Category: ಕರ್ನಾಟಕ ಸುದ್ದಿ
Gruhalakshmi – ಗೃಹಲಕ್ಷ್ಮಿ 5ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಈಗ ಜಮಾ ಆಯ್ತು, ನಿಮ್ಮ ಅಕೌಂಟ್ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ.!

ಕರ್ನಾಟಕ ಸರ್ಕಾರ (Karnataka Government ) ವು ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಇದು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಸಹಾಯ ಮಾಡುತ್ತದೆ. ಮಾಡುತ್ತಿದೆ. ಈಗಾಗಲೇ 4 ಕಂತುಗಳನ್ನ…
Categories: ಕರ್ನಾಟಕ ಸುದ್ದಿಮೋಟೋರೊಲಾ ಫ್ಲಿಪ್ ಮೊಬೈಲ್ ಬೆಲೆಯಲ್ಲಿ ಈಗ ಭಾರೀ ಇಳಿಕೆ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಹೊಸ ವರ್ಷ ಎಂದರೆ ಸಾಕು ಮೊದಲಿಗೆ ನೆನಪಿಗೆ ಬರುವುದು ಮೋಜು ಮಸ್ತಿ, ಹೊಸ ವರ್ಷವನ್ನು ( New Year ) ಅದ್ದೂರಿಯಾಗಿ ಆಚರಿಸುವುದು. ಹಾಗೆಯೇ ಈ ಆಚರಣೆಗೆ ನಮಗೆ ಹಲವು ವಸ್ತುಗಳು, ಹೊಸ ಹೊಸ ಬಟ್ಟೆ , ಮುಂತಾದವುಗಳನ್ನು ಖರೀದಿ ಮಾಡುತ್ತೇವೆ. ಹೌದು, ಖರೀದಿ ಎಂಬ ವಿಷಯ ಬಂದಾಗಲೇ ನಮಗೆ ಮೊದಲು ನೆನಪಿಗೆ ಬರುವುದು ಡಿಜಿಟಲ್ ವಹಿವಾಟುಗಳು ( Digital Service ), ಇದೀಗ ನಾವು ಮನೆಯಲ್ಲಿ ಕುಳಿತು ನಮ್ಮ ಅಂಗೈಯಲ್ಲಿ ನಮಗೆ ಬೇಕಾದ ವಸ್ತುಗಳನ್ನು ಮನೆಗೆ…
Categories: ಕರ್ನಾಟಕ ಸುದ್ದಿTrain Update: ರಾಜ್ಯದಿಂದ ಅಯೋಧ್ಯೆಗೆ ವಿಶೇಷ ರೈಲು ಸೇವೆ ಆರಂಭ: ದಿನ, ಸಮಯ, ಮಾರ್ಗ ಸಂಪೂರ್ಣ ವಿವರ ಇಲ್ಲಿದೆ

ಇದೆ ಜನವರಿ 22 ರಂದು ಪ್ರಭು ಶ್ರೀ ರಾಮ ಜನ್ಮ ಭೂಮಿಯಾದ ಅಯೋಧ್ಯಯಲ್ಲಿ (Ayodhya) ರಾಮ ಮಂದಿರ ಉದ್ಘಾಟನೆಯಾಗುತ್ತಿರುವುದು(Shri ram mandir Inogration) ನಮಗೆಲ್ಲಾ ತಿಳಿದೇ ಇದೆ. ನೀವು ಏನಾದರೂ ಅಯೋಧ್ಯ ರಾಮ ಮಂದಿರಕ್ಕೆ ಹೋಗುವ ಪ್ಲಾನ್ ಮಾಡುತ್ತಿದಿರಿಯೆ? ರಾಮ ಮಂದಿರ ಉದ್ಘಾಟನೆಯಲ್ಲಿ(Ram Mandir Inogration) ನೀವೂ ಕೂಡಾ ಭಾಗಿಯಾಗ ಬೇಕು ಎಂದು ಬಯಸುತ್ತಿರುವಿರಿಯೆ? ಹೇಗೆ ಹೋಗಬೇಕು ಏನೆಲ್ಲಾ ವ್ಯವಸ್ಥೆ ಇದೆ ಗೊಂದಲ ಮಾಡಿಕೊಂಡಿದ್ದೀರಿಯೇ, ಯೋಚನೆ ಬೇಡಾ ಪ್ರಭು ಶ್ರೀ ರಾಮ ಮಂದಿರ ಅಯೋಧ್ಯ(Prabhu shri Ram…
Categories: ಕರ್ನಾಟಕ ಸುದ್ದಿRedmi Mobile – 200 ಎಂಪಿ ಕ್ಯಾಮೆರಾದ ರೆಡ್ಮಿಯ ಹೊಸ ಮೊಬೈಲ್ ಖರೀದಿಗೆ ಮುಗಿಬಿದ್ದ ಜನ, ಮೂರೇ ದಿನದಲ್ಲಿ ಬರೋಬ್ಬರಿ ಸಾವಿರ ಕೋಟಿ ಬಾಚಿದ ರೆಡ್ಮಿ

