Category: ಕರ್ನಾಟಕ ಸುದ್ದಿ

  • Payment Status- ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಸೇರಿದಂತೆ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಜಮಾ ಆಗಿರುವುದನ್ನು ನೋಡುವ ಮೊಬೈಲ್ ಆಪ್ ಇಲ್ಲಿದೆ

    dbt app

    ಸರ್ಕಾರ ಒದಗಿಸಿದ ಸಬ್ಸಿಡಿಗಳ ವರ್ಗಾವಣೆಯನ್ನು ಸುಗಮಗೊಳಿಸಲು ನೇರ ಲಾಭ ವರ್ಗಾವಣೆ ಅಥವಾ DBT ಯೋಜನೆಯನ್ನು ಕೇಂದ್ರ ಸರ್ಕಾರ 2013ರಲ್ಲಿ ಪ್ರಾರಂಭಿಸಿತು. ವಿವಿಧ ಕಲ್ಯಾಣ ಯೋಜನೆಗಳಿಂದ ಸಬ್ಸಿಡಿ ಪ್ರಯೋಜನಗಳನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಗುರಿಯನ್ನು DBT ಹೊಂದಿದೆ. ಡಿಬಿಟಿ ಪ್ರಯೋಜನಗಳನ್ನು ಪಡೆಯಲು, ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…

    Read more..


  • PKL 10 : ಇಂದಿನಿಂದ ಪ್ರೊ ಕಬಡ್ಡಿ ಲೀಗ್ ಪ್ರಾರಂಭ. ಗೆದ್ದ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಕೋಟಿ ಗೊತ್ತಾ..?

    pro kabaddi 2023

    ಇಂದು ಪ್ರೊ ಕಬಡ್ಡಿ ಟೂರ್ನಿಯ 10ನೇ ಆವೃತ್ತಿ ಆರಂಭವಾಗಿದೆ, ಈ ಆವೃತ್ತಿಯ ವಿಶೇಷತೆ ಏನಪ್ಪಾ ಅಂದ್ರೆ ಕರ್ನಾಟಕದ ಆರು ಮಂದಿ ಆಟಗಾರರು ಪಾಲ್ಗೊಂಡಿದ್ದಾರೆ. ಈ ಪಂದ್ಯಾವಳಿಯು ಇಂದು ಡಿ. 3ಕ್ಕೆ ಪ್ರಾರಂಭವಾಗಿ ಫೆಬ್ರುವರಿ 21 ರವರೆಗೆ ನಡೆಯಲಿವೆ. ಪ್ರೊ ಕಬಡ್ಡಿ ಲೀಗ್‌ ಸೀಸನ್‌ 10 ಪಂದ್ಯಾವಳಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಟಿವಿ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು ಅಲ್ಲದೆ, ಡಿಸ್ನಿ+ಹಾಟ್‌ಸ್ಟಾರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್  ಸಹ ಆಗಲಿದ್ದು, ಎಲ್ಲಿಯಾದರೂ ಕುಳಿತು ನಿಮ್ಮ ನೆಚ್ಚಿನ ತಂಡದ ಆಟವನ್ನು ನೋಡಬಹುದು.…

    Read more..


  • Gruhalakshmi – 3ನೇ ಕಂತಿನ 2000/- ಹಣ ಈ 26 ಜಿಲ್ಲೆಗಳ ಮಹಿಳೆಯರಿಗೆ ಬಿಡುಗಡೆ. ನಿಮಗೂ ಬಂತಾ ಚೆಕ್ ಮಾಡಿಕೊಳ್ಳಿ

    gruhalakshmi 59

    ಕರ್ನಾಟಕ ಕಾಂಗ್ರೆಸ್‌ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮನೆಯೊಡತಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಇದಾದ ಬಳಿಕ ಈ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯದ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ 2 ಸಾವಿರ ರೂಪಾಯಿ ಜಮಾ ಆಗುತ್ತಿದೆ  ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ…

    Read more..


  • Tecno Mobiles – ಇಷ್ಟು ಕಮ್ಮಿ ಬೆಲೆ ಅಂದ್ರೆ ನಿಜ ನೀವು ನಂಬಲ್ಲ, ಟೆಕ್ನೋದ ಹೊಸ ಸ್ಮಾರ್ಟ್ ಫೋನ್

    Techno spark 20C

    ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್(smart phone) ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು, ಅದೇನೆಂದರೆ ಪ್ರಸಿದ್ಧವಾದ ಟೆಕ್ನೋ ಕಂಪನಿ ಸದ್ದಿಲ್ಲದೆ ತನ್ನ ಹೊಸ ಟೆಕ್ನೋ ಸ್ಪಾರ್ಕ್ 20C (Tecno Spark 20C) ಸ್ಮಾರ್ಟ್ ಫೋನನ್ನು ಇದೆ ನವೆಂಬರ್ 2023 ರಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಚಿಪ್‌ಸೆಟ್‌ನಿಂದ ಚಾಲಿತವಾಗಿದೆ ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು ಡ್ಯುಯಲ್ ಫ್ಲ್ಯಾಷ್ ಘಟಕಗಳೊಂದಿಗೆ ಜೋಡಿಯಾಗಿರುವ ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳೊಂದಿಗೆ…

    Read more..


