Category: ಕರ್ನಾಟಕ ಸುದ್ದಿ
Diwali 2023- ಬರೋಬ್ಬರಿ 22.23 ಲಕ್ಷ ದೀಪ ಬೆಳಗುವ ಮೂಲಕ “ಗಿನ್ನಿಸ್ ದಾಖಲೆ” ಗೆ ಸೇರ್ಪಡೆ ಆದ ಅಯೋದ್ಯೆಯ ದೀಪೋತ್ಸವ

ಎಲ್ಲರಿಗೂ ನಮಸ್ಕಾರ, ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ರಾಮನಗರ ಅಯೋಧ್ಯೆಯಲ್ಲಿ ಲಕ್ಷ ದೀಪೋತ್ಸವವನ್ನು ಆಚರಿಸಿ ಗಿನ್ನಿಸ್ ದಾಖಲೆಯನ್ನು ಬರೆದಿದೆ. 51 ಘಾಟ್’ಗಳಲ್ಲಿ 22.23 ಲಕ್ಷ ಮಣ್ಣಿನ ದೀಪಗಳನ್ನ ಬೆಳಗಿಸುವ ಮೂಲಕ ‘ಗಿನ್ನೆಸ್ ವಿಶ್ವ ದಾಖಲೆ’ಯನ್ನು ನಿರ್ಮಿಸಿದೆ. ಈ ಮೂಲಕ ನಗರದ ಹಿಂದಿನ 17 ಲಕ್ಷ ದೀಪಗಳ ದಾಖಲೆಯನ್ನು ಹಿಂದೆ ಹಾಕಿದೆ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್…
Categories: ಕರ್ನಾಟಕ ಸುದ್ದಿBigg Boss Kannada- ಪ್ರತಾಪ್ ಗೆ ಕಿಚ್ಚನ ಚಪ್ಪಾಳೆ..! ಮೇಲಿನ ಗೌರವ ಹೆಚ್ಚಾಗುತ್ತಿದೆ ಎಂದ ನೆಟ್ಟಿಗರು. ಇಲ್ಲಿದೆ ಮಾಹಿತಿ

ಈಗಾಗಲೇ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ( Big Boss) ಅದ್ದೂರಿಯಾಗಿ ನಡೆಯುತ್ತಿದ್ದು. 5 ವಾರಗಳನ್ನು ಯಶಸ್ವಿಯಾಗಿ ಕಳೆದಿದೆ.ಆದರೆ ಈ ಐದು ವಾರಗಳಲ್ಲಿ ಕಿಚ್ಚ ಸುದೀಪ್ ( Kicha Sudeep ) ಅವರು ಎರಡು ಸಲ ಮನ ಮೆಚ್ಚಿ ಚಪ್ಪಾಳೆ ನೀಡಿದ್ದಾರೆ. ಹೌದು ಈ ಹಿಂದೆ ಬಳೆ ವಿಚಾರದ ಬಗ್ಗೆ ಮಾತನಾಡಿ ಸುದೀಪ್ ಚಪ್ಪಾಳೆ ( Clap ) ಮೂಲಕ ಮೆಚ್ಚುಗೆ ಸಲ್ಲಿಸಿದ್ದರು. ಹಾಗೆಯೇ ಈ ವಾರ ಕೂಡ…
Categories: ಕರ್ನಾಟಕ ಸುದ್ದಿElectric Scooter – ಒಲಾ ಸ್ಕೂಟರ್ ಗಳ ಮೇಲೆ ದೀಪಾವಳಿ ಧಮಾಕಾ ಆಫರ್ ಗಳು, ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ , ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ಮದ್ಯದಲ್ಲಿ ಮಾರುಕಟ್ಟೆಗೆ ಇದೀಗ ದೀಪಾವಳಿ ಹಬ್ಬ(Diwali Festival)ದ ಪ್ರಯುಕ್ತ ವಿವಿಧ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಕೂಡಾ…
Categories: ಕರ್ನಾಟಕ ಸುದ್ದಿಕರ್ನಾಟಕ ರಾಜ್ಯ ಬಿಜೆಪಿಗೆ ನೂತನ ಸಾರಥಿ- ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಬಿವೈ ವಿಜಯೇಂದ್ರ ನೇಮಕ | B Y Vijayendra is new Karnataka BJP chief

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇಂದು ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಇಷ್ಟು ದಿನಗಳ ಕಾಲ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ…
Categories: ಕರ್ನಾಟಕ ಸುದ್ದಿHealth insurance- ಹೆಲ್ತ್ ಇನ್ಶೂರೆನ್ಸ್ ಕಡೆಗಣೆಸುವ ಮುನ್ನ ಇದು ಗೊತ್ತಿರಲಿ! Health isurance inforamation

