Category: ಕರ್ನಾಟಕ ಸುದ್ದಿ
Best Scooters: ಭರ್ಜರಿ ಕೊಡಲಿವೆ 5 ಹೊಸ ಸ್ಕೂಟರ್ ಗಳು ! ಇಲ್ಲಿದೆ ಡೀಟೇಲ್ಸ್

ಸ್ಕೂಟರ್ ಕೊಂಡುಕೊಳ್ಳಲು ಆಸಕ್ತಿ ಇದ್ದರೆ ಕಾಯಿರಿ, ಆದಷ್ಟು ಬೇಗ ಮಾರುಕಟ್ಟೆಗೆ ಲಗ್ಗೆ ಇಡಲಿವೆ 5 ಬೆಸ್ಟ್ ಸ್ಕೂಟರ್ ಗಳು (5 best scooters)! ಇಂದು ಮಾರುಕಟ್ಟೆಯಲ್ಲಿ ಹಲವಾರು ವಾಹನಗಳನ್ನು ನಾವು ಕಾಣುತ್ತೇವೆ. ಅಷ್ಟೇ ಅಲ್ಲದೆ ಇದೀಗ ಹೊಸ ಹೊಸ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಅದರಲ್ಲೂ ಉತ್ತಮ ಫಿಚರ್ಸ್ ಗಳ ವಾಹನಗಳು (Best features vehicles), ಬೈಕ್ ಗಳು, ಸ್ಕೂಟರ್ ಗಳು ಅತೀ ಕಡಿಮೆ ಬೆಲೆಗೆ ಗ್ರಾಹಕರಿಗೆ ಲಭ್ಯವಿವೆ. ಹಾಗೆಯೇ ಇದೀಗ ಮಾರುಕಟ್ಟೆಯಲ್ಲಿ ಬಜಾಜ್(bajaj), ಹೀರೋ(hero), ಟಿವಿಎಸ್ (TVS)…
Categories: ಕರ್ನಾಟಕ ಸುದ್ದಿಪಿಯುಸಿ, ಡಿಪ್ಲೋಮ, ಪದವಿ & ಇತರೆ ಕೋರ್ಸ್ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್! ಅಪ್ಲೈ ಮಾಡಿ

ಬೆಂಗಳೂರಿನ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಉಚಿತ ವಿದ್ಯಾರ್ಥಿ ನಿಲಯಕ್ಕೆ ಪ್ರಸಕ್ತ 2024 25 ನೇ ಸಾಲಿನ ಪ್ರವೇಶಗಳು ಪ್ರಾರಂಭವಾಗಿವೆ. ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯುವ ಅರ್ಹ ವಿದ್ಯಾರ್ಥಿಗಳು ಈ ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉಚಿತ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಗಳು ಪ್ರಾರಂಭ ಬೆಂಗಳೂರು ನಗರ…
Categories: ಕರ್ನಾಟಕ ಸುದ್ದಿ7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗ ಬಹುತೇಕ ಫಿಕ್ಸ್!

ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಹಾಗೂ ಸೌಲಭ್ಯಗಳ ಪರಿಷ್ಕರಣೆಯಾಗುವುದು ಖಚಿತ ಎಂಬ ಮಾಹಿತಿ ತಿಳಿದು ಬಂದಿದೆ. ಹಲವು ಹೋರಾಟದ ನಂತರ ರಾಜ್ಯದ ಸರ್ಕಾರಿ ನೌಕರರಿಗೆ (state government employees) ಲೋಕಸಭಾ ಚುನಾವಣೆ(lokh sabha election)ಯ ನಂತರ ಸಿಗಲಿದೆ ಏಳನೇ ವೇತನದ ಶುಭ ಸುದ್ದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿXiaomi TV: ಶಿಯೋಮಿ ಹೊಸ 32 ಇಂಚಿನ ಸ್ಮಾರ್ಟ್ ಟಿವಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ!!

