Category: ಕರ್ನಾಟಕ ಸುದ್ದಿ
Bajaj CNG: ಅತೀ ಕಡಿಮೆ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಡುತ್ತಿದೆ ಬಜಾಜ್ CNG ಬೈಕ್!

ಅನೇಕ ದಿನಗಳಿಂದ ಬಜಾಜ್ ಆಟೋ, ವಿಶ್ವದ ಮೊದಲ ಸಿಎನ್ಜಿ ಬೈಕ್(CNG bike) ಮೇಲೆ ಕೆಲಸ ಮಾಡುತ್ತಿದೆ. ಈ ಬೈಕ್ಗೆ ಸಂಬಂಧಿಸಿದ ನವೀಕರಣಗಳು ಬಹಳ ಸಮಯದಿಂದ ಬರುತ್ತಿದ್ದವು. ಆದರೆ ಇದೀಗ ಕಂಪನಿಯ ಎಂಡಿ ರಾಜೀವ್ ಬಜಾಜ್ ಇದರ ಲಾಂಚ್ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಈ ವರ್ಷದ ಜೂನ್ 18 ರಂದು ಸಿಎನ್ಜಿ ಬೈಕ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಬೈಕ್ ಅನ್ನು ಏನೆಂದು ಹೆಸರಿಸಲಾಗುತ್ತದೆ?, ಇದು ನೋಡಲು ಹೇಗಿರುತ್ತದೆ?, ಇದರ ಬೆಲೆ ಎಷ್ಟು ಎಂಬುದರ ಸಂಪೂರ್ಣ ಮಾಹಿತಿಯನ್ನು…
Categories: ಕರ್ನಾಟಕ ಸುದ್ದಿJob Alert : ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿ -ಸಿಎಂ ಸಿದ್ದು

ಬ್ರೇಕಿಂಗ್ ನ್ಯೂಸ್(Breaking News): ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಘೋಷಣೆ “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ನೇಮಕಾತಿ ಪ್ರಕ್ರಿಯೆಗಳಿಗೆ ಚುರುಕು ನೀಡಿದೆ. ಇದುವರೆಗೆ 1650 ಚಾಲಕ(drivers)/ನಿರ್ವಾಹಕರು(managers) ಹಾಗೂ 250 ತಾಂತ್ರಿಕ ಸಿಬ್ಬಂದಿ(technical staff)ಗಳನ್ನು ಯಶಸ್ವಿಯಾಗಿ ನೇಮಿಸಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಶೀಘ್ರದಲ್ಲೇ ಉಳಿದ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ “ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಹೇಳಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿVivo Mobiles: ವಿವೋ S19 ಸರಣಿಯ ಮೊಬೈಲ್ ಬಿಡುಗಡೆ ಬೆಲೆ, ಫೀಚರ್ಸ್, ಇಲ್ಲಿದೆ ಮಾಹಿತಿ!