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಉನ್ನತವಾದ ಆರೋಗ್ಯ ವಿಮೆಗಳ(Health Insurance) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದ್ರು ಹೆಲ್ತ್ ಇನ್ಶೂರೆನ್ಸ್ ಮಾಡಿಸ್ತಾ ಇದ್ದೀರಾ? ಹಾಗಿದ್ರೆ ನೀವು ಕೆಲವು ವಿಷಯಗಳನ್ನು ತಿಳಿದುಕೊಂಡಿರಲೇಬೇಕಾಗುತ್ತದೆ, ಅಂತಹ ವಿಷಯಗಳು ಯಾವುವು?, ಟಾಪ್ ಆರೋಗ್ಯ ವಿಮೆಗಳು ಯಾವುವು?, ಅಷ್ಟೇ ಅಲ್ಲದೆ ನಾವು ಈ ಹೆಲ್ತ್ ಇನ್ಸೂರೆನ್ಸ್ ಗಳನ್ನು ಏಕೆ ಮಾಡಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ…
Categories: ಕರ್ನಾಟಕ ಸುದ್ದಿAnnabhagya – ಅಕ್ಟೋಬರ್ ತಿಂಗಳ 1190 ರೂ. ಈಗ ಜಮಾ ಆಯ್ತು! ಇದುವರೆಗೂ ಒಂದು ಕಂತು ಬರದೇ ಇದ್ರೆ ಹೀಗೆ ಮಾಡಿ 2 ದಿನದಲ್ಲಿ ಹಣ ಬರುತ್ತೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅಕ್ಟೋಬರ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಅಕ್ಟೋಬರ್ ತಿಂಗಳಿನ ಹಣ ಜಮಾ ಆಗಿದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು ಹೇಗೆ?, ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ…
Categories: ಕರ್ನಾಟಕ ಸುದ್ದಿLingayath Loan Scheme- ಲಿಂಗಾಯತ ಅಭಿವೃದ್ಧಿ ನಿಗಮದ ಸಬ್ಸಿಡಿ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವೀರಶೈವ ಲಿಂಗಾಯತ ವಿವಿಧ ಯೋಜನೆಗಳ(Veerashaiva Lingayat Scheme) ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಹೌದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆ ಮತ್ತು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು (10/11/2023) ಇಂದು ಕೊನೆಯ ದಿನವಾಗಿದೆ, ಹಾಗಾಗಿ ಇದುವರೆಗೂ ಯಾರು ಅರ್ಜಿ ಸಲ್ಲಿಸಿ ಇಲ್ಲವೋ ಅಂತವರಿಗೆ & ಲಿಂಗಾಯತ ಸಮುದಾಯದ ಎಲ್ಲಾ ವಾಟ್ಸಪ್ ಗ್ರೂಪ್ ಗಳಲ್ಲಿ ತಪ್ಪದೇ ಈ ವರದಿಯನ್ನು ಶೇರ್ ಮಾಡಿ. ಇದೇ…
Categories: ಕರ್ನಾಟಕ ಸುದ್ದಿGruhalakshmi- 6000/- ರೂ. ಒಟ್ಟಿಗೆ ಬರಲಿದೆ ಗೃಹಲಕ್ಷ್ಮಿ ಹಣ, ದೀಪಾವಳಿಗೆ ಬಂಪರ್ ಗಿಫ್ಟ್, 3ನೇ ಕಂತಿನ ಹಣ ಈ ದಿನ ಬಿಡುಗಡೆ.

ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಹಾಯಧನ 2ನೇ ಕಂತು ಬಿಡುಗಡೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಮಹಿಳೆಯರ ಕೈಗೆ ಹಣ ಸಿಕ್ಕಿದ್ದು, ಬಾಕಿ ಇರುವ ಕಡೆಗಳಲ್ಲಿ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಇನ್ನು 3ನೇ ಕಂತಿನ ಹಣದ ಬಗ್ಗೆ & ಇದುವರೆಗೂ ಹಣ ಬರದೇ ಇರುವ ಪಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಆಗುವ ದಿನಾಂಕದ ಬಗ್ಗೆ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಕರ್ನಾಟಕ ಸುದ್ದಿಎಲ್ಲರಿಗೂ ಉಚಿತ ಮನೆ, ರಾಜ್ಯ ಸರ್ಕಾರದಿಂದ 2.32 ಲಕ್ಷ ಮನೆ ಉಚಿತ ಹಂಚಿಕೆಗೆ ಸಿಎಂ ಒಪ್ಪಿಗೆ, ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ ,ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ನಿಗಮಗಳ 2.32 ಲಕ್ಷ ಮನೆಗಳನ್ನು ಉಚಿತವಾಗಿ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.ಇದು ಸರ್ಕಾರದ 6ನೇ ಗ್ಯಾರಂಟಿ ಎಂದು ವಸತಿ ಸಚಿವರು ಜಮೀರ್ ಅಹ್ಮದ್ ಖಾನ್ ಅವರು ಮಾಹಿತಿ ತಿಳಿಸಿದ್ದಾರೆ. ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