ಅತೀ ಕಡಿಮೆ ಬೆಲೆಗೆ ಉತ್ತಮ ಫಿಚರ್ಸ್ ಗಳ ಪ್ರೀಮಿಯಂ ಸ್ಮಾರ್ಟ್ ಟಿವಿಯನ್ನು (smart TV) ಬಿಡುಗಡೆ ಮಾಡಿದ ಶಿಯೋಮಿ (Xiaomi). ಶಿಯೋಮಿ ಕಂಪೆನಿಯು ರೇಡ್ಮಿ ಕಂಪೆನಿಯ (Redmi company) ಭಾಗವಾಗಿತ್ತು. ಆದರೆ ಇತ್ತೀಚೆಗೆ ಶಿಯೋಮಿ ರೇಡ್ಮಿ ಯನ್ನು ತನ್ನ ಪ್ರತ್ಯೇಕ ಅಂಗಸಂಸ್ಥೆಯನ್ನಾಗಿ ಮಾರ್ಪಡಿಸಿದೆ. ಶಿಯೋಮಿ ಕಂಪನಿ (Xiaomi Company) ತನ್ನ ಬ್ರಾಂಡ್ ನ ಅಡಿಯಲ್ಲಿ ಸಾಕಷ್ಟು ಸ್ಮಾರ್ಟ್ ಫೋನ್ ಗಳನ್ನು (Smartphones) ಬಿಡುಗಡೆ ಮಾಡಿದೆ. ಶಿಯೋಮಿ ಕಂಪನಿ ಮೊಬೈಲ್ ಮಾರುಕಟ್ಟೆಯಲ್ಲಿ ಬಹಳಷ್ಟು ಮುಂಚೂಣಿಯಲ್ಲಿದ್ದು, ಹಲವಾರು ಮೊಬೈಲ್ ಕಂಪೆನಿಗಳಿಗೆ ಪೈಪೋಟಿ…
Categories: ಕರ್ನಾಟಕ ಸುದ್ದಿಬರೋಬ್ಬರಿ 18 ಲಕ್ಷ ಸಿಮ್ ಕಾರ್ಡ್ ಬಂದ್ ಮಾಡಲು ಆದೇಶ! ನಿಮ್ಮ ನಂಬರ್ ಚೆಕ್ ಮಾಡಿಕೊಳ್ಳಿ!

ಆನ್ಲೈನ್ ವಂಚನೆ ತಡೆಯಲು ಕೇಂದ್ರ ಸರ್ಕಾರ ಸಂಪೂರ್ಣ ಕ್ರಮ ಕೈಗೊಂಡಿದೆ. ಮುಂದಿನ 15 ದಿನಗಳಲ್ಲಿ ಸುಮಾರು 18 ಲಕ್ಷ ಸಿಮ್ ಮತ್ತು ಮೊಬೈಲ್ ಸಂಪರ್ಕಗಳನ್ನು ಸರ್ಕಾರ ಮುಚ್ಚಲಿದೆ. ಮೇ 9 ರಂದು ಟೆಲಿಕಾಂ ಇಲಾಖೆಯು ಜಿಯೋ, ಏರ್ಟೆಲ್ ಮತ್ತು ವಿಯಂತಹ ಟೆಲಿಕಾಂ ಕಂಪನಿಗಳಿಗೆ 28,220 ಮೊಬೈಲ್ ಬ್ಯಾಂಡ್ಗಳನ್ನು ಮುಚ್ಚುವಂತೆ ಸೂಚಿಸಿತ್ತು. ಅಲ್ಲದೆ, ಸುಮಾರು 20 ಲಕ್ಷ ಮೊಬೈಲ್ ಸಂಪರ್ಕಗಳನ್ನು ಮರು ಪರಿಶೀಲಿಸಲು ಸೂಚನೆಗಳನ್ನು ನೀಡಲಾಗಿದೆ. ಸರ್ಕಾರ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಮೊಬೈಲ್ ಮತ್ತು ಸಿಮ್ ಸಂಪರ್ಕಗಳನ್ನು ಸ್ಥಗಿತಗೊಳಿಸುತ್ತಿರುವುದು…
Categories: ಕರ್ನಾಟಕ ಸುದ್ದಿಹೆಚ್ಚು ಮೈಲೇಜ್ ಕೊಡುವ ಜನರ ಅಚ್ಚು ಮೆಚ್ಚಿನ ಹೀರೊ ಬೈಕ್.! EMI ಎಷ್ಟು ಗೊತ್ತಾ??

