Category: ಕರ್ನಾಟಕ ಸುದ್ದಿ
Vivo Mobile – ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ ವಿವೋ ದ G ಸರಣಿ ಮೊಬೈಲ್, ಇಲ್ಲಿದೆ ಮಾಹಿತಿ

ಚೀನಾದ ಟೆಕ್(China -Tech) ಜಾಗತಿಕ ದೈತ್ಯ ವಿವೋ ತನ್ನ ಹೊಸ G ಸರಣಿ(G Series) ಯ ಮೊದಲ ಸ್ಮಾರ್ಟ್ಫೋನ್ (smartphone) ಮಾರುಕಟ್ಟೆಗೆ ಪರಿಚಯಿಸಿದೆ. ವಿವೋ G2(Vivo G2) ಎಂಬ ಈ ಫೋನ್ ಬಜೆಟ್ ಬಳಕೆದಾರರಿಗೆ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ನೀಡುತ್ತದೆ. ಹಾಗಿದ್ದರೆ, ಈ ಸ್ಮಾರ್ಟ್ ಫೋನನಿನ ವಿಶೇಷ ಫೀಚರ್ಸ್ (Features) ಮತ್ತು ಇದರ ಬೆಲೆ (Price) ಸೇರಿದಂತ ಮಾಹಿತಿಯನ್ನು ತಿಳಿಯಲು ನಮ್ಮ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿಕರ್ನಾಟಕ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಹೊಸ ವೇಳಾಪಟ್ಟಿ, ಬಿಡುಗಡೆ, ಇಲ್ಲಿದೆ ಮಾಹಿತಿ

ಕರ್ನಾಟಕ ರಾಜ್ಯದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು. ಈ ಮೊದಲು ಬಿಡುಗಡೆ ಮಾಡಿದ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಹೊಸ ದಿನಾಂಕಗಳನ್ನು ಪ್ರಕಟಿಸಿದೆ. ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ಪರಿಷ್ಕೃತ ಅಂತಿಮ ವೇಳಾಪಟ್ಟಿ ಬಿಡುಗಡೆ: ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳೆ ಈ ಕಡೆ…
Categories: ಕರ್ನಾಟಕ ಸುದ್ದಿGruhalakshmi – 6ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ 2000/- ಹಣ ಈ ತಾರೀಕಿಗೆ ಜಮಾ! ಇಲ್ಲಿದೆ ಹೊಸ ಅಪ್ಡೇಟ್

ರಾಜ್ಯ ಸರ್ಕಾರ ( State Government ) ಐದು ಗ್ಯಾರಂಟಿ ಯೋಜನೆಗಳನ್ನು (Guarantee Scheme ) ಜಾರಿಗೊಳಿಸಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಈ ಗೃಹಲಕ್ಷ್ಮೀ ಯೋಜನೆಯು ( Gruha Lakshmi Scheme Karnataka ) ಬಹಳ ಉಪಯೋಗವಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಹಣವನ್ನು ಮನೆಯ ಯಜಮಾನಿಗೆ ನೀಡಲಾಗುತ್ತದೆ. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಗಬೇಕು ಎಂದು ಸರ್ಕಾರವು ಮನೆಯ ಯಜಮಾನಿಯ ಖಾತೆಗೆ ಪ್ರತಿ…
Categories: ಕರ್ನಾಟಕ ಸುದ್ದಿGruhajyoti- ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯ ನಿಯಮ ಬದಲಾವಣೆ, ಹೊಸ ರೂಲ್ಸ್ ಜಾರಿ..!

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿಗಳಲ್ಲಿ ‘ಗೃಹ ಜ್ಯೋತಿ’ (Gruha jyoti) ಯೋಜನೆಯೂ ಒಂದು. ಕಳೆದ ವರ್ಷ ಆಗಸ್ಟ್ನಲ್ಲಿ ಕಲಬುರಗಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Malikarjun kharge) ಅವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದ್ದರು.ಉಚಿತವಾಗಿ ಶೇಕಡ 10% ಹೆಚ್ಚುವರಿಯಾಗಿ ನೀಡುತ್ತಿದ್ದ ವಿದ್ಯುತ್ ನಿಯಮದಲ್ಲಿ ಹೊಸ ಬದಲಾವಣೆ ತಂದಿದ್ದಾರೆ, ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿDrought Relief : ಈ ದಿನ ಬರುತ್ತೆ ಬರ ಪರಿಹಾರ ₹2,000/- ಹಣ, ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿಕೊಳ್ಳಿ.

