Category: ಕರ್ನಾಟಕ ಸುದ್ದಿ
Vivo mobiles – ಅಗ್ಗದ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಡ್ತಿದೆ, ವಿವೋ Y100i 5G ಮೊಬೈಲ್

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ ಹಾಗೂ…
Categories: ಕರ್ನಾಟಕ ಸುದ್ದಿGruhalakshmi- ಗೃಹಲಕ್ಷ್ಮಿ 3ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ, ಹಣ ಬರದೇ ಇದ್ದವರಿಗೆ ಒಟ್ಟಿಗೆ 6,000/- ಜಮಾ

ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಪ್ರತಿ ತಿಂಗಳು 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ. ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ…
Categories: ಕರ್ನಾಟಕ ಸುದ್ದಿIND vs AUS – ಆಸ್ಟ್ರೇಲಿಯಾ 6 ವಿಕೆಟ್ ಗಳಿಂದ ಗೆದ್ದು, 6ನೇ ಭಾರಿ ವಿಶ್ವಕಪ್ ಟ್ರೋಫಿ ಪಡೆಯಿತು

ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾವು ಭಾರತದ ವಿರುದ್ಧದ ಅಂತಿಮ ಪಂದ್ಯವನ್ನು 6 ವಿಕೆಟ್ಗಳಿಂದ ಗೆದ್ದಿದೆ. ಇದರೊಂದಿಗೆ, 1987, 1999, 2003, 2007 ಮತ್ತು 2015 ರ ನಂತರ ಆಸೀಸ್ ಆರನೇ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಪಂದ್ಯದ ಪ್ರಮುಖ ಅಂಶವೆಂದರೆ ಟ್ರಾವಿಸ್ ಹೆಡ್ ಅವರು ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ವಿರುದ್ಧದ ODI ಶತಕ. ಹೆಡ್ ಅವರು 120 ಎಸೆತಗಳಲ್ಲಿ 137 ರನ್ಗಳನ್ನು ಹಾಕುವ ಮೂಲಕ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದಿಂದ ಅತಿ ಹೆಚ್ಚು ಸ್ಕೋರರ್…
Categories: ಕರ್ನಾಟಕ ಸುದ್ದಿSmartphones – ಅತೀ ಕಮ್ಮಿ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಟ್ಟ ಮೋಟಾರೋಲಾ ಮೊಬೈಲ್, ಖರೀದಿಗೆ ಮುಗಿಬಿದ್ದ ಜನ

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್(Smart phone) ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ…
Categories: ಕರ್ನಾಟಕ ಸುದ್ದಿCricket Live – ಮೊಬೈಲ್ ನಲ್ಲಿ ಉಚಿತ ವಾಗಿ ಕ್ರಿಕೆಟ್ ವಿಶ್ವಕಪ್ ವೀಕ್ಷಿಸುವುದು ಹೇಗೆ..? ಜಿಯೋ ಡೇಟಾ ಪ್ಯಾಕ್ ಪಟ್ಟಿ ಇಲ್ಲಿದೆ

ನವೆಂಬರ್ 19, ಭಾನುವಾರದಂದು ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ವಿಶ್ವಕಪ್ 2023 ರ ಪಂದ್ಯ ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ಸಜ್ಜಾಗಿದ್ದಾರೆ.ಉಚಿತವಾಗಿ ಪಂದ್ಯಗಳನ್ನು ನೋಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ ವಿಶ್ವ ಕಪ್ ಕ್ರಿಕೆಟ್ ಪಂದ್ಯಗಳನ್ನು ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಆನ್ಲೈನ್ನಲ್ಲಿ ಉಚಿತವಾಗಿ ಲೈವ್-ಸ್ಟ್ರೀಮ್ ಮಾಡಲಾಗುವುದು. ಡಿಸ್ನಿ ಪ್ಲಸ್ ಹಾಟ್ಸ್ಟಾರ್ ತನ್ನ ಮೊಬೈಲ್ ಅಪ್ಲಿಕೇಶನ್ ಮತ್ತು ಅಧಿಕೃತ ವೆಬ್ಸೈಟ್ನಲ್ಲಿ ಪಂದ್ಯಾವಳಿಯನ್ನು ಪ್ರದರ್ಶಿಸಲು ವಿಶೇಷ ಡಿಜಿಟಲ್ ಹಕ್ಕುಗಳನ್ನು ಹೊಂದಿದೆ. ಉಚಿತ ಲೈವ್ ಸ್ಟ್ರೀಮಿಂಗ್ ಅಪ್ಲಿಕೇಶನ್ ಮೂಲಕ ಮಾತ್ರ ಲಭ್ಯವಿದೆ. ಲ್ಯಾಪ್ಟಾಪ್/ PC…
Categories: ಕರ್ನಾಟಕ ಸುದ್ದಿSamsung Mobiles – ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಸ್ಯಾಮ್ಸಂಗ್ ನ ಹೊಸ 5G ಮೊಬೈಲ್

