ಹೊಸ ಆತಂಕಕ್ಕೆ ಕಾರಣವಾಯ್ತ ಈ ವೈರಸ್(Virus). ಕೊರೋನಾ(Corona) ಮಹಾಮಾರಿಯಿಂದಾಗಿ ಜಗತ್ತಿನಾದ್ಯಂತ ಭಾರೀ ಸಂಕಷ್ಟವನ್ನು ಎದುರಿಸಿದ ನಂತರ, ಐದು ವರ್ಷಗಳ ಬಳಿಕ ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆಯಾಗಿದೆ. ಈ ಹೊಸ ವೈರಸ್‌ ಅನ್ನು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಎಂದು ಕರೆಯಲಾಗುತ್ತಿದ್ದು, ಇದು ಕೋವಿಡ್-19ನಷ್ಟೇ ಸಾಂಕ್ರಾಮಿಕ ಮತ್ತು ಮಾರಕವಾಗಿದೆ ಎಂದು ಹೇಳಲಾಗುತ್ತಿದೆ. ಈ ವೈರಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ…

    Read more..


  • ಹೊಸ Redmi Turbo 4 ಸ್ಮಾರ್ಟ್‌ಫೋನ್ ಭರ್ಜರಿ ಎಂಟ್ರಿ ! ಸಖತ್ ಫೀಚರ್, ಬೆಲೆ ಎಷ್ಟು ಗೊತ್ತಾ ?

    1000349774

    Redmi Turbo 4: ದೀರ್ಘಕಾಲದ ಬ್ಯಾಟರಿ ಬಾಳಿಕೆ ಹೊಂದಿರುವ ಪವರ್‌ಪ್ಯಾಕ್! 6550mAh ಬ್ಯಾಟರಿ ಮತ್ತು 90W ಫಾಸ್ಟ್ ಚಾರ್ಜಿಂಗ್‌ನೊಂದಿಗೆ, ಈ ಸ್ಮಾರ್ಟ್‌ಫೋನ್ ನಿಮ್ಮ ದಿನಚರಿಯ ಯಾವುದೇ ಕ್ಷಣದಲ್ಲಿ ನಿಮ್ಮನ್ನು ಕೈಬಿಡುವುದಿಲ್ಲ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಚೀನಾ(China)ದಲ್ಲಿನ ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ Redmi, ತನ್ನ ಹೊಸ Redmi Turbo 4 ಎಂಬ ಸ್ಮಾರ್ಟ್ಫೋನ್‌ನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.…

    Read more..


  • Job Fair: ಉದ್ಯೋಗ ಆಕಾಂಕ್ಷಿಗಳೆ ಗಮನಿಸಿ,  ಬೆಂಗಳೂರಿನಲ್ಲಿ ಉದ್ಯೋಗ ಮೇಳ; ನೋಂದಣಿ ಪ್ರಾರಂಭ.

    1000349543

    ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) 2025ರ ಮೊದಲ ಉದ್ಯೋಗ ಮೇಳವನ್ನು( 2025 Year first Job Fair) ಬೆಂಗಳೂರಿನ ಶಾಂತಿನಗರದ ನಂದನ್ ಫುಟ್‌ಬಾಲ್ ಮೈದಾನದಲ್ಲಿ ಆಯೋಜಿಸುತ್ತಿದೆ. ಜನವರಿ 7 ಮತ್ತು 8ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಡೆಯುವ ಈ ಮೇಳವು ಉದ್ಯೋಗವನ್ನು ಹುಡುಕುತ್ತಿರುವ ಪ್ರತಿಭಾವಂತ ಯುವಕರಿಗೆ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ಸುವರ್ಣಾವಕಾಶವನ್ನು ಒದಗಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…

    Read more..


  • ರಾಜ್ಯದಲ್ಲಿ ಪುರುಷರ ಬಸ್ ಸಂಚಾರ ಭಾರಿ ದುಬಾರಿ, ಟಿಕೆಟ್ ದರ ಏರಿಕೆ ಆದೇಶ ಪ್ರಕಟ

    1000349540

    2025ರ ಹೊಸ ವರ್ಷಕ್ಕೆ ಕರ್ನಾಟಕ ಸರ್ಕಾರ( Karnataka government) ಜನರಿಗೆ ಬೆಲೆ ಏರಿಕೆಯ ವಾತಾವರಣವನ್ನು ಪರಿಚಯಿಸುತ್ತಿದೆ. ಜನಸಾಮಾನ್ಯರ ಪ್ರವಾಸದ ಪ್ರಮುಖ ಮಾರ್ಗವಾದ ಬಸ್ ಪ್ರಯಾಣವು ಶೇಕಡಾ 15ರಷ್ಟು ದುಬಾರಿ ಆಗಲಿದೆ (Bus travel will be 15 percent more expensive). ಇದು ನಾಲ್ಕು ವರ್ಷಗಳ ನಂತರ ನಡೆದಿರುವ ಬಸ್ ದರ ಪರಿಷ್ಕರಣೆ ಎಂಬುದಾಗಿ ಸರ್ಕಾರ ಘೋಷಿಸಿದೆ. ಅಂತರ್ಜಾಲದಲ್ಲಿ ಸಾರಿಗೆ ನಿಗಮಗಳ ಬಯಕೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ…

    Read more..


