Category: ಕರ್ನಾಟಕ ಸುದ್ದಿ
Electric Scooty – ಎಥರ್ ನ ಮತ್ತೊಂದು ಹೊಸ 450X ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟಿ ಬಿಡುಗಡೆ, ಈಗಲೇ ಬುಕ್ ಮಾಡಿ

ಮಾರುಕಟ್ಟೆಗೆ ಬರಲು ಸಜ್ಜಾದ ಎಥರ್ 450X ಅಪೆಕ್ಸ್ ( Ather 450X Apex ). ಹೌದು, ಇಂದು ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್(electric scooter) ಗಳದ್ದೇ ಹವಾ. ಯಾಕೆಂದರೆ ಇಂದು ಪೆಟ್ರೋಲ್ ಬೆಲೆ ಜಾಸ್ತಿ ಆಗಿದೆ. ಹಾಗಾಗಿ ಜನರು ಪೆಟ್ರೋಲ್ ನ ವಾಹನಗಳನ್ನು ( Petrol Vehicles ) ಖರೀದಿಸುವ ಬದಲು ಎಲೆಕ್ಟ್ರಿಕ್ ಚಾಲಿತ ವಾಹನಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಈ ಸ್ಕೂಟರ್ ಗಳು ಒಲಾ(OLA), ಟಿವಿಎಸ್(TVS), ಹೀರೋ ಹಾಗೂ ಸಿಂಪಲ್ ಎನರ್ಜಿ ಕಂಪನಿ ಸ್ಕೂಟರ್ ಗಳಿಗೆ ಪ್ರಬಲ ಪ್ರತಿಸ್ಪರ್ಧಿಯಾಗಲಿವೆ.…
Categories: ಕರ್ನಾಟಕ ಸುದ್ದಿಗೃಹಲಕ್ಷ್ಮಿ ಯೋಜನೆ 2000/- ಹಣ ಈಗ ಜಮಾ ಆಯ್ತು..! ಒಂದು ಕಂತು ಬಂದೇ ಇಲ್ಲಾ ಅನ್ನೋರು ಹೀಗೆ ಮಾಡಿ, 2 ದಿನದಲ್ಲಿ ಹಣ ಬರುತ್ತೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಉತ್ತೇಜನ ನೀಡುತ್ತಿದೆ, ಮೊದಲನೇ ಕಂತಿನ ಹಣ ಬರದೇ ಇರುವ ಬಹುತೇಕ ಮಹಿಳೆಯರಿಗೆ ಎರಡು ಮತ್ತು ಮೂರನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು. ನಂತರ ಬ್ಯಾಂಕ್ ಖಾತೆ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡ ಮಹಿಳಾ ಫಲಾನುಭವಿಗಳಿಗೆ ಈಗ ನಾಲ್ಕನೇ ಕಂತಿನ ಹಣ ಸಹಿತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿದೋಸೆ ಪ್ರಿಯರೇ ಗಮನಿಸಿ, ಡಿಸೆಂಬರ್ 23 ರಿಂದ ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಹಬ್ಬ.! ಇಲ್ಲಿದೆ ಡೀಟೇಲ್ಸ್

ದೋಸೆ ಯಾರಿಗೆ ಇಷ್ಟ ಇಲ್ಲ ಹೇಳಿ, ದೋಸೆ ಎಂದ ತಕ್ಷಣ ನೆನಪಿಗೆ ಬರುವುದು ದಾವಣಗೆರೆ, ಹೌದು, ದೇಶಾದ್ಯಂತ ಹೆಸರು ಮಾಡಿರುವ ದಾವಣಗೆರೆ ಬೆಣ್ಣೆ ದೋಸೆಗೆ ಒಂದು ಬ್ರಾಂಡಿಂಗ್ ನೀಡಲು ದಾವಣಗೆರೆ ಜಿಲ್ಲಾಡಳಿತ ಇದೇ ಬರುವ ಡಿಸೆಂಬರ್ 23ರಿಂದ ಮೂರು ದಿನಗಳ ಕಾಲ ಬೆಣ್ಣೆ ದೋಸೆ ಹಬ್ಬವನ್ನು ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಕರ್ನಾಟಕ ಸುದ್ದಿLPG Subsidy – ಡಿ. 31 ರೊಳಗೆ ಈ ಕೆಲಸ ಮಾಡಿಲ್ಲಾ ಅಂದ್ರೆ ಗ್ಯಾಸ್ ಸಿಲೆಂಡರ್ ಇದ್ರೆ ಸಬ್ಸಿಡಿ ಹಣ ಬಂದ್ ಆಗುತ್ತೆ.

