Category: ಕರ್ನಾಟಕ ಸುದ್ದಿ
Good News – ರಾಜ್ಯದ 7 ಜಿಲ್ಲೆಯವರೆಗೆ ಸರ್ಕಾರದಿಂದ ಕಮ್ಮಿ ಬೆಲೆಯಲ್ಲಿ ಸೈಟ್ ವಿತರಣೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಕೈಗೆಟಕುವ ಬೆಲೆಯಲ್ಲಿ, ನಿವೇಶನ ಅಂದರೆ ಸೈಟ್ ಗಳನ್ನು ಒದಗಿಸಲು ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಾಣ ಮಾಡಲಾಗಿದೆ?, ಯಾವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಿಕೊಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿBest Smartphones – ಹೊಸ ಮೊಬೈಲ್ ಖರೀದಿಸುವ ಮುನ್ನ ಈ ಲಿಸ್ಟ್ ಒಮ್ಮೆ ನೋಡಿ..!

ನಮಗೆಲ್ಲ ತಿಳಿದಿರುವ ಹಾಗೆ ಮಾರುಕಟ್ಟೆಗಳಲ್ಲಿ ಸುಮಾರು ಸಾಕಷ್ಟು ಸ್ಮಾರ್ಟ್ ಫೋನ್ ಗಳು ಕಡಿಮೆ ಬೆಲೆಯಿಂದ ಹಿಡಿದು ದೊಡ್ಡ ಮೊತ್ತದ ದುಬಾರಿ ಸ್ಮಾರ್ಟ್ ಫೋನ್ ಗಳು ಸಿಗುತ್ತವೆ. ಆದರೆ ಇದೀಗ 12GB RAM ಫೋನ್ ಗಳಿಗೆ ಮಾರುಕಟ್ಟೆಗಳಲ್ಲಿ ತುಂಬಾ ಬೇಡಿಕೆ ಕಂಡುಬರುತ್ತಿದೆ. ಭಾರತದಲ್ಲಿ ಸುಮಾರು ಕಡಿಮೆ ಎಂದರು 435 ಹೆಚ್ಚಿನ 12 GB ಮತ್ತು ಅದಕ್ಕಿಂತ ಹೆಚ್ಚಿನ RAM ಇರುವ ಸ್ಮಾರ್ಟ್ ಫೋನ್ ಆಯ್ಕೆಗಳು ನಮಗೆ ಸಿಗುತ್ತವೆ ಆದರೆ ಇಷ್ಟು ಹೆಚ್ಚಿಗೆ RAM ಗಳು ದುಬಾರಿ ಬೆಲೆಯಲ್ಲಿ ಇರುತ್ತವೆ.…
Categories: ಕರ್ನಾಟಕ ಸುದ್ದಿVivo Mobiles – ವಿವೋದ ಮತ್ತೆರಡು ಹೊಸ ಸ್ಮಾರ್ಟ್ ಫೋನ್ಸ್ ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ

ಚೀನಾ (China) ಮೂಲದ ಪ್ರಸಿದ್ಧ ವಿವೋ ಕಂಪನಿ (Vivo company) ಬಹಳ ದಿನದಿಂದ ನಿರೀಕ್ಷೆಯಲ್ಲಿ ಕಾಯುತ್ತಿದ ವಿವೋ ಜನಪ್ರಿಯ ಗ್ರಾಹಕರಿಗೆ ತನ್ನ ಹೊಸ X ಸರಣಿಯ (X series) ವಿವೋ X100, ವಿವೋ X100 ಪ್ರೊ ಅನ್ನು ಬಿಡುಗಡೆ ಮಾಡಿದೆ(Vivo X100 Pro and Vivo X100 Launched). ಇದೀಗ ಮಾರುಕಟ್ಟೆಯಲ್ಲಿ ಬಂದಿರುವ ಈ ವಿವೋ X100, ವಿವೋ X100 ಪ್ರೊ ಸ್ಮಾರ್ಟ್ಫೋನ್ಗಳು ಹೊಚ್ಚಹೊಸ ಮೀಡಿಯಾ ಟೆಕ್ ಡೈಮೆನ್ಸಿಟಿ 9300 SoC ಯೊಂದಿಗೆ ಚೀನಾದಲ್ಲಿ ಬಿಡುಗಡೆ ಕಂಡಿದೆ.…
Categories: ಕರ್ನಾಟಕ ಸುದ್ದಿBig Breaking : ಚಿತ್ರದುರ್ಗ ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ, ಚಿತ್ರದುರ್ಗ ಪ್ರವೇಶ ನಿಷೇಧ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ (Chitradurga Murugha Shree ) ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು (Shivamurthy Muruga Sharanaru) ಜೈಲುಸೇರಿದ್ದರು. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಇಂದು(ನವೆಂಬರ್ 16) ಮುರುಘಾಶ್ರೀ ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಠ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ…
Categories: ಕರ್ನಾಟಕ ಸುದ್ದಿಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – 10ನೇ ಕ್ಲಾಸ್ ಪಾಸಾದವರು ಹೀಗೆ ಅರ್ಜಿ ಸಲ್ಲಿಸಿ

ಭಾರತ ಪೋಸ್ಟ್ ನೇಮಕಾತಿ(Indian Post Office Recuriments) 2023 ಕ್ರೀಡಾ ಕೋಟಾದ ಅಡಿಯಲ್ಲಿ ಪೋಸ್ಟ್ಮ್ಯಾನ್, ಪೋಸ್ಟಲ್/ಸಾರ್ಟಿಂಗ್ ಅಸಿಸ್ಟೆಂಟ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (Multi tasking staff)(MTS) ನಂತಹ ಈ ಮೇಲೆ ಸೂಚಿಸಿಲಾದ ಗ್ರೂಪ್ ‘ಸಿ'(Group C posts) ಹುದ್ದೆಗಳಾದ ಪೋಸ್ಟ್ಗಳಲ್ಲಿ ಒಟ್ಟು 1899 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಆದರಿಂದ ಈ ಮೇಲಿನ ನೇಮಕಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ (Official website) ಆದ dopsqr.cept.gov.in…
Categories: ಕರ್ನಾಟಕ ಸುದ್ದಿಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/