ವಿವೋ S19 ಸರಣಿಯ ಮೊಬೈಲ್ಗಳು(Vivo S19 Series Mobiles): ಫ್ಯಾಶನ್ ಮತ್ತು ಟೆಕ್ನಾಲಜಿಯ ಅದ್ಭುತ ಮೇಳ! ವಿವೋ (Vivo) ತನ್ನ ಚಿತ್ತಾಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ. ಈಗ, ಚೀನಾದಲ್ಲಿ S19 ಸರಣಿಯ ಎರಡು ಹೊಸ ಮೊಬೈಲ್(New smartphones)ಗಳನ್ನು ಬಿಡುಗಡೆ ಮಾಡುವ ಮೂಲಕ ಈ ಖ್ಯಾತಿಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಬನ್ನಿ ಹಾಗಿದ್ರೆ, ವಿವೋ S19 ಸರಣಿಯ ಈ ಎರಡು ಪೋನಗಳು ಯಾವೆಲ್ಲಾ ವೈಶಿಷ್ಟ್ಯಗಳನ್ನು ಹೊಂದಿದೆ? ಈ ಎರಡು ಪೋನ್ ಗಳ ಬೆಲೆ ಏಷ್ಟು? ಎಂದು ಸಂಪೂರ್ಣವಾಗಿ…
Categories: ಕರ್ನಾಟಕ ಸುದ್ದಿ7th Pay Commission: ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗದ ಜಾರಿಗೆ ಮುಹೂರ್ತ ಫಿಕ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ. ಹೌದು, ಲೋಕಸಭಾ ಚುನಾವಣೆಯ ನಂತರ 7ನೇ ವೇತನ ಆಯೋಗದ ಕುರಿತು ಶೀಘ್ರದಲ್ಲೇ ಬಂಪರ್ ಗುಡ್ ನ್ಯೂಸ್ ಸರಕಾರ ಕೊಡಲಿದೆ. ಹೌದು ಏಳನೇ ವೇತನ ಆಯೋಗವನ್ನು ಇದೇ ಬರುವ ಜುಲೈ ಅಂತ್ಯದೊಳಗೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಹಿಂದಿನಿಂದಲೂ ಕಾಂಗ್ರೆಸ್ ಸರ್ಕಾರ ನ್ಯಾಯ ಒದಗಿಸುತ್ತಾ ಬಂದಿದೆ ಎಂದು ಸಚಿವ ಎನ್. ಚೆಲುವರಾಯಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಕರ್ನಾಟಕ ಸುದ್ದಿRedmi Pad Pro 5G: ರೆಡ್ಮಿ ಹೊಸ ಟ್ಯಾಬ್ಲೆಟ್ ಭಾರತಕ್ಕೆ ಭರ್ಜರಿ ಎಂಟ್ರಿ ಕೊಡುತ್ತಿದೆ! ಇಲ್ಲಿದೆ ಡೀಟೇಲ್ಸ್

Redmi Pad Pro 5G: ಸ್ಟೈಲಿಶ್ ವಿನ್ಯಾಸ ಮತ್ತು ಅದ್ಭುತ ಬಣ್ಣಗಳೊಂದಿಗೆ ಶೀಘ್ರದಲ್ಲೇ ಬರಲಿದೆ! Redmi Pad Pro 5G ಟ್ಯಾಬ್ಲೆಟ್(Redmi Pad Pro 5G tablet) ಅಂತಿಮವಾಗಿ ಅಧಿಕೃತವಾಗಿದೆ! ಈ ಟ್ಯಾಬ್ಲೆಟ್ ಚೆಂದವಾದ ವಿನ್ಯಾಸ ಮತ್ತು ಆಕರ್ಷಕ ಬಣ್ಣವನ್ನು ಹೊಂದಿದ ಭವ್ಯವಾದ ಚಿತ್ರಣವನ್ನು ನೀಡುತ್ತವೆ. ಬನ್ನಿ ಇದರ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿBest Cars: ಬರೋಬ್ಬರಿ 6 ಏರ್ ಬ್ಯಾಗ್ ಹೊಂದಿರುವ ಜನಪ್ರಿಯ ಕಾರುಗಳಿವು!