ಗ್ಯಾಸ್ ಸಿಲೆಂಡರ್(Gas cylinder) ಹೊಂದಿರುವವರಿಗೆ ಒಂದು ಮಹತ್ತರವಾದ ಮಾಹಿತಿ. ನೀವೇನಾದರೂ ಗ್ಯಾಸ್ ಸಿಲೆಂಡರ್ ಗಳನ್ನು ಹೊಂದಿದ್ದು ಅದರಿಂದ ಸಬ್ಸಿಡಿ (Subsidy) ಯನ್ನು ಪಡೆಯುತ್ತಿದ್ದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಲೇಬೇಕು. ಅದೇನೆಂದರೆ ಸರ್ಕಾರವು ಗ್ಯಾಸ್ ಸಿಲಿಂಡರಿನ ಸಬ್ಸಿಡಿಯ (LPG Cylinder) ಹಣವನ್ನು ಪಡೆದುಕೊಳ್ಳುವುದನ್ನು ಮುಂದುವರಿಸಬೇಕಾಗಿದ್ದಲ್ಲಿ, ಇ-ಕೆ ವೈ ಸಿ(e-kyc) ಯನ್ನು ಮಾಡಿಕೊಳ್ಳುವುದು ಕಡ್ಡಾಯ ಎಂದು ಘೋಷಿಸಿದೆ. ಗ್ಯಾಸ್ ಸಿಲೆಂಡರ್ e-kyc ಹೇಗೆ ಮಾಡಿಸಿಕೊಳ್ಳುವುದು?, ಇಲ್ಲದಿದ್ದರೆ ಏನಾಗುತ್ತದೆ?, ಹಾಗೂ ಯಾವ ದಿನಾಂಕದ ಒಳಗೆ e-kyc ಮಾಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣ…
Categories: ಕರ್ನಾಟಕ ಸುದ್ದಿಅತೀ ಕಮ್ಮಿ ಬೆಲೆಗೆ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಹೊಸ ಕ್ರಾಸ್ ಓವರ್ ಸ್ಕೂಟಿ

ಭಾರತದಲ್ಲಿ ತನ್ನ ಬ್ಯಾಟರಿ-ಸ್ವಾಪಿಂಗ್ ಪರಿಸರ ವ್ಯವಸ್ಥೆ ಮತ್ತು ಸ್ಮಾರ್ಟ್ಸ್ಕೂಟರ್ಗಳ ತಕ್ಷಣದ ಲಭ್ಯತೆಯನ್ನು ಘೋಷಿಸಿದೆ. ಕಂಪನಿಯು ತನ್ನ ಮೊದಲ ಭಾರತ-ನಿರ್ಮಿತ ಸ್ಮಾರ್ಟ್ಸ್ಕೂಟರ್, ಕ್ರಾಸ್ಓವರ್ GX250 ಅನ್ನು ಅನಾವರಣಗೊಳಿಸಿತು. ಗೊಗೊರೊ ಕ್ರಾಸ್ಓವರ್ GX250 (Gogoro cross over GX 250) ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಇದು ಅತ್ಯಂತ ಒರಟಾದ ಮತ್ತು ಉಪಯುಕ್ತ ವಿನ್ಯಾಸವನ್ನು ಹೊಂದಿದೆ. ಇದು ದೊಡ್ಡ ಬಾಡಿ ಪ್ಯಾನೆಲ್ಗಳು, ವಿಶಾಲವಾದ ಫ್ಲೋರ್ಬೋರ್ಡ್ ಮತ್ತು ಸ್ಪ್ಲಿಟ್-ಟೈಪ್ ಸೀಟ್ನೊಂದಿಗೆ ಲಗೇಜ್ ಅನ್ನು ಆರೋಹಿಸಲು ಮಡಚಬಹುದು ಮತ್ತು ರೈಡರ್ ಬ್ಯಾಕ್ರೆಸ್ಟ್ ಆಗಿಯೂ ಕಾರ್ಯನಿರ್ವಹಿಸುತ್ತದೆ.…
Categories: ಕರ್ನಾಟಕ ಸುದ್ದಿGruhalakshmi – ಗೃಹಲಕ್ಷ್ಮಿ 4ನೇ ಕಂತಿನ 2000/- ರೂ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ, ನಿಮ್ಮ ಹೆಸರು ಚೆಕ್ ಮಾಡಿ