ಈಗಾಗಲೇ 8ಲಕ್ಷ BPL ರೇಷನ್ ಕಾರ್ಡ್ ಗಳು ರದ್ದು ಆಗಿವೆ! ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು ಅನರ್ಹ ಪಡಿತರ ಚೀಟಿಗಳ ವಿರುದ್ಧ ಸಮರ ಸಾರಿರುವ ಸರ್ಕಾರ, ಲಕ್ಷಾಂತರ ಅನರ್ಹರನ್ನು ಪತ್ತೆ ಮಾಡುವ ಕಾರ್ಯ ಮುಂದುವರಿಸಿದೆ. ಹೀಗೆ ರದ್ದುಗೊಂಡರೆ ಈ ಎಲ್ಲ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ (Anna Bhagya and Gruha Lakashmi Scheme) ಹಣ ಹಾಕುವುದು ತಪ್ಪಲಿದೆ. ಹೊಸದಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರಿಗೆ ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಕಾರ್ಡ್ ವಿತರಿಸುವ…
Categories: ಕರ್ನಾಟಕ ಸುದ್ದಿYuvanidhi – ಮುಂದಿನ ತಿಂಗಳು ಯುವನಿಧಿ ಅರ್ಜಿ ಸಲ್ಲಿಸಲು ಈ ಹೊಸ ದಾಖಲೆಗಳು ಕಡ್ಡಾಯ, Apply Online @sevasindhugs.karnataka.gov.in/#

ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಗದ್ದುಗೆಯನ್ನು ಪಡೆದ ಬಳಿಕ ಈ ಐದು ಯೋಜನೆಗಳನ್ನು ಜಾರಿ ಮಾಡುತ್ತಿದೆ (Guarantee Schemes). ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವ ನಿಧಿ ಎಂಬ ಐದು ಯೋಜನೆಗಳ ಪೈಕಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಗೆ ಬಂದಿದೆ. ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (Karnataka Yuva Nidhi). ಮುಹೂರ್ತ ಫಿಕ್ಸ್ ಮಾಡಿದೆ. ಇದೇ ಬರುವ ಡಿಸೆಂಬರ್ ನಲ್ಲಿ ಯೋಜನೆ ಆರಂಭ ವಾಗಲಿದೆ. ಯುವನಿಧಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಕೆಳಗೆ ಕೊಡಲಾಗಿದೆ.…
Categories: ಕರ್ನಾಟಕ ಸುದ್ದಿಟ್ರೈನ್ ರದ್ದು – ಮೈಸೂರು ತುಮಕೂರು ಶಿವಮೊಗ್ಗ ಸೇರಿದಂತೆ 2 ದಿನ ಈ ರೈಲುಗಳ ಸಂಚಾರ ರದ್ದು

ಎಲ್ಲರಿಗೂ ನಮಸ್ಕಾರ, ಈ ವರದಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟ್ರೈನ್ ರದ್ದಾದ ಕುರಿತು ಮಾಹಿತಿ. ತಿಳಿದುಕೊಳ್ಳೋಣ, ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ದೀಪಾವಳಿ ಹಬ್ಬ ಮುಗಿಸಿಕೊಂಡು ಊರಿಗೆ ಹೋಗುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಶಾಕಿಂಗ್ ನ್ಯೂಸ್ ಕೊಟ್ಟಿದೆ, ತುಮಕೂರು – ಶಿವಮೊಗ್ಗ ಸೇರಿದಂತೆ ಹಲವು ನಗರಗಳಿಗೆ ಪ್ರಾಣಿಸುವ ರೈಲುಗಳು ದಿನಾಂಕ 15 ಮತ್ತು 16ನೇ ತಾರೀಕಿನಂದು…
Categories: ಕರ್ನಾಟಕ ಸುದ್ದಿದೀಪಾವಳಿ ಹಬ್ಬದ ಒಂದಿಷ್ಟು ಶುಭಾಶಯದ ಫೋಟೋಗಳು ನಿಮಗಾಗಿ ಡೌನ್ಲೋಡ್ ಮಾಡಿಕೊಳ್ಳಿ | Deepavali Wishes in Kannada

ಆತ್ಮೀಯ ಎಲ್ಲಾ ನೀಡ್ಸ್ ಪಬ್ಲಿಕ್ ನ ಓದುಗರಿಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು, ಈ ಹಬ್ಬದ ಶುಭ ಸಂದರ್ಭದಲ್ಲಿ ನಿಮ್ಮ ಸ್ನೇಹಿತರಿಗೆ ಮತ್ತು ನಿಮ್ಮ ಕುಟುಂಬದವರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಲು ಒಂದಿಷ್ಟು ಡಿಸೈನ್ ಗಳನ್ನ ನಿಮಗಾಗಿ ತಯಾರಿಸಿ ಕೆಳಗೆ ಕೊಡಲಾಗಿದೆ. ನಿಮಗೆ ಇಷ್ಟವಾದ ಫೋಟೋಗಳನ್ನು ಡೌನ್ಲೋಡ್ ಮಾಡಿ ನಿಮ್ಮ ಪ್ರೀತಿ ಪಾತ್ರರಿಗೆ ನೀವು ಶೇರ್ ಮಾಡಬಹುದು. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















