Category: ಕರ್ನಾಟಕ ಸುದ್ದಿ
Orxa Mantis – 10 ಸಾವಿರಕ್ಕೆ ಬುಕ್ ಮಾಡಿ, ಬೆಂಗಳೂರಿನ ಹೊಸ ಕಂಪನಿಯಿಂದ ಇ – ಬೈಕ್ ಬಿಡುಗಡೆ.

ನಮಗೆಲ್ಲಾ ತಿಳಿದಿರುವ ಹಾಗೆ ಈಗ ಎಲ್ಲಿ ನೋಡಿದರಲ್ಲಿ ಎಲೆಕ್ಟ್ರಿಕ್ ವಾಹನಗಳು ನಮ್ಮ ಕಣ್ಣಿಗೆ ಕಾಣಸಿಗುತ್ತವೆ. ಹಾಗೆಯೇ ಇತ್ತೀಚೆಗೆ ಎಲೆಕ್ಟ್ರಿಕ್ ( Electric ) ವಾಹನಗಳ ಟ್ರೆಂಡ್ ಕೂಡಾ ಜಾಸ್ತಿ ನಡೆಯುತ್ತಿದೆ. ಆದರಿಂದ ಈ ಎಲೆಕ್ಟ್ರಿಕ್ ವಾಹನಗಳಿಗೆ ಇದೀಗ ಹೆಚ್ಚಿನ ಡಿಮ್ಯಾಂಡ್ ಕೂಡ ಇದೆ. ಈ ಹಿಂದೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಜನರಿಗೆ ಅಷ್ಟೊಂದು ಪರಿಚಯ ಇರಲಿಲ್ಲ. ಹಾಗೆಯೇ ಅವುಗಳ ಬಗ್ಗೆ ಗೊತ್ತಿರಲಿಲ್ಲ ಆದರೆ ಈಗ ತಂತ್ರಜ್ಞಾನದ ( Technology ) ಬೆಳವಣಿಗೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳು ಬಹಳ ಬೇಡಿಕೆಯಲ್ಲಿವೆ…
Categories: ಕರ್ನಾಟಕ ಸುದ್ದಿGruhalakshmi – ಹಣ ಬರದೇ ಇದ್ದವರಿಗೆ ಈ ದಿನಾಂಕದೊಳಗೆ ಜಮಾ- ಸಿಎಂ ಸಿದ್ದರಾಮಯ್ಯ ಹೇಳಿಕೆ

ಇನ್ನು ಮುಂದೆ ಪ್ರತಿ ಗ್ರಾಮ ಪಂಚಾಯಿತಿ(Gram panchayath) ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್(Gruhalakshmi adalat) ನಡೆಯಲಿದೆ. ಏನಿದು ಗೃಹಲಕ್ಷ್ಮಿ ಅದಾಲತ್ ಎಂದು ಯೋಚಿಸುತ್ತಿದ್ದೀರಿಯೇ?, ಈ ಯೋಜನೆಯು 2 ಲಕ್ಷ ಜನರಿಗೆ ಗೃಹಲಕ್ಷ್ಮಿಯ ಹಣ ಬರದೇ ಇರುವ ಕಾರಣ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅದಾಲತ್ ನಡೆಸಿ, ತೊಂದರೆಗಳನ್ನು ಬಗೆಹರಿಸಿ ಎಲ್ಲಾ ಗೃಹಲಕ್ಷ್ಮಿಯರಿಗೆ ಹಣ ತಲುಪುವಂತೆ ಮಾಡಲಾಗುವುದು. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿElectric scooty – ಕಡಿಮೆ ಬೆಲೆಗೆ ಎಂಟ್ರಿ ಕೊಟ್ಟ ಹೊಸ ಇ – ಸ್ಕೂಟಿ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಇದೀಗ ಭಾರತದ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಬೈಕ್ ( Electric Bike ) ಗಳದ್ದೇ ಹವಾ . ಹೌದು ಈ ಒಂದು ಎಲೆಕ್ಟ್ರಿಕ್ ಬೈಕ್ ಗಳು ಉಳಿದ ಬೈಕ್ ಗಳಿಗೆ ಚಮಕ್ ನೀಡುತ್ತಿವೆ. ಹಾಗೆಯೇ ಇತ್ತೀಚೆಗೆ ಬಹಳಷ್ಟು ಜನರು ಇದನ್ನು ಪರ್ಚೆಸ್ ( Purchase ) ಮಾಡಲು ಮುಂದಾಗುತ್ತಿದ್ದಾರೆ. ಹಾಗೆಯೇ ಇದೀಗ ಹೊಸ ವಿಶಿಷ್ಟತೆ ಮತ್ತು ವಿನ್ಯಾಸವನ್ನು ಹೊಂದಿದ ಎಲೆಕ್ಟ್ರಿಕ್ ಬೈಕ್ ಒಂದನ್ನು ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಅದರ ಬಗ್ಗೆ ಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ…
Categories: ಕರ್ನಾಟಕ ಸುದ್ದಿGoogle Pay – ಗೂಗಲ್ ಪೇ ಬಳಕೆದಾರರೇ ಗಮನಿಸಿ, ನಿಮ್ಮ ಮೊಬೈಲ್ ನಲ್ಲಿರುವ ಈ ಅಪ್ಲಿಕೇಶನ್ಸ್ ಈಗಲೇ ಡಿಲೀಟ್ ಮಾಡಿ.

