Category: ಕರ್ನಾಟಕ ಸುದ್ದಿ
Annabhagya – ನವಂಬರ್ ತಿಂಗಳ ಅನ್ನಭಾಗ್ಯ ಹಣ 1190/- ರೂ. ಈಗ ಜಮಾ ಆಯ್ತು! ನಿಮ್ಮ ಖಾತೆ ಹೀಗೆ ಚೆಕ್ ಮಾಡಿ.

ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಕಾರ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ರಾಜ್ಯ ಸರ್ಕಾರದ ಅಕ್ಕಿಯ ಬದಲು ಹಣವನ್ನು ನೇರವಾಗಿ ಡಿಬಿಟಿ ಮೂಲಕ ಮನೆಯ ಯಜಮಾನಿಯ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ನವಂಬರ್ ತಿಂಗಳಿಂದ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ.. ಇದೇ ರೀತಿಯ ಎಲ್ಲಾ…
Categories: ಕರ್ನಾಟಕ ಸುದ್ದಿಹುಬ್ಬಳ್ಳಿ ಬೆಂಗಳೂರು ಸೂಪರ್ ಫಾಸ್ಟ್ ರೈಲು ಸಂಚಾರ ಮತ್ತೆ ಪುನರಾರಂಭ

ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್, ಪ್ರಯಾಣಿಕರ ಕೊರತೆಯ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ – ಬೆಂಗಳೂರು – ಹುಬ್ಬಳ್ಳಿ ಟ್ರೈನ್ ಸಂಖ್ಯೆ 07339/07340 ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲನ್ನು ಮತ್ತೆ ಪುನರಾರಂಭಿಸಲು ನೈರುತ್ಯ ರೈಲ್ವೆ ಇಲಾಖೆ, ಮುಂದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇಂದು ನವೆಂಬರ್ 30…
Categories: ಕರ್ನಾಟಕ ಸುದ್ದಿರೈತರಿಗೆ ಗುಡ್ ನ್ಯೂಸ್ : 8 ತಿಂಗಳಲ್ಲಿ ಜಮೀನು ‘ಸಕ್ರಮ’ಕ್ಕೆ ಆದೇಶ, ತಾಲೂಕು ಮಟ್ಟದಲ್ಲಿ ‘ಬಗರ್ ಹುಕುಂ’ ಸಮಿತಿ ರಚನೆ.

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57(Form 57) ರಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಈ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ…
Categories: ಕರ್ನಾಟಕ ಸುದ್ದಿe-Scooter: ಅತಿ ಕಮ್ಮಿ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಡುತ್ತಿದೆ ಸಿಂಪಲ್ ಡಾಟ್ ಒನ್ ಇ-ಸ್ಕೂಟಿ

ಬೆಂಗಳೂರು ಮೂಲದ ಎಲೆಕ್ಟ್ರಿಕ್ ವೆಹಿಕಲ್ ಸ್ಟಾರ್ಟ್ಅಪ್(Startup) ಸಿಂಪಲ್ ಎನರ್ಜಿ (Simple Energy) ಡಿಸೆಂಬರ್ 15, 2023 ರಂದು ತನ್ನ ಬಹು ನಿರೀಕ್ಷಿತ ಕೈಗೆಟುಕುವ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. ಈ ಸ್ಕೂಟರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಳೆದ ಎರಡು ವರ್ಷಗಳಲ್ಲಿ Electric Scooter ನ ಬೇಡಿಕೆಗಳು ಹೆಚ್ಚಾಗುತ್ತಿವೇ,…
Categories: ಕರ್ನಾಟಕ ಸುದ್ದಿ5G Mobiles – ಅತೀ ಕಮ್ಮಿ ಬೆಲೆಯಲ್ಲಿ ಸಿಗುವ ಟಾಪ್ 5G ಸ್ಮಾರ್ಟ್ ಫೋನ್ಸ್