ಚುನಾವಣೆಗೂ (Election) ಮುನ್ನ ಕಾಂಗ್ರೆಸ್(congres) ಸರ್ಕಾರ(governament) ಹಲವಾರು ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿತ್ತು, ಅದರಂತೆ ಹಲವಾರು ಯೋಜನೆಗಳು ಯಶಸ್ವಿಯಾಗಿವೆ. ಆದರೆ ಅದರಲ್ಲಿ ಗೃಹಲಕ್ಷ್ಮಿ ಯೋಜನೆ (gruhalakshmi yojane ) ಮೊದಲೆರೆಡು ತಿಂಗಳ ಹಣವನ್ನು ಮಹಿಳೆಯರ ಬ್ಯಾಂಕ್ ಖಾತೆಗೆ (bank account ) ಜಮಾ ಮಾಡಿದೆ. ನಾಲ್ಕನೇ ತಿಂಗಳಿನ ಹಣ ಯಾರಿಗೂ ಕೂಡ ಜಮಾ ಆಗಿಲ್ಲ ಆದ್ದರಿಂದ ಮಹಿಳೆಯರು ದೂರು ಸಲ್ಲಿಸುತ್ತಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದ್ದಾರೆ ಈ ಕುರಿತು ಕೆಳಗೆ ಕೊಡಲಾಗಿದೆ. ಇದೇ ರೀತಿಯ…
Categories: ಕರ್ನಾಟಕ ಸುದ್ದಿಆಧಾರ್ ಕಾರ್ಡ್ ಉಚಿತ ತಿದ್ದುಪಡಿ ಡೆಡ್ಲೈನ್ ವಿಸ್ತರಣೆ, ಮತ್ತೆ 3 ತಿಂಗಳು ಅವಕಾಶ

ಯುಐಡಿಎಐ ( UIDAI ) ಆಧಾರ್ ಕಾರ್ಡ್ ( Adhaar Card ) ಸಂಬಂಧಿಸಿದವಿವರಗಳನ್ನು ನವೀಕರಿಸಲು ಬಳಕೆದಾರರನ್ನು ಕೋರಿಕೊಂಡಿದೆ. ಉಚಿತವಾಗಿ ಅಪ್ಡೇಟ್ ಮಾಡಲು ನೀಡಿದ್ದಗಡುವನ್ನು ಡಿಸೆಂಬರ್ 14ರಿಂದ 2024ರ ಮಾರ್ಚ್ 14ರವರೆಗೆ ವಿಸ್ತರಿಸಲಾಗಿದೆ. ಈ ಗಡುವನ್ನು ವಿಸ್ತರಿಸುತ್ತಿರುವುದು ಇದು ಎರಡನೇ ಬಾರಿ. ಮೊದಲಿಗೆ ಸೆಪ್ಟೆಂಬರ್ 14ರವರೆಗೂ ಗಡುವು ಇತ್ತು. ಬಳಿಕ ಡಿಸೆಂಬರ್ 14ಕ್ಕೆ ಅದನ್ನು ಹೆಚ್ಚಿಸಲಾಗಿತ್ತು. ಜನರು ಉತ್ತಮವಾಗಿ ಸ್ಪಂದಿಸುತ್ತಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಗಡುವನ್ನು ಹೆಚ್ಚಿಸಲಾಗಿದೆ ಎಂದು ಯುಐಡಿಎಐ ಹೇಳಿದೆ. ಆನ್ ಲೈನ್…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