ಸ್ಯಾಮ್ಸಂಗ್ ಗ್ಯಾಲಕ್ಸಿ (Samsung Galaxy) ಫೋನ್ಗಳೆಂದರೆ ಯಾರಿಗೆ ಇಷ್ಟಾ ಇಲ್ಲಾ ಹೇಳಿ. ಸ್ಯಾಮ್ಸಂಗ್ ಫೋನ್ಗಳು (Samsung phones) ದೀರ್ಘ ಬಾಳಿಕೆ ಹಾಗೂ ಅತ್ಯುತ್ತಮ ಕಾರ್ಯಕ್ಷಮತೆಗೆ ಹೆಸರುವಾಸಿ ಪಡೆದು ಕೊಂಡಿದೆ. ಪ್ರತಿಯೊಬ್ಬರೂ ಸ್ಯಾಮ್ ಸಂಗ್ ಗ್ಯಾಲಕ್ಸಿ ಫೋನ್ ಗಳು ಭಾರತದಲ್ಲಿ ಹೆಚ್ಚಿನ ಮೆಚ್ಚುಗೆಯನ್ನು ಪಡೆದುಕೊಂಡಿದೆ ಮತ್ತು ಈ ಕಾರಣಕ್ಕೆ ಭಾರತವೂ ಸ್ಯಾಮ್ಸಂಗ್ ಅನ್ನು ಉತ್ತಮ ಸ್ಥಾನದಲ್ಲಿ ಇರುವಂತೆ ಮಾಡಿದೆ. ಅದರಲ್ಲೂ ಇತ್ತೀಚಿನ ದಿನಮನಗಳಲ್ಲಿ ಸ್ಯಾಮ್ ಸಂಗ್ ಫೋನ್ ಪ್ರಿಯರು ಹೆಚ್ಚಾಗಿದ್ದಾರೆ. ಅದರ ಜೊತೆಗೆ ಅಷ್ಟೇ ಹೆಚ್ಚು ಮಾರಾಟ ಕೂಡಾ…
Categories: ಕರ್ನಾಟಕ ಸುದ್ದಿಈ ದಾಖಲೆಗಳಿದ್ರೆ ನಿಮಗೂ ಸಿಗುತ್ತೆ ಉಚಿತ ‘ಬೋರ್ ವೇಲ್’ ಹೀಗೆ ಅರ್ಜಿ ಸಲ್ಲಿಸಿ | Ganga Kalyana Yojane 2023

ಇದೀಗ ರಾಜ್ಯ ಸರ್ಕಾರದಿಂದ (State Government ) ರೈತರಿಗೆ ಮತ್ತೊಂದು ಗುಡ್ ನ್ಯೂಸ್ ಬಂದಿದೆ. ಹೌದು , ಗಂಗಾ ಕಲ್ಯಾಣ ಯೋಜನೆಯ ( Ganga Kalyan Scheme ) ಅಡಿಯಲ್ಲಿ ರೈತರಿಗೆ ಉಚಿತ ಬೋರ್(Free bore well) ಕೊರೆಸಲು ಸಹಾಯಧನ(subsidy) ನೀಡಲಿದೆ. ಈ ಒಂದು ಯೋಜನೆಯಿಂದ ರೈತರಿಗೆ ಬೆಳೆ ಬೆಳೆಯಲು ನೀರಿನ ಕೊರತೆ ನೀಗಿಸಲು ಮತ್ತು ಅವರ ಆರ್ಥಿಕ ಕಷ್ಟಕ್ಕೆ ಈ ಒಂದು ಯೋಜನೆಯು ಬಹಳ ಉಪಯೋಗ ಆಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಕರ್ನಾಟಕ ಸುದ್ದಿGruhalakshmi- ಗೃಹಲಕ್ಷ್ಮಿ 3ನೇ ಕಂತಿನ 2000/- ರೂ. ಹಣ ಬಿಡುಗಡೆ, ಈ ಮಹಿಳೆಯರಿಗೆ ಮೊದಲು ಜಮಾ

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡವರಿಗೆ ಇದುವರೆಗೆ ದುಡ್ಡು ಬಾರದೇ ಇದ್ರೆ, ಒಟ್ಟಿಗೆ ಮೂರು ತಿಂಗಳ ಹಣ…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















