Category: ಕರ್ನಾಟಕ ಸುದ್ದಿ
ಕೇವಲ 1 ಲಕ್ಷ ಕಟ್ಟಿ ಹೊಸ ಮನೆ ಪಡೆಯಿರಿ, ಸರ್ಕಾರದ ಮತ್ತೊಂದು ಗ್ಯಾರಂಟಿ – ಜಮೀರ್ ಅಹ್ಮದ್ ಖಾನ್

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (Pradhana Mantri Awas Yojana) ಸರ್ವರಿಗೂ ಸೂರು ಅಭಿಯಾನದ ಮೂಲಕ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ (State Government) ನಿರ್ಧರಿಸಿದ್ದು, ಫಲಾನುಭವಿಗಳು (Beneficiaries) ಕೇವಲ ಒಂದು ಲಕ್ಷ ರೂ. ಪಾವತಿಸಿ ಮನೆಯನ್ನು ಪಡೆಯಬಹುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmad Khan) ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಕರ್ನಾಟಕ ಸುದ್ದಿMotorola – ಮೋಟಾರೋಲಾದ ಈ ಹೊಸ ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ..!

ಇಂದು ಜಗತ್ತನ್ನು ಆಳುತ್ತಿರುವುದು ಮೊಬೈಲ್ ( Mobile ) ಎನ್ನಬಹುದು. ಹೌದು, ಮೊಬೈಲ್ ಎಂಬ ಸಣ್ಣ ವಸ್ತು ಏನೆಲ್ಲ ಮಾಡುತ್ತದೆ ಅಲ್ಲವೇ?. ಮೊಬೈಲ್ ಇಂದ ಎಲ್ಲ ಕೆಲಸಗಳನ್ನು ಕೂಡ ನಾವು ನಮ್ಮ ಕೈಯಲ್ಲೇ ಮಾಡಿ ಮುಗಿಸಬಹುದು. ಇಂದು ಮಾರ್ಕೆಟ್ನಲ್ಲಿ ಹಲವಾರು ಸ್ಮಾರ್ಟ್ ಫೋನ್ ಗಳನ್ನು ನೋಡುತ್ತೇವೆ. ಹಾಗೆಯೇ ಮೊಬೈಲ್ ಸ್ಮಾರ್ಟ್ ಫೋನ್ ಬ್ರ್ಯಾಂಡ್ ಗಳ ನಡುವೆ ಪೈಪೋಟಿ ನಡೆಯಿತ್ತಿದೆ. ಮೊಬೈಲ್ ಗಳ ಲೋಕದಲ್ಲಿ ಹೊಸ ಹೋಸ ಫೀಚರ್ಸ್ ಗಳುಳ್ಳ ( New Features ) ಸ್ಮಾರ್ಟ್ ಫೋನ್…
Categories: ಕರ್ನಾಟಕ ಸುದ್ದಿಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ದೊಡ್ಡ ಬದಲಾವಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ರಾಜ್ಯ ಸರ್ಕಾರದಿಂದ ಬಂದ ಮಾಹಿತಿಯ ಪ್ರಕಾರ ಗ್ರಾಮ ಆಡಳಿತಾಧಿಕಾರಿಯ ( Village Administrative officer ) ನೇಮಕಾತಿಯ ವಿಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಆ ಬದಲಾವಣೆ ಏನು ? ಅದರ ಬಗ್ಗೆ ನೀಡಿರುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ಬದಲಾವಣೆ : ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ…
Categories: ಕರ್ನಾಟಕ ಸುದ್ದಿSimple One Scooty – ಬಂಪರ್ ಬೆಲೆಯೊಂದಿಗೆ ಸಿಂಪಲ್ ಡಾಟ್ ಒನ್ ಇವಿ ಸ್ಕೂಟಿ ಬಿಡುಗಡೆ, ಖರೀದಿಗೆ ಮುಗಿಬಿದ್ದ ಗ್ರಾಹಕರು

ಬಹು ನಿರೀಕ್ಷಿತ, ಬೆಂಗಳೂರು ಮೂಲದ ಎಲೆಕ್ಟ್ರಿಕ್ ವೆಹಿಕಲ್ ಸ್ಟಾರ್ಟ್ಅಪ್(Startup) ಸಿಂಪಲ್ ಎನರ್ಜಿ (Simple Energy) ಡಿಸೆಂಬರ್ 15, 2023 ರಂದು ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್(electric scooter) ಅನ್ನು ಬಿಡುಗಡೆ ಮಾಡಿದೆ. ಈ ಸ್ಕೂಟರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಳೆದ ಎರಡು ವರ್ಷಗಳಲ್ಲಿ ಭಾರತದ ಪ್ರತಿ ರಸ್ತೆಯಲ್ಲೂ Electric Scooter…
Categories: ಕರ್ನಾಟಕ ಸುದ್ದಿGruhalakshmi – ಇವರಿಗೆ ಬರೋದಿಲ್ಲ ಗೃಹಲಕ್ಷ್ಮಿ 2,000/- ಹಣ & ಅನ್ನಭಾಗ್ಯ ಹಣ, ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಮುಖ್ಯಮಂತ್ರಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿ, ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ ಹೀಗೆ ಮತ್ತಿತರ ಸಮಸ್ಯೆಗಳಿಂದ ಗೃಹಲಕ್ಷ್ಮಿ ಹಣ ಬರದಿದ್ದರೆ ಅಂತಹ ಸಮಸ್ಯೆಗಳನ್ನು ಗ್ರಾಮ ಮಟ್ಟದಲ್ಲಿ ಅದಾಲತ್ ನಡಸಿ ಡಿಸೆಂಬರ್ ಒಳಗೆ ಅವುಗಳೆಲ್ಲವುಗಳನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು. ಹಾಗಾಗಿ ಇನ್ನು ಗೃಹಲಕ್ಷ್ಮಿಯ ಹಣ ಬಂದಿಲ್ಲ ಎಂದು ಚಿಂತಿಸುತ್ತಿರುವವರಿಗೆ ಇದು…
Categories: ಕರ್ನಾಟಕ ಸುದ್ದಿVivo Mobiles – ವಿವೋದ 3 ಹೊಸ ಮೊಬೈಲ್ಸ್ ಬಿಡುಗಡೆ. ಇಲ್ಲಿದೆ ಮಾಹಿತಿ