Xiaomi ಭಾರತದಲ್ಲಿ Redmi Note 13 5G ಸರಣಿಯನ್ನು ಬಿಡುಗಡೆ ಮಾಡಿದೆ , ಇದರಲ್ಲಿ 3 ಫೋನ್ಗಳಿವೆ, Redmi Note 13 5G, Redmi Note 13 Pro 5G ಮತ್ತು Redmi Note 13 Pro+ 5G. ಸ್ಮಾರ್ಟ್ಫೋನ್ಗಳು ಮಧ್ಯಮ ಶ್ರೇಣಿಯ ಬೆಲೆ ವಿಭಾಗದಲ್ಲಿ ಸ್ಪರ್ಧೆಯನ್ನು ಹೆಚ್ಚಿಸಲು ಸಿದ್ಧವಾಗಿವೆ, ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡುತ್ತಿವೆ ಎಂದು ತಿಳಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಕರ್ನಾಟಕ ಸುದ್ದಿVidyasiri : ಪ್ರತಿ ತಿಂಗಳು 1500 ರೂ. ಬ್ಯಾಂಕ್ ಖಾತೆಗೆ ಬರುವ ವಿದ್ಯಾ ಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ.

ಪ್ರಸಕ್ತ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ‘ವಿದ್ಯಾಸಿರಿ’ ಸೌಲಭ್ಯಕ್ಕಾಗಿ ಅರ್ಜಿ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ. ಈ ವಿದ್ಯಾ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ…
Categories: ಕರ್ನಾಟಕ ಸುದ್ದಿVivo Mobile : ವಿವೋ Y17s ಸ್ಮಾರ್ಟ್ಫೋನ್ ಮೇಲೆ ಬಂಪರ್ ಡಿಸ್ಕೌಂಟ್, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ವಿವೋ Y17s(Vivo Y17s): 50MP ಕ್ಯಾಮೆರಾದೊಂದಿಗೆ 34% ರಿಯಾಯಿತಿ! ಹೌದು, ಈ ಸ್ಮಾರ್ಟ್ ಫೋನ್(Smart phone) ಈಗ ಪ್ರತಿಯೊಬ್ಬರಿಗೂ ಕೈಗೆಟುಕುವಂತಾಗಿದೆ. ಆದ್ದರಿಂದ, ನೀವು ಹೊಸ ಫೋನ್ಗಾಗಿ ಹುಡುಕುತ್ತಿದ್ದರೆ, ವಿವೋ Y17s ಅನ್ನು ನೀವು ಖಂಡಿತವಾಗಿಯೂ ಪರಿಗಣಿಸಬೇಕು. ಸಂಪೂರ್ಣ ಮಾಹಿತಿ ಈ ವರದಿಯಲ್ಲಿ ನೀಡಲಾಗಿದ, ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿವೋ Y17s ಡಿಸ್ಕೌಂಟ್ (34% Discount) ವಿವರ:…
Categories: ಕರ್ನಾಟಕ ಸುದ್ದಿOla Offers : ಓಲಾ ಸ್ಕೂಟಿಗಳ ಮೇಲೆ ಬರೋಬ್ಬರಿ 15 ಸಾವಿರ ಆಫರ್ ಘೋಷಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ (electric scooter) ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ (electric mobility) ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು…
Categories: ಕರ್ನಾಟಕ ಸುದ್ದಿJob Alert – ವಿವಿಧ ಇಲಾಖೆಗಳ 5,000 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರೀಕ್ಷಾ ಮಂಡಳಿ (Karnataka Examinations Authority, KEA) 6 ಸರ್ಕಾರಿ ಸಂಸ್ಥೆಗಳಲ್ಲಿ 5,000ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