ನಿಮ್ಮ ಕನಸಿನ ಕಾರು ಖರೀದಿಸಲು ಯೋಚಿಸುತ್ತಿದ್ದೀರಾ? ಖಂಡಿತವಾಗಿಯೂ ಸುರಕ್ಷತೆ ನಿಮ್ಮ ಮೊದಲ ಆದ್ಯತೆಯಾಗಿರಬೇಕು. 8 ಲಕ್ಷ ರೂಪಾಯಿಗಿಂತ ಕಡಿಮೆ ಬೆಲೆಯಲ್ಲಿ 6 ಏರ್ಬ್ಯಾಗ್ಗಳೊಂದಿಗೆ ಸಜ್ಜುಗೊಂಡ ಹಲವಾರು ಜನಪ್ರಿಯ ಕಾರು(car)ಗಳಿವೆ. ಈ ಕಾರುಗಳು ನಿಮಗೆ ಮತ್ತು ನಿಮ್ಮ ಪ್ರಿಯರಿಗೆ ರಕ್ಷಣೆಯ ಖಾತರಿಯನ್ನು ನೀಡುತ್ತದೆ. ಇಲ್ಲದೆ ಆ ಕಾರುಗಳ ಸಂಪೂರ್ಣ ವಿವರ, ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 6 ಏರ್ಬ್ಯಾಗ್ಗಳೊಂದಿಗೆ…
Categories: ಕರ್ನಾಟಕ ಸುದ್ದಿನಾಳೆಯಿಂದ ರಾಜ್ಯದಲ್ಲಿ ಹೊಸ ನಿಯಮಗಳು ಜಾರಿ! ರೂಲ್ಸ್ ಬ್ರೇಕ್ ಮಾಡಿದ್ರೆ ಬೀಳುತ್ತೆ ಬಾರಿ ದಂಡ!

ಜೂನ್ 1 ಸಮೀಪಿಸುತ್ತಿದ್ದಂತೆ, ಹಲವು ನಿಯಮಗಳು ಬದಲಾಗಲಿವೆ. ಈ ಬದಲಾವಣೆಗಳು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತವೆ ಮತ್ತು ಆದ್ದರಿಂದ ಅವುಗಳ ಬಗ್ಗೆ ತಿಳಿದಿರುವುದು ಅವಶ್ಯಕ. ಜೂನ್ 1 ರಿಂದ ನಡೆಯಲಿರುವ ಪ್ರಮುಖ ಬದಲಾವಣೆಗಳನ್ನು ನೋಡೋಣ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಜೂನ್ 1 ರಿಂದ ಬದಲಾಗುತ್ತಿರುವ ಪ್ರಮುಖ ನಿಯಮಗಳು: ಜೂನ್ ಆರಂಭವು…
Categories: ಕರ್ನಾಟಕ ಸುದ್ದಿಅತೀ ಕಡಿಮೆ ಬೆಲೆಗೆ ಹೆಚ್ಚು ಮೈಲೇಜ್ ಕೊಡುವ ಟಾಪ್ 5 ಸ್ಕೂಟಿಗಳು!!

ಸಣ್ಣ ಗಾತ್ರ, ಆದರೆ ದೊಡ್ಡ ಬೂಟ್ಸ್ಪೇಸ್ ಸಾಮರ್ಥ್ಯ(Bootspace Capacity): ನಿಮ್ಮ ಚಲನೆಯನ್ನು ಉತ್ತಮಗೊಳಿಸಲು 5 ಅತ್ಯುತ್ತಮ ಸ್ಕೂಟರ್(Electric Scooters) ಗಳು, ಇಲ್ಲಿದೆ ಸಂಪೂರ್ಣ ವಿವರ ಭಾರತದ ರಸ್ತೆಗಳಲ್ಲಿ ವಿದ್ಯುತ್ ಕ್ರಾಂತಿ: ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉಗಮ! ಭಾರತದ ಆಟೋಮೊಬೈಲ್ ಉದ್ಯಮದಲ್ಲಿ ಹೊಸ ಯುಗದ ಆರಂಭವು ಪ್ರಾರಂಭವಾಗಿದೆ, ವಿಶೇಷವಾಗಿ ಪರಿಸರ ಸ್ನೇಹಿ ಮತ್ತು ಜೇಬಿಗೆ ಸುಲಭವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ (EV two-wheelers) ಕಾರಣದಿಂದ. ಇವು ಭಾರಿ ಪ್ರಮಾಣದಲ್ಲಿ ಜನಪ್ರಿಯವಾಗುತ್ತಿದ್ದು, ಹೊಸ EV ತಯಾರಕರು ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದಾರೆ ಮತ್ತು ಸ್ಥಾಪಿತ…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