ಚೀನಾದ ಟೆಕ್ ಜೈಂಟ್ ವಿವೋ(Vivo) ತನ್ನ ಹೊಸ S18 ಸರಣಿ(Vivo 18 series) ಯ ಮೂರು ಸ್ಮಾರ್ಟ್ಫೋನ್(Smartphone) ಗಳನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ Vivo S18, Vivo S18 pro, ಮತ್ತು Vivo S18e ಎಂಬ ಫೋನ್ಗಳು ಸೇರಿವೆ. ಈ ಸ್ಮಾರ್ಟ್ ಫೋನ್ ಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಕರ್ನಾಟಕ ಸುದ್ದಿಎಥೇರ್ ಸ್ಕೂಟಿಗಳ ಮೇಲೆ 24 ಸಾವಿರ ರೂ.ವರೆಗೆ ರಿಯಾಯಿತಿ! ಡಿಸೆಂಬರ್ ನಲ್ಲಿ ಭರ್ಜರಿ ಆಫರ್..!

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದ್ದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಹೌದು ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಭರ್ಜರಿ ಆಫರ್…
Categories: ಕರ್ನಾಟಕ ಸುದ್ದಿLoan Scheme – ರಾಜ್ಯದ ಎಲ್ಲಾ ಮಹಿಳೆಯರಿಗೆ ಯಾವುದೇ ಬಡ್ಡಿ ಇಲ್ಲದೆ 3 ಲಕ್ಷ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Udyogini Loan Scheme: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕಾರ್ಯನಿರ್ವಹಿಸುವ ರಾಜ್ಯದ ಮಹಿಳಾ ಅಭಿವೃದ್ಧಿ ನಿಗಮ 2023-24ನೇ ಸಾಲಿನ ನಿಗಮದ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಮಹತ್ವಕಾಂಕ್ಷಿ ಮಹಿಳಾ ಉದ್ಯಮಿಗಳಿಗೆ Subsidy Loan ನೀಡುವ ಯೋಜನೆಯಾಗಿದೆ. ಈ ಯೋಜನೆಯು ಮಹಿಳೆಯರಿಗೆ ವ್ಯಾಪಾರ ಮಾಡಲು ಹಣಕಾಸಿನ ನೆರವು ನೀಡುವ ಮೂಲಕ ಬಡವರಲ್ಲಿ ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುತ್ತದೆ ಮತ್ತು…
Categories: ಕರ್ನಾಟಕ ಸುದ್ದಿHindware Chimney – ಅತೀ ಕಮ್ಮಿ ಬೆಲೆಯಲ್ಲಿ ಕಿಚನ್ ಚಿಮ್ನಿ, ಹೊಬ್ ಸ್ಟೋವ್, ಈಗ ಹುಬ್ಬಳ್ಳಿಯಲ್ಲಿ ಲಭ್ಯ

ನೀವೇನಾದರೂ ನಿಮ್ಮ ಮನೆಗೆ ಒಂದು ಒಳ್ಳೆಯ ಕ್ವಾಲಿಟಿ ಇರುವಂತಹ ಚಿಮುಣಿ (Chimneys), ಗ್ಯಾಸ್ ಸ್ಟವ್ (Gas stav) , ಸಿಂಕ್( sink ), ಓವನ್ಸ್ ( ovans ), ಮೈಕ್ರೋ ಓವನ್ಸ್ ಅಥವಾ ಹಾಬ್ಸ್ ಗಳನ್ನ ( Habs ) ಪರ್ಚೆಸ್ ಮಾಡಬೇಕೆಂದರೆ, ಹಿಂದ್ವೇರ್(Hindwear) ಬ್ರ್ಯಾಂಡ್ ನ ಸ್ಮಾರ್ಟ್ ಅಪ್ಲೈಎನ್ಸನ್ ಶೋ ರೂಮ್ ನಲ್ಲಿ ಲಭ್ಯವಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ. ನ್ಯೂ ಗಣೇಶ ಅಪ್ಲೈಎನ್ಸನ್(Appliances) , ನ್ಯೂ ಕಾಟನ್ ಮಾರ್ಕೆಟ್ , ಹುಬ್ಬಳ್ಳಿ…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