ಬರ ಪರಿಹಾರ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್, ಕರ್ನಾಟಕ ಸರ್ಕಾರ ಮುಂದಿನ ಒಂದು ವಾರದಲ್ಲಿ ಬರೋಬ್ಬರಿ 30 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ಮೊದಲ ಕಂತಿನ 2,000 ಹಣವನ್ನು ಬಿಡುಗಡೆ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗಿನ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೈತರಿಗೆ ಬರ…
Categories: ಕರ್ನಾಟಕ ಸುದ್ದಿಮೊಬೈಲ್ ನಲ್ಲೆ ಕಂಟ್ರೋಲ್ ಮಾಡುವ ಸ್ಮಾರ್ಟ್ ಗೀಸರ್ ಬಿಡುಗಡೆ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಈ ಚಳಿಗಾಲದ ಟೈಮ್ ನಲ್ಲಿ ನಿವೇನಾದರೂ ನಿಮ್ಮ ಮನೆಗೆ ಒಂದು ಉತ್ತಮ ಗುಣಮಟ್ಟದ ಗೀಸರ್ ( Geyser ) ಖರೀದಿ ಮಾಡಬೇಕೆಂದು ಬಯಸಿದರೆ, ಕಡಿಮೆ ಕರೆಂಟ್ ಬಿಲ್ ಜೊತೆಗೆ ವೇಗವಾದ ಬಿಸಿನೀರಿನ ಸೌಲಭ್ಯ ಗೀಸರ್ ನಲ್ಲಿ ನಿಮಗೆ ಸಿಗುತ್ತದೆ. ದೀರ್ಘಕಾಲ ಬಾಳಿಕೆ ಬರುವ ಹಲವು ವೈಶಿಷ್ಟ್ಯಗಳನ್ನು ಪಡೆದಿರುವ ರಾಕೋಲ್ಡ್ ವಾಟರ್ ಹೀಟರ್ (water heater) ಅಥವಾ ಗೀಜರ್ ಗಳ ಬಗ್ಗೆ ನಿಮಗೆ ಇಲ್ಲಿ ಮಾಹಿತಿಯನ್ನು ತಿಳಿಸಿಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿಈ ತಿಂಗಳ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಯ ಹಣ ಒಟ್ಟಿಗೆ ವರ್ಗಾವಣೆ! ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ…
Categories: ಕರ್ನಾಟಕ ಸುದ್ದಿNX 100 e -Scooti : ಒಂದೇ ಚಾರ್ಜ್ ನಲ್ಲಿ ಬರೋಬ್ಬರಿ 500 ಕಿ.ಮೀ ರೇಂಜ್ ಇರುವ ಹೊಸ ಸ್ಕೂಟಿ

ಇಂದು ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ಗಳದ್ದೇ ( Electric scooters ) ಹವಾ. ಹೌದು ದೇಶದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಬೇಡಿಕೆ ಹೆಚ್ಚಾಗುತ್ತಿದೆ. ಪೆಟ್ರೋಲ್ ಬೆಲೆ ಏರಿಕೆಯಿಂದ ಇಂದು ಜನರು ಎಲೆಕ್ಟ್ರಿಕ್ ವಾನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಇದೇ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪೆನಿಗಳು ಹೆಚ್ಚಾಗುತ್ತಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಿವೋಟ್ ಮೋಟಾರ್ಸ್ – Rivot Motors ಇದೀಗ ಮಾರುಕಟ್ಟೆಯಲ್ಲಿ ನಮ್ಮ…
Categories: ಕರ್ನಾಟಕ ಸುದ್ದಿಅನ್ನಭಾಗ್ಯ ಯೋಜನೆ : ಜನವರಿ ತಿಂಗಳ ಹಣ ಜಮಾ, ನಿಮ್ಮ DBT ಸ್ಟೇಟಸ್ ಚೆಕ್ ಮಾಡಿ @https://www.ahara.kar.nic.in

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಅನ್ನಭಾಗ್ಯ ಯೋಜನೆ’ಯ ಸೆಪ್ಟೆಂಬರ್ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ಇದೀಗ ಜನವರಿತಿಂಗಳ ಹಣ ಕೂಡ ಬಿಡುಗಡೆ ಮಾಡಲಾಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಎಂಬುದನ್ನು ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ಅಥವಾ ನಿಮ್ಮ ಖಾತೆಯನ್ನು ಚೆಕ್ ಮಾಡುವುದರ ಮೂಲಕ ನೋಡಿಕೊಳ್ಳಬಹುದಾಗಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ?,…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