ಹೀರೋ ಪ್ಯಾಶನ್ ಪ್ಲಸ್(Hero Passion Plus): ಕೈಗೆಟುಕುವ ಬೆಲೆ, ಅದ್ಭುತ ಮೈಲೇಜ್! ಅಗ್ರ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಹೀರೋ ಮೋಟೋಕಾರ್ಪ್(Hero Motocorp), ಪ್ಯಾಶನ್ ಪ್ಲಸ್(Passion Plus) ಎಂಬ ಅತ್ಯುತ್ತಮ ಬೈಕ್ ಅನ್ನು ಭಾರತಕ್ಕೆ ನೀಡಿದ್ದಾರೆ. ಉತ್ತಮ ಮೈಲೇಜ್ ಮತ್ತು ಆಕರ್ಷಕ ವೈಶಿಷ್ಟ್ಯಗಳಿಂದ ಕೂಡಿದ ಈ ಬೈಕ್ ಗ್ರಾಹಕರು ಮನ ಗೆದ್ದಿದೆ. ಹೊಸ ಹೀರೋ ಬೈಕ್ ಈಗ ಭಾರೀ ಮೈಲೇಜ್ನೊಂದಿಗೆ ಜನಸಾಮಾನ್ಯರಿಗೂ ಖರೀದಿಸಬಹುದಾದ ಬೆಲೆಯಲ್ಲಿ ಲಭ್ಯವಿದೆ. ಬನ್ನಿ ಹಾಗಿದ್ರೆ, ಈ ಬೈಕ್ನ ಆನ್-ರೋಡ್ ಬೆಲೆ, EMI ಆಯ್ಕೆಗಳ…
Categories: ಕರ್ನಾಟಕ ಸುದ್ದಿHonor Mobiles: ಭಾರತಕ್ಕೆ ಭರ್ಜರಿ ಎಂಟ್ರಿ ಕೊಡಲಿವೆ ಹೊಸ ಹಾನರ್ ಮೊಬೈಲ್ಸ್!!

ಆದಷ್ಟು ಬೇಗ ಹಾನರ್ (Honor) ಕಂಪನಿಯು ತನ್ನ ಹೊಸ ಸ್ಮಾರ್ಟ್ ಫೋನ್ ಗಳಾದ ಹಾನರ್ 200 (Honor 200) ಮತ್ತು 200 ಪ್ರೊ (Honor 200 pro) ಸೀರೀಸ್ನ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡಲಿದೆ. ಇಂದು ಮಾರುಕಟ್ಟೆಯಲ್ಲಿ ಹಲವಾರು ಕಂಪನಿಗಳ ಸ್ಮಾರ್ಟ್ ಫೋನ್ ಗಳನ್ನು ನಾವು ನೋಡುತ್ತೇವೆ. ಅದರಲ್ಲೂ ಇಂದು ಎಲ್ಲರ ಬಳಿ ಸ್ಮಾರ್ಟ್ ಫೋನ್ ಗಳು ಇದ್ದೇ ಇದೆ. ದಿನದಿಂದ ದಿನಕ್ಕೆ ಸ್ಮಾರ್ಟ್ ಫೋನ್ ಕಂಪನಿಗಳು ಟೆಕ್ನಾಲಜಿ (technology) ಬಳಸಿ ಹೊಸ ಹೊಸ ಸ್ಮಾರ್ಟ್…
Categories: ಕರ್ನಾಟಕ ಸುದ್ದಿJob Alert: ಭಾರತೀಯ ಜೀವ ವಿಮಾ ನಿಗಮದ ಎಎಒ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ವರದಿಯಲ್ಲಿ LIC AAO ನೇಮಕಾತಿ 2024ರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. LIC AAO ಪರೀಕ್ಷೆಯನ್ನು LIC ಕಚೇರಿಗಳಲ್ಲಿ ಸಹಾಯಕ ಆಡಳಿತ ಅಧಿಕಾರಿ (AAO) ಸ್ಪೆಷಲಿಸ್ಟ್ ಹುದ್ದೆಗೆ ಅಭ್ಯರ್ಥಿಗಳನ್ನು ನೇಮಕ ಮಾಡಲು ಭಾರತೀಯ ಜೀವ ವಿಮಾ ನಿಗಮವು ನಡೆಸುತ್ತದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