  • Ola Scooty – ಓಲಾ ಸ್ಕೂಟಿಗೆ ಮನಸೋತ ಜನ, ಬರೋಬ್ಬರಿ 30 ಸಾವಿರ ಬುಕಿಂಗ್ಸ್ ದಾಖಲೆ

    most popular scooty

    ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್‌ ಬೈಕ್‌ಗಳು ಜನರಿಗೆ…

    Read more..


  • Bike Info – ಕಮ್ಮಿ ಬೆಲೆ & ಹೆಚ್ಚು ಮೈಲೇಜ್ ಕೊಡುವ ಟಾಪ್ ಬೈಕ್ ಗಳು ಇವೆ ನೋಡಿ..!

    best mileage bikes

    ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್‌ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ. ಆದರೆ ಇದೀಗ ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿದೆ. 100 ರೂಗೆ 1ಲೀಟರ್ ಪೆಟ್ರೋಲ್ ಸಿಗುತ್ತಿದೆ. ಆದರಿಂದ ಜನರು ಉತ್ತಮ ಮೈಲೇಜ್ ನೀಡುವ ಬೈಕ್ ಗಳನ್ನು ಖರೀದಿ ಮಾಡುತ್ತಿದ್ದಾರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್…

    Read more..


  • New Rules : ಡಿಸೆಂಬರ್1 ರಿಂದ ಹೊಸ ರೂಲ್ಸ್.! ಸಿಮ್ ಕಾರ್ಡ್ ಇದ್ದವರು ತಪ್ಪದೆ ತಿಳಿದುಕೊಳ್ಳಿ, ಇಲ್ಲದಿದ್ದರೆ ಜೇಬಿಗೆ ಬೀಳಲಿದೆ ಕತ್ತರಿ.

    new rules

    ಡಿಸೆಂಬರ್ 1 ರಿಂದ ಹೊಸ 5 ನಿಯಮಗಳು ( 5 new rules ) ಜಾರಿಯಾಗುತ್ತವೆ. ಸರ್ಕಾರ ಈ ಐದು ಹೊಸ ನಿಯಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಆಯ್ದುಕೊಂಡಿದೆ. ಡಿಸೆಂಬರ್ ತಿಂಗಳು 2023 ರ ಕೊನೆಯ ತಿಂಗಳಾಗಿದ್ದು ಈ ತಿಂಗಳಲ್ಲೇ ಮೊದಲಿನ ನಿಯಮಗಳ ಬದಲಾವಣೆ ಮತ್ತು ಕೆಲವು ಹೊಸ ನಿಯಮಗಳ ಜಾರಿ ನಡೆಯಲಿದೆ. ಹಾಗೆಯೇ ಆ ನಿಯಮಗಳು ಯಾವುವು , ಅವುಗಳ ಬಗ್ಗೆ ಇರುವ ಮಾಹಿತಿಯನ್ನು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿ & ನ್ಯೂಸ್…

    Read more..


  • Free Job Alert – ಅರಣ್ಯ ಇಲಾಖೆಯಲ್ಲಿ 540 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕಂಪ್ಲೀಟ್ ಮಾಹಿತಿ ಇಲ್ಲಿದೆ

    forest guard

    ಕರ್ನಾಟಕದ ಅರಣ್ಯ ಇಲಾಖೆಯ ವತಿಯಿಂದ ಭರ್ಜರಿ ನೇಮಕಾತಿಯನ್ನು ನಡೆಸಲಾಗುತ್ತದೆ. ಈಗಾಗಲೇ ಅರಣ್ಯ ಇಲಾಖೆಯ ವತಿಯಿಂದ ಅಧಿಸೂಚನೆಯ ಹೊರ ಬಿದ್ದಿದ್ದು, 540 ಅರಣ್ಯ ರಕ್ಷಕರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು?, ವಿದ್ಯಾಭ್ಯಾಸ ಏನಿರಬೇಕು ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆಇದೇ ರೀತಿಯ ಎಲ್ಲಾ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು…

    Read more..


  • Gruhalakshmi- ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ! ನಿಮ್ಮ ಖಾತೆಯ ಸ್ಟೇಟಸ್ ಹೀಗೆ ಚೆಕ್ ಮಾಡಿಕೊಳ್ಳಿ

    gruhalakshmi 2

    ಕರ್ನಾಟಕ ಸರ್ಕಾರದ (State Governament) ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Yojane) ಪ್ರತಿ ಮನೆಯ ಯಜಮಾನಿಗೆ ತಲುಪಿಸಲು ಸರ್ಕಾರ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪೆಂಡಿಂಗ್ (Pending Amount) ಉಳಿದಿರುವ ಮೂರು ತಿಂಗಳ ಹಣವನ್ನು ತಲುಪಿಸಲು ಗ್ರಾಮ ಅದಾಲತ್ ಜೊತೆಗೆ ಅನೇಕ ಯೋಜನೆಗಳನ್ನು ಸಹಿತ ಹಾಕಿಕೊಳ್ಳುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಒಟ್ಟು ಆರು ಸಾವಿರ ರೂಪಾಯಿ ಕೋಟ್ಯಾಂತರ ಮಹಿಳೆಯರಿಗೆ ಜಮಾ ಆಗಿದೆ.ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್…

    Read more..