ಸ್ಮಾರ್ಟ್ಫೋನ್ಗಳು ಸುಧಾರಿತ ಮೊಬೈಲ್ ಸಾಧನಗಳಾಗಿವೆ, ಅದು 4G, 5G ಇಂಟರ್ನೆಟ್ ಸಂಪರ್ಕ, ಮಲ್ಟಿಮೀಡಿಯಾ ಸಾಮರ್ಥ್ಯಗಳು(multimedia capacity) ಮತ್ತು ಹಲವಾರು ಅಪ್ಲಿಕೇಶನ್ಗಳಂತಹ ವಿವಿಧ ವೈಶಿಷ್ಟ್ಯಗಳೊಂದಿಗೆ ಫೋನ್ ಗಳು ತನ್ನ ಕಾರ್ಯವನ್ನು ನಡೆಸುತ್ತದೆ. ಸಾಮಾನ್ಯವಾಗಿ ಬಳಕೆದಾರರ ಬಳಕೆಗಾಗಿ ಟಚ್ಸ್ಕ್ರೀನ್ಗಳನ್ನು(Touchscreen) ಹೊಂದಿರುತ್ತವೆ, ಬ್ರೌಸಿಂಗ್, ಗೇಮಿಂಗ್ ಮತ್ತು ಸಾಮಾಜಿಕ ಮಾಧ್ಯಮದಂತಹ ಕಾರ್ಯಗಳನ್ನು ಸಕ್ರಿಯಗೊಳಿಸಿಕೊಂಡಿರುತ್ತದೆ. ಸ್ಮಾರ್ಟ್ಫೋನ್ಗಳು ಕ್ಯಾಮೆರಾಗಳು, ಜಿಪಿಎಸ್ (GPS) ಮತ್ತು ಇತರೆ ಸಂವೇದಕಗಳನ್ನು ಸಹ ಹೊಂದಿರುತ್ತವೆ. ಸ್ಮಾರ್ಟ್ ಫೋನ್ ಗಳು Android ಮತ್ತು iOS ನಂತಹ ಆಪರೇಟಿಂಗ್ ಸಿಸ್ಟಮ್ಗಳು/Operating system) ಅಪ್ಲಿಕೇಶನ್ ಅಭಿವೃದ್ಧಿಗೆ…
Categories: ಕರ್ನಾಟಕ ಸುದ್ದಿE-Bike : ಕೇವಲ 4000/- ಕೊಟ್ಟು ಮನೆಗೆ ತನ್ನಿ, 171 ಕಿ.ಮೀ ಮೈಲೇಜ್ ಕೊಡುವ ಇ -ಬೈಕ್

ಹೋಂಡಾ ಸ್ಪಲೆಂಡರ್ ನಂತಹ ಪ್ರಸಿದ್ಧ ಬೈಕ್ ಗೆ ಪ್ರತಿಸ್ಪರ್ದಿಯಾಗಿ ಬರ್ತಿದೆ ಪ್ಯೂರ್ ಇವಿ ಇಕೋಡ್ರೈಫ್ಟ್ ಎಲೆಕ್ಟ್ರಿಕ್ ಬೈಕ್ 350(Pure EV -echodrift electric bike 350) .ದೃಢವಾದ ಬ್ಯಾಟರಿ, ಸುಧಾರಿತ ಮೋಟಾರ್, ಪ್ರಭಾವಶಾಲಿ ವ್ಯಾಪ್ತಿ ಹಾಗೂ ಉನ್ನತ ಕಾರ್ಯಕ್ಷಮತೆಯ ಪ್ಯಾಕ್ನೊಂದಿಗೆ ಬಿಡುಗಡೆಗೊಂಡಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿPre Matric Scholarship – ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, SC ST ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಈ ವರ್ಷದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ( sholarship ) ಅರ್ಜಿಯನ್ನು ಆಹ್ವಾನಿಸಿದ್ದಾರೆ. ಆದಷ್ಟು ಬೇಗ ಈ ಒಂದು ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿGruhalakshmi- ಹಣ ಸಿಗದ ಗೃಹಲಕ್ಷ್ಮಿಯರೇ ನಿಮ್ಮ ಗಂಡನ ಖಾತೆಗೂ ಬರುತ್ತೆ 2000/- ರೂ. ಇಲ್ಲಿದೆ ಮಾಹಿತಿ

ಕರ್ನಾಟಕ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮನೆಯೊಡತಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಇದಾದ ಬಳಿಕ ಈ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂಪಾಯಿ ಜಮಾ ಆಗುತ್ತಿದೆ ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಹಾಗಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆ ಮತ್ತು…
Categories: ಕರ್ನಾಟಕ ಸುದ್ದಿSmartphones – ಮಾರುಕಟ್ಟೆಗೆ ಜಬರ್ದಸ್ತ್ ಎಂಟ್ರಿ ಕೊಟ್ಟಿದೆ ರೆಡ್ ಮ್ಯಾಜಿಕ್ 9 ಪ್ರೊ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಚೀನಾ ಮೂಲದ ರೆಡ್ಮ್ಯಾಜಿಕ್ (Red Magic) ಕಂಪನಿ ಹೊಸ ಫ್ಲ್ಯಾಗ್ಶಿಪ್ ಗೇಮಿಂಗ್ (flagship gaming) ಫೋನ್ಗಳಾದ Red Magic 9 Pro ಮತ್ತು Red Magic 9 Pro+ ಇದೀಗ ಅಧಿಕೃತವಾಗಿ ಚೈನಾದಲ್ಲಿ ಲಾಂಚ್ ಮಾಡಲಾಗಿದೆ. ಇದು Snapdragon 8 Gen 3, 24GB RAM ವರೆಗಿನ ಸಂಗ್ರಹಣೆ, 6500mAh ಬ್ಯಾಟರಿ ಪ್ಯಾಕ್ ನಂತಹ ಉತ್ತಮ ಫೀಚರ್ಸ್ ಗಳಿಂದ ತಯಾರಿಸಾಲ್ಪಟ್ಟಿದೆ. ಈ ಸ್ಮಾರ್ಟ್ ಫೋನ್ ಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