Google Pay ದೇಶದ ಅತ್ಯಂತ ಜನಪ್ರಿಯ UPI ಪಾವತಿ ಅಪ್ಲಿಕೇಶನ್ಗಳಲ್ಲಿ ಒಂದಾಗಿದೆ. ಭಾರತದಲ್ಲಿ ಅತಿ ಹೆಚ್ಚು ಬಳಸುವ ಯುಪಿಐ ಅಪ್ಲಿಕೇಶನ್ಗಳ ಟಾಪ್ 5 ರ ಪಟ್ಟಿಯಲ್ಲಿ ಗೂಗಲ್ ಪೇ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ ಅತಿ ಹೆಚ್ಚು ಜನರು ಪ್ರತಿನಿತ್ಯ ಹಣ ವರ್ಗಾವಣೆ ಮಾಡಲು ಗೂಗಲ್ ಪೇ ಅಪ್ಲಿಕೇಶನ್ ಉಪಯೋಗಿಸುತ್ತಾರೆ, ಹಾಗಾಗಿ ಭಾರತದಲ್ಲಿ ಗೂಗಲ್ ಪೇ ಗೆ ಅತಿ ದೊಡ್ಡ ಮಾರುಕಟ್ಟೆ ಇದೆ ಎಂದೇ ಹೇಳಬಹುದು. ಆದ್ದರಿಂದ ಗೂಗಲ್ ಪೇ ತನ್ನ ಬಳಕೆದಾರರಿಗೆ ಒಂದಿಷ್ಟು ಎಚ್ಚರಿಕೆ ಸಂದೇಶಗಳನ್ನು ಕೊಟ್ಟಿದೆ,…
Categories: ಕರ್ನಾಟಕ ಸುದ್ದಿGruhalakshmi – ಈ ಜಿಲ್ಲೆಯ ಮಹಿಳೆಯರಿಗೆ 3ನೇ ಕಂತಿನ 2000/- ಹಣ ಬಿಡುಗಡೆ, ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp…
Categories: ಕರ್ನಾಟಕ ಸುದ್ದಿElectric Car – ಅತಿ ಕಡಿಮೆ ಬೆಲೆಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಹೊಸ ಇ-ಕಾರ್

ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ, ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ನಡುವೆ ಚೀನಾದ ಪ್ರಮುಖ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಲ್ಲಿ ಒಂದಾದ ಚೆರಿ ನ್ಯೂ ಎನರ್ಜಿ(Cheary new energy) ತನ್ನ ಹೊಸ ಲಿಟಲ್…
Categories: ಕರ್ನಾಟಕ ಸುದ್ದಿHonda Bikes – ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ ಹೋಂಡಾ CB350, ಖರೀದಿಗೆ ಮುಗಿಬಿದ್ದ ಜನ

Honda CB350, ಅದರ ಅದ್ಭುತ ವಿನ್ಯಾಸ, ಆಧುನಿಕ ವೈಶಿಷ್ಟ್ಯಗಳು ಮತ್ತು ಪ್ರಭಾವಶಾಲಿ ಕಾರ್ಯಕ್ಷಮತೆಯೊಂದಿಗೆ ರಾಯಲ್ ಎಂಫಿಎಲ್ಡ್ ಕ್ಲಾಸಿಕ್ 350(Royal Enfield Classic 350)ಗೆ ಅಸಾಧಾರಣ ಪ್ರತಿಸ್ಪರ್ಧಿಯಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದೆ. ಬನ್ನಿ ಹಾಗಿದ್ದರೆ ಈ ಮೋಟಾರ್ಸೈಕಲ್ ನ ಕುರಿತು ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭರ್ಜರಿ ಲುಕ್ ಒಂದಿಗೆ Honda CB350: ಪ್ರಸ್ತುತ, ಮಾರುಕಟ್ಟೆಯಲ್ಲಿ 350 cc…
Categories: ಕರ್ನಾಟಕ ಸುದ್ದಿToyota Car- ಟೊಯೋಟಾದ ಈ ಹೊಸ ಕಾರ್ ಖರೀದಿಗೆ ಮುಗಿಬಿದ್ದ ಜನ, ವಿಶೇಷತೆ ಏನಿದೆ ಗೊತ್ತಾ?

ಇದೀಗ ಮಾರುಕಟ್ಟೆಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor – TKM) ಕಾರುಗಳದ್ದೇ ಹವಾ. ಹೌದು, ಈ ಕಾರುಗಳನ್ನು ಪರ್ಚೆಸ್ ಮಾಡಲು ಜನರು ಮುಗಿಬೀಳುತ್ತಿದ್ದಾರೆ. ಇದರ ಫೀಚರ್ಸ್ ಗಳು ಕೂಡ ಗ್ರಾಹಕರನ್ನು ಹೆಚ್ಚು ತನ್ನತ್ತ ಸೆಳೆಯುತ್ತಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಟೊಯೊಟಾ ರೂಮಿಯನ್ ಸಿಎನ್ಜಿ ( Toyata Rumin CNG ): ಇದೀಗ ಟೊಯೊಟಾ ರೂಮಿಯನ್ ಸಿಎನ್ಜಿ (…
Categories: ಕರ್ನಾಟಕ ಸುದ್ದಿಶಕ್ತಿ ಯೋಜನೆ – ಉಚಿತ ಬಸ್ ಪ್ರಯಾಣದಲ್ಲಿ ದೊಡ್ಡ ಬದಲಾವಣೆ – ಮಹಿಳೆಯರು ತಪ್ಪದೆ ತಿಳಿದುಕೊಳ್ಳಿ

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಿದೆ. ಮಹಿಳೆಯರು ಆಧಾರ ಕಾರ್ಡ್ನ್ನು ತೋರಿಸಿ ಉಚಿತವಾಗಿ ರಾಜ್ಯದ ಯಾವುದೇ ಮೂಲೆಗೆ ಉಚಿತವಾಗಿ ಪ್ರಯಾಣಿಸಬಹುದು.ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