  • KPSC Recruitment: ಕೃಷಿ ಆಫೀಸರ್ & ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

    1000349474

    ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಕೃಷಿ ಅಧಿಕಾರಿಗಳು (AO) ಮತ್ತು ಸಹಾಯಕ ಕೃಷಿ ಅಧಿಕಾರಿಗಳ (AAO) ನೇಮಕಾತಿ 2024(KPSC AO and AAO Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು…

    Read more..


  • ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಮತ್ತು ಕ್ಯೂಸಿ1 ಸ್ಕೂಟರ್ ಗಳ ಹೊಸ ಯುಗ, ಬುಕಿಂಗ್ ಗೆ ಮುಗಿಬಿದ್ದ ಜನ!!

    Honda Activa e

    ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಮತ್ತು ಕ್ಯೂಸಿ1: ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಯುಗದ ಪ್ರಾರಂಭ ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (HMSI), ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಸಂಸ್ಥೆ, ಎಲೆಕ್ಟ್ರಿಕ್ ಮಾರುಕಟ್ಟೆಯಲ್ಲಿ ತನ್ನ ಪಾದಾರ್ಪಣೆಯನ್ನು ಉತ್ಸಾಹಭರಿತವಾಗಿ ಘೋಷಿಸಿದೆ. ತನ್ನ ಪ್ರೀತಿಯ ಗ್ರಾಹಕರಿಗೆ ಎಲೆಕ್ಟ್ರಿಕ್ ವಾಹನಗಳ ಅತ್ಯಾಧುನಿಕ ಆಯ್ಕೆಯನ್ನು ನೀಡಲು, ಹೋಂಡಾ(Honda) ಕಂಪನಿಯು ಹೋಂಡಾ ಆಕ್ಟಿವಾ ಇ (Honda Activa e) ಮತ್ತು ಕ್ಯೂಸಿ1 (QC1) ಎಂಬ ಎರಡೂ ಹೊಸ ಇ-ಸ್ಕೂಟರ್‌ಗಳನ್ನು ಲಾಂಚ್ ಮಾಡಿದೆ. ಇದೇ ರೀತಿಯ ಎಲ್ಲಾ…

    Read more..


  • Bengaluru 2nd Airport: ಹೊಸ ವಿಮಾನ ನಿಲ್ದಾಣಕ್ಕೆ ಈ ಜಿಲ್ಲೆಗಳ ಹೆಸರು ಆಗ್ರ ಸ್ಥಾನಕ್ಕೆ..!

    1000349151

    ಬೆಂಗಳೂರಿನ 2 ನೇ ವಿಮಾನ ನಿಲ್ದಾಣ ತುಮಕೂರಿನಲ್ಲಿ ಆಗುವ ಸಾಧ್ಯತೆ. ಬೆಂಗಳೂರು, ಭಾರತದ ತಂತ್ರಜ್ಞಾನ (Technology) ಮತ್ತು ಆರ್ಥಿಕತೆಯ ಕೇಂದ್ರವಾಗಿ, ದಿನೇ ದಿನೇ ವಿಸ್ತರಿಸುತ್ತಿದೆ. ಈ ಬೆಳವಣಿಗೆಯೊಂದಿಗೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda National Airport) ಮೇಲಿನ ಒತ್ತಡವೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಗತ್ಯತೆ ಮೂಡಿಬಂದಿದೆ. ಈ ಲೇಖನದಲ್ಲಿ, ಎರಡನೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ಸ್ಥಳ ಆಯ್ಕೆ ಪ್ರಕ್ರಿಯೆ, ಮತ್ತು ಸರ್ಕಾರದ ಯೋಜನೆಗಳನ್ನು (Government schemes)…

    Read more..


  • 5000 New Note: 5000 ರೂಪಾಯಿಯ ಹೊಸ ನೋಟಿನ ಬಗ್ಗೆ RBI’ ನೀಡಿದೆ ಸ್ಪಷ್ಟನೆ

    1000349044

    5000 ರೂಪಾಯಿಯ ಹೊಸ ನೋಟು ಬಿಡುಗಡೆ: ನಿಜವೋ ಅಥವಾ ಸುಳ್ಳು? ಇತ್ತೀಚೆಗೆ ಸಾಮಾಜಿಕ ಜಾಲತಾಣ(Social media)ಗಳಲ್ಲಿ 5,000 ರೂಪಾಯಿಯ ಹೊಸ ನೋಟು ಬಿಡುಗಡೆ ಸಂಬಂಧಿಸಿದಂತೆ ಹಲವು ಸುದ್ದಿ ಹರಿದಾಡುತ್ತಿವೆ. ಈ ಮಾಹಿತಿಯಿಂದ ಜನರಲ್ಲಿ ಕುತೂಹಲ ಹಾಗೂ ಗೊಂದಲ ಉಂಟಾಗಿದೆ. ಕಳೆದ ವರ್ಷ 2,000 ರೂಪಾಯಿ ನೋಟುಗಳನ್ನು ಹಿಂತೆಗೆದ ಬಳಿಕ, ಮತ್ತೆ 5,000 ರೂಪಾಯಿಯ ಹೊಸ ನೋಟು ಬಿಡುಗಡೆಯ ವಿಷಯವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆದರೆ ಈ ಸುದ್ದಿ ಎಷ್ಟು ಸತ್ಯ?  RBI ನ ಅಧಿಕೃತ ಘೋಷಣೆಯಾದರೂ ಆಗಿದ್ದೇನೋ…

    Read more..